ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿ ವರ್ಷವೂ ಮಾನ್ಸೂನ್ನ್ನು ಕಾಯಲಾಗುತ್ತದೆ. ಯಾಕೆಂದರೆ ಆಕಾಶದಿಂದ ಸುರಿಯು ಮಳೆಯಿಂದ ಹಸಿರು ಹರಡುತ್ತದೆ.ಆದರೆ ಜನರು ಆಕಾಶದಿಂದ ಮಳೆ ಸುರಿಯುವುದನ್ನು ಕಾಯದಂತಹ ಸ್ಥಳದ ಬಗ್ಗೆ ನಿಮಗೆ ಗೊತ್ತಿರಲಾರದು.

ನೀವು ಚೀರಾಪುಂಜಿಯ ಬಗ್ಗೆ ಮಾತಾಡುತ್ತಿದ್ದೇವೆ ಎಂದುನೀವು ಯೋಚಿಸಿರಬಹುದು. ಆದರೆ ಇದು ಚಿರಾಪುಂಜಿಯ ವಿಷಯವಲ್ಲ. ಚಿರಾಪುಂಜಿಯಂತೆ ಮೇಘಾಲಯದಲ್ಲಿ ಅತಿಹೆಚ್ಚು ಮಳೆ ಬೀಳುವ ಗ್ರಾಮವೂ ಇದೆ.

ದೇಶದ ಪೂರ್ವದಲ್ಲಿ ಮೇಘಾಲಯದ ಮಾಸಿನರಾಮ್ ಗ್ರಾಮದಲ್ಲಿ ವರ್ಷದಲ್ಲಿ ಅತಿಹೆಚ್ಚು ಮಳೆ ಸುರಿಯುವ ದಾಖಲೆಇದೆ. ಇಲ್ಲಿ ಪ್ರತಿ ವರ್ಷ467 ಇಂಚು ಮಳೆ ಆಗುತ್ತದೆ. ಆದ್ದರಿಂದ ಮೇಘಾಲಯವನ್ನು ಭಾರತದ ಅತ್ಯಂತ ಮೃದುವಾದ ದೇಶ ಎಂದು ಕರೆಯಲಾಗುತ್ತದೆ.

