ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಸರ್ಕಾರದ ನಿಯಮ ಪ್ರಕಾರ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದುವಂತಿಲ್ಲ. ಒಬ್ಬ ವ್ಯಕ್ತಿಯ ತೆರಿಗೆ ಅಸ್ತಿತ್ವ ಹಾಗು ಅವನ ಎಲ್ಲ ಹಣಕಾಸು ವಹಿವಾಟುಗಳನ್ನು ಗುರುತಿಸಲು ಪ್ಯಾನ್ ಕಾರ್ಡ್ ಅತ್ಯಗತ್ಯ.
ಜುಲೈ 27ರ ವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗಿದೆ, ಅವುಗಳಲ್ಲಿ ಅಸ್ತಿತ್ವದಲ್ಲಿದ್ದ ವ್ಯಕ್ತಿ ಅಥವಾ ತಪ್ಪು ಗುರುತಿನ ವ್ಯಕ್ತಿಗಳ ಹೆಸರು ಇವೆ.
ಹೀಗಿರುವಾಗ ಹಲವು ಜನರಲ್ಲಿ ರದ್ದಾದ ಪಾನ್ ಕಾರ್ಡ್ನಲ್ಲಿ ತಮ್ಮದೂ ಸೇರಿರಬಹುದೇ ಎನ್ನುವ ಸಂಶಯ ಹುಟ್ಟಿಕೊಳ್ಳಬಹುದು. ಮೊದಲು ಆದಾಯ ತೆರಿಗೆ ವೆಬ್ಸೈಟ್ಗೆ ಕ್ಲಿಕ್ ಮಾಡಿರಿ .ನಂತರ ವೆಬ್ಸೈಟ್ನಲ್ಲಿ ನೋ ಯುವರ್ ಪಾನ್ (Know you PAN)ಎಂದು ಬರೆದಿರುತ್ತದೆ.
ನಿಮ್ಮ ಪ್ಯಾನ್ ಕಾರ್ಡ್ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ?
ಮೊದಲು (www.incometaxindiaefiling.gov.in) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ನೋ ಯುವರ್ ಪಾನ್ (Know you PAN) ಈ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ನಂತರ ಒಂದು ಪುಟದಲ್ಲಿ ಫಾರ್ಮ್ ಸಿಗುತ್ತದೆ. ಈ ಫಾರ್ಮ್ನಲ್ಲಿ ನಿಮ್ಮಮಧ್ಯ ಹೆಸರು. ಉಪನಾಮ ಮತ್ತು ಮೊದಲ ಹೆಸರನ್ನು ತುಂಬಬೇಕು. ಇದು ಪಾನ್ ಕಾರ್ಡ್ನಲ್ಲಿ ಬರೆದಿರುವ ರೀತಿಯಲ್ಲಿಯೇ ಆಗಿರಬೇಕು. ಮಧ್ಯ ಹೆಸರು ಇಲ್ಲದಿದ್ದರೆ ಈ ಕಾಲಮ್ನ್ನು ಹಾಗೆಯೆ ಬಿಟ್ಟು ಬಿಡಿರಿ. ಪಾನ್ ಕಾರ್ಡ್ಗೆ ನೀಡಿದ ಹುಟ್ಟಿದ ದಿನಾಂಕ ಹಾಕಿರಿ. ಹೀಗೆ ನಿಮ್ಮ ಪಾನ್ ಕಾರ್ಡ್ ವ್ಯಾಲಿಡಿಟಿ ಚೆಕ್ಮಾಡಿಕೊಳ್ಳಬಹುದಾಗಿದೆ.
ಅಲ್ಲಿ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ, Submit ಬಟನ್ ಒತ್ತಿ. ನಂತರ ನಿಮ್ಮ ಮೊಬೈಲ್ಗೆ OTP ಪಾಸ್ವರ್ಡ್ ಬರುತ್ತದೆ. ಆ ಪಾಸ್ವರ್ಡ್ನ್ನು ನಮೂದಿಸಿ, “Validate” ಬಟನ್ ಒತ್ತಿ.
