ಸುದ್ದಿ

ಕಮಲದ ಕಾಳುಗಳನ್ನು ತಿನ್ನುವುದರಿಂದ ಬೇಗ ವಯಸ್ಸಾಗುವುದಿಲ್ಲವಂತೆ, ಇದನ್ನು ಎಗೆ ಉಪಯೋಗಿಸುವುದೆಂದು ತಿಳಿಯಿರಿ,.!

89

ಬಹಳಷ್ಟು ಜನರಿಗೆ ಕಮಲದ ಕಾಳು ಎಂದಾಕ್ಷಣ ಹೊಸತು ಎನಿಸುತ್ತದೆ. ಆದರೆ ತಾವರೆ ಹೂವುಗಳಿಂದ ಈ ಬೀಜ ಲಭ್ಯವಾಗುತ್ತದೆ. ಇದನ್ನು ಕೆಲವರು ಲೋಟಸ್ ಸೀಡ್ಸ್ ಮತ್ತೆ ಕೆಲವರು ಲೋಟಸ್ ನಟ್ಸ್ ಎಂದು ಕರೆಯುತ್ತಾರೆ.

ಇದನ್ನು ಸಾರಿನಲ್ಲಿ ಕೆಲವರು ಬಳಸುವುದುಂಟು. ಈ ಬೀಜಗಳನ್ನು ಒಣಗಿಸಿ ಔಷಧ ತಯಾರಿಕೆಯಲ್ಲಿ ಬಳಸಲಾಗುತ್ತದೆ. ಪ್ರಮುಖವಾಗಿ ಚೀನಿಯರು ಈ ಬೀಜಗಳಿಂದ ತಮ್ಮ ಸಂಪ್ರದಾಯ ಔಷಧಗಳನ್ನು ತಯಾರಿಸುತ್ತಾರೆ.
ಈ ಬೀಜಗಳಿಂದ ಸಾಕಷ್ಟು ಪೋಷಕಗಳು ಲಭ್ಯವಾಗುತ್ತವೆ. ಇವುಗಳಲ್ಲಿ ಪ್ರೋಟೀನ್ ನೊಂದಿಗೆ ಮೆಗ್ನೀಶಿಯಂ, ಪೊಟಾಶಿಯಂ, ಫಾಸ್ಪರಸ್ ನಂತಹ ಖನಿಜಗಳು, ಐರನ್, ಜಿಂಕ್ ನಂತಹ ಲೋಹ ಧಾತುಗಳು ಪುಷ್ಕಳವಾಗಿ ಇರುತ್ತವೆ.

ಈ ಬೀಜಗಳಲ್ಲಿ ಎಲ್ ಐ ಸೋಯಾಸ್ಪರೆಲ್ ಮಿಥೈಲ್ ಟ್ರಾನ್ಸ್ ಫೆರೇಜ್ ಎಂಬ ಎಂಜೈಮ್ ಇದೆ. ಇದು ನಮ್ಮಲ್ಲಿ ಬಲಹೀನವಾದ ಕಣಜಾಲವನ್ನು ತುಂಬಾ ವೇಗವಾಗಿ ರಿಪೇರಿ ಮಾಡುತ್ತದೆ. ಅದರಿಂದಾಗಿಯೇ ಇವುಗಳನ್ನು ತಿನ್ನುವವರು ಬಹಳಷ್ಟು ಕಾಲ ಯೌವನದ ಹುಮ್ಮಸ್ಸನ್ನು ಹೊಂದಿರುತ್ತಾರೆ.

ಲೋಟಸ್ ಬೀಜಗಳಲ್ಲಿನ ಈ ಗುಣದ ಕಾರಣದಿಂದಾಗಿ ಬಹಳಷ್ಟು ಕಾಸ್ಮೆಟಿಕ್ ಕಂಪನಿಗಳು ಸಿದ್ಧಪಡಿಸುವ ಔಷಧಗಳಲ್ಲಿ ಇದನ್ನು ಬಳಸಲಾಗುತ್ತದೆ. ಈ ಕಾಳುಗಳಲ್ಲಿ ಲಭ್ಯವಾಗುವ ಕಿಂಪ್ ಫೆರಾಲ್ ಎಂಬ ಫ್ಲೇವನಾಯ್ಡ್ ಪೋಷಕವು ದವಡೆಯಲ್ಲಿ ಉಂಟಾಗುವಂತಹ ನೋವು, ಬಾವು, ಉರಿಯನ್ನು ಸಮರ್ಥವಾಗಿ ನಿವಾರಿಸಿ ದಂತಗಳ ಆರೋಗ್ಯ ಚೆನ್ನಾಗಿರುವಂತೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಡುಗೆ ಮಾಡಲು ಹೊಲದಲ್ಲಿ ಕ್ಯಾರೆಟ್ ಕಿತ್ತಾಗ, ಅದರಲ್ಲಿ ಇದ್ದ ವಸ್ತುವನ್ನು ನೋಡಿ ಶಾಕ್ ಆದ ಮಹಿಳೆ.

