ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ.

ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ.
ಭಾರತವನ್ನು ವಾಸ್ಕೋಡಿಗಾಮನಿಗಿಂತ ಮೊದಲು ಅನೇಕರು ಹುಡುಕಲು ಪ್ರಯತ್ನಿಸಿದ್ದರು. ಆದರೆ ಯಾರೂ ಕೂಡ ಯಶಸ್ವಿಯಾಗಿರಲಿಲ್ಲ. ಭಾರತ ಮಸಾಲೆ ಪದಾರ್ಥಗಳನ್ನು ಸಿದ್ಧಪಡಿಸುವಲ್ಲಿ ಯಶಸ್ವಿ ಹೊಂದಿತ್ತು. ಈ ಮೂಲಕ ಅನೇಕ ದೇಶಗಳು ಆಮದು ಮಾಡಿಕೊಳ್ಳಲು ಭಾರತಕ್ಕೆ ಬರುತ್ತಿದ್ದರು. ಯುರೋಪ್ ಮತ್ತು ಭಾರತದ ನಡುವೆ ಸಮುದ್ರಯಾನದ ಮೂಲಕ ಸಂಚರಿಸಿ ಮಾರ್ಗ ಕಂಡು ಹಿಡಿದ ಮೊದಲಿಗ ವಾಸ್ಕೋಡಿಗಾಮ .

ಕ್ರಿಸ್ಟೋಫರ್ ಕೊಲಂಬಸ್ 1492ರಲ್ಲಿ ಪ್ರಯಾಣವನ್ನು ಕೈಗೊಂಡಿದ್ದ. ಅದಾದ 5 ವರ್ಷದ ಬಳಿಕ ವಾಸ್ಕೋಡಿಗಾಮ ಪ್ರಯಾಣ ಕೈಗೊಂಡನು. ಆದರೆ, ಭಾರತದ ಮಾರ್ಗ ಕಂಡುಹಿಡಿಯುವ ಉದ್ದೇಶದಿಂದ ಸಂಚಾರ ಕೈಗೊಂಡಿದ್ದು ಮೊದಲು ಕಂಡು ಹಿಡಿದ ದೇಶ ಅಮೇರಿಕಾ.
ಸಮುದ್ರಯಾನ ಪ್ರಯಾಣ ಕೈಗೊಂಡ ಸಮಯದಲ್ಲಿ ವಾಸ್ಕೋಡಿಗಾಮ ನೌಕಾಪಡೆ ಕ್ರಿಸ್ಮಸ್ದಿನದಂದು ನಟಾಲ್ ತೀರವನ್ನು ತಲುಪಿತು. ವಿವಿಧ ನದಿಗಳನ್ನು ದಾಟಿ ಮೊಜಾಂಬಿಕ್ ಎಂಬ ದ್ವೀಪದಲ್ಲಿ ನೌಕಾಪಡೆ ಸೇರಿತು. ಅಲ್ಲೇ ಒಂದು ತಿಂಗಳ ಕಾಲ ನೆಲೆಸಿದರು.

ಮೊಜಾಂಬಿಕ್ನಲ್ಲಿ ನೆಲೆಸಿದ್ದ ಒಂದು ತಿಂಗಳ ಕಾಲದಲ್ಲಿ ವಾಸ್ಕೋಡಿಗಾಮ ಅರಬ್ಬರ ಜೊತೆಗಿನ ತಮ್ಮ ವಾಣಿಜ್ಯ ಸಂಪರ್ಕವನ್ನು ಪ್ರಾರಂಭಿಸಿದನು. ಚಿನ್ನ, ಬೆಳ್ಳಿ ಮತ್ತು ಸಾಂಬಾರು ಪದಾರ್ಥದ ವ್ಯಾಪಾರದ ಕುರಿತಾಗಿ ತಿಳಿದುಕೊಂಡನು. ಈ ಮೂಲಕ ವಾಸ್ಕೋಡಿಗಾಮ ಭಾರತಕ್ಕೆ ಹೋಗಬಹುದು ಎಂಬ ಭರವಸೆ ಹೊಂದಿದನು. 1598 ಏಪ್ರಿಲ್ 7ರಂದು ಮೊಂಬಾಸಾಕ್ಕೆ (ಈಗಿನ ಕೀನ್ಯಾ) ತಲುಪಿ ಗುಜರಾತಿ ಪೈಲೆಟ್ ಓರ್ವರನ್ನು ಭೇಟಿ ಮಾಡಿದನು.
ಗುಜರಾತಿ ಪೈಲೆಟ್ ಸಹಾಯದಿಂದ 20 ದಿನಗಳ ಕಾಲ ಸಂಚರಿಸಿ ಭಾರತದ ಮಾರ್ಗದೆಡೆಗೆ ಪ್ರಯಾಣ ಬೆಳೆಸಿದನು. 1498 ಮೇ 17ರಂದು ಭಾರತವನ್ನು ತಲುಪಿದ ಮೊದಲ ಯುರೋಪಿಯನ್ ನಾವಿಕ ವಾಸ್ಕೋಡಿಗಾಮ.
ಭಾರತದಿಂದ ಪೋರ್ಚುಗಲ್ಗೆ ಸಂಬಾರ ಪದಾರ್ಥ ಮತ್ತು ರೇಷ್ಮೆಯನ್ನು ಖರೀದಿಸಿ ಪುನಃ ಪೋರ್ಚುಗಲ್ಗೆ ಹಿಂತಿರುಗಿದನು. ಭಾರತಕ್ಕೆ ಮೂರನೇ ಪ್ರಯಾಣ ಕೈಗೊಂಡ ಸಮಯದಲ್ಲಿ 1524ರ ಸಂದರ್ಭದಲ್ಲಿ ವಾಸ್ಕೋಡಾಗಾಮಾ ಸಾವಿಗೀಡಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಸಮಾಜ ಸೇವೆ ಮಾಡುವುದು ಅಂದರೆ ಅಷ್ಟೊಂದು ಸುಲಭದ ಮಾತಲ್ಲ ಯಾಕೆಂದರೆ. ಮಾನವ ಬುದ್ದಿ ಜೀವಿಯಾಗಿದ್ದರು ಕೆಲವೊಂದು ಸಾರಿ ಬುದ್ದಿ ಇಲ್ಲದ ರೀತಿಯಲ್ಲಿ ವರ್ತಿಸುತ್ತಾನೆ ಅಂತ ಜನಗಳ ಮದ್ಯೆ ಒಂದು ಕೆಲಸವನ್ನು ಮಾಡ ಬೇಕೆಂದರೆ ಸುಲಭದ ಕೆಲಸ ಆಗಿರುವುದಿಲ್ಲ.ಅಲ್ಲದೆ ಒಂದು ಯಶಸ್ಸು ಕಾಣ ಬೇಕೆಂದರೆ ಅದರ ಹಿಂದಿನ ಕಷ್ಟಗಳು ಅನುಭವಿಸುವವರಿಗೆ ಮಾತ್ರ ಗೊತ್ತಿರುತ್ತದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…