ಒಂದು ವೇಳೆ ನಿಮ್ಮ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ನೋಂದಣಿಯಾಗಿದ್ದರೆ, ಅಲ್ಲಿ ಹೊಸ ಸಂದೇಶವೊಂದು ಕಾಣಿಸಿಕೊಳ್ಳುತ್ತದೆ. ನಿಮ್ಮ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಹೊಸ ಪುಟ ತೆರೆದುಕೊಳ್ಳುವುದು. ಅಲ್ಲಿ ನಿಮ್ಮ ಪ್ಯಾನ್ಕಾರ್ಡ್ ಸಕ್ರಿವಾಗಿರುವ ಬಗ್ಗೆ ಸಂದೇಶ ಕಾಣಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…
ಹಿಂದೂ ಸಂಪ್ರದಾಯದಲ್ಲಿ ಹಲವಾರು ಆಚರಣೆಗಳಿವೆ. ಹಲವು ಸಂಪ್ರದಾಯಗಳು ಇವೆ. ಇವುಗಳೆಲ್ಲವೂ ಹಲವಾರು ಕಾಲದಿಂದಲೂ ಬೆಳೆದುಕೊಂಡು ಬಂದಿವೆ. ಹಿಂದೂ ಧರ್ಮದವರು ಮಾಡುವ ಪ್ರತಿಯೊಂದು ಆಚರಣೆಗಳಿಗೂ ಸಹ ಅದರದ್ದೇ ಆದ ಒಂದು ಹಿನ್ನೆಲೆ ಇದೆ, ಹಾಗೆಯೆ ಇವುಗಳಲ್ಲಿ ಒಂದಾದ ಗಂಡಸರು ಕಟ್ಟುವ ಉಡುದಾರವು ಸಹ ಒಂದಾಗಿದೆ. ಈ ಉಡುದಾರಕಟ್ಟುವುದರ ಹಿಂದೆ ಹಲವು ಕಾರಣಗಳಿವೆ ಬನ್ನಿ ಆ ಕಾರಣಗಳೇನು ಎಂದು ತಿಳಿಯೋಣ… ಉಡದಾರ ಧರಿಸುವುದು ಹಿಂದೂ ಸಂಪ್ರದಾಯದಲ್ಲಿ ಒಂದು ಭಾಗ. ಯಾಕೆಂದರೆ ಹಿಂದೂಗಳಲ್ಲಿ ಪ್ರತಿ ಪುರುಷರನೂ ಇದನ್ನು ಧರಿಸಬೇಕು. ಚಿಕ್ಕಮಕ್ಕಳಿಗೆ ಉಡದಾರ…
ಮೆಕ್ಸಿಕೋದ ಕಾಲೇಜು ಯುವತಿ ಬಾಲ್ಕನಿ ಮೇಲೆ ತಲೆಕೆಳಗಾಗಿ ಯೋಗ ಮಾಡಲು ಹೋಗಿ, ಆಯಾತಪ್ಪಿ 80 ಅಡಿ ಕೆಳಗೆ ಬಿದ್ದಿದ್ದಾರೆ. ಅದೃಷ್ಟವಶಾತ್ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಡಿ ಮತ್ತು ಪಾದದ ಕೀಲುಗಳನ್ನು ಮರುಜೋಡಣೆ ಮಾಡಿರುವುದರಿಂದ ಆಕೆ ಮೂರು ವರ್ಷ ನಡೆದಾಡಲಾಗುವುದಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ಆಕೆ ದೇಹದಲ್ಲಿ 110 ಮೂಳೆಗೆ ಮುರಿದಿವೆ. ತಲೆ, ಸೊಂಟದ ಭಾಗಕ್ಕೂ ಪೆಟ್ಟು ಬಿದ್ದಿದೆ. ಯುವತಿ ಅಪಾರ್ಟ್ಮೆಂಟ್ನ ಆರನೇ ಅಂತಸ್ತಿನಲ್ಲಿರುವ ತಮ್ಮ ಮನೆಯ ಬಾಲ್ಕನೆಯ ಕಂಬಿಯ ಮೇಲೆ…
