News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕರ್ನಾಟಕ, ಸಿನಿಮಾ

ರೋರಿಂಗ್ ಸ್ಟಾರ್ ಶ್ರೀಮುರಳಿ ಬಿಡುಗಡೆ ಮಾಡಿರುವ, ಮೈ ನವಿರೇಳಿಸುವ ಕನ್ನಡದ ಹಾಡು.. “ತಾಯಿ ಕನ್ನಡ” ಪ್ರತಿಯೊಬ್ಬರೂ ನೋಡಲೇಬೇಕಾದ ಕನ್ನಡಿಗರ ಹಾಡು.. !ತಿಳಿಯಲು ಈ ಲೇಖನ ಓದಿ…

684

ಮೈ ನವಿರೇಳಿಸುವ ಅತ್ಯದ್ಭುತ ಆಲ್ಬಂ ಒಂದನ್ನು ರೋರಿಂಗ್ ಸ್ಟಾರ್  ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ.. ಅದೇ “ತಾಯಿ ಕನ್ನಡ”.. ಹೆಣ್ಣನ್ನು ಪ್ರಧಾನವಾಗಿಟ್ಟುಕೊಂಡು ಮಾಡಿರುವ ಈ ಕನ್ನಡದ ಆಲ್ಬಂಗೆ ಬಿಡುಗಡೆಯಾದ ಕೆಲವೇ ಘಂಟೆಗಳಲ್ಲಿ ಎಲ್ಲಾ ಕಡೆಯಿಂದ ಮೆಚ್ಚುಗೆಯ ಮಾತುಗಳು ಕೇಳಿ ಬರುತ್ತಿವೆ..

ಬೆಂಗಳೂರಿನ ಸಂಜಯನಗರದ ಸಮಾಜ ಸೇವಕರಾದ ಶ್ರೀಮತಿ ಸುನಿತಾ ಮಂಜುನಾಥ್ ರವರು ಕನ್ನಡದ ಮೇಲಿನ ಅಭಿಮಾನಕ್ಕಾಗಿ ಈ ಆಲ್ಬಂ ಅನ್ನು ನಿರ್ಮಾಣ ಮಾಡಿದ್ದಾರೆ.. ಈಗಾಗಲೇ ತಮ್ಮ ಎಜುಕೇಶನ್ ಟ್ರಸ್ಟ್ ಗಳ ಮೂಲಕ ಸಮಾಜ ಸೇವೆ ಮಾಡುತ್ತಾ ಅಪಾರ ಹೆಸರು ಗಳಿಸಿರುವ ಇವರು ಇದೀಗ ಕನ್ನಡಕ್ಕೆ ಹಾಡಿನ ರೂಪದಲ್ಲಿ ಕೊಡುಗೆಯೊಂದನ್ನು ನೀಡಿದ್ದಾರೆ..

ಪ್ರಖ್ಯಾತ ರ್ಯಾಪರ್ ಅಲೋಕ್ ರವರು ಹಾಡಿರುವ ಈ ಆಲ್ಬಂ ನಲ್ಲಿ ಹೆಸರಾಂತ IPS ಆಫೀಸರ್ ಡಿ.ರೂಪ ರವರು, ಸುಧಾ ನಾರಾಯಣಮೂರ್ತಿಯವರು, ಹಾಗೂ ಚಿತ್ರ ನಟಿಯರಾದ ಮಯೂರಿ, ಸಂಯುಕ್ತ ಹೊರನಾಡ್, ಸುಧಾ ಬೆಳವಾಡಿ, ಹಾಗೂ ಆಯುಷಿ ರವರು ಸೇರಿದಂತೆ ಇನ್ನು ಅನೇಕ ಮಂದಿ ಕಾಣಿಸಿಕೊಂಡಿದ್ದಾರೆ..

