ಉಪಯುಕ್ತ ಮಾಹಿತಿ

ಲೈಫಲ್ಲಿ ಗೆಲ್ಲಲೇಬೇಕು ಅನ್ನೋರು, ಇದನ್ನ ಮಿಸ್ ಮಾಡದೇ ಓದಿ..!

2182

ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ, ಇನ್ನಾಗಲ್ಲ ನಾನು ಸೋತು ಸುಣ್ಣ ಆಗ್ಬಿಟ್ಟಿದೀನಿ.. ಏನ್ ಮಾಡುದ್ರೂ ಕೈ ಹತ್ತುತಿಲ್ಲ.. ಏನ್ ಮಾಡ್ಬೇಕೋ ಗೊತ್ತಾಗ್ತಿಲ್ಲ ಅಂತ ಹೇಳ್ತಾರೆ.! ಅದೇ ಗೆದ್ದವರನ್ನು ಮಾತಾಡ್ಸಿ ನೋಡಿ. ಸೋತವನಿಗಿಂತ ಜಾಸ್ತಿ ಸಲ ಅವರೂ ಸೋತಿರ್ತಾರೆ..!

ಅಂತಹ ಸೋತು ಗೆದ್ದವರಲ್ಲಿ ಕೆಲವರ ಬಗ್ಗೆ ತಿಳಿಯೋಣ:-

ನಮ್ಮ ಡಾ. ಅಬ್ದುಲ್ ಕಲಾಂರವರು ಪೈಲಟ್ ಸಂದರ್ಶನದಲ್ಲಿ ತಿರಸ್ಕರಿಸಲಪಟ್ಟವರು, ಮುಂದೆ ಆದದ್ದೆಲ್ಲಾ ಇಂದು ಇತಿಹಾಸ.

ನರೇಂದ್ರ ಮೋದಿಯವರು ಚಿಕ್ಕವರಿದ್ದಾಗ ಚಹಾ ಮಾರುತ್ತಿದ್ದರು, ಅವರ ಸತತ ಪ್ರಯತದ ಫಲವಾಗಿ  ಇಂದು ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ.

ಅಮಿತಾಬ್ ಬಚ್ಚನ್’ರಿಗೆ ಆಲ್ ಇಂಡಿಯಾ ರೇಡಿಯೋ ನಿನ್ನ ಧ್ವನಿ ಕರ್ಕಶವಾಗಿದೆ ಎಂದು ಕೆಲಸ ನಿರಾಕರಿಸುತ್ತು.

ಧೀರುಬಾಯಿ ಅಂಬಾನಿಯವರು ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್’ನಲ್ಲಿ ಕೆಲಸ ಮಾಡುತ್ತಿದ್ದವರು. ಮುಂದೆ ಭಾರತದ ನಂಬರ್ ಒನ್ ಶ್ರೀಮಂತರಾದರು.

ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿಯಲು 10000 ಬಾರಿ ಪ್ರಯತ್ನ ಪಟ್ಟು ಸೋತಿದ್ದರು, ಆದರೆ ಪ್ರಯತ್ನ ಬಿಡಲಿಲ್ಲ..

ಆಲ್ಬರ್ಟ್ ಐನಸ್ಟೀನ್’ರ ಶಾಲಾ ಶಿಕ್ಷಕಿ ಇವನೊಬ್ಬ ಹುಚ್ಚ ಮತ್ತು ಬುದ್ದಿಹೀನ ಮಗು ಎಂದಿದ್ದರು, ಮತ್ತು ಐನಸ್ಟೀನ್’ರಿಗೆ 4 ವರ್ಷದವರಿಗೂ ಮಾತನಾಡಲು 7 ವರ್ಷದವರೆಗೂ ಓದಲು ಬರುತ್ತಿರಲಿಲ್ಲ.

ಲಿಯೋನಲ್ ಮೆಸ್ಸಿ ತಮ್ಮ ಪುಟ್’ಬಾಲ್ ಟ್ರೈನಿಂಗ್ ಹಣಕ್ಕಾಗಿ ಚಹಾ ಅಂಗಡಿಯಲ್ಲಿ ಸೇವನಕನಾಗಿ ಕೆಲಸ ಮಾಡುತ್ತಿದ್ದರು.

ಬಿಲ್ ಗೇಟ್ಸ್ ಕಾಲೇಜಿನಲ್ಲಿ ಫೇಲ್ ಆಗಿ ಕಾಲೇಜಿನಿಂದ ಹೊರಬಿದ್ದವರು. ಇವತ್ತಿನ ಜಗತ್ತಿನ ನಂಬರ್ ಒನ್ ಕುಬೇರರು.

KFC ಸಂಸ್ಥಾಪಕ ಕೊಲೊನೆಲ್ ಸ್ಯಾಂಡಸ್ ತನ್ನ 61ರ ವಯಸ್ಸಿನಲ್ಲಿ 1009 ಬಾರಿ ತನ್ನ ಕೈ ರುಚಿಯ ಚಿಕನ್ ಮಾಡಿ ಮಾರಲು ಹೋಗಿ ಸೋತಿದ್ದರು, ಆದರೆ ಪ್ರಯತ್ನ ನಿಲ್ಲಿಸಲಿಲ್ಲ.

ಸ್ಟೀವ್ ಜಾಬ್ಸ್ ಒಂದು ಕಾಲದಲ್ಲಿ ಗೆಳೆಯರ ಮನೆಯ ಮೇಲೆ ಮಲಗಿ ಎದ್ದು, ಊಟಕ್ಕಾಗಿ ದೇವಸ್ಥಾನದ ಉಚಿತ ಪ್ರಸಾದ ತಿನ್ನುತ್ತಿದ್ದರು. ಗೆಳೆಯರ ಮನೆಯಲ್ಲಿ ಆಪಲ್ ಕಂಪನಿ ಸ್ಥಾಪಿಸಿದರು. ನಂತರ ನಿಮಗೆ ಗೊತ್ತಿರುವ ಹಾಗೆ ಅವರು ಹಿಂತಿರುಗಿ ನೋಡಲೇ ಇಲ್ಲ.

ಜೆ.ಕೆ. ರೌಲಿಂಗರ ಹ್ಯಾರಿ ಪಾಟರ್ ಕೃತಿಯು 12ಬಾರಿ ಪಬ್ಲಿಷರ್’ಗಳಿಂದ ತಿರಸ್ಕ್ರುತವಾಗಿತ್ತು.ಆದ್ರೆ ಅವರು ಪ್ರಯತ್ನ ಬಿಡಲಿಲ್ಲ.

ಮೈಕಲ್ ಜೋರ್ಡಾನ್ ಹೈ ಸ್ಕೂಲ್ ಬಾಸ್ಕೆಟ್ ಬಾಲ್ ತಂಡದಿಂದ ಹೊರದಬ್ಬಲ್ಪಟ್ಟವರು.ಇಂದು ಜಗತ್ತಿನ ನಂಬರ್ ಒನ್ ಬಾಸ್ಕೆಟ್ ಬಾಲ್ ಆಟಗಾರ.

 

 

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಪಾರ್ಶ್ವವಾಯು ದೇಹದ ಭಾಗಗಳನ್ನು ನಿತ್ರಾಣಗೊಳಿಸುವ ಭಯಾನಕ ಕಾಯಿಲೆ..!ಇದನ್ನು ಹೇಗೆ ತಡೆಗಟ್ಟುವುದು ಎಂಬುದನ್ನು ತಿಳಿಯಲು ಇದನ್ನು ಓದಿ …

    ಮಾನವನ ಜೀವನಕ್ಕೆ ಸಂಚಕಾರ ತರುವ ಕಾಯಿಲೆ ಇದು. ದೇಹದ ಭಾಗಗಳನ್ನು ನಿತ್ರಾಣಗೊಳಿಸಿ, ನಿರ್ದಿಷ್ಟ ಭಾಗಕ್ಕೆ ಜೀವವೇ ಇಲ್ಲದಂತೆ ಮಾಡಿಬಿಡುವ ಕಾಯಿಲೆ ಪಾರ್ಶ್ವವಾಯು.
    ಮೆದುಳಿಗೆ ಆಗುವ ಆಘಾತವೇ ಪಾಶ್ವವಾಯು ಆಕ್ರಮಿಸಲು ಕಾರಣ. ರಕ್ತಪರಿಚಲನೆಯ ಕೊರತೆಯಿಂದ ಅಥವಾ ಮೆದುಳಿನಲ್ಲಿ ಆಗುವ ರಕ್ತಸ್ರಾವದಿಂದ ಪಾಶ್ವವಾತ ಕಾಣಿಸಿಕೊಳ್ಳುತ್ತದೆ.

