ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಚಿತ್ರದಲ್ಲಿ ಆ್ಯಮಿ ಐಟಂ ಸಾಂಗ್ ಕೂಡ ಮಾಡಲಿದ್ದು, 2.0 ಚಿತ್ರದ ಮೊದಲ ಲುಕ್ ಕ್ರಿಷ್-3 ಚಿತ್ರದ ಕಂಗನಾ ನಟಿಸಿದ ಕಾಯಾ ಪಾತ್ರ ನೆನಪಿಸುತ್ತದೆ. ಚಿತ್ರದ ನಿರ್ದೇಶಕ ಶಂಕರ್ ಶನ್ಮುಗನ್, ಆ್ಯಮಿ ಅವರ ಫಸ್ಟ್ ಲುಕ್ ಅನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಜಗತ್ತು ಬರಿ ಮಾನವರಿಗೆ ಅಲ್ಲ’ ಎಂದು ಬರೆದು ಪೋಸ್ಟ್ ಮಾಡಿದ್ದಾರೆ. ಈ ಚಿತ್ರದ ರಜನಿಕಾಂತ್ ಮತ್ತು ಅಕ್ಷಯ್ ಕುಮಾರ್ ಅವರ ಫಸ್ಟ್ ಲುಕ್ಗಾಗಿ ಕಾಯುತ್ತಾಯಿರಿ ಎಂದು ಚಿತ್ರದ ನಿರ್ದೇಶಕ ತಿಳಿಸಿದ್ದಾರೆ.

2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಮಾಡಲಾಗುತ್ತದೆ. 2.0 ಚಿತ್ರ 3ಡಿ ಯಲ್ಲಿ ನಿರ್ದೇಶನ ಮಾಡುತ್ತಿದ್ದು, ಅಕ್ಷಯ್ ಕುಮಾರ್ ಮೊದಲ ಬಾರಿಗೆ ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಸೂಪರ್ 2.0 ರೊಬೋಟ್ ಚಿತ್ರದ ಸೀಕ್ವಲ್ ಆಗಿದ್ದು, ಈ ಚಿತ್ರದಲ್ಲಿ ವಸಿಕರಣ್ ಮತ್ತು ಚಿಟ್ಟಿಯನ್ನು ಪುನರಾವರ್ತನೆ ಸ್ಟಾರ್ ರಜನೀಕಾಂತ್ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ
ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯಿಸುತ್ತಿರುವ 2.0 ಸಿನಿಮಾದ ಹಾಡಿಗೆ ಉಕ್ರೇನ್ನಲ್ಲಿ ಚಿತ್ರೀಕರಣ ನಡೆದಿದ್ದು, ಇದು ಈ ಸಿನಿಮಾದಲ್ಲಿನ ಏಕೈಕ ಹಾಡಿನ ಚಿತ್ರೀಕರಣ ಎನ್ನಲಾಗಿದೆ.
2010ರಲ್ಲಿ ತೆರೆಕಂಡು ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ್ದ ಎಂದಿರನ್(ರೋಬೋ) ಸಿನಿಮಾದ ಮುಂದುವರಿದ ಭಾಗ ‘2.0’ ಹೆಸರಿನಲ್ಲಿ ಮುಂದಿನ ವರ್ಷ ಪ್ರೇಕ್ಷಕರ ಮುಂದೆ ಬರಲಿದೆ.
ಪ್ರಖ್ಯಾತ ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅವರ ಸಂಗೀತವಿದ್ದು, ಐದರಿಂದ ಆರು ಹಾಡುಗಳನ್ನು ನಿರೀಕ್ಷಿಸಲಾಗಿತ್ತು. ಆದರೆ, ಸದ್ಯದ ಮಾಹಿತಿ ಪ್ರಕಾರ ಒಂದು ಹಾಡಿಗೆ ಮಾತ್ರ ಚಿತ್ರೀಕರಣ ಮಾಡಲಾಗುತ್ತಿದೆ.
