ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವರ ಸಮಾಜ ಸೇವೆಗೆ ಜನ ಇವರನ್ನು ದೇವರ ರೂಪದಲ್ಲಿ ಕಾಣುತ್ತಾರೆ. ಕಷ್ಟ ಕಾಲದಲ್ಲಿ ಹಣವಿಲ್ಲದೆ ರೋಗಿಗಳು ಪರದಾಡುವ ಪರಿಸ್ಥಿತಿ ಇದ್ದಾಗ ಅವರ ಮನೆಗೆ ಹೋಗಿ ಚಿಕಿತ್ಸೆಯನ್ನು ಕೊಡುತ್ತಾರೆ.
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.
ಶ್ರೀ ಕಲ್ಯಾಣಪುರಂನ ನಿವಾಸಿಗಳು ಈ ವೈದ್ಯರನ್ನು ದೇವರ ರೂಪದಲ್ಲಿ ಕಾಣುತ್ತಾರೆ ಕಾರಣ ಅವರು ಕಷ್ಟಕ್ಕೆ ಸರಿಯಾದ ಸಮಯಕ್ಕೆ ಮನೆಯ ಬಾಗಿಲಿಗೆ ಬಂದು ಚಿಕಿತ್ಸೆಯನ್ನು ಕೊಡುವ ಕಾರಣಕ್ಕೆ ಅಲ್ಲದೆ ಅತಿ ಹೆಚ್ಚಾಗಿ ಇಷ್ಟ ಪಡುತ್ತಾರೆ.
ಎರಡು ರೂಪಾಯಿ ವೈದ್ಯರು’ ಎಂದು ಕರೆಯಲ್ಪಡುವ 67 ವರ್ಷ ವಯಸ್ಸಿನ ತಿರುವೆಂಗಡಮ್ ಅವರು ವೇಲಾಚರಿಯಲ್ಲಿರುವ ಕಾರ್ಪೋರೆಟ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ನಂತರದ ಸಮಯದಲ್ಲಿ ರಾತ್ರಿ 8 ಗಂಟೆಯಿಂದ ಚನ್ನೈ ನ ಶ್ರೀ ಕಲ್ಯಾಣಪುರಂ ಮತ್ತು ಎರುಕ್ಕಂಚೇರಿಯ ಖಾಸಗಿ ಆಸ್ಪತ್ರೆಗಳಲ್ಲಿ ಮಧ್ಯರಾತ್ರಿ ತನಕ ಕೆಲಸ ಮಾಡುತ್ತಾರೆ.
1950 ರಲ್ಲಿ ಜನಿಸಿದ ಇವರು ತನ್ನ ಹೆತ್ತವರೊಂದಿಗೆ ನಾಲ್ಕು ಕಿರಿಯ ಸಹೋದರಿಯರು ಮತ್ತು ಅವರ ತಂದೆಯ ಇಬ್ಬರು ಹಿರಿಯ ಸಹೋದರರ ಕುಟುಂಬದೊಂದಿಗೆ ಬೆಳೆದಿದ್ದಾರೆ. ಗಾಯಗೊಂಡ ವ್ಯಕ್ತಿಗಳಿಗೆ ವೈದ್ಯಕೀಯ ಪ್ರಥಮ ಚಿಕಿತ್ಸೆ ನೀಡುವಲ್ಲಿ ಸ್ವಯಂಸೇವಕರನ್ನು ತರಬೇತಿ ಪಡೆದ ಸೇಂಟ್ ಜಾನ್ ಆಂಬುಲೆನ್ಸ್ ಸೇವೆಯ ಸಕ್ರಿಯ ಸದಸ್ಯರಾಗಿದ್ದ ಅವರ ತಂದೆ ಮತ್ತು ಚಿಕ್ಕಪ್ಪರಿಂದ ಜನರಿಗೆ ಸೇವೆ ಸಲ್ಲಿಸುವ ಆಸೆಯನ್ನು ಇವರು ಪಡೆದಿದ್ದಾರೆ.
