ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..! ತುಂಬಾ ಸೋತವನನ್ನು ಕೇಳಿನೋಡಿ, ಇನ್ನಾಗಲ್ಲ ನಾನು ಸೋತು ಸುಣ್ಣ ಆಗ್ಬಿಟ್ಟಿದೀನಿ.. ಏನ್ ಮಾಡುದ್ರೂ ಕೈ ಹತ್ತುತಿಲ್ಲ.. ಏನ್ ಮಾಡ್ಬೇಕೋ ಗೊತ್ತಾಗ್ತಿಲ್ಲ ಅಂತ ಹೇಳ್ತಾರೆ.! ಅದೇ ಗೆದ್ದವರನ್ನು ಮಾತಾಡ್ಸಿ ನೋಡಿ. ಸೋತವನಿಗಿಂತ ಜಾಸ್ತಿ ಸಲ ಅವರೂ ಸೋತಿರ್ತಾರೆ..!
ಅಂತಹ ಸೋತು ಗೆದ್ದವರಲ್ಲಿ ಕೆಲವರ ಬಗ್ಗೆ ತಿಳಿಯೋಣ:-
ನಮ್ಮ ಡಾ. ಅಬ್ದುಲ್ ಕಲಾಂರವರು ಪೈಲಟ್ ಸಂದರ್ಶನದಲ್ಲಿ ತಿರಸ್ಕರಿಸಲಪಟ್ಟವರು, ಮುಂದೆ ಆದದ್ದೆಲ್ಲಾ ಇಂದು ಇತಿಹಾಸ.
ನರೇಂದ್ರ ಮೋದಿಯವರು ಚಿಕ್ಕವರಿದ್ದಾಗ ಚಹಾ ಮಾರುತ್ತಿದ್ದರು, ಅವರ ಸತತ ಪ್ರಯತದ ಫಲವಾಗಿ ಇಂದು ಅವರು ಭಾರತದ ಪ್ರಧಾನ ಮಂತ್ರಿಯಾಗಿದ್ದಾರೆ.
ಅಮಿತಾಬ್ ಬಚ್ಚನ್’ರಿಗೆ ಆಲ್ ಇಂಡಿಯಾ ರೇಡಿಯೋ ನಿನ್ನ ಧ್ವನಿ ಕರ್ಕಶವಾಗಿದೆ ಎಂದು ಕೆಲಸ ನಿರಾಕರಿಸುತ್ತು.
ಧೀರುಬಾಯಿ ಅಂಬಾನಿಯವರು ಒಂದು ಕಾಲದಲ್ಲಿ ಪೆಟ್ರೋಲ್ ಬಂಕ್’ನಲ್ಲಿ ಕೆಲಸ ಮಾಡುತ್ತಿದ್ದವರು. ಮುಂದೆ ಭಾರತದ ನಂಬರ್ ಒನ್ ಶ್ರೀಮಂತರಾದರು.
ಥಾಮಸ್ ಆಲ್ವಾ ಎಡಿಸನ್ ವಿದ್ಯುತ್ ಬಲ್ಬ್ ಕಂಡುಹಿಡಿಯಲು 10000 ಬಾರಿ ಪ್ರಯತ್ನ ಪಟ್ಟು ಸೋತಿದ್ದರು, ಆದರೆ ಪ್ರಯತ್ನ ಬಿಡಲಿಲ್ಲ..
ಆಲ್ಬರ್ಟ್ ಐನಸ್ಟೀನ್’ರ ಶಾಲಾ ಶಿಕ್ಷಕಿ ಇವನೊಬ್ಬ ಹುಚ್ಚ ಮತ್ತು ಬುದ್ದಿಹೀನ ಮಗು ಎಂದಿದ್ದರು, ಮತ್ತು ಐನಸ್ಟೀನ್’ರಿಗೆ 4 ವರ್ಷದವರಿಗೂ ಮಾತನಾಡಲು 7 ವರ್ಷದವರೆಗೂ ಓದಲು ಬರುತ್ತಿರಲಿಲ್ಲ.
ಲಿಯೋನಲ್ ಮೆಸ್ಸಿ ತಮ್ಮ ಪುಟ್’ಬಾಲ್ ಟ್ರೈನಿಂಗ್ ಹಣಕ್ಕಾಗಿ ಚಹಾ ಅಂಗಡಿಯಲ್ಲಿ ಸೇವನಕನಾಗಿ ಕೆಲಸ ಮಾಡುತ್ತಿದ್ದರು.
ಬಿಲ್ ಗೇಟ್ಸ್ ಕಾಲೇಜಿನಲ್ಲಿ ಫೇಲ್ ಆಗಿ ಕಾಲೇಜಿನಿಂದ ಹೊರಬಿದ್ದವರು. ಇವತ್ತಿನ ಜಗತ್ತಿನ ನಂಬರ್ ಒನ್ ಕುಬೇರರು.
KFC ಸಂಸ್ಥಾಪಕ ಕೊಲೊನೆಲ್ ಸ್ಯಾಂಡಸ್ ತನ್ನ 61ರ ವಯಸ್ಸಿನಲ್ಲಿ 1009 ಬಾರಿ ತನ್ನ ಕೈ ರುಚಿಯ ಚಿಕನ್ ಮಾಡಿ ಮಾರಲು ಹೋಗಿ ಸೋತಿದ್ದರು, ಆದರೆ ಪ್ರಯತ್ನ ನಿಲ್ಲಿಸಲಿಲ್ಲ.
