ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ.
ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ.
ಭಾರತವನ್ನು ವಾಸ್ಕೋಡಿಗಾಮನಿಗಿಂತ ಮೊದಲು ಅನೇಕರು ಹುಡುಕಲು ಪ್ರಯತ್ನಿಸಿದ್ದರು. ಆದರೆ ಯಾರೂ ಕೂಡ ಯಶಸ್ವಿಯಾಗಿರಲಿಲ್ಲ. ಭಾರತ ಮಸಾಲೆ ಪದಾರ್ಥಗಳನ್ನು ಸಿದ್ಧಪಡಿಸುವಲ್ಲಿ ಯಶಸ್ವಿ ಹೊಂದಿತ್ತು. ಈ ಮೂಲಕ ಅನೇಕ ದೇಶಗಳು ಆಮದು ಮಾಡಿಕೊಳ್ಳಲು ಭಾರತಕ್ಕೆ ಬರುತ್ತಿದ್ದರು. ಯುರೋಪ್ ಮತ್ತು ಭಾರತದ ನಡುವೆ ಸಮುದ್ರಯಾನದ ಮೂಲಕ ಸಂಚರಿಸಿ ಮಾರ್ಗ ಕಂಡು ಹಿಡಿದ ಮೊದಲಿಗ ವಾಸ್ಕೋಡಿಗಾಮ .
ಕ್ರಿಸ್ಟೋಫರ್ ಕೊಲಂಬಸ್ 1492ರಲ್ಲಿ ಪ್ರಯಾಣವನ್ನು ಕೈಗೊಂಡಿದ್ದ. ಅದಾದ 5 ವರ್ಷದ ಬಳಿಕ ವಾಸ್ಕೋಡಿಗಾಮ ಪ್ರಯಾಣ ಕೈಗೊಂಡನು. ಆದರೆ, ಭಾರತದ ಮಾರ್ಗ ಕಂಡುಹಿಡಿಯುವ ಉದ್ದೇಶದಿಂದ ಸಂಚಾರ ಕೈಗೊಂಡಿದ್ದು ಮೊದಲು ಕಂಡು ಹಿಡಿದ ದೇಶ ಅಮೇರಿಕಾ.
ಸಮುದ್ರಯಾನ ಪ್ರಯಾಣ ಕೈಗೊಂಡ ಸಮಯದಲ್ಲಿ ವಾಸ್ಕೋಡಿಗಾಮ ನೌಕಾಪಡೆ ಕ್ರಿಸ್ಮಸ್ದಿನದಂದು ನಟಾಲ್ ತೀರವನ್ನು ತಲುಪಿತು. ವಿವಿಧ ನದಿಗಳನ್ನು ದಾಟಿ ಮೊಜಾಂಬಿಕ್ ಎಂಬ ದ್ವೀಪದಲ್ಲಿ ನೌಕಾಪಡೆ ಸೇರಿತು. ಅಲ್ಲೇ ಒಂದು ತಿಂಗಳ ಕಾಲ ನೆಲೆಸಿದರು.
ಮೊಜಾಂಬಿಕ್ನಲ್ಲಿ ನೆಲೆಸಿದ್ದ ಒಂದು ತಿಂಗಳ ಕಾಲದಲ್ಲಿ ವಾಸ್ಕೋಡಿಗಾಮ ಅರಬ್ಬರ ಜೊತೆಗಿನ ತಮ್ಮ ವಾಣಿಜ್ಯ ಸಂಪರ್ಕವನ್ನು ಪ್ರಾರಂಭಿಸಿದನು. ಚಿನ್ನ, ಬೆಳ್ಳಿ ಮತ್ತು ಸಾಂಬಾರು ಪದಾರ್ಥದ ವ್ಯಾಪಾರದ ಕುರಿತಾಗಿ ತಿಳಿದುಕೊಂಡನು. ಈ ಮೂಲಕ ವಾಸ್ಕೋಡಿಗಾಮ ಭಾರತಕ್ಕೆ ಹೋಗಬಹುದು ಎಂಬ ಭರವಸೆ ಹೊಂದಿದನು. 1598 ಏಪ್ರಿಲ್ 7ರಂದು ಮೊಂಬಾಸಾಕ್ಕೆ (ಈಗಿನ ಕೀನ್ಯಾ) ತಲುಪಿ ಗುಜರಾತಿ ಪೈಲೆಟ್ ಓರ್ವರನ್ನು ಭೇಟಿ ಮಾಡಿದನು.
