ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ, ಇನ್ನಾಗಲ್ಲ ನಾನು ಸೋತು ಸುಣ್ಣ ಆಗ್ಬಿಟ್ಟಿದೀನಿ.. ಏನ್ ಮಾಡುದ್ರೂ ಕೈ ಹತ್ತುತಿಲ್ಲ.. ಏನ್ ಮಾಡ್ಬೇಕೋ ಗೊತ್ತಾಗ್ತಿಲ್ಲ ಅಂತ ಹೇಳ್ತಾರೆ.! ಅದೇ ಗೆದ್ದವರನ್ನು ಮಾತಾಡ್ಸಿ ನೋಡಿ. ಸೋತವನಿಗಿಂತ ಜಾಸ್ತಿ ಸಲ ಅವರೂ ಸೋತಿರ್ತಾರೆ..!
ಅಂತಹ ಸೋತು ಗೆದ್ದವರಲ್ಲಿ ಕೆಲವರ ಬಗ್ಗೆ ತಿಳಿಯೋಣ:-
ನಮ್ಮ ಡಾ. ಅಬ್ದುಲ್ ಕಲಾಂರವರು ಪೈಲಟ್ ಸಂದರ್ಶನದಲ್ಲಿ ತಿರಸ್ಕರಿಸಲಪಟ್ಟವರು, ಮುಂದೆ ಆದದ್ದೆಲ್ಲಾ ಇಂದು ಇತಿಹಾಸ.
ನರೇಂದ್ರ ಮೋದಿಯವರು ಚಿಕ್ಕವರಿದ್ದಾಗ ಚಹಾ ಮಾರುತ್ತಿದ್ದರು, ಅವರ ಸತತ ಪ್ರಯತದ ಫಲವಾಗಿ ಇಂದು ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ.
ಅಮಿತಾಬ್ ಬಚ್ಚನ್’ರಿಗೆ ಆಲ್ ಇಂಡಿಯಾ ರೇಡಿಯೋ ನಿನ್ನ ಧ್ವನಿ ಕರ್ಕಶವಾಗಿದೆ ಎಂದು ಕೆಲಸ ನಿರಾಕರಿಸುತ್ತು.
ಧೀರುಬಾಯಿ ಅಂಬಾನಿಯವರು ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್’ನಲ್ಲಿ ಕೆಲಸ ಮಾಡುತ್ತಿದ್ದವರು. ಮುಂದೆ ಭಾರತದ ನಂಬರ್ ಒನ್ ಶ್ರೀಮಂತರಾದರು.
ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿಯಲು 10000 ಬಾರಿ ಪ್ರಯತ್ನ ಪಟ್ಟು ಸೋತಿದ್ದರು, ಆದರೆ ಪ್ರಯತ್ನ ಬಿಡಲಿಲ್ಲ..
ಆಲ್ಬರ್ಟ್ ಐನಸ್ಟೀನ್’ರ ಶಾಲಾ ಶಿಕ್ಷಕಿ ಇವನೊಬ್ಬ ಹುಚ್ಚ ಮತ್ತು ಬುದ್ದಿಹೀನ ಮಗು ಎಂದಿದ್ದರು, ಮತ್ತು ಐನಸ್ಟೀನ್’ರಿಗೆ 4 ವರ್ಷದವರಿಗೂ ಮಾತನಾಡಲು 7 ವರ್ಷದವರೆಗೂ ಓದಲು ಬರುತ್ತಿರಲಿಲ್ಲ.
ಲಿಯೋನಲ್ ಮೆಸ್ಸಿ ತಮ್ಮ ಪುಟ್’ಬಾಲ್ ಟ್ರೈನಿಂಗ್ ಹಣಕ್ಕಾಗಿ ಚಹಾ ಅಂಗಡಿಯಲ್ಲಿ ಸೇವನಕನಾಗಿ ಕೆಲಸ ಮಾಡುತ್ತಿದ್ದರು.