    ಸ್ವೀಡನ್ ದೇಶಕ್ಕೆ ಸೇರಿದ ಲೀನಾ ಅನ್ನುವ ಮಹಿಳೆ 16 ವರ್ಷಗಳ ಹಿಂದೆ ತನ್ನ ಮನೆಯಲ್ಲಿ ಇದ್ದಾಗ ತನ್ನ ಮದುವೆಯ ದಿನ ಗಂಡ ಕೊಡಿಸಿದ್ದ ಅಮೂಲ್ಯವಾದ ವಸ್ತುವನ್ನ ಕಳೆದುಕೊಳ್ಳುತ್ತಾಳೆ. ಇನ್ನು ಅದೂ ವೆಡ್ಡಿಂಗ್ ರಿಂಗ್ ಮತ್ತು ದುಬಾರಿ ಬೆಲೆಯ ವಜ್ರದ ಉಂಗುರ ಆದ್ದರಿಂದ ತುಂಬಾ ಬೇಜಾರು ಮಾಡಿಕೊಂಡು ಕಣ್ಣೀರು ಹಾಕುತ್ತ ಮಕ್ಕಳ ಜೊತೆ ಮನೆಯ ತುಂಬಾ ಹುಡುಕಿದಳು ಲೀನಾ, ಆದರೆ ಎಷ್ಟೇ ಹುಡುಕಿದರೂ ಕೂಡ ಆ ಉಂಗುರ ಮಾತ್ರ ಸಿಗಲೇ ಇಲ್ಲ. ಹೀಗೆ 16 ವರ್ಷ ಕಳೆದ ನಂತರ…

  • inspirational

    ತಣ್ಣೀರು ಸ್ನಾನದ ಉಪಯೋಗಗಳು ಗೊತ್ತಾದ್ರೆ, ನೀವ್ ತಣ್ಣೀರು ಸ್ನಾನ ಮಾಡೋದಕ್ಕೆ ಶುರುಮಾಡ್ತೀರಾ..!

    ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.

  • ದೇಶ-ವಿದೇಶ, ವಿಸ್ಮಯ ಜಗತ್ತು

    ಮಹಿಳೆಯರಿಗೆ ವಾಸಿಸಲು ಅತ್ಯಂತ ಕಷ್ಟಕರವಾದ ದೇಶಗಳು ಯಾವುದು ಗೊತ್ತಾ..? ತಿಳಿಯಲು ಈ ಲೇಖನ ಓದಿ…

    ಇದು ಬಹುಶಃ ಅತ್ಯಂತ ಅಪಾಯಕಾರಿ ರಾಷ್ಟ್ರವಾಗಿದ್ದು, ಮಹಿಳೆಯರಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ದಾಳಿಯನ್ನು (Acid Attack )ಹೊಂದಿದೆ ಮತ್ತು ಅವುಗಳಲ್ಲಿ ಹೆಚ್ಚಿನವು ನ್ಯಾಯವನ್ನು ಪಡೆಯುವುದಿಲ್ಲ .ಈ ದೇಶದಲ್ಲಿ 2015 ರಲ್ಲಿ ಸುಮಾರು 45,000 ದೌರ್ಜನ್ಯ ಪ್ರಕರಣಗಳು ವರದಿಯಾಗಿವೆ.

  • inspirational

    ಗ್ರೀನ್ ಟೀ ಆರೋಗ್ಯಕರ ಪ್ರಯೋಜನಗಳು

    ಗ್ರೀನ್ ಟೀ ಅನ್ನು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಕಳೆದ ಕೆಲವು ವರ್ಷಗಳಲ್ಲಿ, ಬದಲಾಗುತ್ತಿರುವ ಜೀವನಶೈಲಿಯ ಪರಿಣಾಮದಿಂದಾಗಿ ಒತ್ತಡ ಹೆಚ್ಚಾಗುತ್ತಿದ್ದು, ಗ್ರೀನ್ ಟೀ ಕುಡಿಯುವ ಪ್ರವೃತ್ತಿ ವೇಗವಾಗಿ ಹೆಚ್ಚಾಗಿದೆ. ಪ್ರತಿದಿನ ನಿಗದಿತ ಪ್ರಮಾಣದ ಗ್ರೀನ್ ಟೀ ಸೇವಿಸುವುದರಿಂದ ನಿಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ.  ಗ್ರೀನ್ ಟೀ ಆರೋಗ್ಯಕ್ಕೆ ಪ್ರಯೋಜನಕಾರಿ ಎಂಬುದನ್ನು ಹಲವು ಸಂಶೋಧನೆಗಳು ಪತ್ತೆ ಹಚ್ಚಿವೆ. ಆದರೆ ಎಚ್ಚರ! ಅತಿಯಾದ ಗ್ರೀನ್ ಟೀ ಸೇವನೆ ನಿಮ್ಮ ದೇಹಕ್ಕೆ ಹಾನಿ ಉಂಟುಮಾಡಬಹುದು. ಆದ್ದರಿಂದ ನೀವು ಹೆಚ್ಚು ಟೀ…

