ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ, ಇನ್ನಾಗಲ್ಲ ನಾನು ಸೋತು ಸುಣ್ಣ ಆಗ್ಬಿಟ್ಟಿದೀನಿ.. ಏನ್ ಮಾಡುದ್ರೂ ಕೈ ಹತ್ತುತಿಲ್ಲ.. ಏನ್ ಮಾಡ್ಬೇಕೋ ಗೊತ್ತಾಗ್ತಿಲ್ಲ ಅಂತ ಹೇಳ್ತಾರೆ.! ಅದೇ ಗೆದ್ದವರನ್ನು ಮಾತಾಡ್ಸಿ ನೋಡಿ. ಸೋತವನಿಗಿಂತ ಜಾಸ್ತಿ ಸಲ ಅವರೂ ಸೋತಿರ್ತಾರೆ..!
ಅಂತಹ ಸೋತು ಗೆದ್ದವರಲ್ಲಿ ಕೆಲವರ ಬಗ್ಗೆ ತಿಳಿಯೋಣ:-
ನಮ್ಮ ಡಾ. ಅಬ್ದುಲ್ ಕಲಾಂರವರು ಪೈಲಟ್ ಸಂದರ್ಶನದಲ್ಲಿ ತಿರಸ್ಕರಿಸಲಪಟ್ಟವರು, ಮುಂದೆ ಆದದ್ದೆಲ್ಲಾ ಇಂದು ಇತಿಹಾಸ.
ನರೇಂದ್ರ ಮೋದಿಯವರು ಚಿಕ್ಕವರಿದ್ದಾಗ ಚಹಾ ಮಾರುತ್ತಿದ್ದರು, ಅವರ ಸತತ ಪ್ರಯತದ ಫಲವಾಗಿ ಇಂದು ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ.
ಅಮಿತಾಬ್ ಬಚ್ಚನ್’ರಿಗೆ ಆಲ್ ಇಂಡಿಯಾ ರೇಡಿಯೋ ನಿನ್ನ ಧ್ವನಿ ಕರ್ಕಶವಾಗಿದೆ ಎಂದು ಕೆಲಸ ನಿರಾಕರಿಸುತ್ತು.
ಧೀರುಬಾಯಿ ಅಂಬಾನಿಯವರು ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್’ನಲ್ಲಿ ಕೆಲಸ ಮಾಡುತ್ತಿದ್ದವರು. ಮುಂದೆ ಭಾರತದ ನಂಬರ್ ಒನ್ ಶ್ರೀಮಂತರಾದರು.
ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿಯಲು 10000 ಬಾರಿ ಪ್ರಯತ್ನ ಪಟ್ಟು ಸೋತಿದ್ದರು, ಆದರೆ ಪ್ರಯತ್ನ ಬಿಡಲಿಲ್ಲ..
ಆಲ್ಬರ್ಟ್ ಐನಸ್ಟೀನ್’ರ ಶಾಲಾ ಶಿಕ್ಷಕಿ ಇವನೊಬ್ಬ ಹುಚ್ಚ ಮತ್ತು ಬುದ್ದಿಹೀನ ಮಗು ಎಂದಿದ್ದರು, ಮತ್ತು ಐನಸ್ಟೀನ್’ರಿಗೆ 4 ವರ್ಷದವರಿಗೂ ಮಾತನಾಡಲು 7 ವರ್ಷದವರೆಗೂ ಓದಲು ಬರುತ್ತಿರಲಿಲ್ಲ.
ಲಿಯೋನಲ್ ಮೆಸ್ಸಿ ತಮ್ಮ ಪುಟ್’ಬಾಲ್ ಟ್ರೈನಿಂಗ್ ಹಣಕ್ಕಾಗಿ ಚಹಾ ಅಂಗಡಿಯಲ್ಲಿ ಸೇವನಕನಾಗಿ ಕೆಲಸ ಮಾಡುತ್ತಿದ್ದರು.
ಬಿಲ್ ಗೇಟ್ಸ್ ಕಾಲೇಜಿನಲ್ಲಿ ಫೇಲ್ ಆಗಿ ಕಾಲೇಜಿನಿಂದ ಹೊರಬಿದ್ದವರು. ಇವತ್ತಿನ ಜಗತ್ತಿನ ನಂಬರ್ ಒನ್ ಕುಬೇರರು.
KFC ಸಂಸ್ಥಾಪಕ ಕೊಲೊನೆಲ್ ಸ್ಯಾಂಡಸ್ ತನ್ನ 61ರ ವಯಸ್ಸಿನಲ್ಲಿ 1009 ಬಾರಿ ತನ್ನ ಕೈ ರುಚಿಯ ಚಿಕನ್ ಮಾಡಿ ಮಾರಲು ಹೋಗಿ ಸೋತಿದ್ದರು, ಆದರೆ ಪ್ರಯತ್ನ ನಿಲ್ಲಿಸಲಿಲ್ಲ.
ಸ್ಟೀವ್ ಜಾಬ್ಸ್ ಒಂದು ಕಾಲದಲ್ಲಿ ಗೆಳೆಯರ ಮನೆಯ ಮೇಲೆ ಮಲಗಿ ಎದ್ದು, ಊಟಕ್ಕಾಗಿ ದೇವಸ್ಥಾನದ ಉಚಿತ ಪ್ರಸಾದ ತಿನ್ನುತ್ತಿದ್ದರು. ಗೆಳೆಯರ ಮನೆಯಲ್ಲಿ ಆಪಲ್ ಕಂಪನಿ ಸ್ಥಾಪಿಸಿದರು. ನಂತರ ನಿಮಗೆ ಗೊತ್ತಿರುವ ಹಾಗೆ ಅವರು ಹಿಂತಿರುಗಿ ನೋಡಲೇ ಇಲ್ಲ.
