ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಷ್ಟು ದಿನ ಮಳೆಯ ಅಭಾವದಿಂದ ಸೋರಗಿ ಹೋಗಿದ್ದ ಮಲೆನಾಡಿನ ನದಿಗಳಿಗೆ ಜೀವಕಳೆ ಬಂದಿದೆ. ಪಶ್ಚಿಮಘಟ್ಟ ಸಾಲಿನ ಆರಿದ್ರಾ ಮಳೆಯ ಆರ್ಭಟಕ್ಕೆ ನದಿಗಳು ತುಂಬಿ ಹರಿಯುತ್ತಿದ್ದು, ಭಾರೀ ಅವಾಂತರವನ್ನೇ ಸೃಷ್ಟಿಸಿದೆ.
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ 4-5 ದಿನಗಳಿಂದ ಎಡಬಿಡದೆ ಮಳೆಯಾಗುತ್ತಿದೆ. ಅದರಲ್ಲೂ ಮೂಡಿಗೆರೆ, ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ನದಿ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ತುಂಬಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.. ಶೃಂಗೇರಿಯ ಕಪ್ಪೆ ಶಂಕರ ದೇಗುಲ ಮುಳುಗಡೆಯಾಗಿದೆ.. ಕುದುರೆಮುಖ,
ಕಳಸ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯ ಸಂಪರ್ಕಿಸುವ ಹೆಬ್ಬಾಳ ಸೇತುವೆಗೆ ಮುಳುಗಡೆ ಭೀತಿ ಎದುರಾಗಿದೆ. ಕೆಲವೆಡೆ ಘಟ್ಟ ಪ್ರದೇಶಗಳಲ್ಲಿ ರಸ್ತೆಗಳೂ ಕೊಚ್ಚಿಹೋಗಿವೆಕೇವಲ ಚಿಕ್ಕಮಗಳೂರಷ್ಟೇ ಅಲ್ಲ, ಕೊಡಗು ಜಿಲ್ಲೆಯಲ್ಲೂ ಕಳೆದ ಮೂರು ದಿನಗಳಿಂದ ಮುಂಗಾರು ಬಿರುಸುಗೊಂಡಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಸಂಭಾವ್ಯ ಅಪಾಯ ಎದುರಿಸಲು ಜಿಲ್ಲಾಡಳಿತ ಸರ್ವ ಸನ್ನದ್ಧವಾಗಿದ್ದು, ಇದರ ಜೊತೆ ಎನ್ಡಿಆರ್ಎಫ್ ತಂಡ ಕೂಡ ಅಪಾಯಕಾರಿ ಸ್ಥಳಗಳ ಮೇಲೆ ನಿಗಾ ಇಟ್ಟಿದೆ.
ಇನ್ನು ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಅದರ ಎಫೆಕ್ಟ್ ರಾಜ್ಯದ ಗಡಿ ಗ್ರಾಮಗಳಿಗೂ ತಟ್ಟಿದೆ. ಕೃಷ್ಣಾ ನದಿಯ ಉಪನದಿಗಳಾದ ವೇದಗಂಗಾ ಹಾಗೂ ದೂಧ್ಗಂಗಾ ನದಿಗಳು ತುಂಬಿ ಹರಿಯುತ್ತಿದ್ದು, ಕೃಷ್ಣಾ ನದಿ ನೀರಿನ ಪ್ರಮಾಣ ಹೆಚ್ಚಳವಾಗಿದೆ. ಇದರಿಂದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ 6 ಸೇತುವೆಗಳು ಜಲಾವೃತಗೊಂಡಿವೆ. ಸೇತುವೆ ಮೇಲೆ ನೀರು ಹರಿಯುತ್ತಿದ್ದು, ಸವಾರರು ಪರದಾಡುವಂತಾಗಿದೆ.
