ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ? Whats App ಗುಂಪಿನಲ್ಲಿ ಯಾರನ್ನಾದರೂ ಟ್ಯಾಗ್ ಮಾಡುವುದು ಅಥವಾ ಉಲ್ಲೇಖಿಸುವುದು ಹೇಗೆ ಎಂದು ವಿವರಿಸುವ ಹಂತಗಳು ಹೀಗಿವೆ. ಮೂಲಭೂತವಾಗಿ, ನೀವು ಒಂದು ಗುಂಪಿನಲ್ಲಿ ಯಾರೊಬ್ಬರನ್ನು ಉಲ್ಲೇಖಿಸುವಾಗ, ಆ ವ್ಯಕ್ತಿಗೆ ಅಧಿಸೂಚನೆಯನ್ನು ಕಳುಹಿಸಲಾಗುತ್ತದೆ. ಇಲ್ಲಿ ಸಂಪೂರ್ಣ ಪ್ರಕ್ರಿಯೆ ಪ್ರಾರಂಭವಾಗುತ್ತದೆ ಮತ್ತು ಕೊನೆಗೊಳ್ಳುತ್ತದೆ.
1. ಗ್ರೂಪ್ ಚಾಟ್ ಓಪನ್ ಮಾಡಿ

2. ಅದರಲ್ಲಿ @ ಚಿಹ್ನೆ ಯನ್ನು ಟೈಪ್ ಮಾಡಿ

3. ಈಗ, ಪಾಪ್-ಅಪ್ ಪಟ್ಟಿಯಿಂದ ವ್ಯಕ್ತಿಯ ಹೆಸರನ್ನು ಆಯ್ಕೆಮಾಡಿ

4. ಇದರ ನಂತರ, ಪ್ರಸ್ತಾಪಿಸಿದ ವ್ಯಕ್ತಿಯು ಅಧಿಸೂಚನೆಯನ್ನು ಪಡೆಯುತ್ತಾನೆ “ನೀವು ಒಬ್ಬರ ಗುಂಪಿನಲ್ಲಿ ಯಾರನ್ನಾದರೂ ಉಲ್ಲೇಖಿಸುವಾಗ, ಆ ವ್ಯಕ್ತಿಗೆ ಅಧಿಸೂಚನೆಯನ್ನು ಕಳುಹಿಸಲಾಗುವುದು.

ಕೇವಲ ಈಚಿಹ್ನೆಯನ್ನು “@” ಟೈಪ್ ಮಾಡಿ ಮತ್ತು ಪಾಪ್-ಅಪ್ ಪಟ್ಟಿಯಿಂದ ವ್ಯಕ್ತಿಯ ಹೆಸರನ್ನು ಆಯ್ಕೆ ಮಾಡಿ, Whats App “Whats App ತನ್ನ ಅಧಿಕೃತ ಫೇಸ್ಬುಕ್ ಪುಟದಲ್ಲಿ ಪ್ರಕಟಿಸುತ್ತದೆ.. ಹೊಸ ವೈಶಿಷ್ಟ್ಯಗಳನ್ನು ಕಾಲಕಾಲಕ್ಕೆ ರೋಟ್ ಮಾಡುವುದಕ್ಕೆ Whats App ಹೆಸರುವಾಸಿಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…
ಇಂದು ನಾವು ನಿಮಗೆ ಒಂದು ಸಂತಸದ ಸುದ್ದಿ ತಂದಿದ್ದೇವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ದೇಶದ ಅತಿದೊಡ್ಡ ಬ್ಯಾಂಕ್ ಈ ಒಳ್ಳೆಯ ಸುದ್ದಿ ಘೋಷಿಸಿದೆ. ಬ್ಯಾಂಕ್ ತನ್ನ ಖಾತೆದಾರರಿಗೆ ಒಂದು ಯೋಜನೆಯನ್ನು ತಂದಿದೆ. ಎಸ್ಬಿಐ ಬ್ಯಾಂಕ್ ಈ ಯೋಜನೆಯನ್ನು ತಿಳಿಸಿದ ಸಮಯದಿಂದಲೂ, ಎಲ್ಲಾ ಜನರು ಆಶ್ಚರ್ಯಚಕಿತರಾಗಿದ್ದರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಜನವರಿ, 2019) ಸರ್ವತೋಮುಖ ಅಭಿವೃದ್ಧಿ ಸಾಧ್ಯವಿದ್ದಾಗ ಮಾತ್ರ ಮಾನಸಿಕ ಮತ್ತು ನೈತಿಕ ಶಿಕ್ಷಣದ ಜೊತೆ ದೈಹಿಕ…
ನಮ್ಮ ಭಾರತೀಯ ಸಂಸ್ಕ್ರತಿಯಲ್ಲಿ ನಮ್ಮ ಪೂರ್ವಜರು ಏನೇ ಮಾಡಿದರೂ ಕೂಡ ಅದರ ಹಿಂದೆ ವೈಜ್ಞಾನಿಕ ಸತ್ಯ ಇದೆ ಎನ್ನುವ ವಿಷಯವನ್ನು ಹಲವು ಸಂಶೋಧನೆಗಳು ಕೂಡ ಒಪ್ಪಿಕೊಂಡಿವೆ. ಪ್ರಕೃತಿಯನ್ನು ದೇವರ ರೀತಿಯಲ್ಲಿ ಪೂಜಿಸುವ ನಮ್ಮ ಸಂಸ್ಕ್ರತಿ ಸಂಪ್ರದಾಯಗಳಲ್ಲಿರುವ ಪತಿ ಆಚರಣೆಯ ಹಿಂದೆ ಒಂದೊಂದು ಸೊಗಸಾದ ಆರೋಗ್ಯದ ಗುಟ್ಟುಗಳಿವೆ. ಹೌದು ಇಂದು ಇದೆ ವಿಷಯದ ಕುರಿತು ನಾವು ನಿಮಗೆ ಮಾಹಿತಿ ಹಂಚಿಕೊಳ್ಳಲಿದ್ದೇವೆ. ನಮ್ಮ ದೇಶದಲ್ಲಿ ಹಸಿರು ಹಸಿರಾದ ಬಾಳೆ ಎಲೆಯ ಊಟ ಇಂದು ನಿನ್ನೆಯದಲ್ಲ, ನಮ್ಮ ಪೂರ್ವಿಕರು ಇದರಲ್ಲಿರುವ ರೋಗ…
ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…
ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸುದ್ದಿಯಲ್ಲಿರುವ ಹೆಸರು ಟ್ರೋಲ್ ವಾಸಣ್ಣ. ಮೂಲತಃ ಮಲ್ಪೆಯವರಾದ ವಾಸು ಅವರಿಗೆ ಇದೀಗ ಸೈಬರ್ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ವಾಸು ಅವರು ರಾಜಕೀಯ ಪ್ರೇರಿತ ಮಾತುಗಳು, ರಾಜಕೀಯ ನಾಯಕರನ್ನು, ಪಕ್ಷಗಳನ್ನು ಅಪಹಾಸ್ಯ ಮಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಹೀಗಾಗಿ ಸದ್ಯ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ವಾಸು ಅವರನ್ನು ಕರೆಸಿ ಸೈಬರ್ ಕ್ರೈಂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿಯಾಗಿರುವ ವಾಸು ಅವರಿಂದ ಕೆಲ ಕಿಡಿಗೇಡಿಗಳು…