ಕೇಳಿದರೇ ಮೈ ರೋಮಾಂಚನವಾಗುವ ಈ ಹಾಡನ್ನು ನಮ್ಮ ಸ್ಯಾಂಡಲ್ವುಡ್ ನ ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಬಿಡುಗಡೆ ಮಾಡಿದ್ದಾರೆ..ಆಲ್ಬಂ ಬಿಡುಗಡೆ ಮಾಡಿದ ಸಂಧರ್ಭದಲ್ಲಿ ರೋರಿಂಗ್ ಸ್ಟಾರ್ ಶ್ರೀ ಮುರುಳಿ ರವರು ಮಾತನಾಡಿ “ತಾಯಿ ಕನ್ನಡ” ಆಲ್ಬಂ ವೈಯಕ್ತಿಕವಾಗಿ ನನಗೆ ಬಹಳ ಇಷ್ಟವಾದ ಹಾಡು.. ಇಂತಹ ಕನ್ನಡದ ಹಾಡುಗಳು ಹೆಚ್ಚು ಹೆಚ್ಚಾಗಿ ಬರಬೇಕೆಂದು ಆಶಯ ವ್ಯಕ್ತಪಡಿಸಿದರು..

ಈ ಅಧ್ಬುತ ವೀಡಿಯೋವನ್ನು ನೋಡಿ:https://youtu.be/AK9ZQl4ARDY

ಕನ್ನಡ ತಾಯಿ ಪ್ರಧಾನವಾದ ಈ ಆಲ್ಬಂ ನಲ್ಲಿ ನೂರಾರು ಮಕ್ಕಳು ಅಭಿನಯಿಸಿದ್ದಾರೆ.. ನಗರದ ಪ್ರಮುಖ ಸ್ಥಳಗಳಲ್ಲಿ ಚಿತ್ರೀಕರಣ ಮಾಡಿಸಿರುವ ಸುನಿತಾ ಮಂಜುನಾಥ್ ರವರು ತಮ್ಮ ಶಾಲೆಗಳಲ್ಲೂ ಈ ಹಾಡಿನ ಚಿತ್ರೀಕರಣಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ..

 

ಇಂತಹ ಕನ್ನಡದ ಹಾಡನ್ನು ನಮಗೆ ನೀಡಿದ ಸಮಾಜ ಸೇವಕಿ ಶ್ರೀಮತಿ ಸುನಿತಾ ಮಂಜುನಾಥ್ ರವರಿಗೆ ಹಾಗೂ ಹಾಡಿದಂತಹ ಅಲೋಕ್ ರವರಿಗೆ.. ಈ ಆಲ್ಬಂ ನಲ್ಲಿ ಕಾಣಿಸಿಕೊಂಡಿರುವ ಎಲ್ಲಾ ಸಾಧಕರಿಗೂ ನಮ್ಮ ಧನ್ಯವಾದಗಳು..

 

ಜೈ ಕರ್ನಾಟಕ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಭಾನುವಾರದ ದಿನ ಭವಿಷ್ಯ..ಈ ದಿನದ ನಿಮ್ಮ ನಕ್ಷತ್ರ ಭವಿಷ್ಯ ಶುಭವೋ, ಅಶುಭವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(11 ನವೆಂಬರ್, 2018) ದಿನದಲ್ಲಿ ನಂತರ ಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ನಿಮ್ಮ ನಿರ್ಲಕ್ಷತನದ ಮತ್ತು…

  • ಸುದ್ದಿ

    ಶಾಕಿಂಗ್ ನ್ಯೂಸ್ ಪೀಣ್ಯದ 10 ಸಾವಿರ ಕೈಗಾರಿಕೆಗಳು ಕ್ಲೋಸ್, 15 ಲಕ್ಷ ಕಾರ್ಮಿಕರು ಬೀದಿಗೆ,..ಇದಕ್ಕೆ ಕಾರಣವಾದರು ಏನು..?