ಡಾ. ತಿರುವೆಂಗಡಮ್ ಅವರ ಹೀರೋ ಸ್ಪ್ಲೆಂಡರ್ ಮೋಟರ್ಬೈಕ್ನಲ್ಲಿ ಪ್ರಯಾಣಿಸುತ್ತಾರೆ. ಇವರು 1968 ರಲ್ಲಿ ಎಂಬಿಬಿಎಸ್ಗೆ ಆಯ್ಕೆಯಾಗಿರುವ 1100 ವಿದ್ಯಾರ್ಥಿಗಳ ಪೈಕಿ ಒಬ್ಬರಾಗಿದ್ದೆ. ತ್ಯಾಗರಾಯಾ ಕಾಲೇಜಿನಲ್ಲಿ ನನ್ನ ಒಂದು ವರ್ಷದ ಪೂರ್ವ ವೈದ್ಯಕೀಯ ಕೋರ್ಸ್ ಮಾಡಿದೆ (ಅದು ಕಡ್ಡಾಯವಾಗಿದೆ) ಮತ್ತು ಚೆನ್ನೈನ ಸ್ಟಾನ್ಲಿ ಮೆಡಿಕಲ್ ಕಾಲೇಜಿನಲ್ಲಿ ಅಧ್ಯಯನ ಮುಂದುವರಿಸಿದೆ” ಎಂದು ತಿರುವೆಂಗಡಮ್ ಹೇಳುತ್ತಾರೆ.
“ನಾನು ಆಸ್ಪತ್ರೆಯಿಂದ ನಿಯಮಿತ ವೇತನವನ್ನು ಪಡೆಯುತ್ತೇನೆ. ನನ್ನ ಹೆಂಡತಿ ರೈಲ್ವೇಯಲ್ಲಿ ಅಧಿಕಾರಿಯಾಗಿದ್ದಳು ಮತ್ತು ಉತ್ತಮ ಸಂಬಳವನ್ನು ಪಡೆಯುತ್ತಿದ್ದಳು. ಅವರು ಸೇವೆಯಿಂದ ನಿವೃತ್ತರಾದರು. ನನ್ನ ಅಗತ್ಯಗಳನ್ನು ನೋಡಿಕೊಳ್ಳಲು ನನಗೆ ಸಾಕಷ್ಟು ಹಣವಿದೆ, ಅವರು ತೃಪ್ತಿಕರವಾಗಿ ಹೇಳುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(10 ನವೆಂಬರ್, 2018) ಸ್ನೇಹಿತರೊಂದಿಗಿನ ಸಂಜೆ ಆನಂದ ಹಾಗೂ ಕೆಲವು ರಜಾ ಯೋಜನೆಗಳಿಗೆ ಉತ್ತಮವಾಗಿರುತ್ತದೆ….
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ಕರ್ನಾಟಕದ ಹೆಮ್ಮೆಯ ಜೋಡಿ ಇನ್ಫೋಸಿಸ್ ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿ ಅವರ ಲವ್ ಸ್ಟೋರಿಯನ್ನ ಸಿನಿಮಾ ಮಾಡೋಕ್ಕೆ ಬಾಲಿವುಡ್ನಲ್ಲಿ ವೇದಿಕೆ ಸಿದ್ಧವಾಗ್ತಿದೆ.ಜಾಗತಿಕ ಮಟ್ಟದಲ್ಲಿಕನ್ನಡ ಹಾಗೂ ಕರ್ನಾಟಕಕ್ಕೆ ಹೆಮ್ಮೆ ತಂದುಕೊಟ್ಟಿರುವ ಅತ್ಯಂತ ಪ್ರಮುಖರಲ್ಲಿಒಬ್ಬರಾಗಿರುವ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಪತ್ನಿ ಸುಧಾ ಮೂರ್ತಿ ಅವರ ಜೀವನವನ್ನಾಧರಿಸಿದ ಚಿತ್ರ ನಿರ್ಮಾಣ ಮಾಡಲು ಬಾಲಿವುಡ್ ನಿರ್ಮಾಪಕರು ಮುಂದಾಗಿದ್ದಾರೆ. ಬಾಲಿವುಡ್ನ ‘ಪಂಗಾ’ ಸಿನಿಮಾ ನಿರ್ದೇಶಕಿ ಅಶ್ವಿನಿ ಅಯ್ಯರ್ ಇಂತಾದೊಂದು ಚಿತ್ರಕ್ಕೆ ಪ್ಲಾನ್ ಮಾಡ್ತಿದ್ದು, ಈಗಾಗಲೇ ಕಥೆ ಸಿದ್ಧವಾಗ್ತಿದೆ. ಸುಧಾ ಮೂರ್ತಿ ಅವರು…
