ಸಂಬಂಧ

ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದ ತಂದೆ ತಾಯಿಗೆ ಮದುವೆ ಮಾಡಿಸಿದ ಮಕ್ಕಳು ಮತ್ತು ಮೊಮ್ಮಕ್ಕಳು!ಶಾಕ್ ಆಗ್ತೀರಾ, ಈ ಲೇಖನಿ ಓದಿ…..

1113

ನಮ್ಮ ಭಾರತದಲ್ಲಿ ಲಿವ್ ಇನ್ ರಿಲೇಷನ್ಶಿಪ್ ಈ ಮಾತು ಕೇಳಿದರೆ ಜನರು ಪ್ರತಿಕ್ರಿಯಿಸುವ ರೀತಿ ಬೇರೆಯೇ ಇರುತ್ತದೆ. ಯಾಕೆಂದರೆ ಇದು ನಮ್ಮ ಭಾರತೀಯ ಸಂಸ್ಕೃತಿ ಅಲ್ಲ, ಪಾಶ್ಚಿಮಾತ್ಯ ಸಂಸ್ಕೃತಿ. ಈ ಸಂಸ್ಕೃತಿ ಭಾರತದಲ್ಲಿ ತೀರಾ ಹೊಸತು.

ಆದರೀಗ ಉತ್ತರ ಪ್ರದೇಶದಲ್ಲಿ ಬಿನ್ನವಾದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿ ಬಾರಾಂಬರಿ ಜಿಲ್ಲೆಯಲ್ಲಿ ಮದುವೆಯೊಂದು ನಡೆದಿದ್ದು, ಇಲ್ಲಿದ್ದ ವರ 80ರ ಹರೆಯದವರು ಹಾಗೂ ವಧುವಿಗೆ 70 ವರ್ಷ.

ಆದರೆ ಈ ಮದುವೆ ಇಷ್ಟೊಂದು ಚರ್ಚೆಗೀಡಾಗಲು ಕಾರಣವಾಗಿದ್ದೇನೆಂದರೆ ವಧು- ವರರಿಬ್ಬರೂ ಪ್ರೇಮಿಗಳಾಗಿದ್ದು, ಕಳೆದ 50 ವರ್ಷಗಳಿಂದ ಜೊತೆಗಿದ್ದರು ಅಂದರೆ ಲಿವ್ ಇನ್ ರಿಲೇಶನ್ಶಿಪ್’ನಲ್ಲಿದ್ದರು.

  • ಆರ್ಥಿಕ ಸಮಸ್ಯೆಯಿಂದ ಮದುವೆಯಾಗದ ಜೋಡಿ

ವರದಿಯನ್ವಯ ಬಾನುಪುರದಲ್ಲಿ ವಾಸವಿರುವ ಸುಕುಮಾರ್ ಹಾಗೂ ರಜ್’ಪತಾ ದೇವಿ ಇಬ್ಬರ ನಡುವೆ ಯುವ ಪ್ರಾಯದಲ್ಲೇ ಪ್ರೇಮಾಂಕುರವಾಗಿತ್ತು. ಆದರೆ ಆ ಸಮಯದಲ್ಲಿ ಸುಕುಮಾರ್ ತುಂಬಾ ಬಡವನಾಗಿದ್ದು, ರಜ್’ಪತಾಳೊಂದಿಗೆ ಮದುವೆಯಾಗುವಷ್ಟು ಹಣವೂ ಆತನ ಬಳಿ ಇರಲಿಲ್ಲ. ಹೀಗಾಗಿ ಇಬ್ಬರೂ ಮದುವೆಯಾಗದೆ ಜೊತೆಗಿರಲು ನಿರ್ಧರಿಸಿದ್ದಾರೆ. ಬಳಿಕ ದಿನಗೂಲಿ ಕೆಲಸ ಮಾಡಿ ಬಹಳ ಕಷ್ಟದಿಂದ ಜೀವನ ಸಾಗಿಸಿದ್ದಾರೆ. ಈ ವೇಳೆ ಇವರ ಕುಟುಂಬ ವೃದ್ಧಿಸಿದ್ದು, ಮೂವರು ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಮಕ್ಕಳು ಕುಟುಂಬದ ಭಾಗವಾಗಿದ್ದಾರೆ.

