ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ ನಿರಾಕರಿಸಿ ಎಲ್ಲರಿಗೂ ಮಾದರಿಯಾದ ವರನಿಗೆ ಈ ಉಡುಗೊರೆ ನೋಡಿ ಸಿಕ್ಕಪಟ್ಟೆ ಖುಷಿಯಾಗಿದೆ. ಈ ವಿಶೇಷ ಉಡುಗೊರೆ ವಿಚಾರ ಸದ್ಯ ಎಲ್ಲೆಡೆ ಬಾರಿ ಸದ್ದು ಮಾಡುತ್ತಿದೆ.

ನಾನು ಯಾವುದೇ ವರದಕ್ಷಿಣೆ ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೆ. ಆದರೆ ನಾನು ಕಲ್ಯಾಣ ಮಂಟಪಕ್ಕೆ ಬಂದಾಗ, ಪುಸ್ತಕಗಳ ಬೃಹತ್ ರಾಶಿಯನ್ನು ಉಡುಗೊರೆಯಾಗಿ ಕಂಡು ತುಂಬಾ ಆಶ್ಚರ್ಯವಾಯಿತು ಎಂದು ಬರಿಕ್ ಹೇಳಿದ್ದಾರೆ. ಹಾಗೆಯೇ ನನ್ನ ಪತಿಗೆ ಓದುವ ಹಂಬಲ ಹೆಚ್ಚು. ನನಗೂ ಓದುವ ಹವ್ಯಾಸವಿದೆ. ಇದನ್ನು ತಿಳಿದ ನನ್ನ ತಂದೆ ಈ ಗಿಫ್ಟ್ ಕೊಟ್ಟಿದ್ದಾರೆ ಎಂದು ವಧು ತಿಳಿಸಿದ್ದಾರೆ.

ಈ ಬಗ್ಗೆ ವಧುವಿನ ಕುಟುಂಬದವರು ಮಾತನಾಡಿ, ಈ ಪುಸ್ತಕಗಳನ್ನು ಕೊಲ್ಕತ್ತಾ ಕಾಲೇಜು ರಸ್ತೆ, ರಾಮಕೃಷ್ಣ ಮಠ ಮತ್ತು ರಾಮಕೃಷ್ಣ ಮಿಷನ್ ಪ್ರಕಾಶನವಾದ ಉದ್ಧೋಧನ್ ಪಬ್ಲಿಷ್ ಹೌಸ್ನಿಂದ ಖರೀದಿಸಿದ್ದೇವೆ. ಈ ಪುಸ್ತಕ ಸಂಗ್ರಹಣೆಯಲ್ಲಿ ರವೀಂದ್ರನಾಥ ಟ್ಯಾಗೋರ್, ಬಂಕಿಮ ಚಂದ್ರ ಚಟ್ಟೋಪಾಧ್ಯಾಯ, ಮತ್ತು ಶರತ್ ಚಂದ್ರ ಚಟ್ಟೋಪಾಧ್ಯಾಯವರ ಸಂಪೂರ್ಣ ಕೃತಿಗಳು ಇವೆ ಎಂದರು.

ವರದಕ್ಷಿಣೆ ಪಡೆಯುವುದು ಹಾಗೂ ಕೊಡುವುದು ಅಪರಾಧ ಎಂದು ತಿಳಿದಿದ್ದರೂ ಅನೇಕರು ವರದಕ್ಷಿಣೆಯಿಲ್ಲದೆ ಮದುವೆ ಆಗುವುದಿಲ್ಲ. ಇಂತಹ ಜನರ ನಡುವೆಯೂ ಸೂರ್ಯಕಾಂತ್ ಅವರ ತರಹ ವರದಕ್ಷಿಣೆ ನಿರಾಕರಿಸುವವರ ಸಂಖ್ಯೆ ಕಡಿಮೆ. ಸೂರ್ಯಕಾಂತ್ ಅವರು ಇತರರಿಗೆ ಮಾದರಿ ಎಂದು ಎಲ್ಲೆಡೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ಒಂದು ಕಂಪನಿಯಲ್ಲಿ ನೌಕರಿ ಮಾಡುತ್ತಿರುವವರು ನಿವೃತ್ತಿ ಹೊಂದುವ ವೇಳೆ ಅಥವಾ ಮತ್ತೊಂದು ಕಂಪನಿಗೆ ಸೇರ್ಪಡೆಗೊಳ್ಳಲು ರಾಜೀನಾಮೆ ನೀಡುವ ಸಂದರ್ಭ ಎದುರಾದಾಗ ತಮ್ಮ ಸಹೋದ್ಯೋಗಿಗಳನ್ನು ನೆನಪಿಸಿಕೊಂಡು ಭಾವುಕರಾಗುವುದು ಸಹಜ.ಆದರೆ ಇಲ್ಲೊಬ್ಬ ಬ್ಯಾಂಕ್ ಉದ್ಯೋಗಿ ತನ್ನ ಕೆಲಸದ ಕಡೆ ದಿನ ಸ್ಪೈಡರ್ ಮ್ಯಾನ್ ವೇಷ ಧರಸಿ ಆಫೀಸ್ ಗೆ ಹೋಗಿದ್ದಾರೆ. ಈ ಘಟನೆ ಬ್ರೆಜಿಲ್ ನ ಸಾವೋ ಪಾಲೊದಲ್ಲಿ ನಡೆದಿದ್ದು,ಇಡೀ ದಿನ ಸ್ಪೈಡರ್ ಮ್ಯಾನ್ ವೇಷದಲ್ಲಿ ತನ್ನ ಕೆಲಸ ಮಾಡಿದ್ದಾನೆ. ಈ ದೃಶ್ಯಗಳನ್ನು ಸೆರೆ ಹಿಡಿದ ಸಹೋದ್ಯೋಗಿಯೊಬ್ಬರು ಸಾಮಾಜಿಕ…
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.
ಹಯಗ್ರೀವ ಹೆಚ್ಚಾಗಿ ಕರ್ನಾಟಕದ ಉಡುಪಿ ಪ್ರದೇಶದಲ್ಲಿ ಮಾಡುವ ಸಿಹಿತಿಂಡಿ. ಸಾಕಷ್ಟು ಜನರಿಗೆ ಪ್ರೀಯವಾದ ತಿನಿಸು ಎಂದರೆ ಹಯಗ್ರೀವ. ರುಚಿಯಾದ ಹಯಗ್ರೀವವನ್ನು ಮಾಡುವುದು ಬಹಳ ಸುಲಭ! ಹಬ್ಬ ಹರಿದಿನಗಳಲ್ಲಿ ಈ ಸಿಹಿಯನ್ನು ಹೆಚ್ಚಾಗಿ ತಯಾರಿಸಲಾಗುತ್ತದೆ. ಇದನ್ನು ಹೆಚ್ಚಾಗಿ ದೇವರ ನೈವೇದ್ಯಕ್ಕೆ ಇಡಲು ಮಾಡುತ್ತಾರೆ. ಹಯಗ್ರೀವ ಮಾಡಲು ಬೇಕಾಗುವ ಸಾಮಗ್ರಿ ಮತ್ತು ವಿಧಾನವನ್ನು ಇಲ್ಲಿದೆ ನೋಡಿ. ಬೇಕಾಗುವ ಸಾಮಗ್ರಿಗಳು : ಕಡ್ಲೆ ಬೇಳೆ – 2 ಕಪ್, ತೆಂಗಿನ ತುರಿ – 1ಕಪ್, ಬೆಲ್ಲ – 1 ಕಪ್, ತುಪ್ಪ – 1 ಕಪ್ಏಲಕ್ಕಿ ಪುಡಿ –…
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರ ಕ್ಷೇತ್ರದಲ್ಲೇ ಬಾಲ್ಯವಿವಾಹ ನಡೆದಿದ್ದು, ಈ ಬಾಲ್ಯ ವಿವಾಹದ ವರದಿ ಮಾಡಲು ತೆರಳಿದ್ದ ಮಾಧ್ಯಮದವರ ಮೇಲೆ ಹಲ್ಲೆ ಯತ್ನವೂ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಸ್ವಕ್ಷೇತ್ರ ಚಾಮರಾಜನಗರದ ಕಲ್ಯಾಣ ಮಂಟಪವೊಂದರಲ್ಲಿ ಬಾಲ್ಯ ವಿವಾಹ ನಡೆದಿದೆ. ಸಚಿವರ ಸಮುದಾಯಕ್ಕೆ ಸೇರಿದ 16 ವರ್ಷದ ಬಾಲಕಿಗೆ 24 ವರ್ಷದ ಯುವಕನೊಂದಿಗೆ ವಿವಾಹ ನೆರವೇರಿದೆ.ಚಾಮರಾಜನಗರದ ಉಪ್ಪಾರ ಬಡಾವಣೆಯ ಬಾಲಕಿಯೊಂದಿಗೆ ಅದೇ ಬಡಾವಣೆಯ ಯುವಕನೊಂದಿಗೆ ಮದುವೆ ನಡೆಯುತ್ತಿರುವ ಬಗ್ಗೆ ಮಕ್ಕಳ ಸಹಾಯವಾಣಿಗೆ…