ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡು ಕುಟುಂಬಗಳನ್ನು ಒಂದು ಮಾಡುವ ಸಮಾರಂಭವೇ ಮದುವೆ…ಇಲ್ಲಿಯವರೆಗೂ ಇದ್ದ ಒಂಟಿ ಪ್ರಯಾಣ ಇನ್ನು ಮುಂದೆ ಜೋಡಿಯಾಗಿ ಸಾಗುತ್ತದೆ. ನಮ್ಮ ಸಂಪ್ರದಾಯದ ಪ್ರಕಾರ ಮದುವೆಗೊಂದು ವಿಶಿಷ್ಟತೆಯಿದೆ. ಐದು ದಿನಗಳ ಕಾಲ ನಯನ ಮನೋಹರವಾಗಿ ಸಾಗುವ ಮದುವೆಯಲ್ಲಿ ಬಂಧು ಮಿತ್ರರು,ಬಾಜಾ ಭಜಂತ್ರಿಗಳು..ಎಲ್ಲವೂ ಓಕೆ. ಆದರೆ,ಮದುವೆಗೆ ಸಂಬಂಧಿಸಿದಂತೆ ಈ ಪ್ರಶ್ನೆ ಹಾಗೇ ಉಳಿದುಹೋಗಿದೆ.

ವರ ವಧುವಿನ ಕೊರಳಿಗೆ ತಾಳಿ ಕಟ್ಟುವಾಗ ಮೂರು ಗಂಟುಗಳನ್ನು ಮಾತ್ರ ಹಾಕುತ್ತಾನೆ .ಏಕೆ ?
ಹಿಂದೂ ಸಂಪ್ರದಾಯದಲ್ಲಿ ಮೂರು ಎಂಬ ಅಂಕೆಗೆ ಒಂದು ವಿಶೇಷ ಪ್ರಾಧಾನ್ಯತೆಯಿದೆ. ತ್ರಿಲೋಕಗಳು, ತ್ರಿಮೂರ್ತಿಗಳು, ತ್ರಿಗುಣಗಳು…ಹೀಗೆ ಮೂರು ಎನ್ನುವುದನ್ನು ಮಂಗಳಕರವೆಂದು ಭಾವಿಸುತ್ತಾರೆ. ಆದುದರಿಂದ ತಾಳಿ ಕಟ್ಟುವಾಗ ಮೂರು ಗಂಟುಗಳನ್ನು ಹಾಕುತ್ತಾರೆ.

ಇನ್ನೂ ವಿವರವಾಗಿ ಹೇಳಬೇಕೆಂದರೆ…ಮಾನವರಿಗೆ ಸ್ಥೂಲ,ಸೂಕ್ಷ್ಮ,ಕಾರಣ ಎಂಬ ಮೂರು ಶರೀರಗಳು ಇರುತ್ತವಂತೆ. ಮದುವೆ ಸಮಯದಲ್ಲಿ ಹಾಕುವ ಒಂದೊಂದು ಗಂಟು ಒಂದೊಂದು ಶರೀರಕ್ಕೆ ಹಾಕುವುದಂತೆ…! ಮದುವೆಯೆಂದರೆ ಕೇವಲ ಬಾಹ್ಯ ಶರೀರಕ್ಕಲ್ಲದೆ…ಒಟ್ಟು ಮೂರು ಶರೀರಗಳಿಂದ ನಾವು ಒಂದಾಗುತ್ತಿದ್ದೇವೆ ಎಂಬುವುದೇ ಮೂರು ಗಂಟುಗಳನ್ನು ಹಾಕುವುದರ ಅರ್ಥವಂತೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನಿ ಪ್ಲಾಂಟ್ ಅನ್ನೊದು ಸಾಮಾನ್ಯವಾಗಿ ಮನೆಯಲ್ಲಿಡೋ ಒಂದು ಗಿಡ. ಇದನ್ನು ಬೆಳ್ಸೋದು ಅಷ್ಟೇನ್ ಕಷ್ಟ ಅಲ್ಲ ಬಿಡಿ. ದಿನನಿತ್ಯ ಅದರ ಕಡೇ ಸ್ವಲ್ಪ ಕಣ್ಣಾಯ್ಸಿ ನೋಡಿಕೊಳ್ಳಬೇಕು. ವಾಸ್ತು ಶಾಸ್ತ್ರ ಮತ್ತು ಚೀನಾದ ಪೆಂಗ್ ಶು ಪ್ರಕಾರ ಮನಿ ಪ್ಲಾಂಟ್ನಿಂದ ಮನೆಯಲ್ಲಿ ಅದ್ರಷ್ಟ ತಾನಾಗೇ ತಾನೇ ಬದ್ಲಾಗತ್ತೆ.