ಬಿಡುವಿಲ್ಲದ ಜೀವನದಲ್ಲಿ ಇಬ್ಬರಿಗೂ ತಾವಿನ್ನೂ ಮದುವೆಯಾಗಿಲ್ಲ ಎಂಬ ವಿಚಾರವೇ ಮರೆತು ಹೋಗಿದೆ. ಇಂದು ಇವರ ಮಕ್ಕಳಿಗೂ ಮಕ್ಕಳಾಗಿವೆ, ಅಂದರೆ ಸುಕುಮಾರ್ ಹಾಗೂ ರಾಜ್’ಪತಾ ದೇವಿ ಇಬ್ಬರೂ ಅಜ್ಜ- ಅಜ್ಜಿ ಆಗಿದ್ದಾರೆ.

  • ಮಕ್ಕಳು ಮತ್ತು ಮೊಮ್ಮಕ್ಕಳಿಂದಲೇ ಮದುವೆ ದಿಬ್ಬಣ

ತಮ್ಮ ಜೀವನದ ಬಗ್ಗೆ ಮಾತನಾಡಿರುವ ಸುಕುಮಾರ್ ‘ತನ್ನ ಹಾಗೂ ರಾಜ್’ಪತಾ ನಡುವಿನ ಸಂಬಂಧ ಅದೆಷ್ಟು ಗಟ್ಟಿಯಾಗಿದೆ ಎಂದರೆ ಯಾವತ್ತೂ ನಮ್ಮ ಜೀವನದ ಹಾಗೂ ಸಮಾಜದಲ್ಲೆದುರಾದ ಸಮಸ್ಯೆಗಳು ನೆನಪಿಲ್ಲ’ ಎಂದಿದ್ದಾರೆ.

ಕೆಲ ತಿಂಗಳ ಹಿಂದೆ ಇಬ್ಬರೂ ತಮ್ಮ ಪರಿವಾರದೊಂದಿಗೆ ಕುಳಿತು ಮಾತನಾಡುತ್ತಿದ್ದ ಸಂದರ್ಭದಲ್ಲಿ ರಾಜ್’ಪತಾ ‘ಈಗ ನಮ್ಮ ಕುಟುಂಬ ಪೂರ್ಣವಾಗಿದೆ, ಜೀವನದ ಅಂತಿಮ ಹಂತದಲ್ಲಿದ್ದೇವೆ ಹೀಗಿರುವಾಗ ನಾವ್ಯಾಕೆ ಮದುವೆಯಾಗಿ  ನಮ್ಮ ಪ್ರೀತಿಯನ್ನು ಸಮಾಜದೆದುರು ತೆರೆದಿಡಬಾರದು ಎಂದು ತಮ್ಮ ಮನದ ಮಾತನ್ನು’ ತಿಳಿಸಿದ್ದಾರೆ.

ಇದನ್ನು ಆಲಿಸಿದ ಮಕ್ಕಳು ತಾಯಿಯ ಇಚ್ಛೆಯನ್ನು ಪೂರ್ಣಗೊಳಿಸುವ ನಿರ್ಧಾರ ಮಾಡಿದ್ದಾರೆ. ಮಕ್ಕಳೆಲ್ಲಾ ಸೇರಿ ತಂದೆ ಸುಕುಮಾರ್’ನನ್ನು ಜೀವನದ ಈ ಹಂತದಲ್ಲಿ ಮದುವೆ ಮಾಡಿಕೊಳ್ಳಲು ಒಪ್ಪಿಸಿ, ಅದ್ಧೂರಿಯಾಗಿ ತಂದೆ ತಾಯಿಗೆ ಮದುವೆ ಮಾಡಿಸಿದ್ದಾರೆ. ಈ ಮದುವೆಯಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರೂ ಪಾಲ್ಗೊಂಡಿದ್ದರು.
ಇನ್ನು ಇವರಿಬ್ಬರ ಕುರಿತಾಗಿ ಮಾತನಾಡಿದ ಗ್ರಾಮಸ್ಥರು ‘ಇಬ್ಬರೂ ನಿಜವಾದ ಪ್ರೇಮಿಗಳು. ಇವರು ಜೀವನ ನಡೆಸಿದ ರೀತಿ ನೋಡಿದರೆ ಇವರಿಬ್ಬರಿಗೆ ಮದುವೆಯಾಗಿಲ್ಲ ಎಂಬುವುದು ಗೊತ್ತೇ ಆಗುತ್ತಿರಲಿಲ್ಲ. ನಿಜಕ್ಕೂ ಇವರ ಪ್ರೀತಿ ಎಲ್ಲಾ ಪ್ರೇಮಿಗಳಿಗೆ ಆದರ್ಶವಾಗಿದೆ’ ಎಂದಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕೊನೆಗೂ ಎಲ್ಲರ ಮುಂದೆ ಕ್ಷಮೆ ಯಾಚಿಸಿದ ಗಂಡ ಹೆಂಡತಿ ನಟಿ ಸಂಜನಾ..!ಏಕೆ ಗೊತ್ತಾ..?

