ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿನಿಮಾದಲ್ಲಿ ಸೂಪರ್ ಸ್ಟಾರ್ ಎನಿಸಿಕೊಳ್ಳುವುದು ನಿಜವಾಲೂ ಕಷ್ಟದ ವಿಚಾರ. ಪರಿಶ್ರಮ, ಟ್ಯಾಲೆಂಟ್, ಲುಕ್ ಎಲ್ಲದರ ಜೊತೆ ಲಕ್ ಕೂಡಾ ಅಷ್ಟೇ ಮುಖ್ಯ.ಬಿಹಾರ ರಾಜಧಾನಿ ಪಾಟ್ನಾದಲ್ಲಿ ಹುಟ್ಟಿ ಬೆಳೆದ ಪ್ರಭಾಕರ್ ಶರಣ್ಗೆ ಬಾಲಿವುಡ್ನಲ್ಲಿ ವಿಲನ್ ಪಾತ್ರದಲ್ಲಿ ಹೆಸರು ಮಾಡಬೇಕೆಂದು ಮೊದಲಿನಿಂದಲೂ ಆಸೆ ಇತ್ತು.

ಹುಟ್ಟಿ ಬೆಳೆದ ಸ್ಥಳಕ್ಕಿಂತ ಬಹಳಷ್ಟು ನಟ/ನಟಿಯರು ಬೇರೆ ರಾಜ್ಯಗಳಲ್ಲಿ ಬಹಳ ಫೇಮಸ್ ಆಗಿ ಬಿಡುತ್ತಾರೆ. ಹಾಗೇ ಬಿಹಾರದ ಯುವಕನೊಬ್ಬ ಇದೀಗ ಲ್ಯಾಟಿನ್ ಅಮೆರಿಕದಲ್ಲಿ ಸೂಪರ್ ಸ್ಟಾರ್ ಆಗಿದ್ದಾರೆ.

ಆದರೆ ಬಾಲಿವುಡ್ನಲ್ಲಿ ಆತನಿಗೆ ಒಳ್ಳೆಯ ಅವಕಾಶ ದೊರೆಯಲಿಲ್ಲ. 2000 ದಲ್ಲಿ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ಕೋಸ್ಟರಿಕಾಗೆ ಹೊರಟ ಪ್ರಭಾಕರ್ 2010 ರಲ್ಲಿ ರೆಸ್ಟೋರೆಂಟ್ ಹಾಗೂ ಕ್ಲೋತ್ ಬ್ಯುಸಿನೆಸ್ ಆರಂಭಿಸಿದ್ದರು.

ಬ್ಯುಸಿನೆಸ್ನಲ್ಲಿ ಎಷ್ಟೇ ಮುಂದೆ ಬಂದರೂ, ಹಣ ಸಂಪಾದಿಸಿದರೂ, ವೈವಾಹಿಕ ಜೀವನದಲ್ಲಿ ಸೋಲು ಕಂಡರೂ ಸಿನಿಮಾ ಪ್ರೀತಿ ಕಡಿಮೆಯಾಗದ ಕಾರಣ ಕೊನೆಗೆ ಎನ್ರೆಡಾಡೋಸ್: ಲಾ ಕನ್ಫ್ಯೂಷನ್ ಎಂಬ ಸಿನಿಮಾವನ್ನು ಬಾಲಿವುಡ್ ಶೈಲಿಯಲ್ಲಿ ನಿರ್ಮಿಸಿ ಥಿಯೇಟರ್ಗಳಲ್ಲಿ ರಿಲೀಸ್ ಮಾಡಿದರು. ಈ ಸಿನಿಮಾ ಕೋಸ್ಟರಿಕಾದಲ್ಲೇ 2017 ರ ಸೂಪರ್ ಹಿಟ್ ಆಯಿತು.

