inspirational, ವ್ಯಕ್ತಿ ವಿಶೇಷಣ

ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

1011

ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ. ಆದ್ರೆ ಇದಕ್ಕೆ ವರ ಹೇಳಿದ ಕಾರಣ ಕೇಳಿ  ಜನರೆಲ್ಲರೂ ಶಹಬ್ಬಾಸ್ ಎಂದಿದ್ದಾರೆ.

ಹೀನಾ ಕೈ ಹಿಡಿದ ವರ ಕುಲದೀಪ್ ಈ ಬಗ್ಗೆ ಮೊದಲೇ ಪಂಡಿತರು ಹಾಗೂ ವಧುವಿಗೆ ಹೇಳಿದ್ದ. ನಾನು ವರದಕ್ಷಿಣೆ ವಿರೋಧಿಯಾಗಿದ್ದೇನೆ. ಈ ಅನಿಷ್ಠ ಪದ್ಧತಿ ವಿರುದ್ಧ ಹೋರಾಡಲು ಬಯಸಿದ್ದೇನೆ.

ಸಪ್ತಪದಿ ನಂತ್ರ 8ನೇ ಸುತ್ತು ತಿರುಗಲು ಕಾರಣ ವರದಕ್ಷಿಣೆ ಎಂದು ವರ ಹೇಳಿದ್ದಾನೆ. ವರದಕ್ಷಿಣೆ ತೆಗೆದುಕೊಳ್ಳುವುದಿಲ್ಲ ಹಾಗೂ ವರದಕ್ಷಿಣೆ ನೀಡುವುದಿಲ್ಲವೆಂದು ಈ ಮೂಲಕ ಶಪತ ಮಾಡಿದ್ದೇನೆಂದು ವರ ಹೇಳಿದ ಮಾತು ಕೇಳಿ ಮದುವೆಗೆ ಬಂದವರೆಲ್ಲ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೇ ಕಾರಣಕ್ಕೆ ವರದಕ್ಷಿಣೆ ತೆಗೆದುಕೊಳ್ಳುವುದಿಲ್ಲವೆಂದು 8ನೇ ಸುತ್ತು ತಿರುಗುವ ಮೂಲಕ ಶಪತ ಮಾಡುತ್ತೇನೆ ಎಂದಿದ್ದ. ವರನ ಮಾತು ಕೇಳಿ ವಧು ಖುಷಿಗೊಂಡಿದ್ದಳು.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಹಣೆಗೆ ತಿಲಕವಿಡುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹಿಂದೂ ಧರ್ಮದಲ್ಲಿ ಹಣೆಗೆ ತಿಲಕವಿಟ್ಟುಕೊಳ್ಳುವ ಸಂಪ್ರದಾಯವಿದೆ. ಯಾವುದೇ ಶುಭ ಕಾರ್ಯ, ಪೂಜೆ ವೇಳೆ ತಿಲಕವಿಟ್ಟುಕೊಳ್ಳುತ್ತಾರೆ. ದೇವಸ್ಥಾನಕ್ಕೆ ಹೋದ ಭಕ್ತರು ತಿಲಕವಿಟ್ಟುಕೊಳ್ಳುವ ಪದ್ಧತಿಯಿದೆ.

  • ಸುದ್ದಿ

    ಗುಡ್ ನ್ಯೂಸ್ ; ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರವನ್ನು ಘೋಷಿಸಿದ ಕೇಂದ್ರ ಸರ್ಕಾರ…!!

    ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು  [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು  ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್​ಡಿಆರ್​ಎಫ್​) ಒಟ್ಟು1813.75 ಕೋಟಿ…

  • ಜ್ಯೋತಿಷ್ಯ

    ದಿಂಬಿನ ಕೆಲಗೆ ಏಲಕ್ಕಿ ಇಟ್ಟು ಮಲಗಿದ್ರೆ ಏನಾಗುತ್ತೆ ಗೊತ್ತಾ..?

    ಪ್ರತಿಯೊಂದು ಕೆಲಸ ಯಶಸ್ವಿಯಾಗಬೇಕೆಂದ್ರೆ ಶ್ರಮದ ಜೊತೆ ಅದೃಷ್ಟವಿರಬೇಕು. ಅದೃಷ್ಟ ಕೈಕೊಟ್ಟರೆ ಯಾವುದೇ ಕೆಲಸ ಯಶಸ್ಸು ಕಾಣುವುದಿಲ್ಲ. ದಿನವಿಡಿ ದುಡಿದ್ರೂ ಪರ್ಸ್ ನಲ್ಲಿ ಹಣ ನಿಲ್ಲುವುದಿಲ್ಲ. ಸದಾ ಹಣ ನಿಮ್ಮ ಬಳಿ ಇರಬೇಕು, ರಾತ್ರೋರಾತ್ರಿ ಶ್ರೀಮಂತರಾಗಬೇಕೆಂದ್ರೆ ಈ ಸುಲಭ ಉಪಾಯ ಅನುಸರಿಸಿ. ಏಲಕ್ಕಿಯನ್ನು ಸಾಮಾನ್ಯವಾಗಿ ಅಡುಗೆಗೆ ಬಳಸ್ತಾರೆ. ವಾಸ್ತು ಶಾಸ್ತ್ರದಲ್ಲೂ ಏಲಕ್ಕಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಸದಾ ಆರ್ಥಿಕ ಸಂಕಷ್ಟದಿಂದ ಬಳಲುವ ವ್ಯಕ್ತಿ ಪರ್ಸ್ ನಲ್ಲಿ ಐದರಿಂದ ಏಳು ಏಲಕ್ಕಿಯನ್ನು ಇಟ್ಟುಕೊಳ್ಳಬೇಕು. ಏಲಕ್ಕಿ ಪರ್ಸ್ ನಲ್ಲಿದ್ದರೆ ಹಣದ ಅಭಾವ…

  • ಜ್ಯೋತಿಷ್ಯ

    ಆಂಜನೇಯ ಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ರಾಜಯೋಗ ಕಟ್ಟಿಟ್ಟಬುತ್ತಿ,. ನಿಮ್ಮ ರಾಶಿ ಇದೆಯಾ….!