  • ದೇವರು-ಧರ್ಮ

    ಸಂತಾನ ಭಾಗ್ಯ,ಸರ್ಪ ದೋಷ ಇನ್ನೂ ಹತ್ತು ಹಲವು ದೋಷಗಳು ನಿವಾರಣೆಯಾಗುವ ಜಗತ್ತಿನ ಏಕೈಕ ಗರುಡ ದೇವಾಲಯ..!ತಿಳಿಯಲು ಈ ಲೇಖನ ಓದಿ ಮತ್ತು ಮರೆಯದೇ ಶೇರ್ ಮಾಡಿ ಎಲ್ಲರಿಗೂ ದರ್ಶನ ಭಾಗ್ಯ ಸಿಗಲಿ..

    ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೊಲದೇವಿ ಗ್ರಾಮವೂ ಐತಿಹಾಸಿಕ ಹಿನ್ನೆಲೆ ಇರುವ ಗರುಡ ದೇವಸ್ಥಾನ ಹೊಂದಿರುವ ಗ್ರಾಮ. ಮುಳಬಾಗಿಲು ತಾಲೂಕು ಕೇಂದ್ರದಿಂದ 14 ಕೀ.ಮೀ. ದೂರದಲ್ಲಿ ಕೊಲದೇವಿ ಗ್ರಾಮ ಸಿಗುತ್ತದೆ. ಈ ದೇವಾಲಯ ಸಾವಿರ ವರ್ಷಗಳ ಹಿಂದೆ ರಾಮಾನುಜಾಚಾರ್ಯರಿಂದ ಪ್ರತಿಷ್ಠಾಪನೆ ಆಗಿದೆ. ಹಾಗು ದ್ರಾವಿಡ ಶೈಲಿಯಲ್ಲಿ ದೇವಾಲಯ ನಿರ್ಮಾಣ ಮಾಡಲಾಗಿದೆ. ಇಲ್ಲಿಯ ಗರುಡ ದೇವರು ಒಂದು ಕೈಯಲ್ಲಿ ನಾರಾಯಣ, ಇನ್ನೊಂದು ಕೈಯಲ್ಲಿ ಲಕ್ಷ್ಮೀಯನ್ನು ಹೊಂದಿರುವುದನ್ನು ಕಾಣಬಹುದು. ಈ ಗ್ರಾಮ ರಾಮಾಯಣ ಮತ್ತು ಮಹಾಭಾರತದ ಮಹಾಕಾವ್ಯಗಳ ಹಿನ್ನೆಲೆ ಹೊಂದಿರುವ…

  • ಸುದ್ದಿ

    ಹೊಸ ವರ್ಷದ ದಿನದಂದು ಮುತ್ತತ್ತಿಗೆ ಪ್ರವಾಸ ಹೋಗುವವರಿಗೆ ಕಹಿ ಸುದ್ದಿ..!

    ಹೊಸ ವರ್ಷದ ಹಿನ್ನೆಲೆ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮುತ್ತತ್ತಿಗೆ ಒಂದು ದಿನ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಮಳವಳ್ಳಿ ತಹಶೀಲ್ದಾರ್ ಕೆ.ಚಂದ್ರಮೌಳಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯ ಮುತ್ತತ್ತಿಯು ಒಂದು ಪ್ರೇಕ್ಷಣಿಯ ಸ್ಥಳ. ಇಲ್ಲಿ ಸುತ್ತಮುತ್ತಲು ಕಾವೇರಿ ನದಿ ಹರಿಯುವುದರಿಂದ ಬೆಂಗಳೂರು, ಕನಕಪುರ, ಮಳವಳ್ಳಿ ಸೇರಿದಂತೆ ಹಲವೆಡೆಯಿಂದ ಹೊಸ ವರ್ಷದ ಹಿನ್ನೆಲೆಯಲ್ಲಿ ಬಹಳಷ್ಟು ಮಂದಿ ಪ್ರವಾಸಿಗರು ಬಂದು ಆಚರಣೆ ಮಾಡುತ್ತಾರೆ. ನಿಸರ್ಗದ ಮಡಿಲಲ್ಲಿ ಮೋಜು ಮಸ್ತಿ ಮಾಡಿ ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸುತ್ತಾರೆ. ಹೀಗೆ ಸಂಭ್ರಮಿಸುವ ವೇಳೆ…