ನಟ ಚಿರಂಜೀವಿ ಸರ್ಜಾ ಅವರ ಅಂತಿಯ ದರ್ಶನಕ್ಕೆ ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ದರ್ಶನದ ನಡುವೆಯೇ ಅರ್ಚಕರು ಪೂಜಾ ವಿಧಿವಿಧಾನವನ್ನು ಆರಂಭಿಸಿದ್ದಾರೆ. ಈ ವೇಳೆ ಅಣ್ಣ ಚಿರಂಜೀವಿಗೆ ಪೂಜೆ ಸಲ್ಲಿಸುವಾಗ ಧ್ರುವ ಕಣ್ಣೀರು ಹಾಕಿದ್ದಾರೆ. ಅಲ್ಲದೇ ಅಣ್ಣನನ್ನು ತಬ್ಬಿಕೊಂಡು ಗಳಗಳನೇ ಅತ್ತಿದ್ದಾರೆ. ಇತ್ತ ಚಿರಂಜೀವಿ ಪತ್ನಿ ಮೇಘನಾ ರಾಜ್ ಕೂಡ ಪತಿಯ ಕೆನ್ನೆ ಸವರಿದ್ದಾರೆ. ಸಮಯಾಭಾವದಿಂದ ಸಾರ್ವಜನಿಕರ ದರ್ಶನದ ನಡುವೆಯೇ ಪೂಜಾ ವಿಧಿವಿಧಾನ ಪ್ರಾರಂಭವಾಗಿದೆ. ಚಿರು ಅಂತಿಮ ವಿಧಿ ವಿಧಾನದ ಪೂಜೆಗೆ ಕುಟುಂಬಸ್ಥರು, ಅಭಿಮಾನಿಗಳು ಸೇರಿದಂತೆ ಸ್ಯಾಂಡಲ್ವುಡ್ನ ಅನೇಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…
ಕೆಲ ರೈತರು ಹೊಂದಲ್ಲ ಒಂದು ಹೊಸ ಪ್ರಯೋಗಗಳನ್ನು ಮಾಡುತ್ತಿರುತ್ತಾರೆ. ಈ ಹೊಸ ಪ್ರಯೋಗಗಳನ್ನು ಮಾಡಿ ತಮ್ಮ ಕೃಷಿಯಲ್ಲಿ ಲಾಭವನ್ನು ಗಳಿಸುತ್ತಾರೆ. ರಾಯಚೂರು ಜಿಲ್ಲೆ ಒಂದೆಡೆ ಪ್ರವಾಹಕ್ಕೆ ಸಿಲುಕಿ ಬರಗಾಲದಿಂದ ತತ್ತರಿಸಿ ಹೋಗಿದೆ. ಇಂತಹ ಸಮಯದಲ್ಲೂ ಕೂಡ ಜಿಲ್ಲೆಯ ದೇವದುರ್ಗ ತಾಲೂಕಿನ ರೈತರು ಅಡುಗೆ ಎಣ್ಣೆಯನ್ನು ಬಳಸಿ ಉತ್ತಮ ಕೃಷಿ ಮಾಡಿ ರೈತರ ಪಾಲಿಗೆ ಸ್ಫೂರ್ತಿಯಾಗಿದ್ದಾರೆ. ನಾರಾಯಣಪುರ ಬಲದಂಡೆ ಎಂಬುವ ಕಾಲುವೆಯ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಅನೇಕ ರೈತರ ಮುಖ್ಯ ಬೆಳೆಗಳೆಂದರೆ ಭತ್ತ, ಹತ್ತಿ ಹಾಗೂ ಮೆಣಸಿನಕಾಯಿ. ಆದರೆ…