ಸ್ಟೀವ್ ಜಾಬ್ಸ್ ಒಂದು ಕಾಲದಲ್ಲಿ ಗೆಳೆಯರ ಮನೆಯ ಮೇಲೆ ಮಲಗಿ ಎದ್ದು, ಊಟಕ್ಕಾಗಿ ದೇವಸ್ಥಾನದ ಉಚಿತ ಪ್ರಸಾದ ತಿನ್ನುತ್ತಿದ್ದರು. ಗೆಳೆಯರ ಮನೆಯಲ್ಲಿ ಆಪಲ್ ಕಂಪನಿ ಸ್ಥಾಪಿಸಿದರು. ನಂತರ ನಿಮಗೆ ಗೊತ್ತಿರುವ ಹಾಗೆ ಅವರು ಹಿಂತಿರುಗಿ ನೋಡಲೇ ಇಲ್ಲ.
ಜೆ.ಕೆ. ರೌಲಿಂಗರ ಹ್ಯಾರಿ ಪಾಟರ್ ಕೃತಿಯು 12ಬಾರಿ ಪಬ್ಲಿಷರ್’ಗಳಿಂದ ತಿರಸ್ಕ್ರುತವಾಗಿತ್ತು.ಆದ್ರೆ ಅವರು ಪ್ರಯತ್ನ ಬಿಡಲಿಲ್ಲ.
ಮೈಕಲ್ ಜೋರ್ಡಾನ್ ಹೈ ಸ್ಕೂಲ್ ಬಾಸ್ಕೆಟ್ ಬಾಲ್ ತಂಡದಿಂದ ಹೊರದಬ್ಬಲ್ಪಟ್ಟವರು.ಇಂದು ಜಗತ್ತಿನ ನಂಬರ್ ಒನ್ ಬಾಸ್ಕೆಟ್ ಬಾಲ್ ಆಟಗಾರ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.
ಐಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ 4ನೇ ಸ್ಥಾನ ಪಡೆದ ವಿದ್ಯಾರ್ಥಿನಿ ಒಬ್ಬಳಿಗೆ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಡಿಸಿಪಿ ಆಗುವ ಯೋಗ ಒದಗಿ ಬಂದಿದೆ. ಈ ಸಾಧನೆ ಮಾಡಿರುವ ವಿಧ್ಯಾರ್ಥಿನಿಯ ಹೆಸರು ರೀಚಾ ಸಿಂಗ್ ಎಂದು. ಈ ಪ್ರತಿಭಾನ್ವಿತ ವಿಧ್ಯಾರ್ಥಿನಿಯ ಸಾಧನೆಯನ್ನು ಶ್ಲಾಘಿಸುವ ಸಲುವಾಗಿ ಒಂದು ದಿನದ ಮಟ್ಟಿಗೆ ಕೊಲ್ಕತ್ತಾ ಉಪ ಪೊಲೀಸ್ ಕಮಿಷನರ್ ಆಗುವ ಅವಕಾಶ ನೀಡಲಾಗಿತ್ತು. ಕೊಲ್ಕತ್ತಾದ ಜಿ.ಡಿ. ಬಿರ್ಲಾ ಸೆಂಟರ್ ಫಾರ್ ಎಜುಕೇಷನ್ನಲ್ಲಿ ವಿಧ್ಯಾಭ್ಯಾಸ ಮಾಡಿರೋ ರಿಚಾ, ಪ್ಲಸ್ 2 ಪರೀಕ್ಷೆಯಲ್ಲಿ ಶೇ. 99.25…
ಚುನಾವಣೆಗೂ ಮುನ್ನವೇ ಹಿರಿಯೂರು ನಗರಸಭೆಯಲ್ಲಿ ಜೆಡಿಎಸ್ ಖಾತೆ ತೆರೆದಿದ್ದು, ಜೆಡಿಎಸ್ ಅಭ್ಯರ್ಥಿ ನಗರಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಏಳನೇ ವಾರ್ಡಿನ ಪಾಂಡುರಂಗ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮೇ 29 ರಂದು ನಗರಸಭೆ ಚುನಾವಣೆ ನಡೆಯಬೇಕಿತ್ತು. ಈ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಪಾಂಡುರಂಗ ಅವರು ನಾಮಪತ್ರ ಸಲ್ಲಿಸಿದ್ದರು. ಇವರ ಪ್ರತಿಸ್ಪರ್ಧಿಯಾಗಿ ಪಕ್ಷೇತರ ಅಭ್ಯರ್ಥಿ ಈರಲಿಂಗೇಗೌಡ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾವಾಗಿತ್ತು. ಈರಲಿಂಗೆಗೌಡ ಚುನಾವಣೆಯಲ್ಲಿ ನನಗೆ ಸ್ಪರ್ಧಿಸಲು ಇಷ್ಟವಿಲ್ಲ ಎಂದು ಹೇಳಿ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ….
2018ರ ಮೊದಲ ದಿನದ ಪ್ರಕಾರ ವಿಶ್ವದಲ್ಲಿ 3,86,000 ಲಕ್ಷ ಶಿಶುಗಳ ಜನನವಾಗಿದೆ. ಆದ್ರೆ ಇದರಲ್ಲಿ ಭಾರತದ ಪಾಲು 69,070. ಈ ಮೂಲಕ ಈ ವರ್ಷದ ಮೊದಲ ದಿನ ಹೆಚ್ಚು ಮಕ್ಕಳು ಜನಿಸಿದ ದೇಶದ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ ಲಭಿಸಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…