ಸುದ್ದಿ

ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟು ಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆ ಯಶಸ್ವಿಯಾಗಿದೆ…!

23

ಬೆಂಗಳೂರು, ವಿಕ್ರಮ್‌ ಲ್ಯಾಂಡರ್‌ನ್ನು ಚಂದ್ರನಿಗೆ ಮತ್ತಷ್ಟುಸಮೀಪಕ್ಕೆ ಕಳುಹಿಸುವ ಪ್ರಯತ್ನ ಇಂದು ಮತ್ತೊಮ್ಮೆಯಶಸ್ವಿಯಾಗಿದ್ದು, ಕೊನೆಯ ಕ್ಷಣದ ಕಾರ್ಯಚರಣೆಗಳನ್ನುಇದೀಗ ಎದುರು ನೋಡಲಾಗುತ್ತಿದೆ

ಬುಧವಾರ ಬೆಳಿಗ್ಗೆ 3:42 ನಿಮಿಷಕ್ಕೆ ನೌಕೆಯಲ್ಲಿನ ಇಂಜಿನ್‌ನ್ನು 9 ಸೆಕೆಂಡುಗಳ ಕಾಲ ಉರಿಸಿ ಚಂದ್ರನಿಗೆ ಮತ್ತಷ್ಟು ಸಮೀಪದ ಕಕ್ಷೆಯಲ್ಲಿ ವಿಕ್ರಮ್‌ ಲ್ಯಾಂಡರ್‌ (ಪ್ರಗ್ಯಾನ್‌ ರೋವರ್‌ ಇದರ ಒಳಗಿದೆ)ನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನೆಲೆಗೊಳಿಸಿದೆ. 

ಸದ್ಯ ವಿಕ್ರಮ್‌ ಲ್ಯಾಂಡರ್‌35ಕಿ.ಮೀ x 101 ಕಿ.ಮೀ ಕಕ್ಷೆಯಲ್ಲಿದೆ. ಇನ್ನೊಂದು ಕಡೆ ಚಂದ್ರಯಾನ 2 ಕ್ಷಕೆಗಾಮಿಯು96 ಕಿ.ಮೀ x 125 ಕಿ.ಮೀ ಕಕ್ಷೆಯಲ್ಲಿ ಸುತ್ತುತ್ತಿದೆ. ಈ ಕಾರ್ಯಾಚರಣೆಯ ಅಂತ್ಯಕ್ಕೆ ಆರ್ಬಿಟರ್‌ ಮತ್ತು ಲ್ಯಾಂಡರ್‌ ಅಂದುಕೊಂಡಂತೆ ಕಾರ್ಯನಿರ್ವಹಿಸುತ್ತಿದೆ ಎಂದು ಇಸ್ರೋ ಹೇಳಿದೆ. 

ಇವತ್ತಿನ ಕಾರ್ಯಾಚರಣೆಯೊಂದಿಗೆ ಚಂದ್ರನ ಮೇಲ್ಮೈನತ್ತ ವಿಕ್ರಮ್‌ ಲ್ಯಾಂಡರ್‌ನ್ನು ರವಾನಿಸುವ ಕೆಲಸ ಯಶಸ್ವಿಯಾಗಿದೆ ಎಂದು ಇಸ್ರೋ ಹೇಳಿದೆ. ಇದೀಗ ಸೆಪ್ಟೆಂಬರ್‌7ರಂದು ಮುಂಜಾನೆ 1 ರಿಂದ 2 ಗಂಟೆ ಮಧ್ಯೆ ಲ್ಯಾಂಡರ್‌ನ್ನು ಚಂದ್ರನ ಮೇಲ್ಮೈನತ್ತ ಕಳುಹಿಸಲಾಗುತ್ತದೆ, ಅಲ್ಲಿಂದ ಅದು1.30 ರಿಂದ 2.30ರ ಮಧ್ಯೆ ಚಂದ್ರನ ಮೇಲ್ಮೈ ಸ್ಪರ್ಷಿಸಲಿದೆ. ಇದೊಂದು ಸಂಕೀರ್ಣ ಪ್ರಕ್ರಿಯೆ ಎಂಬುದಾಗಿ ಇಸ್ರೋ ಅಧ್ಯಕ್ಷ ಕೆ. ಶಿವನ್‌ ಹೇಳಿದ್ದಾರೆ. 