ರವಿವಾರ, 25/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಸಮಸ್ಯೆಗಳ ಪರಿಹಾರಕ್ಕೆ ಹೊಸ ಜಾಣ್ಮೆ ಬಳಬೇಕಾದ ಸಂದರ್ಭ ಬರಬಹುದು. ಮಕ್ಕಳ ಪುರೋಭಿವೃದ್ಧಿ ತೋರಿ ಬಂದೀತು. ವಿವಾಹಾದಿ ಶುಭಮಂಗಲ ಕಾರ್ಯಗಳು ನಡೆದಾವು. ಉಷ್ಣ ಪ್ರಕೋಪದಿಂದ ಆಗಾಗ ದೇಹಾರೋಗ್ಯದಲ್ಲಿ ಸಮಸ್ಯೆ ತರಲಿದೆ. ನಿಮ್ಮ ದಿಟ್ಟ ಮಾತುಗಳಿಂದಾಗಿ ಅನಾವಶ್ಯಕ ಹೊರೆ ಹೊರಬೇಕಾದೀತು. ಸಾಂಸಾರಿಕ ಸಂತೋಷ ಅನುಭವಿಸುವಿರಿ. ವೃಷಭ:- ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ ಇರುತ್ತದೆ. ಕಷ್ಟಗಳೆಲ್ಲವೂ ಕರಗಿ ಹೋಗಿ ಕಾರ್ಯ ಯೋಜನೆಗಳು ಸುಲಭವಾಗಿ ಸಾಕಾರಗೊಳ್ಳುವವು. ಕೆಲಸಕಾರ್ಯಗಳಿಗೆ ಸ್ಪೂರ್ತಿ ದೊರಕುವುದು. ಬಂಧುವರ್ಗದವರಿಂದ ಸಕಾಲಿಕ…
ಮಂಡ್ಯ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಮುಂದಾಗಿರುವ ಸುಮಲತಾ ಅಂಬರೀಶ್ ಅವರಿಗೆ ಸ್ಯಾಂಡಲ್ ವುಡ್ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಇಂದು ಬಹಿರಂಗವಾಗಿಯೇ ಬೆಂಬಲ ಘೋಷಿಸಿದ್ದು, ಸುಮಲತಾ ಅಂಬರೀಶ್ ಅವರೊಂದಿಗೆ ಪತ್ರಿಕಾಗೋಷ್ಟಿಯಲ್ಲಿ ಪಾಲ್ಗೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಮಾತನಾಡಿ, ನಾವು ಸುಮಲತಾ ಅವರ ಜೊತೆ ಕಲಾವಿದರಾಗಿ ಕೂತಿಲ್ಲ. ಮನೆ ಮಕ್ಕಳಾಗಿ ಕುಳಿತ್ತಿದ್ದೇವೆ. ಮನೆ ತಾಯಿಯ ನಿರ್ಧಾರಕ್ಕೆ ಮಕ್ಕಳಾದ ನಾವು ಜೊತೆ ಇರುತ್ತೇವೆ ಎಂದು ರಾಕಿಂಗ್ ಸ್ಟಾರ್ ಯಶ್ ಹೇಳಿದ್ದಾರೆ. ಖಾಸಗಿ ಹೋಟೆಲ್…
ಐರ್ಲೆಂಡಿನ ಕಾರ್ಕ್ ನಿವಾಸಿಯಾದ ಮಹಿಳೆ ಹಣ ವಿತ್ಡ್ರಾ ಮಾಡಲು ಹೋದಾಗ ಖಾತೆಯಲ್ಲಿ ಹಣ ಇಲ್ಲದಿರುವುದು ಗೊತ್ತಾಗಿ ಶಾಕ್ ಆಗಿದ್ದರು. ತನ್ನ ಇಡೀ ಸಂಬಳ ಹಾಗೂ ಕ್ರಿಸ್ಮಸ್ಗಾಗಿ ನೀಡಲಾಗಿದ್ದ ಬೋನಸ್ ಹಣವೆಲ್ಲಾ ಖರ್ಚಾಗಿತ್ತು.