ಇಲ್ಲಿ ಕಾರ್ಮಿಕರು ರಸ್ತೆಯಲ್ಲಿ ಬಿದಿರುವ ಮತ್ತು ಬಾಳೆಯ ಎಲೆಗಳಿಂದ ಮಾಡಿದ ಕೊಡೆಗಳಿಂದ ನಡೆದಾಡುವುದುಕಂಡು ಬರುತ್ತಿವೆ. ಇಲ್ಲಿ ಸಣ್ಣಸಣ್ಣ ಕಣಿವೆಗಳಾಗಿವೆ. ಅದಕ್ಕೆ ಮಳೆ ಕಾರಣ.ಇಲ್ಲಿನ ಜನರು ಮರಗಳನ್ನು ಅಡ್ಡವಿಟ್ಟು ಸೇತುವೆಗಳನ್ನು ಮಾಡಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.
ಕಳೆದ ತಿಂಗಳು ಮಂಡ್ಯ ಜಿಲ್ಲೆಯ ಡಣ್ಣಾಯಕನಪುರ ಎಂಬ ಗ್ರಾಮ ಈ ಒಂದು ದೃಶ್ಯಕ್ಕೆ ಸಾಕ್ಷಿಯಾಗಿತ್ತು. ಮಗು ತೊಟ್ಟಿಲಿನಲ್ಲಿ ಅಳುತ್ತಿದ್ದ ಸಮಯದಲ್ಲಿ ಮನೆಯೊಳಗೆ ಬರುವ ಈ ಬಸಪ್ಪ ಎಂಬ ಎತ್ತು ತೊಟ್ಟಿಲನ್ನು ತೂಗಿ ಮಗುವನ್ನು ಮಲಗಿಸಿದೆ. ಜೊತೆಗೆ ತನ್ನ ಕೊಂಬಿನಲ್ಲಿ ಕಟ್ಟಿದ್ದ ನೋಟಿನ ಕಂತೆಯನ್ನು ತೊಟ್ಟಿಲಿಗೆ ಬೀಳಿಸಿದೆ. ಇದನ್ನು ನೋಡಿದ ಜನತೆ ಇದು ದೈವ ಸ್ವರೂಪಿ ಬಸವಣ್ಣನ ಪವಾಡ ಎಂದರು. ಈ ದೃಶ್ಯದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರಾಮನಗರದ ಕವಾಣಪುರ ಗ್ರಾಮದಲ್ಲಿ ನೂರಾರು ವರ್ಷಗಳ…
ವಿಯೆಟ್ನಾಂನ ವಿಯರ್ ಜೆಟ್ ಸದ್ಯದಲ್ಲೇ ಭಾರತಕ್ಕೂ ಬರುತ್ತಿದೆ. ಬಿಕಿನಿ ಏರ್ ಲೈನ್ ಅಂತಾನೇ ಇದು ಫೇಮಸ್ ಆಗಿದೆ. ಈ ವಿವಾದಾತ್ಮಕ ವಿಮಾನಯಾನ ಸಂಸ್ಥೆ ನವದೆಹಲಿಯಿಂದ ಹೊ ಚಿ ಮಿನ್ಹ್ ನಗರಕ್ಕೆ ವಿಮಾನ ಪ್ರಯಾಣ ಆರಂಭಿಸುವುದಾಗಿ ಘೋಷಿಸಿದೆ. ಈ ವಿಮಾನದಲ್ಲಿರೋ ಗಗನಸಖಿಯರೆಲ್ಲ ಕೇವಲ ಬಿಕಿನಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ಈ ಬಿಕಿನಿ ಸುಂದರಿಯರು ಭಾರತಕ್ಕೂ ಬರುತ್ತಿದ್ದಾರೆ. ಬಿಕಿನಿ ಸುಂದರಿಯರು… ಈ ಬಿಕಿನಿ ಸುಂದರಿಯರೀಗ ಭಾರತಕ್ಕೂ ಆಗಮಿಸುತ್ತಿರುವುದು ಪ್ರಯಾಣಿಕರಲ್ಲಿ ತೀವ್ರ ಕುತೂಹಲ ಹುಟ್ಟಿಸಿದೆ.ವಾರದಲ್ಲಿ ನಾಲ್ಕು ದಿನಗಳ ಕಾಲ ಈ ವಿಮಾನ ಹಾರಾಟ…
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ಸ್ಯಾಂಡಲ್ ವುಡ್ ನಟ ಚಿರು ಅವರ ಪ್ರೀತಿಯ ಶ್ವಾನ ದ್ರೋಣ ಇದೀಗ ತನ್ನ ಯಜಮಾನನನ್ನು ಕಳೆದುಕೊಂಡು ದುಃಖದಲ್ಲಿದೆ. ಹೌದು. ದ್ರೋಣ, ಚಿರು ಅವರ ಮುದ್ದಿನ ಶ್ವಾನವಾಗಿದೆ. ಆದರೆ ಇದೀಗ ಚಿರು ಅವರು ಹೃದಯಾಘಾತಕ್ಕೆ ಒಳಗಾಗಿ ಚಿರನಿದ್ರೆಗೆ ಜಾರಿದ್ದು, ತನ್ನ ಯಜಮಾನನನ್ನ ನೋಡಲು ದ್ರೋಣ ಹಠ ಮಾಡುತ್ತಿದ್ದಾನೆ. ರೆಬೆಲ್ ಸ್ಟಾರ್ ಅಂಬರೀಶ್ ಕೊಟ್ಟಿರುವ ನಾಯಿಯೊಂದು ಚಿರು ಮನೆಯಲ್ಲಿದೆ. ಆ ಶ್ವಾನಂದರೆ ಅಂದ್ರೆ ಚಿರು ಸರ್ಜಾಗೆ ತುಂಬಾನೇ ಇಷ್ಟ. ಪ್ರಾಣಿಗಳನ್ನ ತುಂಬಾನೇ ಪ್ರೀತಿ ಮಾಡ್ತಾ ಇದ್ದ ಚಿರು, ಇತ್ತೀಚಿಗಷ್ಟೇ ದರ್ಶನ್ಗೆ…
ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.