ರಾಣೆಬೆನ್ನೂರು ತಾಲೂಕಿನ ಹೊಳೆಆನ್ವೇರಿ ಗ್ರಾಮದ ಬಳಿ ನಡುಗಡ್ಡೆಯಲ್ಲಿ 7 ಕುದುರೆಗಳು ಸಿಲುಕಿವೆ. ತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ನಡುಗಡ್ಡೆಯಲ್ಲಿ ಸಿಲುಕಿಗೆ ಮೂಖ ಪ್ರಾಣಿಗಳು ಪರದಾಡುತ್ತಿದೆ. ಕಳೆದ 3 ದಿನಗಳಿಂದ ಆಹಾರವಿಲ್ಲದೆ ಕುದುರೆಗಳು ಕಂಗಾಲಾಗಿದ್ದು, ಮೂಖ ಪ್ರಾಣಿಗಳನ್ನು ರಕ್ಷಿಸುವಂತೆ ಸ್ಥಳೀಯರು ಅರಣ್ಯಾಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಬಗ್ಗೆ ಗೊತ್ತಲ್ಲವೇ. ಇನ್ಫೋಸಿಸ್ ಕೋ ಫೌಂಡರ್ ನಾರಾಯಣ ಮೂರ್ತಿ ಅವರ ಧರ್ಮಪತ್ನಿ. ಇವರು ಗೇಟ್ಸ್ ಫೌಂಡೇಷನ್ ಕಾರ್ಯಕ್ರಮಗಳಲ್ಲೂ ಪಾಲುದಾರರಾಗಿದ್ದಾರೆ. ಆದರೆ ಸುಧಾಮೂರ್ತಿ ಒಂದು ಪುಸ್ತಕ ಬರೆದಿದ್ದಾರೆ. ತನ್ನ ಜೀವನದಲ್ಲಿ ನಡೆದ ಹಲವು ಸಂಗತಿಗಳನ್ನು ಅದರಲ್ಲಿ ಪ್ರಸ್ತಾಪಿಸಿದ್ದಾರೆ. “ಥ್ರಿ ತೌಸಂಡ್ ಸ್ಟಿಚೆಸ್: ಆರ್ಡಿನರಿ ಪೀಪಲ್, ಎಕ್ಸ್ಟ್ರಾ ಆರ್ಡಿನರಿ ಲೈಫ್” ಎಂಬ ಪುಸ್ತಕವನ್ನು ಬರೆದ ಅವರು ತನ್ನ ವಿಷಯಗಳನ್ನು ಅದರಲ್ಲಿ ತಿಳಿಸಿದ್ದಾರೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಯುರ್ವೇದ ಪದ್ದತಿಯು ನಮ್ಮ ಹಿರಿಯರು ನಮಗೆ ನೀಡಿರುವ ಒಂದು ವರದಾನ. ವಿಶ್ವದಾದ್ಯಂತ ಈಗ ಆಯುರ್ವೇದಕ್ಕೆ ಅತ್ಯುತ್ತಮ ಹೆಸರಿದೆ ಅದಕ್ಕೆಕಾರಣ ಇಂಗ್ಲೀಷ್ ಔಷದೀಯ ಪದ್ದತಿಯಿಂದ ಹಲವಾರು ಅಡ್ಡಪರಿಣಾಮಗಳು ಉಂಟಾಗುವವು ಮತ್ತು ದೀರ್ಘಕಾಲಿಕ ಕಾಯಿಲೆಗಳು ಬರುವುದು. ಆಯುರ್ವೇದದ ಪ್ರಕಾರ ನಾವು ಅಡುಗೆಯಲ್ಲಿ ಬಳಸುವ ಪದಾರ್ಥಗಳು ಸೊಪ್ಪು, ತರಕಾರಿಗಳಲ್ಲಿರುವ ಪೋಷಕಾಂಶಗಳೇ ತುಂಬಾ ಕಾಯಿಲೆಗಳನ್ನು ವಾಸಿಮಾಡುತ್ತವೆ. ಅಂತಹ ಪೋಷಕ ಮೌಲ್ಯಗಳಿರುವ ಗಿಡ “ನುಗ್ಗೆಗಿಡ” ನುಗ್ಗೆ ಗಿಡಗಳ ಎಲೆಗಳಲ್ಲಿ, ಕಾಯಿಗಳಲ್ಲಿ, ಕಾಂಡದಲ್ಲಿ ಬಹಳ ಪೋಷಕಾಂಶಗಳಿರುತ್ತವೆ. ಬಹಳ ಜನರು ನುಗ್ಗೆಕಾಯಿಯ…
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ಹಿರಿಯ ಅಧಿಕಾರಿಗಳ ಅನುಮೋದನೆ ಪಡೆಯದೆ ‘ಸಂವಿಧಾನ ದಿನಾಚರಣೆ’ಗೆ ಸಂಬಂಧಿಸಿದ ಸುತ್ತೋಲೆ ಹೊರಡಿಸಿ, ಇಲಾಖೆಯ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ (ಪ್ರೌಢ ಶಿಕ್ಷಣ) ಕೆ.ಎಸ್.ಮಣಿ ಸೇರಿ ನಾಲ್ವರನ್ನು ಸರಕಾರ ಅಮಾನತು ಮಾಡಿದೆ. ಇಲಾಖೆಯು ನ.26ರಂದು ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಲ್ಲಿ ಹಮ್ಮಿ ಕೊಂಡಿರುವ ‘ಸಂವಿಧಾನ ದಿನಾಚರಣೆ’ಯ ಜಾಗೃತಿ ಅಭಿಯಾನದ ಮಾರ್ಗ ದರ್ಶಿಗಳನ್ನು ಖಾಸಗಿ ಸಂಸ್ಥೆಯೊಂದು ಸಿದ್ಧಪಡಿಸಿಕೊಟ್ಟಿತ್ತು. ಈ ಮಾರ್ಗದರ್ಶಿಯಲ್ಲಿ, ‘ಡಾ.ಬಿ.ಆರ್.ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ’ ಎಂಬ ವಿವಾದಾತ್ಮಕ ವಾಕ್ಯವನ್ನು ಸೇರಿಸಲಾಗಿತ್ತು. ಈ ಮಾರ್ಗಸೂಚಿಗಳನ್ನು…
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…