ಉಕ್ರೇನ್ನಲ್ಲಿ ನಡೆಸಲಾಗಿರುವ ಡ್ಯುಯೆಟ್ ಹಾಡಿನ ಚಿತ್ರೀಕರಣದಲ್ಲಿ ರಜನೀಕಾಂತ್ ಮತ್ತು ನಟಿ ಆ್ಯಮಿ ಜಾಕ್ಸ್ ಭಾಗಿಯಾಗಿದ್ದಾರೆ. ಎಸ್.ಶಂಕರ್ ನಿರ್ದೇಶನದ 2.0 ಸಿನಿಮಾದಲ್ಲಿ ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಖಳನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಆದಿಲ್ ಹುಸೇನ್ ಮತ್ತು ಸುಧಾಂಷು ಪಾಂಡೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ

ಈ ಚಿತ್ರದಲ್ಲಿ ಅಕ್ಷಯ್ ಕುಮಾರ್ ವಿಲನ್ ಆಗಿ ಕಾಣಿಸಿಕೊಂಡಿರೋದು ನೋಡುಗರನ್ನ ಥ್ರಿಲ್ ನೀಡುತ್ತಿದೆ. ಎ ಆರ್ ರೆಹಮಾನ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು ತಮಿಳು ಚಿತ್ರದ ಸಕ್ಸಸ್ ಫುಲ್ ಡೈರೆಕ್ಟರ್ ಶಂಕರ್ ಈ ಸಿನಿಮಾವನ್ನ ನಿರ್ದೇಶನ ಮಾಡಿದ್ದಾರೆ.
ಇದೇ ತಿಂಗಳು ರೋಬೋ 2.0 ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಅನೌಸ್ ಮಾಡಿದೆ. ರಜನಿಕಾಂತ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳುತ್ತಿರುವ ರೋಬೋ 2.0 ಚಿತ್ರ ಅಭಿಮಾನಿಗಳಲ್ಲಿ ಸಾಕಷ್ಟು ಕ್ಯೂರ್ಯಾಸಿಟಿ ಹುಟ್ಟಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಟ್ಟೆ ಮೊದಲೋ ಕೋಳಿ ಮೊದಲೋ ಅಥವ ಮೊಟ್ಟೆ ಶಾಖಾಹಾರವೊ ಮಾಂಸಾಹಾರವೊ’ ಎನ್ನುವ ಚರ್ಚೆ ಬಹಳ ಹಿಂದಿನಿಂದಲೂ ಇದೆ. ಈ ಚರ್ಚೆಯ ಆಚೆಗೆ ಮೊಟ್ಟೆಯಲ್ಲಿರುವ ಪೌಷ್ಟಿಕಾಂಶಗಳು ಮನುಷ್ಯನಿಗೆ ಎಷ್ಟು ಉಪಯೋಗ ಅಥವ ಎಷ್ಟು ಹಾನಿಕರ ಎಂಬುದರ ಬಗ್ಗೆ ಒಂದು ನೋಟ.
ಏಪ್ರಿಲ್ 3, 2026ರಂದು ಬೆಂಗಳೂರಿನಲ್ಲಿ ನಡೆದ ಒಂದು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಸಂತೋಷ್ ಹೆಗ್ಡೆ ಅವರುಏಕಾಏಕಿ ಅಸ್ವಸ್ಥಗೊಂಡು ವೇದಿಕೆಯಲ್ಲೇ ಕುಸಿದು ಬಿದ್ದರು ಅಲ್ಲಿದ್ದವರು ತಕ್ಷಣವೇ ಸಹಾಯ ಮಾಡಿ ಅವರನ್ನು ಆಸ್ಪತ್ರೆಗೆ ಕರೆದೊಯ್ದರು ಆಸ್ಪತ್ರೆಗೆ ದಾಖಲಾತಿ ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ವೈದ್ಯರು ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ ಪ್ರಾಥಮಿಕ ವರದಿಗಳ ಪ್ರಕಾರ: ಬಿಪಿ (ರಕ್ತದ ಒತ್ತಡ) ಅಥವಾ ತಲೆ ಸುತ್ತು ಕಾರಣವಾಗಿರಬಹುದು ಎಂದು ಅನುಮಾನ ಇನ್ನಷ್ಟು ಪರೀಕ್ಷೆಗಳು ನಡೆಯುತ್ತಿವೆ ಆರೋಗ್ಯ ಸ್ಥಿತಿ…
ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…
ಭಾರತವು ಚೀನಾದ ಒಪ್ಪೋ, ಷಿಯಾಮಿ, ಜಿಯೋನಿ, ಕಂಪನಿಗಳಿಗೆ ನೋಟಿಸ್ ನೀಡಿದೆ. ಮತ್ತು ಕೇಂದ್ರ ಸರ್ಕಾರವು , ಹ್ಯಾಕಿಂಗ್ ಭದ್ರತಾ ಫೀಚರ್`ಗಳ ಬಗ್ಗೆ ಕಂಪನಿಗಳಲ್ಲಿ ವಿವರಣೆ ಕೇಳಿದೆ.
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…