ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ, ಇನ್ನಾಗಲ್ಲ ನಾನು ಸೋತು ಸುಣ್ಣ ಆಗ್ಬಿಟ್ಟಿದೀನಿ.. ಏನ್ ಮಾಡುದ್ರೂ ಕೈ ಹತ್ತುತಿಲ್ಲ.. ಏನ್ ಮಾಡ್ಬೇಕೋ ಗೊತ್ತಾಗ್ತಿಲ್ಲ ಅಂತ ಹೇಳ್ತಾರೆ.! ಅದೇ ಗೆದ್ದವರನ್ನು ಮಾತಾಡ್ಸಿ ನೋಡಿ. ಸೋತವನಿಗಿಂತ ಜಾಸ್ತಿ ಸಲ ಅವರೂ ಸೋತಿರ್ತಾರೆ..!
ಅಂತಹ ಸೋತು ಗೆದ್ದವರಲ್ಲಿ ಕೆಲವರ ಬಗ್ಗೆ ತಿಳಿಯೋಣ:-
ನಮ್ಮ ಡಾ. ಅಬ್ದುಲ್ ಕಲಾಂರವರು ಪೈಲಟ್ ಸಂದರ್ಶನದಲ್ಲಿ ತಿರಸ್ಕರಿಸಲಪಟ್ಟವರು, ಮುಂದೆ ಆದದ್ದೆಲ್ಲಾ ಇಂದು ಇತಿಹಾಸ.
ನರೇಂದ್ರ ಮೋದಿಯವರು ಚಿಕ್ಕವರಿದ್ದಾಗ ಚಹಾ ಮಾರುತ್ತಿದ್ದರು, ಅವರ ಸತತ ಪ್ರಯತದ ಫಲವಾಗಿ ಇಂದು ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ.
ಅಮಿತಾಬ್ ಬಚ್ಚನ್’ರಿಗೆ ಆಲ್ ಇಂಡಿಯಾ ರೇಡಿಯೋ ನಿನ್ನ ಧ್ವನಿ ಕರ್ಕಶವಾಗಿದೆ ಎಂದು ಕೆಲಸ ನಿರಾಕರಿಸುತ್ತು.
ಧೀರುಬಾಯಿ ಅಂಬಾನಿಯವರು ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್’ನಲ್ಲಿ ಕೆಲಸ ಮಾಡುತ್ತಿದ್ದವರು. ಮುಂದೆ ಭಾರತದ ನಂಬರ್ ಒನ್ ಶ್ರೀಮಂತರಾದರು.
ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿಯಲು 10000 ಬಾರಿ ಪ್ರಯತ್ನ ಪಟ್ಟು ಸೋತಿದ್ದರು, ಆದರೆ ಪ್ರಯತ್ನ ಬಿಡಲಿಲ್ಲ..
ಆಲ್ಬರ್ಟ್ ಐನಸ್ಟೀನ್’ರ ಶಾಲಾ ಶಿಕ್ಷಕಿ ಇವನೊಬ್ಬ ಹುಚ್ಚ ಮತ್ತು ಬುದ್ದಿಹೀನ ಮಗು ಎಂದಿದ್ದರು, ಮತ್ತು ಐನಸ್ಟೀನ್’ರಿಗೆ 4 ವರ್ಷದವರಿಗೂ ಮಾತನಾಡಲು 7 ವರ್ಷದವರೆಗೂ ಓದಲು ಬರುತ್ತಿರಲಿಲ್ಲ.
ಲಿಯೋನಲ್ ಮೆಸ್ಸಿ ತಮ್ಮ ಪುಟ್’ಬಾಲ್ ಟ್ರೈನಿಂಗ್ ಹಣಕ್ಕಾಗಿ ಚಹಾ ಅಂಗಡಿಯಲ್ಲಿ ಸೇವನಕನಾಗಿ ಕೆಲಸ ಮಾಡುತ್ತಿದ್ದರು.
ಬಿಲ್ ಗೇಟ್ಸ್ ಕಾಲೇಜಿನಲ್ಲಿ ಫೇಲ್ ಆಗಿ ಕಾಲೇಜಿನಿಂದ ಹೊರಬಿದ್ದವರು. ಇವತ್ತಿನ ಜಗತ್ತಿನ ನಂಬರ್ ಒನ್ ಕುಬೇರರು.
