ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ.
ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು.
ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ ಎದೆ ಮೇಲೆ ಕೈ ಹಾಕಿದ. ಈ ಎಲ್ಲ ದುರ್ವತನೆಗಳು ಮೊಬೈಲ್ ನಲ್ಲಿ ರೆಕಾರ್ಡ್ ಆಗುತ್ತಿದ್ದುದ್ದು ಮಾವನಿಗೆ ಗೊತ್ತಿರಲಿಲ್ಲ.
ಗಂಡನಿಗೆ ಸಾಕ್ಷಿ ಸಮೇತ ವಿಡಿಯೋ ತೋರಿಸಿದಾಗ ಮಗ ಅಪ್ಪನ ಬಳಿ ಪ್ರಶ್ನೆ ಮಾಡಿದ್ದಾನೆ. ಮಗ ಮತ್ತು ಸೊಸೆಯನ್ನು ಮನೆ ಬಿಟ್ಟು ಹೋಗುವಂತೆ ತಂದೆ ಹೇಳಿದ್ದಾನೆ. ಇದಾದ ಮೇಲೆ ದಂಪತಿ ನಮ್ಮ ಬಳಿ ಬಂದು ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸುಂದರ್ ಪಿಚೈ ಅವರು ಮೊದಲು ಕಂಪನಿಯ ಇಂಟರ್ ನೆಟ್ ವ್ಯವಹಾರವನ್ನು ಉನ್ನತಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಾಡಕ್ಟ್ ಮತ್ತು ಇಂಜಿನಿಯರಿಂಗ್ ವಿಭಾಗದ ಜವಾಬ್ದಾರಿಯನ್ನು ನೋಡಿಕೊಳ್ಳುತ್ತಿದ್ದರು.
ಬಾರ್ಲಿ ನೀರು ದೇಹಕ್ಕೆ ಉತ್ತಮ. ಡಿಹೈಡ್ರೇಷನ್ ಉಂಟಾದಾಗ ಬಾರ್ಲಿ ನೀರು ಕುಡಿದರೆ ಇನ್ನೂ ಒಳ್ಳೆಯದು. ಅಷ್ಟೇ ಅಲ್ಲ, ಇದರಿಂದ ಇನ್ನು ಏನೇನೆಲ್ಲಾ ಲಾಭಗಳಿವೆ ನೋಡಿ. * ಬಾರ್ಲಿಯಲ್ಲಿರುವ ಬೀಟಾ ಗ್ಲೂಕೋನ್ ಅಂಶ ದೇಹದೊಳಗಿನ ವಿಷಾಂಶ ಹೊರಹಾಕಲು ನೆರವಾಗುತ್ತದೆ. * ಮೂತ್ರದ ಸೋಂಕು ಹೋಗುವವರೆಗೂ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಬಾರ್ಲಿ ನೀರು ಕುಡಿಯುವುದು ಒಳ್ಳೆಯದು. * ಅಜೀರ್ಣ, ಗ್ಯಾಸ್ಟ್ರಿಕ್ ಹಾಗೂ ಉಷ್ಣದಿಂದ ಆಗುವ ಸಮಸ್ಯೆಗಳಿಗೆ ಬಾರ್ಲಿ ನೀರು ಒಳ್ಳೆಯದು. * ಮಲಬದ್ಧತೆ, ಬೇಧಿ ಮುಂತಾದ ಸಮಸ್ಯೆ ಇದ್ದರೂ ಬಾರ್ಲಿ…
ದಿನಕ್ಕೆ ಒಂದು ಸೇಬು ತಿಂದರೆ ವೈದ್ಯರಿಂದ ದೂರವಿರ ಬಹುದು ಎಂಬ ಮಾತು ಅನಾದಿ ಕಾಲದಿಂದಲೂ ಕೇಳಿ ಬರುತ್ತಿದೆ. ಇದಕ್ಕೆ ಆಂಗ್ಲ ಭಾಷೆಯಲ್ಲಿ ಆ್ಯನ್ ಆ್ಯಪಲ್ ಎ ಡೇ ಕೀಪ್ಸ್ ಯು ಫ್ರಂ ದಿ ಡಾಕ್ಟ್ರರ್ ಎ ಡೇ ಅನ್ನುತ್ತಾರೆ..
ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.
ಧಾರವಾಡ: ಸಾಮಾನ್ಯವಾಗಿ ನಲ್ಲಿಯನ್ನ ತಿರುವಿದರೆ ನೀರು ಬರುತ್ತದೆ. ಆದರೆ ಧಾರವಾಡದ ಒಂದು ಕಾಲೋನಿಯ ಜನರು ನಲ್ಲಿಯನ್ನ ತಿರುವಿದರೆ ಅಲ್ಲಿ ಕೆಂಪು ಬಣ್ಣದ (ರಕ್ತದ ರೀತಿ) ನೀರು ಬರುತ್ತಿದೆ. ಧಾರವಾಡದ ಗೊಲ್ಲರ ಕಾಲೋನಿ ಹಾಗೂ ಹೂಗಾರ ಓಣಿಯಲ್ಲಿ ಮಂಗಳವಾರ ನೀರು ಬರಬೇಕಿತ್ತು. ಅದನ್ನೆ ಕಾಯುತ್ತಾ ಕುಳಿತಿದ್ದ ಜನರು ನಲ್ಲಿ ತಿರುಗಿಸಿದ ತಕ್ಷಣವೇ ನೀರಿನ ಬದಲು ರಕ್ತದ ಬಣ್ಣವಿರುವ ನೀರು ಬಂದಿದೆ. ಇದನ್ನ ನೋಡಿದ ಗ್ರಾಮಸ್ಥರು ಕೂಡಲೇ ಜಲ ಮಂಡಳಿಗೆ ದೂರನ್ನ ನೀಡಿದ್ದಾರೆ. ಅಸಲಿಗೆ ನಲ್ಲಿ ಪಕ್ಕದಲ್ಲೇ ಇರುವ ಕಸಾಯಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…