ಗುಜರಾತಿ ಪೈಲೆಟ್ ಸಹಾಯದಿಂದ 20 ದಿನಗಳ ಕಾಲ ಸಂಚರಿಸಿ ಭಾರತದ ಮಾರ್ಗದೆಡೆಗೆ ಪ್ರಯಾಣ ಬೆಳೆಸಿದನು. 1498 ಮೇ 17ರಂದು ಭಾರತವನ್ನು ತಲುಪಿದ ಮೊದಲ ಯುರೋಪಿಯನ್ ನಾವಿಕ ವಾಸ್ಕೋಡಿಗಾಮ.
ಭಾರತದಿಂದ ಪೋರ್ಚುಗಲ್ಗೆ ಸಂಬಾರ ಪದಾರ್ಥ ಮತ್ತು ರೇಷ್ಮೆಯನ್ನು ಖರೀದಿಸಿ ಪುನಃ ಪೋರ್ಚುಗಲ್ಗೆ ಹಿಂತಿರುಗಿದನು. ಭಾರತಕ್ಕೆ ಮೂರನೇ ಪ್ರಯಾಣ ಕೈಗೊಂಡ ಸಮಯದಲ್ಲಿ 1524ರ ಸಂದರ್ಭದಲ್ಲಿ ವಾಸ್ಕೋಡಾಗಾಮಾ ಸಾವಿಗೀಡಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಲವಾರು ನಟರು ತಮ್ಮನ್ನು ಇಷ್ಟಪಡುವ ಅಭಿಮಾನಿಗಳ ಕಷ್ಟಕ್ಕೂ ಕೂಡ ಸ್ಪಂದಿಸುತ್ತಾರೆ.ತಮ್ಮ ಕೈ ಲಾದ ಸಹಾಯವನ್ನು ಕೂಡ ಮಾಡುತ್ತಾರೆ.ಇಂತಹ ನಟರಲ್ಲಿ ಕಿಚ್ಚ ಸುದೀಪ್ ಕೂಡ ಒಬ್ಬರು.ನಟ ಕಿಚ್ಚ ಸುದೀಪ್ ಅವರು ಸಹಾಯ ಕೇಳಿದವರಿಗೆ ತಮ್ಮ ಕೈಲಾಗುವ ಸಹಾಯವನ್ನು ಮಾಡುತ್ತಾರೆ. ಈಗ ಸುದೀಪ್ ಅವರು ಕಾಯಿಲೆಯಿಂದ ಬಳಲುತ್ತಿರುವ ಪುಟ್ಟ ವಿಶೇಷ ಅಭಿಮಾನಿಯನ್ನು ಭೇಟಿ ಮಾಡಲು ಮುಂದಾಗಿದ್ದಾರೆ. ಅರೆ ಇದೇನಿದು ಸುದೀಪ್ ಗೆ ಲಕ್ಷಾಂತರ ಅಭಿಮಾನಿಗಳಿದ್ದು, ಅದರಲ್ಲಿ ವಿಶೇಷ ಅಭಿಮಾನಿ ಎಂದರೆ ಏನು ಎಂದು ನೀವು ಕೇಳಬಹುದು. ಆದರೆ ಇಲ್ಲಿನ ವಿಶೇಷ…
ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…
ಮಹಾಮಾರಿ ಕೊರೋನಾ ಇರುವ ಸಮಯದಲ್ಲಿ ಎಸ್ಎಸ್ಎಲ್ಸಿ ಹಾಗೂ ಇನ್ನಿತರೇ ಪರೀಕ್ಷೆಗಳು ಮಾಡಲೇಬೇಕೆಂದರೆ ಪ್ರತಿ ವಿದ್ಯಾರ್ಥಿಗಳ ಹೆಸರಿನಲ್ಲಿ 50 ಲಕ್ಷ ಹಾಗೂ ಪ್ರತಿ ಶಿಕ್ಷಕರಿಗೂ 25 ಲಕ್ಷ ಹಣವನ್ನು ಅವರ ಅಕೌಂಟ್ ಗೆ ಡೆಪಾಸಿಟ್ ಮಾಡಿ ಎಂದು ಕನ್ನಡ ಹೊರಾಟಗಾರ ವಾಟಾಳ್ ನಾಗರಾಜ್ ಅವರು ಹೇಳಿಕೆಯನ್ನು ನೀಡಿದ್ದಾರೆ. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದರ ವಿರುಧ್ದ ಪ್ರತಿಭಟಿಸಿ, ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್ ಕೊರೊನ ಜೊತೆ ಸರಸ ಸರಿಯಿಲ್ಲ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ…
ಮಹಿಳೆಯೊಬ್ಬಳು ಪತಿಯ ರುಂಡ ಕತ್ತರಿಸಿ, ಅದನ್ನು ಪ್ಲಾಸ್ಟಿಕ್ ಬ್ಯಾಗ್ನಲ್ಲಿ ಹಾಕಿಕೊಂಡು ಪೊಲೀಸ್ ಠಾಣೆಗೆ ಬಂದ ಘಟನೆ ಅಸ್ಸಾಂನಲ್ಲಿ ನಡೆದಿದೆ.ಸೋನಿಟ್ಪುರ್ ಜಿಲ್ಲೆಯ ಮಜ್ಗಾಂವ್ನ ನಿವಾಸಿ ಗುಣೇಶ್ವರಿ ಬರ್ಕಟಕಿ (48) ಕೊಲೆ ಮಾಡಿದ ಮಹಿಳೆ. ಮುಧಿರಾಮ್ ಕೊಲೆಯಾದ ಪತಿ. ಘಟನೆಯು ಮೇ 28ರಂದು ನಡೆದಿದ್ದು, ಮಹಿಳೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿದೆ. ಮುಧಿರಾಯ್ ಮದ್ಯ ವ್ಯಸನಿಯಾಗಿದ್ದು, ಮನೆಯಲ್ಲಿ ನಿತ್ಯವೂ ಪತ್ನಿ ಗುಣೇಶ್ವರಿಗೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದ. ಅಷ್ಟೇ ಅಲ್ಲದೆ ಕೊಡಲಿಯಿಂದ ಹಲ್ಲೆ ಕೂಡ ಮಾಡಿದ್ದ. ಹೀಗಾಗಿ ಪತಿಯಿಂದ…
ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….
ಮಾನವ ರಕ್ತಕ್ಕೆ ಪರ್ಯಾಯವಾಗಿ ಬೇರೊಂದಿಲ್ಲ. ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಮಾನವ ದೇಹದ ತೂಕದಲ್ಲಿ ಪ್ರತಿಶತ 7 ರಷ್ಟು ರಕ್ತದ ಭಾಗವಾಗಿರುತ್ತದೆ. ವಯಸ್ಕರೊಬ್ಬರ ದೇಹದಲ್ಲಿ 10 ರಿಂದ 12 ಯುನಿಟ್ ರಕ್ತ ಇರುತ್ತದೆ. ರಕ್ತವು ಆಮ್ಲಜನಕ ಮತ್ತು ಪೋಷಕಾಂಶವನ್ನು ದೇಹದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತದೆ.