ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 520 ವರ್ಷ ಕಳೆದಿವೆ.

ವಾಸ್ಕೋಡಿಗಾಮ ಭಾತರಕ್ಕೆ ಬಂದು 523 ವರ್ಷಗಳು ಸಂದಿವೆ. 1460ರ ಸುಮಾರಿಗೆ ಜನಿಸಿದ ಪೋರ್ಚುಗೀಸ್ ಕುಲೀನ ವಾಸ್ಕೋಡಿಗಾಮ 1497ರ ಜುಲೈ 8ರಂದು ಲಿಸ್ಬನ್ನಿಂದ ಪ್ರಯಾಣ ಕೈಗೊಂಡು 1498 ಮೇ 20ರಂದು ಕ್ಯಾಲಿಕಟ್ಗೆ ತಲುಪಿದನು. ಯುರೋಪ್ನಿಂದ ಭಾರತಕ್ಕೆ ಮೊದಲ ಬಾರಿಗೆ ಸಮುದ್ರಯಾನ ಕೈಗೊಂಡ ಯುರೋಪ್ ನಾವಿಕ ವಾಸ್ಕೋಡಿಗಾಮ ಭಾರತಕ್ಕೆ ಬಂದು ಇಂದಿಗೆ 523 ವರ್ಷ ಕಳೆದಿವೆ.
ಭಾರತವನ್ನು ವಾಸ್ಕೋಡಿಗಾಮನಿಗಿಂತ ಮೊದಲು ಅನೇಕರು ಹುಡುಕಲು ಪ್ರಯತ್ನಿಸಿದ್ದರು. ಆದರೆ ಯಾರೂ ಕೂಡ ಯಶಸ್ವಿಯಾಗಿರಲಿಲ್ಲ. ಭಾರತ ಮಸಾಲೆ ಪದಾರ್ಥಗಳನ್ನು ಸಿದ್ಧಪಡಿಸುವಲ್ಲಿ ಯಶಸ್ವಿ ಹೊಂದಿತ್ತು. ಈ ಮೂಲಕ ಅನೇಕ ದೇಶಗಳು ಆಮದು ಮಾಡಿಕೊಳ್ಳಲು ಭಾರತಕ್ಕೆ ಬರುತ್ತಿದ್ದರು. ಯುರೋಪ್ ಮತ್ತು ಭಾರತದ ನಡುವೆ ಸಮುದ್ರಯಾನದ ಮೂಲಕ ಸಂಚರಿಸಿ ಮಾರ್ಗ ಕಂಡು ಹಿಡಿದ ಮೊದಲಿಗ ವಾಸ್ಕೋಡಿಗಾಮ .

ಕ್ರಿಸ್ಟೋಫರ್ ಕೊಲಂಬಸ್ 1492ರಲ್ಲಿ ಪ್ರಯಾಣವನ್ನು ಕೈಗೊಂಡಿದ್ದ. ಅದಾದ 5 ವರ್ಷದ ಬಳಿಕ ವಾಸ್ಕೋಡಿಗಾಮ ಪ್ರಯಾಣ ಕೈಗೊಂಡನು. ಆದರೆ, ಭಾರತದ ಮಾರ್ಗ ಕಂಡುಹಿಡಿಯುವ ಉದ್ದೇಶದಿಂದ ಸಂಚಾರ ಕೈಗೊಂಡಿದ್ದು ಮೊದಲು ಕಂಡು ಹಿಡಿದ ದೇಶ ಅಮೇರಿಕಾ.
ಸಮುದ್ರಯಾನ ಪ್ರಯಾಣ ಕೈಗೊಂಡ ಸಮಯದಲ್ಲಿ ವಾಸ್ಕೋಡಿಗಾಮ ನೌಕಾಪಡೆ ಕ್ರಿಸ್ಮಸ್ದಿನದಂದು ನಟಾಲ್ ತೀರವನ್ನು ತಲುಪಿತು. ವಿವಿಧ ನದಿಗಳನ್ನು ದಾಟಿ ಮೊಜಾಂಬಿಕ್ ಎಂಬ ದ್ವೀಪದಲ್ಲಿ ನೌಕಾಪಡೆ ಸೇರಿತು. ಅಲ್ಲೇ ಒಂದು ತಿಂಗಳ ಕಾಲ ನೆಲೆಸಿದರು.