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು, 2022 ರ ವೇಳೆಗೆ ದೇಶದ ಎಲ್ಲ ಬಡವರಿಗೆ ಮನೆ ಸೌಲಭ್ಯ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಗ್ರಾಮ ಆವಾಸ್ ಯೋಜನೆಯಡಿ ಮನೆಗಳ ನಿರ್ಮಾಣ ಕಾರ್ಯ ನಡೆಯಲಿದ್ದು, ನಿರ್ಮಾಣದ ಅವಧಿಯನ್ನು ಕಡಿಮೆ ಮಾಡಲಾಗಿದೆ. ಪ್ರತಿಯೊಂದು ಮನೆಗೂ ಶೌಚಾಲಯ, ವಿದ್ಯುತ್ ಹಾಗೂ ಎಲ್.ಪಿ.ಜಿ. ಸಂಪರ್ಕ ಕಲ್ಪಿಸಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. 2022 ರ ವೇಳೆಗೆ ಎಲ್ಲಾ ಬಡವರಿಗೂ ಕಂಡಿತವಾಗಿ ಸ್ವಂತ ಮನೆ ಸೌಲಬ್ಯ ಒದಗಿಸಿಕೊಡುತ್ತೆನೆಂದು ಹೇಳಿ…
ಮಹಿಳೆಯರ ಸೌಂದರ್ಯ ಹೆಚ್ಚಿಸುವ ಹೂವು, ಆರೋಗ್ಯಕ್ಕೂ ಒಳ್ಳೆಯದು. ಉತ್ತಮ ಆರೋಗ್ಯಕ್ಕೆ ಈ ಹೂವುಗಳನ್ನು ತಿನ್ನಿ…..ಆರೋಗ್ಯದಿಂದ ಇರುವುದನ್ನು ರೂಢಿಸಿಕೊಳ್ಳಿ. ಅಷ್ಟಕ್ಕೂ ಯಾವುದು ಈ ಹೂವು ಅಂತೀರಾ? ಬಾಳೆ ಹೂವು. ಬಾಳೆ ಹೂವಿನಲ್ಲಿ ಪ್ರೋಟೀನ್, ಫಾಸ್ಫರಸ್, ಐರನ್, ಕಾಪರ್, ಪೊಟಾಷಿಯಮ್, ಕ್ಯಾಲ್ಶಿಯಮ್, ಕಾರ್ಬೋಹೈಡ್ರೇಟ್ ಗಳಿವೆ. ಇದರ ಸಾಂಬಾರು ಮಾಡಿಕೊಂಡು ತಿಂದರೆ ಸಾಕಷ್ಟು ಪ್ರಯೋಜನಗಳಿವೆ. * ಬಾಳೆ ಹೂವಿನಲ್ಲಿರುವ ಇಥನಾಲ್ ಅಂಶ ಗಾಯವನ್ನು ಬೇಗ ಗುಣವಾಗುವಂತೆ ಮಾಡುತ್ತದೆ. ಹಾಗೂ ಇನ್ಫೆಕ್ಷನ್ ಕಡಿಮೆ ಮಾಡಲು ಸಹಾಯಕ. * ಬಾಳೆ ಹೂವಿನಲ್ಲಿರುವ ಆಂಟಿ ಆಕ್ಸಿಡೆಂಟ್,…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…
ಕನ್ನಡದ ಖಾಸಗಿ ವಾಹಿನಿಯಲ್ಲಿ ನಡೆಯುತ್ತಿರುವ ಬಿಗ್ ಬಾಸ್ ಶೋ ಆರರಲ್ಲಿ ಸದಾ ಸುದ್ದಿಯಲ್ಲೇ ಇರುವ ಅಕ್ಷತಾ ಮತ್ತು ರಾಕೇಶ್ ಸ್ಪರ್ಧಿಗಳು ಮತ್ತೆ ಈಗ ಬಿಸಿ ಬಿಸಿ ಸುದ್ದಿಯಲ್ಲಿದ್ದಾರೆ.. ಬಿಗ್ ಮನೆಯ ಮಂದಿಗೆ ಬಿಗ್ಬಾಸ್ ಲಕ್ಷುರಿ ಬಜೆಟ್ ಟಾಸ್ಕ್ ಕೊಟ್ಟಿದ್ದರು. ಆ ಟಾಸ್ಕ್ ಹೆಸರು ‘ಮಡಿಕೆ ಒಡಿ, ಲಕ್ಷುರಿ ಪಡಿ’. ಇದರ ಅರ್ಥ ಮಡಿಕೆಯನ್ನು ಒಡೆದು ಬಜೆಟ್ ಗಳಿಸುವುದಾಗಿದೆ. ಈ ಟಾಸ್ಕ್ ನಲ್ಲಿ ಮಡಿಕೆ ಒಡೆಯುವ ಜವಾಬ್ದಾರಿಯನ್ನು ರಶ್ಮಿ ಪಡೆದಿದ್ದು, ಮಡಿಕೆ ಒಡೆದ ಬಳಿಕ ಅದರಲ್ಲಿರುವ ಚೀಟಿಗಳನ್ನು ಓದಿ…
ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…