ಈ ಕಾರ್ಯಚರಣೆಯನ್ನು ನೇರವಾಗಿ ವೀಕ್ಷಿಸಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್‌6 ಮತ್ತು 7ರಂದು ಬೆಂಗಳೂರಿನಲ್ಲಿರುವ ಇಸ್ರೋ ಕೇಂದ್ರ ಕಚೇರಿಯಲ್ಲಿ ಇರಲಿದ್ದಾರೆ. 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಹೆಣ್ಣುಮಕ್ಕಳು ತಮ್ಮ ಪತಿಯ ಒಳಿತಗಾಗಿ ಮಾಡುವ ವ್ರತವಿದು!ಈ ವ್ರತದ ಹಿನ್ನಲೆ ಏನು ಗೊತ್ತಾ???

    ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.

  • Cinema

    ಇಷ್ಟೇನಾ ಕನ್ನಡ ಸೂಪರ್ ಸ್ಟಾರ್ ನಟರು ಓದಿರೋದು..!ಹಾಗಾದರೆ ಅವ್ರು ಓದು ನಿಲ್ಲಿಸಿದ್ದು ಏಕೆ?

    ನಮ್ಮ  ನೆಚ್ಚಿನ ಸ್ಟಾರ್ ನಟರು ಏನು ಓದಿದ್ದಾರೆ, ಏಕೆ ಅವರು ಮುಂದೆ ಓದಲಿಲ್ಲ ಎನ್ನುವ ಕುತೂಹಲ ಕೆಲವು ಅಭಿಮಾನಿಗಳಿಗೆ ಇರಬಹುದು. ಅಂತಹ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ ನೋಡಿ. ನಟ ರಾಜ್ ಕುಮಾರ್, ವಿಷ್ಣುವರ್ಧನ್, ರಮೇಶ್ ಅರವಿಂದ್, ಉಪೇಂದ್ರ, ಶಿವರಾಜ್ ಕುಮಾರ್, ಸುದೀಪ್, ದರ್ಶನ್, ಪುನೀತ್ ರಾಜ್ ಕುಮಾರ್ ಈ ನಟರ ವಿದ್ಯಾಬ್ಯಾಸ ಹಾಗೂ ಅವರು ಓದು  ನಿಲ್ಲಿಸಲು ಕಾರಣವೇನು ಅಂತ ಇಲ್ಲಿದೆ ನೋಡಿ…. ಡಾ.ರಾಜ್ ಕುಮಾರ್..                 …

  • ಸುದ್ದಿ

    ಶಿವಸೇನಾ ಬೆಂಬಲಿಗರ ಒತ್ತಾಯ ; ಆದಿತ್ಯ ಠಾಕ್ರೆಗೆ ಮುಖ್ಯಮಂತ್ರಿ ಸ್ಥಾನ,.!!

    ಶಿವಸೇನೆ ಮುಖ್ಯಸ್ಥ ಉದ್ಧವ್​ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು   ದಾಖಲಿಸಿದ  ಮತ್ತು ಅವರಿಗೆ  ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ  ಕೇಳಿ ಬಂದಿದೆ. ಇನ್ನು ಇದನ್ನು  ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್​ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು  ಉದ್ಧವ್​ ಠಾಕ್ರೆ ಮುನ್ನಡೆಸುತ್ತಿದ್ದು, ಅವರು  ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…

  • ಸ್ಪೂರ್ತಿ

    ನಮ್ಮನ್ನು ಬಿಟ್ಟು ಹೋಗಬೇಡಿ ಎಂದು ತಮ್ಮ ಶಿಕ್ಷಕನನ್ನು ಬಿಡದೇ ಅಂಗಲಾಚಿ ಕಣ್ಣಿರು ಹಾಕುತ್ತಿರುವುದೇಕೆ ಗೊತ್ತಾ..!

