ಸುದ್ದಿ

ಕಮಲದ ಕಾಳುಗಳನ್ನು ತಿನ್ನುವುದರಿಂದ ಬೇಗ ವಯಸ್ಸಾಗುವುದಿಲ್ಲವಂತೆ, ಇದನ್ನು ಎಗೆ ಉಪಯೋಗಿಸುವುದೆಂದು ತಿಳಿಯಿರಿ,.!

88

ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ.

ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.
ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್ ನಂತಹ ಲೋಹ ಧಾತುಗಳು ಪುಷ್ಕಳವಾಗಿ ಇರುತ್ತವೆ.

ಈ ಬೀಜಗಳಲ್ಲಿ ಎಲ್ ಐ ಸೋಯಾಸ್ಪರೆಲ್ ಮಿಥೈಲ್ ಟ್ರಾನ್ಸ್ ಫೆರೇಜ್ ಎಂಬ ಎಂಜೈಮ್ ಇದೆ. ಇದು ನಮ್ಮಲ್ಲಿ ಬಲಹೀನವಾದ ಕಣಜಾಲವನ್ನು ತುಂಬಾ ವೇಗವಾಗಿ ರಿಪೇರಿ ಮಾಡುತ್ತದೆ. ಅದರಿಂದಾಗಿಯೇ ಇವುಗಳನ್ನು ತಿನ್ನುವವರು ಬಹಳಷ್ಟು ಕಾಲ ಯೌವನದ ಹುಮ್ಮಸ್ಸನ್ನು ಹೊಂದಿರುತ್ತಾರೆ.

ಲೋಟಸ್ ಬೀಜಗಳಲ್ಲಿನ ಈ ಗುಣದ ಕಾರಣದಿಂದಾಗಿ ಬಹಳಷ್ಟು ಕಾಸ್ಮೆಟಿಕ್ ಕಂಪನಿಗಳು ಸಿದ್ಧಪಡಿಸುವ ಔಷಧಗಳಲ್ಲಿ ಇದನ್ನು ಬಳಸಲಾಗುತ್ತದೆ. ಈ ಕಾಳುಗಳಲ್ಲಿ ಲಭ್ಯವಾಗುವ ಕಿಂಪ್ ಫೆರಾಲ್ ಎಂಬ ಫ್ಲೇವನಾಯ್ಡ್ ಪೋಷಕವು ದವಡೆಯಲ್ಲಿ ಉಂಟಾಗುವಂತಹ ನೋವು, ಬಾವು, ಉರಿಯನ್ನು ಸಮರ್ಥವಾಗಿ ನಿವಾರಿಸಿ ದಂತಗಳ ಆರೋಗ್ಯ ಚೆನ್ನಾಗಿರುವಂತೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…

  • ಸುದ್ದಿ

    ಪ್ರಧಾನಿ ಮೋದಿ ಹೆಲಿಕಾಪ್ಟರ್ ನಿಂದ ಇಳಿಸಲಾಗಿದ್ದ ಟ್ರಂಕ್ ನಲ್ಲಿ ಇದ್ದಿದೇನು.?ಕೊನೆಗೆ ಬಹಿರಂಗ ಆಯ್ತು ಆ ರಹಸ್ಯ!?

    ಲೋಕಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್ 9ರಂದು ಚಿತ್ರದುರ್ಗಕ್ಕೆ ಭೇಟಿ ನೀಡಿದ್ದು, ಅವರಿದ್ದ ಹೆಲಿಕಾಪ್ಟರ್ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಬಂದಿಳಿದ ವೇಳೆ ಅದರಲ್ಲಿದ್ದ ಟ್ರಂಕ್ ಒಂದನ್ನು ತರಾತುರಿಯಲ್ಲಿ ಸಾಗಿಸಲಾಗಿತ್ತು. ಮೂರ್ನಾಲ್ಕು ಮಂದಿ ಈ ಟ್ರಂಕ್ ಹೊತ್ತುಕೊಂಡು ಹೋಗಿ ಅಲ್ಲಿಯೇ ನಿಲ್ಲಿಸಿದ್ದ ಇನ್ನೋವಾ ಒಂದರಲ್ಲಿ ಇಟ್ಟಿದ್ದರು. ಬಳಿಕ ಆ ವಾಹನ ಕ್ಷಣಾರ್ಧದಲ್ಲಿ ಶರವೇಗದಲ್ಲಿ ಸಾಗಿ ಹೋಗಿತ್ತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚುನಾವಣೆಯಲ್ಲಿ ಬಳಸಲು ಈ ಟ್ರಂಕ್ ನಲ್ಲಿ ಅಪಾರ ಹಣವನ್ನು ತರಲಾಗಿದೆ…

  • inspirational

    ಮಗಳನ್ನು ಸರ್ಕಾರಿ ಅಂಗನವಾಡಿಗೆ ಸೇರಿಸಿ ಮಾದರಿಯಾದ ಕೊಡಗು SP..!

    ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ  ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್‍ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್‍ಪಿ ಪುತ್ರಿ ಖುಷಿ ಸಹ ಪಾಠ…

  • ಸ್ಪೂರ್ತಿ

    ಹೆಣ್ಮಕ್ಕಳು ತಂದೆಯನ್ನೇ ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ.!

    ಪ್ರತಿ ತಂದೆ ತಾಯಿಗಳಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ, ಮಕ್ಕಳು ಕೂಡ ಅಷ್ಟೇ ತಂದೆ ತಾಯಿಯನ್ನು ಹೆಚ್ಚು ಇಷ್ಟಪಡುತ್ತಾರೆ. ವಿಶೇಷವೇನೆಂದರೆ ಹೆಣ್ಮಕ್ಕಳು ತಂದೆಯನ್ನು ಅತಿ ಹೆಚ್ಚು ಇಷ್ಟ ಪಡುತ್ತಾರೆ ಯಾಕೆ ಗೊತ್ತಾ.? ಈ ಕಾರಣಕ್ಕೆ ತಂದೆಯನ್ನು ಹೆಣ್ಮಕ್ಕಳು ಹೆಚ್ಚು ಇಷ್ಟ ಪಡೋದು. ಪ್ರತಿ ತಂದೆಗಳು ತನ್ನ ಹೆಂಡತಿಗಿಂತ ಮಗಳಿಗೆ ಹೆಚ್ಚು ಅಧ್ಯಾತೆ ಕೊಡುತ್ತಾರೆ, ಹಾಗು ಹೆಚ್ಚು ಪ್ರೀತಿಸುತ್ತಾರೆ, ತನ್ನ ತಂದೆಗೆ ಮಗಳೇ ಸರ್ವಸ್ವ ಆಗಿರುತ್ತಾಳೆ. ಅಷ್ಟೇ ಅಲ್ಲದೆ ಈ ಕಾರಣಗಳು ಕೂಡ ತಂದೆಯನ್ನು ಹೆಚ್ಚು ಇಷ್ಟಪಡುವಂತೆ ಮಾಡುತ್ತವೆ. ಪ್ರತಿ…

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…