ಬಿಲ್ ಗೇಟ್ಸ್ ಕಾಲೇಜಿನಲ್ಲಿ ಫೇಲ್ ಆಗಿ ಕಾಲೇಜಿನಿಂದ ಹೊರಬಿದ್ದವರು. ಇವತ್ತಿನ ಜಗತ್ತಿನ ನಂಬರ್ ಒನ್ ಕುಬೇರರು.
KFC ಸಂಸ್ಥಾಪಕ ಕೊಲೊನೆಲ್ ಸ್ಯಾಂಡಸ್ ತನ್ನ 61ರ ವಯಸ್ಸಿನಲ್ಲಿ 1009 ಬಾರಿ ತನ್ನ ಕೈ ರುಚಿಯ ಚಿಕನ್ ಮಾಡಿ ಮಾರಲು ಹೋಗಿ ಸೋತಿದ್ದರು, ಆದರೆ ಪ್ರಯತ್ನ ನಿಲ್ಲಿಸಲಿಲ್ಲ.
ಸ್ಟೀವ್ ಜಾಬ್ಸ್ ಒಂದು ಕಾಲದಲ್ಲಿ ಗೆಳೆಯರ ಮನೆಯ ಮೇಲೆ ಮಲಗಿ ಎದ್ದು, ಊಟಕ್ಕಾಗಿ ದೇವಸ್ಥಾನದ ಉಚಿತ ಪ್ರಸಾದ ತಿನ್ನುತ್ತಿದ್ದರು. ಗೆಳೆಯರ ಮನೆಯಲ್ಲಿ ಆಪಲ್ ಕಂಪನಿ ಸ್ಥಾಪಿಸಿದರು. ನಂತರ ನಿಮಗೆ ಗೊತ್ತಿರುವ ಹಾಗೆ ಅವರು ಹಿಂತಿರುಗಿ ನೋಡಲೇ ಇಲ್ಲ.
ಜೆ.ಕೆ. ರೌಲಿಂಗರ ಹ್ಯಾರಿ ಪಾಟರ್ ಕೃತಿಯು 12ಬಾರಿ ಪಬ್ಲಿಷರ್’ಗಳಿಂದ ತಿರಸ್ಕ್ರುತವಾಗಿತ್ತು.ಆದ್ರೆ ಅವರು ಪ್ರಯತ್ನ ಬಿಡಲಿಲ್ಲ.
ಮೈಕಲ್ ಜೋರ್ಡಾನ್ ಹೈ ಸ್ಕೂಲ್ ಬಾಸ್ಕೆಟ್ ಬಾಲ್ ತಂಡದಿಂದ ಹೊರದಬ್ಬಲ್ಪಟ್ಟವರು.ಇಂದು ಜಗತ್ತಿನ ನಂಬರ್ ಒನ್ ಬಾಸ್ಕೆಟ್ ಬಾಲ್ ಆಟಗಾರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಣಿ ಪದ್ಮಿನಿ 13ನೇ ಶತಮಾನದ ರಾಜಸ್ಥಾನದ ಮೇವಾಡ್ ಸಂಸ್ಥಾನ (ಈಗಿನ ಚಿತ್ತೋಡಗಢ, ರಾಜಸ್ಥಾನ) ರಾಜ ರಾವಲ್ ರತನ ಸಿಂಗ್ ನ ರಾಣಿಯಾಗಿದ್ದಳು.ರಾಣಿ ಪದ್ಮಿನಿಯು ತುಂಬಾ ಸೌಂದರ್ಯವತಿಯಾಗಿದ್ದಳು ಕೂಡ. ಆಗ ಅಲ್ಲಾವುದ್ದೀನ್ ಖಿಲ್ಜಿ ಮೊಘಲ್ ದೊರೆಯಾಗಿ ದೆಹಲಿಯನ್ನಾಳುತ್ತಿದ್ದ, ಆತನೊಬ್ಬ ಹಿಂದೂ ವಿರೋಧಿ, ವಿಕೃತ ಕಾಮಿ & ಸಲಿಂಗಕಾಮಿಯೂ ಆಗಿದ್ದ.
