ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.
ಸರ್ಕಾರದ ನಿಯಮ ಪ್ರಕಾರ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಪ್ಯಾನ್ ಸಂಖ್ಯೆಯನ್ನು ಹೊಂದುವಂತಿಲ್ಲ. ಒಬ್ಬ ವ್ಯಕ್ತಿಯ ತೆರಿಗೆ ಅಸ್ತಿತ್ವ ಹಾಗು ಅವನ ಎಲ್ಲ ಹಣಕಾಸು ವಹಿವಾಟುಗಳನ್ನು ಗುರುತಿಸಲು ಪ್ಯಾನ್ ಕಾರ್ಡ್ ಅತ್ಯಗತ್ಯ.
ಜುಲೈ 27ರ ವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗಳನ್ನು ಪತ್ತೆ ಹಚ್ಚಲಾಗಿದೆ, ಅವುಗಳಲ್ಲಿ ಅಸ್ತಿತ್ವದಲ್ಲಿದ್ದ ವ್ಯಕ್ತಿ ಅಥವಾ ತಪ್ಪು ಗುರುತಿನ ವ್ಯಕ್ತಿಗಳ ಹೆಸರು ಇವೆ.
ಹೀಗಿರುವಾಗ ಹಲವು ಜನರಲ್ಲಿ ರದ್ದಾದ ಪಾನ್ ಕಾರ್ಡ್ನಲ್ಲಿ ತಮ್ಮದೂ ಸೇರಿರಬಹುದೇ ಎನ್ನುವ ಸಂಶಯ ಹುಟ್ಟಿಕೊಳ್ಳಬಹುದು. ಮೊದಲು ಆದಾಯ ತೆರಿಗೆ ವೆಬ್ಸೈಟ್ಗೆ ಕ್ಲಿಕ್ ಮಾಡಿರಿ .ನಂತರ ವೆಬ್ಸೈಟ್ನಲ್ಲಿ ನೋ ಯುವರ್ ಪಾನ್ (Know you PAN)ಎಂದು ಬರೆದಿರುತ್ತದೆ.
ನಿಮ್ಮ ಪ್ಯಾನ್ ಕಾರ್ಡ್ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ?
ಮೊದಲು (www.incometaxindiaefiling.gov.in) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
ನಂತರ ನೋ ಯುವರ್ ಪಾನ್ (Know you PAN) ಈ ಆಪ್ಶನ್ ಮೇಲೆ ಕ್ಲಿಕ್ ಮಾಡಿ. ನಂತರ ಒಂದು ಪುಟದಲ್ಲಿ ಫಾರ್ಮ್ ಸಿಗುತ್ತದೆ. ಈ ಫಾರ್ಮ್ನಲ್ಲಿ ನಿಮ್ಮಮಧ್ಯ ಹೆಸರು. ಉಪನಾಮ ಮತ್ತು ಮೊದಲ ಹೆಸರನ್ನು ತುಂಬಬೇಕು. ಇದು ಪಾನ್ ಕಾರ್ಡ್ನಲ್ಲಿ ಬರೆದಿರುವ ರೀತಿಯಲ್ಲಿಯೇ ಆಗಿರಬೇಕು. ಮಧ್ಯ ಹೆಸರು ಇಲ್ಲದಿದ್ದರೆ ಈ ಕಾಲಮ್ನ್ನು ಹಾಗೆಯೆ ಬಿಟ್ಟು ಬಿಡಿರಿ. ಪಾನ್ ಕಾರ್ಡ್ಗೆ ನೀಡಿದ ಹುಟ್ಟಿದ ದಿನಾಂಕ ಹಾಕಿರಿ. ಹೀಗೆ ನಿಮ್ಮ ಪಾನ್ ಕಾರ್ಡ್ ವ್ಯಾಲಿಡಿಟಿ ಚೆಕ್ಮಾಡಿಕೊಳ್ಳಬಹುದಾಗಿದೆ.