ಮೊಜಾಂಬಿಕ್ನಲ್ಲಿ ನೆಲೆಸಿದ್ದ ಒಂದು ತಿಂಗಳ ಕಾಲದಲ್ಲಿ ವಾಸ್ಕೋಡಿಗಾಮ ಅರಬ್ಬರ ಜೊತೆಗಿನ ತಮ್ಮ ವಾಣಿಜ್ಯ ಸಂಪರ್ಕವನ್ನು ಪ್ರಾರಂಭಿಸಿದನು. ಚಿನ್ನ, ಬೆಳ್ಳಿ ಮತ್ತು ಸಾಂಬಾರು ಪದಾರ್ಥದ ವ್ಯಾಪಾರದ ಕುರಿತಾಗಿ ತಿಳಿದುಕೊಂಡನು. ಈ ಮೂಲಕ ವಾಸ್ಕೋಡಿಗಾಮ ಭಾರತಕ್ಕೆ ಹೋಗಬಹುದು ಎಂಬ ಭರವಸೆ ಹೊಂದಿದನು. 1598 ಏಪ್ರಿಲ್ 7ರಂದು ಮೊಂಬಾಸಾಕ್ಕೆ (ಈಗಿನ ಕೀನ್ಯಾ) ತಲುಪಿ ಗುಜರಾತಿ ಪೈಲೆಟ್ ಓರ್ವರನ್ನು ಭೇಟಿ ಮಾಡಿದನು.
ಗುಜರಾತಿ ಪೈಲೆಟ್ ಸಹಾಯದಿಂದ 20 ದಿನಗಳ ಕಾಲ ಸಂಚರಿಸಿ ಭಾರತದ ಮಾರ್ಗದೆಡೆಗೆ ಪ್ರಯಾಣ ಬೆಳೆಸಿದನು. 1498 ಮೇ 17ರಂದು ಭಾರತವನ್ನು ತಲುಪಿದ ಮೊದಲ ಯುರೋಪಿಯನ್ ನಾವಿಕ ವಾಸ್ಕೋಡಿಗಾಮ.
ಭಾರತದಿಂದ ಪೋರ್ಚುಗಲ್ಗೆ ಸಂಬಾರ ಪದಾರ್ಥ ಮತ್ತು ರೇಷ್ಮೆಯನ್ನು ಖರೀದಿಸಿ ಪುನಃ ಪೋರ್ಚುಗಲ್ಗೆ ಹಿಂತಿರುಗಿದನು. ಭಾರತಕ್ಕೆ ಮೂರನೇ ಪ್ರಯಾಣ ಕೈಗೊಂಡ ಸಮಯದಲ್ಲಿ 1524ರ ಸಂದರ್ಭದಲ್ಲಿ ವಾಸ್ಕೋಡಾಗಾಮಾ ಸಾವಿಗೀಡಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ಅವರು ತಮ್ಮ ಪತಿ ಡೇನಿಯಲ್ ವೆಬರ್ ಜೊತೆ ಸೇರಿ ಚಿಕ್ಕ ಮಕ್ಕಳಿಗಾಗಿ ಶಾಲೆಯನ್ನು ಆರಂಭಿಸಿದ್ದಾರೆ. ಮಕ್ಕಳಿಗೆ ದೈಹಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಕಲ್ಪಿಸುವುದು ನಮ್ಮ ಉದ್ದೇಶ. ಮಕ್ಕಳು ಕೇವಲ ಪಠ್ಯಪುಸ್ತಕಕ್ಕೆ ಮಾತ್ರ ಸೀಮಿತವಾಗಿರಬಾರದು. ಅವರು ಪ್ರಪಂಚದಲ್ಲಿ ನಡೆಯುತ್ತಿರುವ ಪ್ರತಿಯೊಂದು ವಿಷಯದ ಬಗ್ಗೆ ತಿಳಿದುಕೊಂಡಿರಬೇಕು. ಮಕ್ಕಳು ಮಜಾ ಮಾಡಬೇಕು ಎಂಬುದು ನನ್ನ ಉದ್ದೇಶ ಎಂದು ಸನ್ನಿ ಲಿಯೋನ್ ಹೇಳಿದ್ದಾರೆ. ಸನ್ನಿ ಲಿಯೋನ್ ಅವರಿಗೆ ಮಕ್ಕಳೆಂದರೆ ತುಂಬಾನೇ ಇಷ್ಟ. ಅವರು ಮೂರು ಮಕ್ಕಳ ತಾಯಿ…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ದೇಹದ ತೂಕವನ್ನು ಇಳಿಸುವುದು ಇತ್ತೀಚಿನ ದಿನಗಳಲ್ಲಿ ಒಂದು ಸವಾಲಾಗಿ ಪರಿಣಮಿಸಿದೆ. ದೇಹಕ್ಕೆ ಶ್ರಮ ನೀಡದಿರುವುದು, ಅನಾರೋಗ್ಯಕರ ಆಹಾರ ಶೈಲಿ, ಅನಿಯಂತ್ರಿತ ಬೊಜ್ಜು ಪದಾರ್ಥಗಳ ಸೇವನೆ, ಒತ್ತಡ ಈ ಎಲ್ಲವೂ ಸೇರಿ ದೇಹದ ತೂಕವನ್ನು ಹೆಚ್ಚಿಸುತ್ತವೆ.