    ಈಗಂತೂ ವಿಧ್ಯಾರ್ಥಿ ಮತ್ತು ಶಿಕ್ಷಕರ ನಡುವಿನ ಗುರು ಶಿಷ್ಯರ ಸಂಬಂದ ಮೊದಲಿನ ಹಾಗೆ ಇಲ್ಲ.ಆದರೆ ಕೆಲವು ಶಿಕ್ಷಕರು ವಿಧ್ಯಾರ್ಥಿಗಳಿಗೆ ತೋರಿಸುವ ಪ್ರೀತಿ ಮತ್ತು ಕಲಿಸುವ ರೀತಿ ವಿಧ್ಯಾರ್ಥಿ ಶಿಕ್ಷಕರ ನಡುವೆ ಒಂದು ಬಿಡಿಸಲಾರದ ಅನುಬಂದವನ್ನೇ ಹುಟ್ಟು ಹಾಕುತ್ತದೆ. ಅಂತಹ ಶಿಕ್ಷಕರು ಒಂದು ವೇಳೆ ಬೇರೊಂದು ಶಾಲೆಗೇ ವರ್ಗಾವಣೆಯಾದರೆ ವಿಧ್ಯಾರ್ಥಿಗಳು ಮತ್ತು ಆ ಶಿಕ್ಷಕ ಪಡುವ ಯಾತನೆ ಅಷಿಷ್ಟಲ್ಲ.ಇದಕ್ಕೊಂದು ನೈಜ ಉದಾಹರಣೆ ಎಂಬಂತೆ ತಮಿಳುನಾಡಿನ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ತಮ್ಮ ಪ್ರೀತಿಯ ಶಿಕ್ಷಕ ವರ್ಗವಾಗಿ ಬೇರೆ ಶಾಲೆಗೆ ಹೋಗುವುದು…

  • Cinema

    ದರ್ಶನ್, ಸುದೀಪ್ ಅಭಿಮಾನಿಗಳಿಗೆ ಸಿಹಿಸುದ್ದಿ – ಆಗಸ್ಟ್ 9ರ ಬದಲು 2ಕ್ಕೆ ಕುರುಕ್ಷೇತ್ರ ರಿಲೀಸ್

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಕಿಚ್ಚ ಸುದೀಪ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ಯಾಂಡಲ್‍ವುಡ್ ಸ್ಟಾರ್ ಗಳ ಬಾಕ್ಸ್ ಆಫೀಸ್ ಯುದ್ಧ ಇದೀಗ ಕ್ಯಾನ್ಸಲ್ ಆಗಿದೆ.ಸ್ಯಾಂಡಲ್‍ವುಡ್‍ನ ಬಹುನಿರೀಕ್ಷಿತ ಚಿತ್ರಗಳಾದ ‘ಮುನಿರತ್ನ ಕುರುಕ್ಷೇತ್ರ’ ಹಾಗೂ ‘ಪೈಲ್ವಾನ್’ ಒಂದೇ ದಿನ ಅಂದರೆ ಆಗಸ್ಟ್ 9ರಂದು ಬಿಡುಗಡೆಯಾಗಲು ಸಿದ್ಧವಾಗಿತ್ತು. ಆದರೆ ಈಗ ಆಗಸ್ಟ್ 9ರಂದು ಬಿಡುಗಡೆ ಆಗಬೇಕಿದ್ದ ಕುರುಕ್ಷೇತ್ರ ಚಿತ್ರ ಆಗಸ್ಟ್ 2ರಂದು ಬಿಡುಗಡೆ ಆಗಲಿದೆ. ಕಿಚ್ಚ ಸುದೀಪ್ ನಟನೆಯ ‘ಪೈಲ್ವಾನ್’ ಚಿತ್ರ ಕೂಡ ಆಗಸ್ಟ್ 9ರಂದು ರಿಲೀಸ್ ಆಗಲಿದೆ…

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….