ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ.
ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ,
ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5 ಸಾವಿರ ದಂಡ, ಲೈಸೆನ್ಸ್ ಇಲ್ಲ ಅಂದ್ರೆ 5 ಸಾವಿರ ದಂಡ, ಫೋನ್ನಲ್ಲಿ ಮಾತನಾಡುತ್ತಾ ಚಾಲನೆ ಮಾಡಿದ್ರೂ 5 ಸಾವಿರ ದಂಡ ವಿಧಿಸಲು ಮುಂದಾಗಿದೆ.
ಕಳೆದ ವರ್ಷ ಮಂಡಿಸಿದ್ದ ಈ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಿರಲಿಲ್ಲ. ಹೀಗಾಗಿ ಪರಿಷ್ಕೃತ ಮಸೂದೆಯನ್ನ ಮತ್ತೆ ಲೋಕಸಭೆಯಲ್ಲಿ ಮಂಡಿಸಿ ಅಂಗೀಕಾರವಾಗಿದೆ. ರಾಜ್ಯಸಭೆಯಲ್ಲೂ ಇದು ಅಂಗೀಕಾರವಾದ್ರೆ ಶೀಘ್ರವೇ ಈ ಕಾಯ್ದೆ ಜಾರಿಗೆ ಬರಲಿದೆ. ವಾಹನ ಸವಾರರಿಗೆ ದುಪ್ಪಟು ಫೈನ್ ಬೀಳಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇವತ್ತೂ ಕೂಡಾ ಮಂಡ್ಯದಲ್ಲಿ ದರ್ಶನ್ ಪ್ರಚಾರದ ಅಬ್ಬರ ಜೋರಾಗಿದೆ. ಪ್ರಚಾರದ ವೇಳೆ ಮಾತನಾಡಿದ ಡಿ ಬಾಸ್, ದರ್ಶನ್ ಅಂತವರು ಯಾರೇ ಬಂದ್ರೂ, ಇನ್ನೂ ನೂರು ವರ್ಷ ನಾಲ್ಕು ಹೆಸರುಗಳನ್ನು ಅಳಿಸಲಾಗುವುದಿಲ್ಲ ಅಂತಾ ಹೇಳಿದ್ದಾರೆ. ನಟಸಾರ್ವಭೌಮ ರಾಜ್ ಕುಮಾರ್, ಶಂಕರ್ ನಾಗ್, ಅಂಬರೀಷ್, ವಿಷ್ಣುವರ್ಧನ್ ಅವರ ಹೆಸರುಗಳನ್ನು ಅಭಿಮಾನಿಗಳ ಮನಸ್ಸಿನಿಂದ ಅಳಿಸಲು ಸಾಧ್ಯವಿಲ್ಲ ಎಂದ್ರು. ಈ ಹಿಂದೆ ಮಂಡ್ಯದಲ್ಲಿ ಅಪ್ಪಾಜಿಗೆ ಅವಕಾಶ ಕೊಟ್ಟಿದ್ದೀರಿ, ಇನ್ಮುಂದೆ ಅಮ್ಮನಿಗೂ ಅವಕಾಶ ಕೊಡಿ ಅಂತಾ ಮತ ಯಾಚಿಸಿದ್ದಾರೆ. ಇದೇ ವೇಳೆ ಸುಮಲತಾ ಕ್ರಮ…
ಶ್ರೀ ದುರ್ಗಾ ದೇವಿ ಜ್ಯೋತಿಷ್ಯ ಕೇಂದ್ರ ಗುರೂಜಿ. ವಸ್ತು ತಜ್ಞರು ನಿಮ್ಮ ಜೀವನದ ಭವಿಷ್ಯ ವನ್ನು ನಿಖರವಾಗಿ ತಿಳಿಸುತ್ತಾರೆ ಹಾಗೂ ನಿಮ್ಮ ಜೀವನದ ಸರ್ವ ಸಮಸ್ಯೆಗೆ ಅತಿ ಶೀಘ್ರ ಶಾಶ್ವತ 9901077772 ಮಂತ್ರಗಳನ್ನು ಪಠಿಸುವುದು ಮುಖ್ಯವಾದುದು .. ನಮ್ಮ ಬ್ರಹ್ಮಾಂಡದ ಆದಿಸ್ವರೂಪದ ಶಬ್ದವು ಓಂ ಎಂಬ ಶಬ್ದವಾಗಿದೆ. ಸ್ವಾಮಿ ಪರಮಹಂಸ ಯೋಗಾನಂದ ಅವರ ಒಂದು ಉಲ್ಲೇಖ ಇಲ್ಲಿದೆ. “ಸೌಂಡ್ ಅಥವಾ ಕಂಪನ ಯುನಿವರ್ಸ್ನಲ್ಲಿ ಅತ್ಯಂತ ಶಕ್ತಿಯುತವಾದ ಶಕ್ತಿಯಾಗಿದ್ದು, ಸಂಗೀತವು ಒಂದು ದೈವಿಕ ಕಲೆಯಾಗಿದ್ದು, ಸಂತೋಷಕ್ಕಾಗಿ ಮಾತ್ರವಲ್ಲದೆ ದೇವರಿಗೆ-ಸಾಕ್ಷಾತ್ಕಾರಕ್ಕೆ ಮಾರ್ಗವಾಗಿಯೂ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(11 ನವೆಂಬರ್, 2019) : ಧ್ಯಾನ ಮತ್ತು ಯೋಗ ಆಧ್ಯಾತ್ಮಿಕ ಹಾಗೂ ಭೌತಿಕ ಲಾಭಗಳೆರಡಕ್ಕೂ ಪ್ರಯೋಜನಕಾರಿಯಾಗುತ್ತದೆ. ನಿಮ್ಮ ಹೂಡಿಕೆಗಳು ಬಗ್ಗೆ ನಿಮ್ಮ ಭವಿಷ್ಯದ ಗುರಿಗಳ ಬಗ್ಗೆ ರಹಸ್ಯಮಯವಾಗಿರಿ. ನಿಮ್ಮ ಅಸಡ್ಡೆಯ ವರ್ತನೆ ಪೋಷಕರನ್ನು ಚಿಂತೆಗೀಡು ಮಾಡಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ಆರಂಭಿಸುವ ಮೊದಲು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬಹುದು. ಪ್ರೇಮಪ್ರಯಾಣ ಮಧುರವಾಗಿದ್ದರೂ ಅಲ್ಪಾವಧಿಯದ್ದಾಗಿರುತ್ತದೆ. ಸಹೋದ್ಯೋಗಿಗಳನ್ನು ನಿರ್ವಹಿಸುವಾಗ…
ಪಿ.ಯು.ಸಿ ಪರೀಕ್ಷೆಗೆ ಸಿದ್ಧತೆ ನಡೆಸಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಇಲ್ಲಿದೆ.ಮಾರ್ಚ್ 1 ರಿಂದ 17 ರ ವರೆಗೆ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ. ವಿಶೇಷ ಸೌಲಭ್ಯ ಕಲ್ಪಿಸಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.