ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ, ಇನ್ನಾಗಲ್ಲ ನಾನು ಸೋತು ಸುಣ್ಣ ಆಗ್ಬಿಟ್ಟಿದೀನಿ.. ಏನ್ ಮಾಡುದ್ರೂ ಕೈ ಹತ್ತುತಿಲ್ಲ.. ಏನ್ ಮಾಡ್ಬೇಕೋ ಗೊತ್ತಾಗ್ತಿಲ್ಲ ಅಂತ ಹೇಳ್ತಾರೆ.! ಅದೇ ಗೆದ್ದವರನ್ನು ಮಾತಾಡ್ಸಿ ನೋಡಿ. ಸೋತವನಿಗಿಂತ ಜಾಸ್ತಿ ಸಲ ಅವರೂ ಸೋತಿರ್ತಾರೆ..!
ಅಂತಹ ಸೋತು ಗೆದ್ದವರಲ್ಲಿ ಕೆಲವರ ಬಗ್ಗೆ ತಿಳಿಯೋಣ:-
ನಮ್ಮ ಡಾ. ಅಬ್ದುಲ್ ಕಲಾಂರವರು ಪೈಲಟ್ ಸಂದರ್ಶನದಲ್ಲಿ ತಿರಸ್ಕರಿಸಲಪಟ್ಟವರು, ಮುಂದೆ ಆದದ್ದೆಲ್ಲಾ ಇಂದು ಇತಿಹಾಸ.
ನರೇಂದ್ರ ಮೋದಿಯವರು ಚಿಕ್ಕವರಿದ್ದಾಗ ಚಹಾ ಮಾರುತ್ತಿದ್ದರು, ಅವರ ಸತತ ಪ್ರಯತದ ಫಲವಾಗಿ ಇಂದು ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ.
ಅಮಿತಾಬ್ ಬಚ್ಚನ್’ರಿಗೆ ಆಲ್ ಇಂಡಿಯಾ ರೇಡಿಯೋ ನಿನ್ನ ಧ್ವನಿ ಕರ್ಕಶವಾಗಿದೆ ಎಂದು ಕೆಲಸ ನಿರಾಕರಿಸುತ್ತು.
ಧೀರುಬಾಯಿ ಅಂಬಾನಿಯವರು ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್’ನಲ್ಲಿ ಕೆಲಸ ಮಾಡುತ್ತಿದ್ದವರು. ಮುಂದೆ ಭಾರತದ ನಂಬರ್ ಒನ್ ಶ್ರೀಮಂತರಾದರು.
ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿಯಲು 10000 ಬಾರಿ ಪ್ರಯತ್ನ ಪಟ್ಟು ಸೋತಿದ್ದರು, ಆದರೆ ಪ್ರಯತ್ನ ಬಿಡಲಿಲ್ಲ..
ಆಲ್ಬರ್ಟ್ ಐನಸ್ಟೀನ್’ರ ಶಾಲಾ ಶಿಕ್ಷಕಿ ಇವನೊಬ್ಬ ಹುಚ್ಚ ಮತ್ತು ಬುದ್ದಿಹೀನ ಮಗು ಎಂದಿದ್ದರು, ಮತ್ತು ಐನಸ್ಟೀನ್’ರಿಗೆ 4 ವರ್ಷದವರಿಗೂ ಮಾತನಾಡಲು 7 ವರ್ಷದವರೆಗೂ ಓದಲು ಬರುತ್ತಿರಲಿಲ್ಲ.
ಲಿಯೋನಲ್ ಮೆಸ್ಸಿ ತಮ್ಮ ಪುಟ್’ಬಾಲ್ ಟ್ರೈನಿಂಗ್ ಹಣಕ್ಕಾಗಿ ಚಹಾ ಅಂಗಡಿಯಲ್ಲಿ ಸೇವನಕನಾಗಿ ಕೆಲಸ ಮಾಡುತ್ತಿದ್ದರು.