ವಿಶ್ವದ ಅತೀದೊಡ್ಡ ಶ್ರೀಮಂತ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದ ಅಮೇಜಾನ್ ಸಂಸ್ಥಾಪಕ ಹಾಗೂ ಸಿಇಒ ಜೆಫ್ ಬೆಜೋಸ್ ಈ ಬಾರಿ 2ನೇ ಸ್ಥಾನಕ್ಕಿಳಿದಿದ್ದಾರೆ. 2019-20 ವರ್ಷದ ಮೂರನೇ ತ್ರೈಮಾಸಿಕದಲ್ಲಿ ಅಮೇಜಾನ್ ಕಂಪನಿಯ ನಿವ್ವಳ ಲಾಭಾಂಶ ಕಡಿಯಾಗಿದೆ. ಹಾಗಾಗಿ ಜೆಫ್ ಬೆಜೋಸ್ ಒಟ್ಟು ಆಸ್ತಿ ಮೌಲ್ಯ 103.9 ಬಿಲಿಯನ್ ಡಾಲರ್ಗೆ ಇಳಿಕೆಯಾಗಿದ್ದು, 2ನೇ ಸ್ಥಾನಕ್ಕಿಳಿದಿದ್ದಾರೆ. ಇದೀಗ ವಿಶ್ವದ ಅತ್ಯಂತ ದೊಡ್ಡ ಶ್ರೀಮಂತ ಸ್ಥಾನವನ್ನು ಮತ್ತೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಅಲಂಕರಿಸಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿರುವ ಜಗತ್ತಿನ ಶ್ರೀಮಂತರ…
ಹಿಂದಿನ ಕಾಲದ ದಿನಗಳಲ್ಲಿ ವಯಸ್ಸಾಗುತ್ತಿದ್ದಂತೆ ಕೂದಲು ಉದುರುತ್ತಿತ್ತು. ಆದರೆ ಈಗಿನ ಕಾಲದ ಜೀವನ ಪದ್ಧತಿ, ಆಹಾರ ಪದ್ಧತಿ ಇಂದಾಗಿ, ಹದಿಹರೆಯದವರಲ್ಲಿ ಕೂಡ ಕೂದಲು ಉದುರುವ ಸಮಸ್ಯೆ ದಿನೇ ದಿನೇ ಹೆಚ್ಚಾಗಿ ಕಾಡುತ್ತಿದೆ.
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಸಾಮಾಜಿಕ ಜಾಲತಾಣದಲ್ಲಿ ಹೆಸರು ಮಾಡಿದ್ದ 24 ವರ್ಷದ ಮೋಹಿತ್ ಮೋರ್ ಅವರನ್ನು ಮೂವರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಟಿಕ್ ಟಾಕ್ ಮೂಲಕ ಅರ್ಧ ಮಿಲಿಯನ್ ಸಂಖ್ಯೆಯ ಫಾಲೋಯರ್ಸ್ ಗಳನ್ನು ಹೊಂದಿರುವ ಮೋಹಿತ್ ಅವರು ಫಿಟ್ ನೆಸ್ ಗೆ ಸಂಬಂಧಿಸಿದಂತೆ ನಿರಂತರವಾಗಿ ವಿಡಿಯೋ ಅಪ್ ಲೋಡ್ ಮಾಡುತ್ತಿದ್ದರು. ಮಂಗಳವಾರ ಸಂಜೆ ಐದು ಗಂಟೆ ವೇಳೆಗೆ ನಜಾಫ್ ಗಡದಲ್ಲಿ ಅವರು ಗೆಳೆಯನೊಂದಿಗೆ ಮಾತನಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಏಕಾಏಕಿ ಮೂರು ಜನ ದಾಳಿ ಮಾಡಿದ್ದು, ಸಿಸಿ ಟಿವಿಯಲ್ಲಿ…