KFC ಸಂಸ್ಥಾಪಕ ಕೊಲೊನೆಲ್ ಸ್ಯಾಂಡಸ್ ತನ್ನ 61ರ ವಯಸ್ಸಿನಲ್ಲಿ 1009 ಬಾರಿ ತನ್ನ ಕೈ ರುಚಿಯ ಚಿಕನ್ ಮಾಡಿ ಮಾರಲು ಹೋಗಿ ಸೋತಿದ್ದರು, ಆದರೆ ಪ್ರಯತ್ನ ನಿಲ್ಲಿಸಲಿಲ್ಲ.
ಸ್ಟೀವ್ ಜಾಬ್ಸ್ ಒಂದು ಕಾಲದಲ್ಲಿ ಗೆಳೆಯರ ಮನೆಯ ಮೇಲೆ ಮಲಗಿ ಎದ್ದು, ಊಟಕ್ಕಾಗಿ ದೇವಸ್ಥಾನದ ಉಚಿತ ಪ್ರಸಾದ ತಿನ್ನುತ್ತಿದ್ದರು. ಗೆಳೆಯರ ಮನೆಯಲ್ಲಿ ಆಪಲ್ ಕಂಪನಿ ಸ್ಥಾಪಿಸಿದರು. ನಂತರ ನಿಮಗೆ ಗೊತ್ತಿರುವ ಹಾಗೆ ಅವರು ಹಿಂತಿರುಗಿ ನೋಡಲೇ ಇಲ್ಲ.
ಜೆ.ಕೆ. ರೌಲಿಂಗರ ಹ್ಯಾರಿ ಪಾಟರ್ ಕೃತಿಯು 12ಬಾರಿ ಪಬ್ಲಿಷರ್’ಗಳಿಂದ ತಿರಸ್ಕ್ರುತವಾಗಿತ್ತು.ಆದ್ರೆ ಅವರು ಪ್ರಯತ್ನ ಬಿಡಲಿಲ್ಲ.
ಮೈಕಲ್ ಜೋರ್ಡಾನ್ ಹೈ ಸ್ಕೂಲ್ ಬಾಸ್ಕೆಟ್ ಬಾಲ್ ತಂಡದಿಂದ ಹೊರದಬ್ಬಲ್ಪಟ್ಟವರು.ಇಂದು ಜಗತ್ತಿನ ನಂಬರ್ ಒನ್ ಬಾಸ್ಕೆಟ್ ಬಾಲ್ ಆಟಗಾರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಸ್ ಸೀಟ್, ಉದ್ಯೋಗ ಮತ್ತು ಟ್ರೈನ್ ಬೋಗಿಯಲ್ಲಿ ಮಹಿಳೆಯರಿಗೆ ರಿಸರ್ವೆಷನ್ ಇದೆ. ಈಗ ಪಾರ್ಕಿಂಗ್ ನಲ್ಲೂ ಮಹಿಳಾ ಚಾಲಕರಿಗೆ ರಿಸರ್ವೆಷನ್ ಸಿಗುತ್ತಿದ್ದು, ಇದರ ಮೊದಲ ಹೆಗ್ಗಳಿಕೆ ನಮ್ಮ ಸಿಲಿಕಾನ್ ಸಿಟಿಗೆ ಸಿಕ್ಕಿದೆ.