    ಬೆಂಗಳೂರು: ಸಿಲಿಕಾನ್ ಸಿಟಿ ಉದ್ಯೋಗಿಗಳಿಗೆ ಇದು ನಿಜಕ್ಕೂ ಶಾಕಿಂಗ್ ನ್ಯೂಸ್. ಏಷ್ಯಾದಲ್ಲೇ ಅತೀ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಪ್ರಸಿದ್ಧಿ ಪಡೆದಿದ್ದ ಪೀಣ್ಯ ಕೈಗಾರಿಕಾ ಪ್ರದೇಶದ 10 ಸಾವಿರ ಕೈಗಾರಿಕೆಗಳು ಮುಚ್ಚುವ ಸ್ಥಿತಿ ನಿರ್ಮಾಣವಾಗಿದ್ದು, 15 ಲಕ್ಷಕ್ಕೂ ಹೆಚ್ಚು ಕಾರ್ಮಿಕರು ಬೀದಿಗೆ ಬೀಳುವ ಸಾಧ್ಯತೆಯಿದೆ. ಮಾಹಿತಿ ತಂತ್ರಜ್ಞಾನ ಆಗಮಿಸದ 80,90ರ ದಶಕದಲ್ಲಿ ರಾಜ್ಯದ ಮೂಲೆ ಮೂಲೆಗಳಲ್ಲದೆ, ದೇಶದ ವಿವಿಧ ಭಾಗಗಳಿಂದ ಉದ್ಯೋಗ ಆರಿಸಿ ಬೆಂಗಳೂರಿಗೆ ಬರುತ್ತಿದ್ದರು. ಅವರೆಲ್ಲರಿಗೂ ಪೀಣ್ಯ ಕೈಗಾರಿಕಾ ಪ್ರದೇಶ ಆಸರೆಯಾಗಿತ್ತು. ಆರ್ಥಿಕ ಹಿಂಜರಿತದ ಎಫೆಕ್ಟ್​…

  • ಸುದ್ದಿ

    ‘ಪಿತೃ ಪಕ್ಷ’ಕ್ಕೂ ಮಹಾಭಾರತದ ಕರ್ಣನಿಗೂ ಏನು ಸಂಬಂಧ ಗೊತ್ತ….!

    ಗತಿಸಿದ ಹಿರಿಯರಿಗೆ ನಮನ ಸಲ್ಲಿಸಲು ಕುಟುಂಬ ಸದಸ್ಯರು ಈ ಮಾಸಾಂತ್ಯದವರೆಗೆ ಪಿತೃ ಪಕ್ಷವನ್ನು ಆಚರಿಸುತ್ತಾರೆ. ಸಾವನ್ನಪ್ಪಿದ ಕುಟುಂಬದ ಹಿರಿಯರಿಗೆ ಶ್ರದ್ದಾಂಜಲಿ ಸಲ್ಲಿಸುವ ಸಲುವಾಗಿ ಅವರಿಗಿಷ್ಟವಾದ ಆಹಾರ ಪದಾರ್ಥಗಳನ್ನಿಟ್ಟು ಪೂಜಿಸಲಾಗುತ್ತದೆ. ಆದರೆ ಅನಾದಿ ಕಾಲದಿಂದಲೂ ಪಿತೃಪಕ್ಷದ ಪರಂಪರೆ ನಡೆದುಕೊಂಡು ಬಂದಿದೆ. ಮಹಾಭಾರತದಲ್ಲಿ ತನ್ನ ಕರ್ಣಕುಂಡಲವನ್ನು ಕೊಟ್ಟು ಮರಣವನ್ನಪ್ಪಿದ ಕರ್ಣ, ಸ್ವರ್ಗ ಲೋಕಕ್ಕೆ ಹೋದ ವೇಳೆ ಆಹಾರವಾಗಿ ವಜ್ರ, ವೈಢೂರ್ಯಗಳನ್ನು ನೀಡಲಾಗುತ್ತದೆ. ಆಗ ಕರ್ಣ ಈ ಕುರಿತು ಪ್ರಶ್ನಿಸಿದಾಗ, ಹಿರಿಯರಿಗೆ ಶ್ರಾದ್ದ ಮಾಡದ ಹಿನ್ನಲೆಯಲ್ಲಿ ಕರ್ಣ ಮಾಡಿದ ದಾನಕ್ಕೆ ಅನುಸಾರವಾಗಿ ಇದನ್ನು ನೀಡಲಾಗುತ್ತದೆ ಎನ್ನಲಾಗುತ್ತದೆ….

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮನ್ನು ವಿಚಲಿತಗೊಳಿಸಲು ವಿರೋಧಿಗಳು ಸನ್ನದ್ಧರಾಗಿಯೇ ಆಟ ಆಡುತ್ತಾರೆ. ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ಜನತೆಗೆ ಕೈಲಾಗದ ಭರವಸೆಗಳನ್ನು ನೀಡಬೇಡಿ. ಇದರಿಂದ ಅಪಹಾಸ್ಯಕ್ಕೆ ಗುರಿಯಾಗುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ಸುದ್ದಿ

    IMA ವಿರುದ್ಧ 11 ಸಾವಿರಕ್ಕು ಹೆಚ್ಚು ದಾಕಲಾದ ಕಂಪ್ಲೆಂಟ್…..!