ನಮ್ಮನ್ನು ಕಾಡುವ ಬಹುತೇಕ ರೋಗಗಳಿಗೆ ಮನೆಯಲ್ಲಿಯೇ ಮದ್ದಿದೆ. ಅಡುಗೆ ಮನೆಯಲ್ಲಿರುವ ಪದಾರ್ಥಗಳಿಗೆ ನಮ್ಮ ಆರೋಗ್ಯ ಕಾಪಾಡುವ ಶಕ್ತಿ ಇದೆ. ಅದ್ರಲ್ಲಿ ಬೆಲ್ಲ ಕೂಡ ಒಂದು. ಬೆಲ್ಲ ತಿನ್ನಲ್ಲೊಂದೇ ಸಿಹಿಯಲ್ಲ. ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ 20 ಗ್ರಾಂ ಬೆಲ್ಲವನ್ನು ಸೇವನೆ ಮಾಡಬೇಕು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ.ಬೆಲ್ಲ ತಿನ್ನುವುದು ಜೀರ್ಣಕ್ರಿಯೆಗೆ ಒಳ್ಳೆಯದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಬೆಲ್ಲ ಹೊಟ್ಟೆ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ. ಆಹಾರ ಸೇವನೆ ನಂತ್ರ ಬೆಲ್ಲ ತಿನ್ನುವುದ್ರಿಂದ ಜೀರ್ಣಕ್ರಿಯೆ ಸರಿಯಾಗುವ ಜೊತೆಗೆ ಗ್ಯಾಸ್ ಸಮಸ್ಯೆ ದೂರವಾಗುತ್ತದೆ. 7…
ಶ್ರೀಸಾಯಿ ಭಗವತಿ ಜ್ಯೋತಿಷ್ಯ ಭವನ ದೈವಶಕ್ತಿ ಜ್ಯೋತಿಷ್ಯರು. ರಾಘವೇಂದ್ರ ಸ್ವಾಮಿಗಳು ಗುರೂಜಿ, ಮೊ: 9901077772ಇವರು ಹುಟ್ಟಿದ ದಿನಾಂಕ, ಭಾವಚಿತ್ರ ,ಫೋಟೋ, ಮುಖಲಕ್ಷಣ, ನಿಮ್ಮ ಜನ್ಮ ಜಾತಕ ಪರಿಶೀಲಿಸಿ ಜೀವನದ ನಿಖರ ಭವಿಷ್ಯ ಹೇಳುವರು, ನಿಮ್ಮ ಗುಪ್ತ ಸಮಸ್ಯೆಗಳಾದ, ಪ್ರೀತಿಯಲ್ಲಿ ನಂಬಿ ಮೋಸ, ಮಕ್ಕಳ ದುಷ್ಟ ಚಟ ಬಿಡಿಸಲು, ಗಂಡ ಹೆಂಡತಿ ಸಮಸ್ಯೆ, ಗಂಡನ ಪರ ಸ್ತ್ರೀ ವಾಸ ಬಿಡಿಸಲು, ಮಾಟ ಮಂತ್ರ ತಡೆ ,ಭೂತಪ್ರೇತ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ ತಾಯಿ ಮಾತು ಕೇಳದಿದ್ದರೆ, ಮಾನಸಿಕ…
ಪುರುಷರು ತುಂಬಾ ಅಂದದಿಂದ ಇದ್ದರೆ ಸ್ತ್ರೀಯರು ಅವರನ್ನು ಹೊಗಳುತ್ತಾರೆ.ಇದು ಜಗತ್ತಿಗೆ ಗೊತ್ತಿರುವ ಸತ್ಯ.ಯಾವ ಪುರುಷ ತನ್ನ ಅಂದದಿಂದ ಆಕರ್ಷಿಸುತ್ತಾನೋ ಅಂತವರು ಸ್ತ್ರೀಯರ ಮನಸ್ಸನ್ನು ಸುಲಭವಾಗಿ ಕದಿಯುತ್ತಾನೆ.