ಜೆ.ಕೆ. ರೌಲಿಂಗರ ಹ್ಯಾರಿ ಪಾಟರ್ ಕೃತಿಯು 12ಬಾರಿ ಪಬ್ಲಿಷರ್’ಗಳಿಂದ ತಿರಸ್ಕ್ರುತವಾಗಿತ್ತು.ಆದ್ರೆ ಅವರು ಪ್ರಯತ್ನ ಬಿಡಲಿಲ್ಲ.
ಮೈಕಲ್ ಜೋರ್ಡಾನ್ ಹೈ ಸ್ಕೂಲ್ ಬಾಸ್ಕೆಟ್ ಬಾಲ್ ತಂಡದಿಂದ ಹೊರದಬ್ಬಲ್ಪಟ್ಟವರು.ಇಂದು ಜಗತ್ತಿನ ನಂಬರ್ ಒನ್ ಬಾಸ್ಕೆಟ್ ಬಾಲ್ ಆಟಗಾರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ಬಿಹಾರ ರಾಜ್ಯದಲ್ಲಿ ರೌದ್ರಾವತಾರ ತೋರುತ್ತಿರುವ ರಣಬಿಸಿಲ ತಾಪಕ್ಕೆ ಬಲಿಯಾದವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದ್ದು, ಈವರೆಗೆ ಬಿಸಿಲ ಝಳಕ್ಕೆ 117 ಮಂದಿ ಮೃತಪಟ್ಟಿದ್ದಾರೆ.ಕಳೆದ 48 ಗಂಟೆಗಳಲ್ಲಿ ಮುಂಗರ್ನಲ್ಲಿ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು, ಔರಂಗಾಬಾದ್ ನಲ್ಲಿ 60, ಗಯಾದಲ್ಲಿ 35, ನವಾಡಾದಲ್ಲಿ 7, ಕೈಮುರ್ ನಲ್ಲಿ 2, ಅರ್ರಾ, ಸಮಸ್ತಿಪುರ್ ನಲ್ಲಿ ತಲಾ 1 ಮತ್ತು ನಳಂದದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ರಣ ಬಿಸಿಲಿಗೆ ಸಾರ್ವಜನಿಕರು ಮೃತಪಡುತ್ತಿರುವ ಹಿನ್ನೆಲೆಯಲ್ಲಿ ಗಯಾ ಜಿಲ್ಲಾಧಿಕಾರಿ ಅಭಿಷೇಕ್…
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…
ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…
ಆಕೆಯ ಸುಮಧುರ ಧ್ವನಿ ಆಕರ್ಷಕ ರೂಪ ಮಲ್ಲಿಗೆ ಹೂವಿನಂತ ನಗು ಸೌಮ್ಯತೆಯ ಮಾತಿನ ಮೋಡಿಗೆ ನನ್ನ ನಿದ್ರೆ ಹಾರಿ ಹೋಗಿತ್ತು.
ಅಭಿನಯ ಚಕ್ರವರ್ತಿ ಬಾದ್ಷಾ ಕಿಚ್ಚ ಸುದೀಪ್. ಬಹುಭಾಷೆಯಲ್ಲಿ ಬೇಡಿಕೆ ಇರುವ ಬಹುಮುಖ ಪ್ರತಿಭೆ. ಪೈಲ್ವಾನ್ ಸಕ್ಸಸ್ ಸಂಭ್ರಮ , ಪೈರಸಿ ಸಂಗ್ರಾಮವನ್ನು ಮುಗಿಸಿಕೊಂಡು ಈಗ ಪೋಲೆಂಡ್ ದೇಶಕ್ಕೆ ಹಾರಿದ್ದಾರೆ. ಕಾರಣ ಕೋಟಿಗೋಬ್ಬ -3 ಸಿನಿಮಾದ ಶೂಟಿಂಗ್. ಕಳೆದ ಎರಡು ವರ್ಷದಿಂದ ‘ಕೋಟಿಗೊಬ್ಬ-3’ ಚಿತ್ರದ ಕಾರ್ಯಗಳು ಪ್ರಗತಿಯಲ್ಲಿವೆ. ನಾಲ್ಕೈದು ಶೆಡ್ಯೂಲ್ ಶೂಟಿಂಗ್ ಅನ್ನು ಕೂಡ ಚಿತ್ರತಂಡ ಮುಗಿಸಿಕೊಂಡಿದೆ. ಈಗ ಸೂರಪ್ಪ ಬಾಬು ನಿರ್ಮಾಣದ ಈ ‘ಕೋಟಿಗೊಬ್ಬ-3’ ಚಿತ್ರದ ಶೂಟಿಂಗ್ ದೂರದ ಪೋಲೆಂಡ್ ದೇಶದಲ್ಲಿ ಭರ್ಜರಿಯಾಗಿ ಸಾಗುತ್ತಿದೆ. ‘ಕೋಟಿಗೊಬ್ಬ-3’ ಸಿನಿಮಾದ…