ಬಿಲ್ ಗೇಟ್ಸ್ ಕಾಲೇಜಿನಲ್ಲಿ ಫೇಲ್ ಆಗಿ ಕಾಲೇಜಿನಿಂದ ಹೊರಬಿದ್ದವರು. ಇವತ್ತಿನ ಜಗತ್ತಿನ ನಂಬರ್ ಒನ್ ಕುಬೇರರು.
KFC ಸಂಸ್ಥಾಪಕ ಕೊಲೊನೆಲ್ ಸ್ಯಾಂಡಸ್ ತನ್ನ 61ರ ವಯಸ್ಸಿನಲ್ಲಿ 1009 ಬಾರಿ ತನ್ನ ಕೈ ರುಚಿಯ ಚಿಕನ್ ಮಾಡಿ ಮಾರಲು ಹೋಗಿ ಸೋತಿದ್ದರು, ಆದರೆ ಪ್ರಯತ್ನ ನಿಲ್ಲಿಸಲಿಲ್ಲ.
ಸ್ಟೀವ್ ಜಾಬ್ಸ್ ಒಂದು ಕಾಲದಲ್ಲಿ ಗೆಳೆಯರ ಮನೆಯ ಮೇಲೆ ಮಲಗಿ ಎದ್ದು, ಊಟಕ್ಕಾಗಿ ದೇವಸ್ಥಾನದ ಉಚಿತ ಪ್ರಸಾದ ತಿನ್ನುತ್ತಿದ್ದರು. ಗೆಳೆಯರ ಮನೆಯಲ್ಲಿ ಆಪಲ್ ಕಂಪನಿ ಸ್ಥಾಪಿಸಿದರು. ನಂತರ ನಿಮಗೆ ಗೊತ್ತಿರುವ ಹಾಗೆ ಅವರು ಹಿಂತಿರುಗಿ ನೋಡಲೇ ಇಲ್ಲ.
ಜೆ.ಕೆ. ರೌಲಿಂಗರ ಹ್ಯಾರಿ ಪಾಟರ್ ಕೃತಿಯು 12ಬಾರಿ ಪಬ್ಲಿಷರ್’ಗಳಿಂದ ತಿರಸ್ಕ್ರುತವಾಗಿತ್ತು.ಆದ್ರೆ ಅವರು ಪ್ರಯತ್ನ ಬಿಡಲಿಲ್ಲ.
ಮೈಕಲ್ ಜೋರ್ಡಾನ್ ಹೈ ಸ್ಕೂಲ್ ಬಾಸ್ಕೆಟ್ ಬಾಲ್ ತಂಡದಿಂದ ಹೊರದಬ್ಬಲ್ಪಟ್ಟವರು.ಇಂದು ಜಗತ್ತಿನ ನಂಬರ್ ಒನ್ ಬಾಸ್ಕೆಟ್ ಬಾಲ್ ಆಟಗಾರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…
ಇಂದಿನ ಸ್ಮಾರ್ಟ್ ಫೋನ್ ಯುಗದಲ್ಲಿ ಮೊಬೈಲ್ ಚಾರ್ಜರ್ನ್ನು ಇನ್ನೊಬ್ಬರಿಂದ ಪಡೆಯುವುದು ಸಹಜ. ಇನ್ನೇನು ಸ್ವಿಚ್ ಆಫ್ ಆಗುತ್ತದೆ ಎನ್ನುವ ವೇಳೆ ಇನ್ನೊಬ್ಬರಿಂದ ಚಾರ್ಜರ್ ಕೇಳುತ್ತೇವೆ. ಆದರೆ ಇನ್ನು ಮುಂದೆ ಈ ರೀತಿ ಪಡೆಯುವಾಗ ಎಚ್ಚರದಿಂದ ಇರಿ. ಹೌದು, ಚಾರ್ಜರ್ ಪಡೆಯುವುದರಿಂದ ಏನು ಸಮಸ್ಯೆ ಎಂದು ಯೋಚಿಸುತ್ತಿದ್ದರೆ, ಈ ರೀತಿ ಚಾರ್ಜಿಂಗ್ ಕೇಬಲ್ ಪಡೆಯುವುದರಿಂದಲೂ ಮೊಬೈಲ್ ಗೆ ವೈರಸ್ ಬರುವ ಸಾಧ್ಯತೆಯಿದೆ ಎನ್ನುವ ಆಘಾತಕಾರಿ ವರದಿ ಹೊರ ಬಿದಿದ್ದೆ. ಐಬಿಎಂ ಸೆಕ್ಯುರಿಟಿಯ ಸಂಶೋಧನೆಯಲ್ಲಿ ಈ ಅಂಶ ಬಯಲಾಗಿದೆ. ಇನ್ನೊಬ್ಬರ…