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಕುಟುಂಬದಲ್ಲಿನ ಅಸಮತೋಲನವನ್ನು ತಪ್ಪಿಸಲು ಮನೆಯ ಸದಸ್ಯರೊಂದಿಗೆ ಪ್ರತ್ಯೇಕವಾಗಿ ಮಾತನಾಡಿ. ನಂತರ ನೀವು ತೀರ್ಮಾನ ಕೈಕೊಂಡಲ್ಲಿ ಎಲ್ಲರೂ ನಿಮ್ಮ ತೀರ್ಮಾನವನ್ನು ಒಪ್ಪುವ ಸಾಧ್ಯತೆ ಇರುತ್ತದೆ. ಆದರೆ ಒಬ್ಬರ ವಿಚಾರ ಮತ್ತೊಬ್ಬರ…

  • ಜ್ಯೋತಿಷ್ಯ

    ಶಿರಡಿ ಶ್ರೀ ಸಾಯಿಬಾಬಾನನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯದ ಬಗ್ಗೆ ತಿಳಿಯಿರಿ

    ಮೇಷ ರಾಶಿ ಭವಿಷ್ಯ (Sunday, November 28, 2021) ವಿಧಿಯನ್ನು ಆಧರಿಸದಿರಿ ಮತ್ತು ನಿಮ್ಮ ಆರೋಗ್ಯ ಸುಧಾರಿಸಲು ಪ್ರಯತ್ನಿಸಿ ಏಕೆಂದರೆ ಅದೃಷ್ಟವು ಒಂದು ಸೋಮಾರಿ ದೇವತೆಯಾಗಿದ್ದು ಇದು ಎಂದಿಗೂ ತಾನಾಗಿಯೇ ನಿಮ್ಮ ಬಳಿ ಬರುವುದಿಲ್ಲ. ನಿಮ್ಮ ತೂಕವನ್ನು ನಿಯಂತ್ರಿಸಲು ಮತ್ತು ನಿಮ್ಮ ಆರೋಗ್ಯವನ್ನು ಪುನಃ ಪಡೆಯಲು ವ್ಯಾಯಾಮ ಮಾಡಲು ಇದು ಒಳ್ಳೆಯ ಸಮಯ. ದೀರ್ಘಕಾಲದವರೆಗೆ ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿದ್ದವರು, ಅವರು ಇಂದು ಎಲ್ಲಿಂದಲಾದರೂ ಹಣವನ್ನು ಪಡೆಯಬಹುದು, ಇದು ಜೀವನದ ಅನೇಕ ಸಮಸ್ಯೆಗಳನ್ನು ತೆಗೆದುಹಾಕುತ್ತದೆ. ನೀವು ಇಡೀ ಕುಟುಂಬಕ್ಕೆ…

  • ಜೀವನಶೈಲಿ

    ಉಗರು ಕಚ್ಚೋ ಅಭ್ಯಾಸದಿಂದ ಆಗೋ ಪರಿಣಾಮಗಳ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಒಬ್ಬೊಬ್ಬರಿಗೆ ಒಂದೊಂದು ರೀತಿಯ ದುಶ್ಚಟವಿರುವುದು ಸಾಮಾನ್ಯ. ಕೆಲವರು ತೀವ್ರ ಒತ್ತಡವಿರುವಾಗ ಉಗುರು ಕಚ್ಚುವ ಕೆಟ್ಟ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಇದನ್ನು ಬಿಡಬೇಕೆಂದರೂ ಸಾಧ್ಯವಾಗುವುದಿಲ್ಲ. ಸಣ್ಣವರಿದ್ದಾಗ, ಅಷ್ಟೇ ಏಕೆ ದೊಡ್ಡವರೂ ಕೂಡ ಆಗಾಗ ಉಗುರು ಕಚ್ಚುವುದನ್ನು ನೋಡಿರುತ್ತೇವೆ. ಒತ್ತಡದಲ್ಲಿ ಅಥವಾ ಕೆಲವೊಮ್ಮೆ ಅದನ್ನೇ ರೂಢಿ ಮಾಡಿಕೊಂಡವರು ಉಗುರು ಕಚ್ಚುತ್ತಾರೆ. ಹೀಗೆ ಉಗುರು ಕಚ್ಚುವವರು ಪರ್ಫೆಕ್ಷನಿಸ್ಟ್ ಆಗಿರುತ್ತಾರೆ ಎಂದು ವರದಿಯೊಂದು ಹೇಳಿದೆ. ಉಗುರು ಕಚ್ಚುವುದು, ತಲೆ ಕೆರೆದುಕೊಳ್ಳುವುದು, ಬೆರಳ ತುದಿಯ ಚರ್ಮ ಕಡಿಯುವುದು ಮೊದಲಾದ ಸ್ವಭಾವ ಹೊಂದಿದ್ದ ಹಾಗೂ ಹೊಂದಿರದವರನ್ನು ಅಧ್ಯಯನಕ್ಕೆ…