    ಐಎಂಎ ಜ್ಯುವೆಲ್ಲರ್ಸ್ ನಿಂದ ಮೋಸಕ್ಕೊಳಗಾಗಿರುವವರ ಕಂಪ್ಲೆಂಟ್ ಸಂಖ್ಯೆ 11 ಸಾವಿರಕ್ಕೇರಿದೆ. ಶಿವಾಜಿನಗರ ಸಮದ್ ಹೌಸ್ ಚೌಟ್ರಿಯಲ್ಲಿ ಬಂಡಲ್ ಬಂಡಲ್‍ಗಟ್ಟೆ ಕಂಪ್ಲೆಂಟ್‍ಗಳನ್ನು ಪೊಲೀಸರು ಸ್ವೀಕರಿಸಿದ್ದಾರೆ. ಎಸ್‍ಐಟಿ ಮುಖ್ಯಸ್ಥರನ್ನಾಗಿ ಎಡಿಜಿಪಿ ಸಲೀಂ ನೇಮಕ ಬಹುತೇಕ ಖಚಿತ ಅಂತ ತಿಳಿದು ಬಂದಿದೆ. ಮುಸ್ಲಿಂ ಸಮುದಾಯದವರೇ ಆಗಿರುವ ಸಲೀಂ ನಿಯೋಜಿಸಿದ್ರೆ ಉತ್ತಮ, ತನಿಖೆಗೆ ಸಹಕಾರಿಯಾಗುತ್ತದೆ ಅನ್ನೋದು ಗೃಹ ಸಚಿವ ಎಂ.ಬಿ. ಪಾಟೀಲರ ಭಾವನೆ. ಹೀಗಾಗಿ, ಇಂದು ಗೃಹ ಸಚಿವರು ಆದೇಶ ಹೊರಡಿಸುವ ಸಾಧ್ಯತೆ ಇದೆ. ಒಂದು ವೇಳೆ, ಸಲೀಂ ಹಿಂದೆ ಸರಿದರೆ, ಎಡಿಜಿಪಿ…

  • ಸುದ್ದಿ

    ವೇಶ್ಯೆಯರನ್ನೂ ಬಿಡದ ಕಾಮುಕರು, ಮೂವರ ಮೇಲೆ 9 ಮಂದಿಯಿಂದ ಸಾಮೂಹಿಕ ಅತ್ಯಾಚಾರ…!

    ಉತ್ತರ ಪ್ರದೇಶದಲ್ಲಿ ಕಾಮುಕರ ಅಟ್ಟಹಾಸ ಮುಂದುವರೆದಿದ್ದು, ಮೂವರು ವೇಶ್ಯರನ್ನು 9 ಮಂದಿ ಅಪಹರಿಸಿ ಸಾಮೂಹಿಕ ಅತ್ಯಾಚಾರ ಗೈದಿರುವ ವಿದ್ರಾವಕ ಘಟನೆ ನಡೆದಿದೆ. ದೆಹಲಿಯ ಲಜಪತ್ ನಗರದ ಮೆಟ್ರೋ ನಿಲ್ದಾಣದ ಬಳಿ ಗಿರಾಕಿಗಳಿಗಾಗಿ ಕಾಯುತ್ತಿದ್ದಾಗ ಓಲಾ ಕ್ಯಾಬ್ ನ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದ ಇಬ್ಬರು ಗಿರಾಕಿಗಳ ಸೋಗಿನಲ್ಲಿ ಮಹಿಳೆಯರನ್ನು ಸಂಪರ್ಕಿಸಿದ್ದಾರೆ. 3000 ಸಾವಿರ ರೂಗಳಿಗೆ ಡೀಲ್ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯರನ್ನು ನೊಯ್ಡಾದ ಸೆಕ್ಟರ್ 18ಗೆ ಬರುವಂತೆ ಹೇಳಿ 3600 ರೂ ಮುಂಗಡ ಹಣವನ್ನೂ ನೀಡಿದ್ದಾರೆ. ಬಳಿಕ ಮಹಿಳೆಯರನ್ನು…