ಈ ಬೀಜಗಳು ಅಧಿಕ ನಾರಿನಂಶವನ್ನು ಹೊಂದಿವೆ. ಈ ಬೀಜಗಳನ್ನು ನೆನೆಸಿದ ನೀರಿನ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳುಗಳಲ್ಲಿ ಜೀರ್ಣಗೊಂಡ ಆಹಾರದ ಚಲನೆ ಸುಲಭಗೊಳ್ಳುತ್ತದೆ. ಈ ನೀರಿನ ಸೇವನೆಯ ಇತರ ಮಹತ್ವಗಳನ್ನು ನೋಡೋಣ. ಚಿಯಾ ಬೀಜಗಳ ಸೇವನೆಯ ಆರೋಗ್ಯಕರ ಪ್ರಯೋಜನಗಳು: ತೂಕ ಇಳಿಕೆಗೆ ಅಪಾರ ನೆರವು ನೀಡುವ ಆರೋಗ್ಯಕರ ವಿಧವೆಂದರೆ ಆಹಾರದಲ್ಲಿ ನಾರಿನಂಶವನ್ನು ಹೆಚ್ಚಿಸುವುದು. ಇದಕ್ಕೆ ಉತ್ತಮ ಆಯ್ಕೆ ಚಿಯಾ ಬೀಜಗಳು. ಇವುಗಳಲ್ಲಿ ಕರಗದ ನಾರು, ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಕ್ಯಾಲ್ಸಿಯಂ, ಮ್ಯಾಂಗನೀಸ್, ಮೆಗ್ನೀಸಿಯಮ್ ಮತ್ತು ರಂಜಕ…
ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.
ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾರತದ ವಾಸ್ತು ಶಾಸ್ತ್ರ ಬಹಳ ಪುರಾತನವಾದುದು. ಇದು ಅಪ್ಪಟ ವೈಜ್ಞಾನಿಕ ಶಾಸ್ತ್ರ ಎನ್ನುವ ಅಭಿಪ್ರಾಯಗಳಿವೆ. ನಮ್ಮ ನಡವಳಿಕೆಗಳು, ಸ್ವಭಾವಗಳು ಈ ಶಕ್ತಿಗಳ ಮೇಲೆ ಅವಲಂಬಿತವಾಗಿರುತ್ತವೆ. ಹೀಗಾಗಿ, ಬಹುತೇಕ ಭಾರತೀಯರೆಲ್ಲರೂ ಈಗ ವಾಸ್ತು ಶಾಸ್ತ್ರದ ಮೊರೆ ಹೋಗುವುದು ಸಾಮಾನ್ಯವಾಗಿದೆ. ಭಾರತೀಯ ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಹೀಗೆ ಇದ್ದರೆ ಧನ ಪ್ರಾಪ್ತಿ ಸಿಗುತ್ತದೆ. ಭಾರತೀಯ ವಾಸ್ತುವಿನ ಕೆಲ ಪ್ರಮುಖ ಮಾಹಿತಿಗಳು ಇಲ್ಲಿವೆ… 1) ನಾಮಫಲಕ: ಮನೆಯ ಬಾಗಿಲಿನ ಹೊರಗೆ ನಾಮಫಲಕ ಇದ್ದರೆ…