ಬೆಂಗಳೂರು, : ದುಬೈನ ಪ್ರವಾಸೋದ್ಯಮಮತ್ತು ವಾಣಿಜ್ಯ ಮಾರುಕಟ್ಟೆ (ದುಬೈ ಟೂರಿಸಂ) ತನ್ನ ದೇಶದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸುವನಿಟ್ಟಿನಲ್ಲಿ ಹೊಸ ಯೋಜನೆಯಾದ ದುಬೈ ಸ್ಟಾಪ್ಓವರ್ ಪಾಸ್ ಅನ್ನು ಪ್ರಕಟಿಸಿದೆ. ಇದು ವಿಶೇಷವಾಗಿ ದುಬೈನಲ್ಲಿಕಡಿಮೆ ಅವಧಿವರೆಗೆ ಭೇಟಿ ನೀಡಲಿರುವ ಪ್ರವಾಸಿಗರನ್ನು ಗಮನದಲ್ಲಿಟ್ಟುಕೊಂಡು ರೂಪಿಸಿರುವ ಯೋಜನೆಯಾಗಿದೆ.ಅಲ್ಲಿನ ಆಕರ್ಷಕ ತಾಣಗಳನ್ನು ಕಡಿಮೆ ದರದಲ್ಲಿ ವೀಕ್ಷಿಸಿ ಕಣ್ತುಂಬಿಕೊಳ್ಳುವ ಯೋಜನೆ ಇದು. ಅರೇಬಿಯನ್ಟ್ರಾವೆಲ್ ಮಾರ್ಕೆಟ್ 2019 (ಎಟಿಎಂ)ನಲ್ಲಿ ಈ ಹೊಸ ಯೋಜನೆಯನ್ನು ಪ್ರಕಟಿಸಲಾಗಿದೆ. ದುಬೈ ಸ್ಟಾಪ್ಓವರ್ ಪಾಸ್ ಪ್ರವಾಸಿಗರಿಗೆ ಸಮಯ ಮತ್ತು ಹಣವನ್ನು ಉಳಿತಾಯ ಮಾಡಲಿದೆ.ಈ ಮೂಲಕ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…
ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…
ನಿಮಗೆ ಆಟಂಬಾಂಬ್ ಗೊತ್ತು, ಹೈಡ್ರೋಜನ್ ಬಾಂಬು ಬಗ್ಗೆ ಗೊತ್ತು. ಆದರೆ ನೀವು ವಾಟರ್ ಬಾಂಬ್ ಬಗ್ಗೆ ಕೇಳಿದ್ದೀರಾ! ಅದರಲ್ಲಿ ಕೂಡ ನೀರಾವರಿಗೆ ಅಂತ ಕಟ್ಟಿರೋ ಡ್ಯಾಮ್, ಲಕ್ಷಾಂತರ ಜನರ ಆತಂಕಕ್ಕೆ ಎಡೆಮಾಡಿಕೊಟ್ಟಿದೆ, ಎಂಬುದರ ಬಗ್ಗೆ ನಿಮಗೆ ಗೊತ್ತಾದ್ರೆ ಶಾಕ್ ಆಗ್ತೀರಾ… ಅದಕ್ಕಿಂತ ಹೆಚ್ಚಾಗಿ ನೀರನ್ನು ಬಳಸುತ್ತಿರುವ ಕೇರಳ ರಾಜ್ಯ ಡ್ಯಾಮ್ ಕಟ್ಟಿರುವ ಜನರ ಜೀವಗಳನ್ನು ಪಣಕ್ಕಿಟ್ಟು ಆಟ ಆಡುತ್ತಿದೆ ಅಂದ್ರೆ ನಿಮಗೆ ನಂಬದೆ ಇರೋಕ್ಕೆ ಆಗಲ್ಲ.ಹೀಗೆ ಜನರ ಜೀವನದ ಜೊತೆ ಆಟವಾಡುತ್ತಿರುವ ಅಪಾಯಕಾರಿ ಡ್ಯಾಮ್ ಎಲ್ಲಿದೆ ಗೊತ್ತಾ?ನಮ್ಮ…
ಇಂಗ್ಲೆಂಡ್ನ ಲೀಸೆಸ್ಟರ್ ಶೈರ್ನ ನಿವಾಸಿ ಟೀನಾ ವ್ಯಾಟ್ಸನ್(73) ಅವರಿಗೆ ಚಹಾ ಎಂದರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿ ಅವರು ತಮ್ಮ ಸಾವಿನಲ್ಲೂ ಚಹಾ ತಮ್ಮೊಂದಿಗೆ ಒಂದಾಗ ಬೇಕು ಎಂಬ ಆಸೆ ಇಟ್ಟುಕೊಂಡಿದ್ದರು. ಟೀನಾ ಅವರು ಸಾಯುವ 4 ವರ್ಷಗಳ ಹಿಂದೆಯೇ ಅವರು ತಾವು ನಿಧನವಾದರೆ ತಮ್ಮಅಂತ್ಯಸಂಸ್ಕಾರ ಹೇಗೆ ನಡೆಯ ಬೇಕು ಎನ್ನುವ ಬಗ್ಗೆ ಮಗಳು ಡೇಬ್ಸ್ ಬಳಿ ಹೇಳಿಕೊಂಡಿದ್ದರು. ತಮ್ಮ ಮೃತ ದೇಹವನ್ನು ಚಹಾದ ಬ್ಯಾಗ್ ರೀತಿ ಕಾಣುವ ಶವದ ಪೆಟ್ಟಿಗೆಯಲ್ಲಿ ಇಟ್ಟುಅಂತ್ಯ ಸಂಸ್ಕಾರ ಮಾಡಿ ಎಂದು ತಮ್ಮಆಸೆ…