ಉಪಯುಕ್ತ ಮಾಹಿತಿ

ಲೈಫಲ್ಲಿ ಹೇಗೆ ಗೆಲ್ಲಬೇಕು ಅನ್ನೋರು..! ಮಿಸ್ ಮಾಡದೇ ಈ ಲೇಖನ ಓದಿ…

1398

ಸೋಲು.. ಯಾರಿಗಾಗಿಲ್ಲ..? ಎಷ್ಟು ಜನ ಎದುರಿಸಿಲ್ಲ..? ಸೋಲದೇ ಇದ್ದವನು ಗೆದ್ದ ಉದಾಹರಣೇನೇ ಇಲ್ಲ..! ಇವತ್ತು ಇಡೀ ಪ್ರಪಂಚದಲ್ಲೇ ವೇಗವಾಗಿ ಓಡೋನು ಅನುಸ್ಕೊಂಡಿರೋ ಉಸೇನ್ ಬೋಲ್ಟ್ ಸಹ, ಸೋತು, ಬಿದ್ದು ಎದ್ದು ಈಗ ಗೆಲ್ತಾ ಇರೋದು.. ಸೋತಾಗ ಸತ್ತೆ ಅನ್ಕೊಂಡ್ರೆ ನೀವು ಶಾಶ್ವತವಾಗಿ ಸೋತಹಾಗೆ..! ಸೋತಾಗ, ಇದ್ಯಾವ ಸೋಲು, ನಾನು ಗೆದ್ದೇ ಗೆಲ್ತೀನಿ ಅನ್ಕೊಂಡ್ರೆ ಮಾತ್ರ ಲೈಫ್ ಜಿಂಗಾಲಾಲ..!

ಜೀವನ ಹೆಂಗಿರುತ್ತೆ ಗೊತ್ತಾ..? ಎಂತವರನ್ನೆ ಕೇಳಿ ನೋಡಿ, ಸಾಕಾಗಿದೆ ಅನ್ನೋ ಉತ್ತರ ಕೊಡ್ತಾರೆ.. ಅವನು ರಸ್ತೇಲಿ ಭಿಕ್ಷೆ ಬೇಡೋನಾದ್ರೂ ಅಷ್ಟೆ, ಆಡಿ ಕಾರಲ್ಲಿ ಜುಮ್ ಅಂತ ಹೋಗೋನಾದ್ರೂ ಅಷ್ಟೆ..! ಅವರವರಿಗೆ ಅವರವರ ಸಮಸ್ಯೆಗಳು.. ಹಂಗಂತ ಸಮಸ್ಯೆಗಳನ್ನ ತಲೆ ಮೇಲೆ ಹೊತ್ಕೊಂಡು ಕೂತ್ರೆ ಸಮಸ್ಯೆ ಕಮ್ಮಿ ಆಗೋದೇ ಇಲ್ಲ..! ಸಮಸ್ಯೆ ಬರೋಕೆ ಮುಂಚೇನೇ ಅದನ್ನ ಹೆದರಿಸಿ ಓಡ್ಸೋ ಪ್ರಯತ್ನ ಮಾಡಬೇಕು. ಸಾಧ್ಯ ಆಗಲೇ ಇಲ್ಲ, ಸಮಸ್ಯೆ ಆಗೇ ಹೋಯ್ತು ಅಂದಾಗ ಅದನ್ನು ಎದುರಿಸೋ ತಾಕತ್ತು ಇರಬೇಕು.. ಐಸ್ ಕ್ರೀಮ್ ತಿನ್ನಬೇಕಾದ್ರೆ ಎಂಜಾಯ್ ಮಾಡ್ಕೊಂಡು ತಿನ್ನೋರು ಶೀತ ಆದ್ರೆ ಮಾತ್ರೆ ತಿನ್ನೋಕೂ ರೆಡಿ ಇರಬೇಕು..! ಬರೀ ಐಸ್ ಕ್ರೀಂ ಬೇಕು, ಶೀತ ಬೇಡ ಅಂದ್ರೆ ಆಗಲ್ಲ.. ಹಾಗೇನೇ, ಬರೀ ಗೆಲುವೇ ಬೇಕು, ಸೋಲು ಬರಲೇಬಾರದು ಅಂದ್ರೆ ಸಾಧ್ಯವೇ ಇಲ್ಲ..! ಇವತ್ತು ಗೆದ್ದವರೆಲ್ಲಾ ಸೋತು ಸೋತು ಸೋತು ಗೆದ್ದವರು..! ಗೆಲುವಿನ ಹಿಂದೆ ಸೋಲಿನ ಸರಮಾಲೆಗಳಿರುತ್ತೆ.