  • ಸುದ್ದಿ

    ಈ ಬ್ಯಾಗ್ ಬೆಲೆಗೆ ಒಂದು ಮನೆಯನ್ನು ಖರೀದಿ ಮಾಡ್ಬಹುದು…!

    ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…

  • ತಂತ್ರಜ್ಞಾನ

    10ನೇ ತರಗತಿ ಬಾಲಕನ 5 ಕೋಟಿ ಒಪ್ಪಂದ !ಈ ಲೇಖನಿ ಓದಿ ಶಾಕ್ ಆಗ್ತೀರಾ…

    ವಯಸ್ಸಿಗೂ ಬುದ್ದಿವನ್ತಿಕೆಗೂ ಏನೂ ಸಂಭಂದವಿಲ್ಲ ಅಂತಾರೆ. ಇಂತಹವರನ್ನೂ ನೋಡಿಯೇ ಇಂತಹ ಮಾತು ಹೇಳಿದ್ದಾರೆ ಅನಿಸುತ್ತದೆ. ಏಕೆಂದರೆ, ನೀವು ಶಾಕ್ ಆಗ್ತೀರ, ಇನ್ನೂ ಹತ್ತನೇ ತರಗತಿ ಓದುತ್ತಿರುವ ಹರ್ಷವರ್ಧನ್ ಜಾಲಾ ಏರೋಬಾಟಿಕ್ಸ್ 7 ಟೆಕ್ ಸೊಲ್ಯೂಷನ್ಸ್ ಎಂಬ ಸಂಸ್ಥೆಯ ವ್ಯವಸ್ಥಾಪಕ, ಸಿಇಓ.

  • ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಭಾನುವಾರ , 18/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದುಡುಕು ತನದಿಂದಾಗಿ ಕಾರ್ಯ ವೈಫಲ್ಯ ತಪ್ಪಿಸಲು ತಾಳ್ಮೆ ಅವಶ್ಯ. ಸಂಶೋಧನೆಯಲ್ಲಿ ಅಪಾರ ಶ್ರಮ ವಹಿಸಲಿದ್ದೀರಿ. ಹೊಸ ಉತ್ಸಾಹದಿಂದ ಆರಂಭಿಸಿದ ಕಾರ್ಯಗಳಲ್ಲಿ ಹೆಚ್ಚಿನ ಸಿದ್ಧಿಯಾಗಲಿದೆ. ಆಗಾಗ ಸಂಚಾರದಿಂದ ಕಾರ್ಯಸಿದ್ಧಿಯಾದರೂ ದೇಹಾಯಾಸ ತಂದೀತು. ಹೊಸ ಆದಾಯದ ಮೂಲಗಳು ಗೋಚರಕ್ಕೆ ಬಂದಾವು. ಸೂಕ್ತ ಸಲಹೆಗಾಗಿ ಹಿತೈಷಿಗಳು ನಿಮ್ಮ ಮಾರ್ಗದರ್ಶನಕ್ಕೆ ಬಂದಾರು. ವೃಷಭ:- ವಿದ್ಯಾರ್ಥಿಗಳು ಅಭ್ಯಾಸದಲ್ಲಿ ಉದಾಸೀನತೆ ತೋರಿಸಿಯಾರು. ವೃತ್ತಿರಂಗದಲ್ಲಿ ಮುನ್ನಡೆ ಸಮಾಧಾನ ತರುತ್ತದೆ. ಯಾವುದೇ ಸಮಸ್ಯೆಗಳನ್ನು…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…

  • ಆರೋಗ್ಯ, ಸುದ್ದಿ

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುವುದು ಗ್ಯಾರಂಟಿ,.!

    ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ  ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ  ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ  ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…