ಈ ಸಿನಿಮಾದಲ್ಲಿ ಫೇಮಸ್ ಕೋಸ್ಟರಿಕಾ ಟಿವಿ ಆ್ಯಂಕರ್ ನ್ಯಾನ್ಸಿ, ಹಾಲಿವುಡ್ ನಟ ಹಾಗೂ ಮಾಜಿ ಕುಸ್ತಿ ಪಟು ಸ್ಕಾಟ್ ಸ್ಟೆನರ್ ಪ್ರಭಾಕರ್ ಜೊತೆ ನಟಿಸಿದ್ದಾರೆ. ಈ ಸಿನಿಮಾವನ್ನು ಹಿಂದಿ, ಇಂಗ್ಲಿಷ್ ಹಾಗೂ ಬೋಜ್ಪುರಿ ಭಾಷೆಗಳಲ್ಲಿ ನಿರ್ಮಿಸಲು ಇದೀಗ ಪ್ಲಾನ್ ಮಾಡುತ್ತಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
The most inspiring person for every citizen who never saw success till half of his age and later he is universally regarded as one of the greatest man ever to occupy the presidency in the US history. The former president of USA, Abraham Lincoln.
ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಅವರನ್ನು ಆಂಧ್ರಪ್ರದೇಶ ಸರ್ಕಾರ ಡೆಪ್ಯೂಟಿ ಕಲೆಕ್ಟರ್ ಆಗಿ ನೇಮಕ ಮಾಡಿತ್ತು. ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಅಪಾಯಿಂಟ್ಮೆಂಟ್ ಲೆಟರ್ ಅನ್ನು ಸಿಂಧುಗೆ ಹಸ್ತಾಂತರಿಸಿದ್ದರು. 30 ದಿನಗಳೊಳಗೆ ಡೆಪ್ಯೂಟಿ ಕಲೆಕ್ಟರ್ ಆಗಿ ಅಧಿಕಾರ ಸ್ವೀಕರಿಸುವಂತೆ ಆಂಧ್ರ ಸರ್ಕಾರ ಸಿಂಧುಗೆ ಸೂಚಿಸಿತ್ತು.
ಜಿಲ್ಲೆಯಾದ್ಯಂತ 15ರಿಂದ18ವರ್ಷದ 78,357 ಮಕ್ಕಳಿದ್ದು ಒಂದು ವಾರದೊಳಗೆ ಉಚಿತ ಲಸಿಕೆ ಹಾಕುವ ಮೂಲಕ ಅಭಿಯಾನ ಪೂರ್ಣ ಗೊಳಿಸಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಗದೀಶ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಜ.3ರಿಂದ 15ರಿಂದ18 ವರ್ಷದೊಳಗಿನ ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು ಮೊದಲ ದಿನ 2600ಮಕ್ಕಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು. ಕೋಲಾರ ಜಿಲ್ಲೆ ಯಲ್ಲಿ 15ರಿಂದ18 ವರ್ಷದ ಮಕ್ಕಳ ಸಂಖ್ಯೆ ಕೋಲಾರ:- 23,381 ಬಂಗಾರಪೇಟೆ:-10,662 ಕೆಜಿಎಫ್:- 11,231 ಮಾಲೂರು:- 11,743…
![]()
ಲೋಕಸಮರದ ಫಲಿತಾಂಶಕ್ಕೂ ಮುನ್ನ ಮಧ್ಯಪ್ರದೇಶದ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ನಡೆಯುತ್ತಿದೆ. ಈಗಾಗಲೇ ಆಡಳಿತರೂಢ ಸರ್ಕಾರಕ್ಕೆ ಬಹುಮತವಿಲ್ಲ ವಿಶೇಷ ಅಧಿವೇಶನ ಕರೆಯಬೇಕೆಂದು ಬಿಜೆಪಿ ರಾಜ್ಯಪಾಲರಿಗೆ ಪತ್ರ ಬರೆದಿದೆ. ಈ ಬೆಳವಣಿಗೆಯ ಬೆನ್ನಲ್ಲೇ ಸಿಎಂ ಕಮಲ್ನಾಥ್ ಬಿಜೆಪಿ ರಾಜ್ಯದಲ್ಲಿ ಕುದುರೆ ವ್ಯಾಪಾರಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ. ಸುಮಾರು 10 ಕಾಂಗ್ರೆಸ್ ಶಾಸಕರನ್ನು ಆಪರೇಷನ್ ಕಮಲದಡಿಯಲ್ಲಿ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ. ನಮ್ಮ ಶಾಸಕರಿಗೆ ಆಫರ್ ಸುರಿಮಳೆಯ ಫೋನ್ ಕರೆಗಳು ಬರುತ್ತಿವೆ. ಬೇಕಾದರೆ ಆ 10 ಶಾಸಕರ ಹೆಸರನ್ನು ಬಹಿರಂಗಗೊಳಿಸಬಲ್ಲೆ ಎಂದು ಕಮಲ್…
ಸೌಂದರ್ಯ ಮತ್ತು ಸುಂದರವಾಗಿ ಕಾಣಲು ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ ಹಾಗೆಯೇ ವಾಷಿಂಗ್ಟನ್ ಅಮೆರಿಕದ ಸೂಪರ್ ಮಾಡೆಲ್ ಆದ ಬೆಲ್ಲಾ ಹದೀದ್ರನ್ನು ವಿಶ್ವದ ಅತೀ ಸುಂದರ ಮಹಿಳೆ ಎಂದು ಘೋಷಣೆ ಮಾಡಲಾಗಿದೆ.ಯಾಕೆಂದರೆ ವೈಜ್ಞಾನಿಕವಾಗಿ ಪರೀಕ್ಷಿಸಿ ಆಕೆಗೆ ಈ ಬಿರುದು ನೀಡಲಾಗಿದೆ ಎಂದು ತಿಳಿಸಲಾಗಿದೆ. ಸೌಂದರ್ಯ ಅಳೆಯುವ ಗ್ರೀಕ್ ಪದ್ಧತಿಯಾದ ‘ಗೋಲ್ಡನ್ ರೇಶ್ಯೋ ಆಫ್ ಬ್ಯೂಟಿ ಫಿ ಮಾನದಂಡದ ಪ್ರಕಾರ ಈ ಸೌಂದರ್ಯ ಪರೀಕ್ಷೆ ನಡೆಸಲಾಗಿದ್ದು, ಬೆಲ್ಲಾ ಹದೀದ್ ಮುಖ ಶೇ.94.35 ರಷ್ಟುಹೋಲಿಕೆಯಾಗಿದೆ. ಹಾಗಾಗಿ ಆಕೆಯನ್ನು ಜಗತ್ತಿನ…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…