ಕೆಲವರು ಏನೋ ಮಾಡ್ಬೇಕು ಅಂತ ಹೋಗ್ತಾರೆ, ಆದ್ರೆ ಕೈ ಸುಟ್ಟುಕೊಂಡು ಸುಮ್ಮನಾಗಿಬಿಡ್ತಾರೆ.. ಒಂದು ಇಡ್ಲಿ ಅಂಗಡಿ ಓಪನ್ ಮಾಡೋನು ಮೊದಲ ದಿನವೇ 1000 ಇಡ್ಲಿ ಸೇಲ್ ಆಗಬೇಕು ಅಂತ ಯೋಚನೆ ಮಾಡೋದ್ರಲ್ಲಿ ತಪ್ಪಿಲ್ಲ..! ಆದ್ರೆ ಆಗಿಲ್ಲ ಅಂತ ಮಾರನೇ ದಿನವೇ ಅಂಗಡಿ ಮುಚ್ಚಿದ್ರೆ ಹೇಗೆ..? ಇವತ್ತು ಇಡ್ಲಿ ತಿಂದ ಹತ್ತಾರು ಜನ ನಾಳೆ ನೂರಾರು ಜನರಿಗೆ ಹೇಳಬೇಕು. ಅವರು ನಿಮ್ಮ ಹೋಟೆಲ್ ಹುಡುಕಿ ಬರಬೇಕು.. ಅವರಿಗೆ ನೀವು ಕೊಟ್ಟ ಇಡ್ಲಿ ಇಷ್ಟ ಆಗಬೇಕು. ಮತ್ತೆ ಅವರು ಮತ್ತಷ್ಟು ಜನರಿಗೆ ಹೇಳಬೇಕು.. ಹೀಗೆ ಮಾಡಿದಾಗ ಮಾತ್ರ ಸಾವಿರ ಇಡ್ಲಿ ಮಾರಬೇಕು ಅನ್ಕೊಂಡೋರು ಎರಡು ಸಾವಿರ ಇಡ್ಲಿ ಮಾರೋಕೆ ಸಾಧ್ಯ..! ಮೊದಲ ದಿನ ಅನ್ಕೊಂಡಷ್ಟು ಆಗದೇ ಇರಬಹುದು, ಆದ್ರೆ ಮುಂದೊಂದು ದಿನ ಅನ್ಕೊಂಡಿದ್ದಕ್ಕಿಂತ ಜಾಸ್ತಿ ಆಗುತ್ತೆ..! ಅಲ್ಲಿ ತನಕ ಕಾಯೋ ತಾಳ್ಮೆ ಇರಬೇಕು. ಫಸ್ಟ್ ಡೇ ಆಗಿಲ್ಲ ಅಂದಮಾತ್ರಕ್ಕೆ ಅದು ಸೋಲಲ್ಲ..!

ನೆನಪಿಟ್ಕೊಳಿ ಸೋಲು ನಿಮಗೆ ನಿಮ್ಮವರು ಯಾರು ಅನ್ನೊದು ಪರಿಚಯಿಸುತ್ತೆ..! ಸೋತಾಗ ನಿಮ್ಮ ಜೊತೆಗೆ ಯಾರಿರ್ತಾರೋ ಅವರು ಮಾತ್ರ ಸಾಯೋ ತನಕ ಜೊತೆಗಿರ್ತಾರೆ.. ನೀವು ಸೋತು ಗೆದ್ದಾಗ ಮಾತ್ರ ಪ್ರಪಂಚ ಏನು ಅಂತ ನಿಮಗೆ ಅರ್ಥ ಆಗೋದು.. ಗೆಲುವು ಈಸಿಯಾಗಿ ಸಿಕ್ಕಿದ್ರೆ ಅಷ್ಟೆ ಬೇಗ ಅದು ನಿಮ್ಮ ಕೈ ಜಾರಿ ಹೋಗುತ್ತೆ.. ಸೋತು ಗೆದ್ದವನಿಗೆ ಮಾತ್ರ ಗೆಲುವು ಉಳಿಸ್ಕೊಳೋ ಐಡಿಯಾ ಇರುತ್ತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

  • ಸುದ್ದಿ

    ಮೊಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ..!

    ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್​ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್​ ಬ್ಲಾಕ್​ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….

  • ಸುದ್ದಿ

    ಈ ʼಜಿಮ್ʼ ಗೆ ಹೋದವರಿಗೆ ಶಾಕಿಂಗ್‌ ಸುದ್ದಿ….ಆರೋಗ್ಯಕ್ಕೆ ತಪ್ಪಿದಲ್ಲ ಕಂಟಕ..ಇದನ್ನೊಮ್ಮೆ ಓದಿ…..!

    ಬೆಂಗಳೂರಿನಲ್ಲಿ ಜಿಮ್ ಗೆ ಬರುವವರಿಗೆ ಹಾನಿಕಾರಕ ಔಷಧ ಕೊಡುತ್ತಿದ್ದ ಜಿಮ್ ಟ್ರೈನರ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ 4 ನೇ ಮುಖ್ಯರಸ್ತೆಯಲ್ಲಿರುವ ಜಿಮ್ ನಲ್ಲಿ ಫಿಟ್ನೆಸ್ ಗಾಗಿ ಬರುತ್ತಿದ್ದವರಿಗೆ ದೇಹ ಹುರಿಗೊಳಿಸಲು ಮತ್ತು ತೆಳ್ಳಗಾಗಲು ಜಿಮ್ ಟ್ರೈನರ್ ನಿಷೇಧಿತ ಔಷಧ ಕೊಡುತ್ತಿದ್ದ. ನಿಷೇಧಿತ ಡ್ರಗ್ಸ್ ಗಳನ್ನು ಬೇರೆ ಕಡೆಯಿಂದ ತರಿಸಿ ಕೊಡುತ್ತಿದ್ದ. ಜಿಮ್ ಗೆ ಬರುತ್ತಿದ್ದ ಕೆಲವರಿಗೆ ಈ ನಿಷೇಧಿತ ಔಷಧ ಸೇವಿಸಿದ್ದರಿಂದ ಆರೋಗ್ಯದ ಸಮಸ್ಯೆ ಎದುರಾಗಿದೆ. ಕೆಲವರಿಗೆ ಪುರುಷತ್ವ ಕಡಿಮೆಯಾಗಿದೆ ಎನ್ನಲಾಗಿದೆ. ಆರೋಗ್ಯ ಸಮಸ್ಯೆ ಕಾಣಿಸಿಕೊಂಡವರಿಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಸಿಗರೇಟ್ ಚಟದಿಂದ ಹೊರಗೆ ಬರಲು ಈ ಜ್ಯೂಸ್ ಕುಡಿಯಿರಿ ಸಾಕು.

    ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…

  • ಜ್ಯೋತಿಷ್ಯ

    ವಿಘ್ನ ವಿನಾಯಕನನ್ನು ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…

  • ಸುದ್ದಿ

    ರಮ್ಯಾ ಎಲ್ಲಿದಿಯಮ್ಮಾ? ನಟಿ ಕಮ್ ರಾಜಕಾರಣಿ ರಮ್ಯಾ ಕಾಲೆಳೆದ ಶಿಲ್ಪಾ ಗಣೇಶ್!

    ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಗಳನ್ನು ಮಾಡುತ್ತಾ ಚುನಾವಣಾ ಪ್ರಚಾರದ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದ ನಟಿ ಕಮ್ ರಾಜಕಾರಣಿ ರಮ್ಯಾ ಅವರಿಗೆ ಶಿಲ್ಪಾ ಗಣೇಶ್ ಅವರು ಕಾಲೆಳೆದಿದ್ದಾರೆ. ದೇಶಾದ್ಯಂತ ಬಿಜೆಪಿ ಭರ್ಜರಿ ಜಯ ಗಳಿಸಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ನಟಿ ರಮ್ಯಾಗೆ ಶಿಲ್ಪಾ ಗಣೇಶ್ ಅವರು ಟ್ವೀಟ್ ಮಾಡಿ ರಮ್ಯಾ ಎಲ್ಲಿದಿಯಮ್ಮಾ? ಎಲ್ಲಿ ನಿಮ್ಮ ಅಧ್ಯಕ್ಷ ರಾಹುಲ್? ಎಲ್ಲಿ ನಿಮ್ಮ ಫೇಕ್ ಅಕೌಂಟ್ ಸೈನ್ಯ? ಎಲ್ಲಿ ನಿಮ್ಮ ತಲೆಬುಡವಿಲ್ಲದ…