    ಗಂಡ ಹೆಂಡತಿ” ಸಿನಿಮಾ ವೇಳೆ ನಿರ್ದೇಶಕ ರವಿ ಶ್ರೀವತ್ಸ ಚಿತ್ರೀಕರಣದ ಸಮಯ ಕಿರುಕುಳ ನಿಡಿದ್ದರೆಂದು, ಬೆದರಿಕೆ ಹಾಕಿದ್ದರೆಂದೂ ಆರೋಪಿಸಿದ್ದ ನಟಿ ಸಂಜನಾ ಇದೀಗ ತಣ್ಣಗಾಗಿದ್ದಾರೆ.ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಮೀಟೂ ಆರೋಪ ಮಾಡಿದ್ದ ನಟಿ ಸಂಜನಾ ಬಹಿರಂಗವಾಗಿ ಕ್ಷಮೆ ಕೇಳಿದ್ದಾರೆ. ಗಂಡ-ಹೆಂಡತಿ ಚಿತ್ರದಲ್ಲಿ ಪದೇ ಪದೇ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಆರೋಪಿಸಿದ್ದ ಸಂಜನಾ ತಮ್ಮ ಆರೋಪದ ಕುರಿತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಸಂಜನಾ ಕಲಾವಿದರ ಸಂಘ, ನಿರ್ದೇಶಕರ ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ…

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(10 ಫೆಬ್ರವರಿ, 2019) ನಿಮ್ಮ ಪೋಷಕರು ನೀಡಿದ ಬೆಂಬಲದಿಂದ ಹಣಕಾಸು ಸಮಸ್ಯೆಗಳು ನಿವಾರಣೆಯಾದಂತೆನಿಸುತ್ತವೆ. ನೀವು ಅಪರೂಪಕ್ಕೆಭೇಟಿ ಮಾಡುವ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ…..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸಿನಿಮಾ

    ಮೊದಲ ಬಾರಿಗೆ ತನ್ನ ಅಭಿಮಾನಿ ಮೇಲೆಯೇ ಗರಂ ಆದ ದಾಸ ದರ್ಶನ್..!ಕಾರಣ ಏನು ಗೊತ್ತಾ..?

    ಮಾಸ್ಟರ್ ಹಿರಣ್ಣಯ್ಯನವರ ಅಗಲಿಕೆಯ ಕಂಬನಿ ಮಿಡಿದಿರುವ ದರ್ಶನ್ ‘ಗಜ’ ಚಿತ್ರದಲ್ಲಿ ಮಾಸ್ಟರ್ ಹಿರಣ್ಣಯ್ಯ ಅವರೊಂದಿಗೆ ಅಭಿನಯಿಸಿದ ನೆನಪುಗಳು ಸದಾ ನನ್ನೊಂದಿಗೆ ಇರುತ್ತವೆ ಎಂದು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ. ಹಿರಿಯ ಕಲಾವಿದ ಮಾಸ್ಟರ್ ಹಿರಣ್ಣಯ್ಯ ನಿಧನದ ಹಿನ್ನೆಲೆಯಲ್ಲಿ ಸಂತಾಪಗಳ ಮಹಾಪೂರವೇ ಹರಿದು ಬಂದಿದೆ. ಅನೇಕ ಕಲಾವಿದರು ಮಾಸ್ಟರ್ ಹಿರಣ್ಣಯ್ಯ ಅವರ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದ್ದಾರೆ. ಅಂತೆಯೇ ನಟ ದರ್ಶನ್ ಕೂಡ ಹಿರಣ್ಣಯ್ಯ ಅವರ ದರ್ಶನ ಪಡೆದು ನಮನ ಸಲ್ಲಿಸಿದ್ದಾರೆ. ಕನ್ನಡ ರಂಗಭೂಮಿಯ ಹಿರಿಯ ಕಲಾವಿದರಾದ…

  • ಜ್ಯೋತಿಷ್ಯ

    ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತಾ ಈ ದಿನದ ನಿಮ್ಮ ರಾಶಿಯಲ್ಲೇನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(11 ಏಪ್ರಿಲ್, 2019) ನೀವು ಜೀವನವನ್ನು ಸಂತೋಷದಿಂದ ಅನುಭವಿಸಲು ಸಿದ್ಧವಾಗುತ್ತಿದ್ದ ಹಾಗೆ ನಿಮಗೆ ಸಂತೋಷ ಹಾಗೂ ಆನಂದ. ಇಂದು…