ಅಲ್ಲಿ ನಿಮ್ಮ ಮಾಹಿತಿಯನ್ನು ಭರ್ತಿ ಮಾಡಿ, Submit ಬಟನ್ ಒತ್ತಿ. ನಂತರ ನಿಮ್ಮ ಮೊಬೈಲ್ಗೆ OTP ಪಾಸ್ವರ್ಡ್ ಬರುತ್ತದೆ. ಆ ಪಾಸ್ವರ್ಡ್ನ್ನು ನಮೂದಿಸಿ, “Validate” ಬಟನ್ ಒತ್ತಿ.
ಒಂದು ವೇಳೆ ನಿಮ್ಮ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಪ್ಯಾನ್ ಕಾರ್ಡ್ ನೋಂದಣಿಯಾಗಿದ್ದರೆ, ಅಲ್ಲಿ ಹೊಸ ಸಂದೇಶವೊಂದು ಕಾಣಿಸಿಕೊಳ್ಳುತ್ತದೆ. ನಿಮ್ಮ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಪ್ರಶ್ನೆಗಳನ್ನು ಕೇಳಲಾಗುತ್ತದೆ.
ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಹೊಸ ಪುಟ ತೆರೆದುಕೊಳ್ಳುವುದು. ಅಲ್ಲಿ ನಿಮ್ಮ ಪ್ಯಾನ್ಕಾರ್ಡ್ ಸಕ್ರಿವಾಗಿರುವ ಬಗ್ಗೆ ಸಂದೇಶ ಕಾಣಿಸುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ. ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, “ಶಾಶ್ವತ ಧರ್ಮ” ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ “ಪ್ರಕಾರಗಳು”, ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ನಮ್ಮ ಭಾರತ ಶಾಂತಿ ಪ್ರಿಯ ರಾಷ್ಟ್ರ. ಪಕ್ಕದ ಶತ್ರು ರಾಷ್ಟ್ರಗಳು ಏನೇ ಮಾಡಿದರೂ,ಅವರಿಗೆ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ.ಇನ್ನೊಮ್ಮೆ ಹೀಗೆ ಮಾಡಿದ್ರೆ ನಾವು ಸುಮ್ಮನಿರಲ್ಲ ಅಂತ ಎಚ್ಚರಿಕೆ ಮಾತ್ರ ಕೊಡುತ್ತಾ ಬರುತ್ತೇವೆ. ಆದ್ರೆ ಕೆಲವೊಂದು ರಾಷ್ಟ್ರಗಳು ಇದಕ್ಕೆ ತದ್ವಿರುದ್ದ.ಏಕೆಂದರೆ ಅವರು ನಮ್ಮ ತರ ಎಚ್ಚರಿಕೆ ಮಾತ್ರ, ಯಾವುದೋ ಒಂದು ರೀತಿ ಸೇಡು ತೀರಿಸಿಕೊಳ್ಳುತ್ತವೆ
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…
ಉಪ್ಪಿನ ಕಾಯಿ ಎಂದರೆ ಸಾಕು ಬಾಯಲ್ಲಿ ನೀರೂರಿ ಬಿಡುತ್ತೆ ,ಅದರಲ್ಲೂ ಉಟಕ್ಕೆ ಉಪ್ಪಿನ ಕಾಯಿ ಬೇಕೆ ಬೇಕು , ಊಟಕ್ಕೆ ತಕ್ಕ ಉಪ್ಪಿನಕಾಯಿ ಇದ್ದರೆ ಊಟ ರುಚಿಕರವಾಗಿರುತ್ತದೆ. ಯಾವುದೇ ಸಮಾರಂಭ ಔತಣಕೂಟದ ಎಲೆಯಲ್ಲಿ ಊಟಕ್ಕೆ ಉಪ್ಪಿನ ಕಾಯಿ ಇಲ್ಲ ಅಂದ್ರೆ ಅ ಭೋಜನ ಅಸಂಪೂರ್ಣ ಎನ್ನಿಸುತ್ತದೆ.