ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ. ಮೊದಲ ಹಾಗೂ 2ನೇ ಪತಿ ಜೊತೆ ಒಂದೇ ಮನೆಯಲ್ಲಿ ವಾಸವಾಗಿದ್ದಾಳೆ. ಮಹತ್ವದ ಉದ್ದೇಶದೊಂದಿಗೆ ಮಹಿಳೆ ಮಾಡಿದ ಈ ಕೆಲಸಕ್ಕೆ ಸಂಬಂಧಿಕರು ಬೇಷ್ ಎಂದಿದ್ದಾರೆ.

ಷಿ ಶಿಪ್ಪಿಂಗ್ ಪತಿ ಷು ಶಿಹಾನ್ ಗಣಿಯೊಂದರಲ್ಲಿ ಕೆಲಸ ಮಾಡ್ತಿದ್ದ. ದುರ್ಘಟನೆಯೊಂದರಲ್ಲಿ ಆತನಿಗೆ ಪಾರ್ಶ್ವವಾಯು ಕಾಣಿಸಿದೆ. ನಂತ್ರ ಷು ಶಿಹಾಗ್ ಹಾಸಿಗೆಯಲ್ಲಿಯೇ ಮಲಗುವಂತಾಗಿದೆ. ಘಟನೆ ನಂತ್ರ ಪತ್ನಿ ಶಿಹಾಗ್ ಸೇವೆ ಮಾಡ್ತಿದ್ದಳಂತೆ. ಆದ್ರೆ ಷುಗೆ ಪತ್ನಿ ಬಿಟ್ಟು ಹೋದರೆ ಎಂಬ ಭಯ ಕಾಡುತ್ತಿತ್ತಂತೆ. ಜೊತೆಗೆ ಪತ್ನಿ ಜೀವನ ಇಷ್ಟಕ್ಕೆ ಮುಗಿದು ಹೋದ್ರೆ ಎಂಬ ಚಿಂತೆ ಕಾಡುತ್ತಿತಂತೆ.

ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡ ಷು ನನಗೆ ವಿಚ್ಛೇದನ ನೀಡಿ ಬೇರೆ ಮದುವೆ ಆಗುವಂತೆ ಷಿಗೆ ಹೇಳಿದ್ದ. ಅಂತೂ ಇಂತೂ ಷಿ ಇದಕ್ಕೆ ಒಪ್ಪಿದ್ದಳು. ಆದ್ರೆ ಒಂದು ಷರತ್ತು ವಿಧಿಸಿದಳು.ಮದುವೆ ನಂತ್ರವೂ ಮೊದಲ ಪತಿ ಸೇವೆ ಮಾಡುತ್ತೇನೆ ಎಂದು ಷಿ ಹೇಳಿದ್ದಳಂತೆ. ಇದಕ್ಕೆ ಷು ಆಪ್ತ ಸ್ನೇಹಿತ ಒಪ್ಪಿ ಷಿ ಕೈ ಹಿಡಿದನಂತೆ. ಈಗ ಎಲ್ಲರೂ ಒಟ್ಟಿಗೆ ಸಂತೋಷದಿಂದ ಕಾಲ ಕಳೆಯುತ್ತಿದ್ದಾರೆ. ಪಿ ಮಾಜಿ ಪತಿ ಷು ಸೇವೆ ಮುಂದುವರೆಸಿದ್ದಾಳೆ.


ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಹಿಂದೂ ಧರ್ಮದಲ್ಲಿ ದೇವರ ಪೂಜೆ ವೇಳೆ ತೆಂಗಿನ ಕಾಯಿ ಒಡೆಯುವ ಪದ್ಧತಿಯಿದೆ. ಅನೇಕ ಬಾರಿ ಒಡೆದ ತೆಂಗಿನಕಾಯಿ ಹಾಳಾಗಿರುತ್ತದೆ. ಪೂಜೆ ನಂತ್ರ ಹಾಳಾದ ತೆಂಗಿನಕಾಯಿ ನೀಡಿದ ಅಂಗಡಿ ಮಾಲೀಕನಿಗೆ ಕೆಲವರು ಬೈದ್ರೆ ಮತ್ತೆ ಕೆಲವರು ಭಯಪಟ್ಟುಕೊಳ್ತಾರೆ. ತೆಂಗಿನಕಾಯಿ ಹಾಳಾಗಲು ಕಾರಣವೇನು? ಇದು ಅಶುಭ ಫಲ ನೀಡುತ್ತಾ? ಇದು ಮುಂದೆ ಬರಲಿರುವ ಕಷ್ಟದ ಮುನ್ಸೂಚನೆಯಾ? ಹೀಗೆ ಅನೇಕ ಪ್ರಶ್ನೆಗಳು ಏಳುತ್ತವೆ. ನಿಮಗೂ ಈ ಸಮಸ್ಯೆ ಕಾಡಿದ್ದರೆ ಅವಶ್ಯವಾಗಿ ಈ ಸುದ್ದಿ ಓದಿ. ಪೂಜೆ ವೇಳೆ ಒಡೆದ ತೆಂಗಿನಕಾಯಿ ಹಾಳಾಗಿದ್ರೆ…
ಮೇಷ ರಾಶಿ ಭವಿಷ್ಯ (Friday, December 3, 2021) ನೀವು ಪ್ರಯಾಣಿಸಲು ತುಂಬಾ ದುರ್ಬಲರಾಗಿದ್ದರಿಂದ ದೀರ್ಘ ಪ್ರಯಾಣವನ್ನು ತಪ್ಪಿಸಲು ಪ್ರಯತ್ನಿಸಿ. ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ ಮೇಲೆ ಮಿತಿ ಹೇರಿ. ನೀವು ಕೆಲಸದ ಜಾಗದಲ್ಲಿ ಅತಿಯಾಗಿ ಶ್ರಮಪಡುವುದರಿಂದ ಕೌಟುಂಬಿಕ ಅಗತ್ಯಗಳು ಮತ್ತು ಅವಶ್ಯಕತೆಗಳು ನಿರ್ಲಕ್ಷಿಸಲ್ಪಡುತ್ತವೆ ನೀವು ನಿಜವಾದ ಪ್ರೀತಿ ಕಾಣಲು ಸಾಧ್ಯವಾಗದಿರುವುದರಿಂದ ಪ್ರಣಯಕ್ಕೆ ಉತ್ತಮ ದಿನವಲ್ಲ. ನಿಮ್ಮ ಯೋಜನೆಗಳ ಬಗ್ಗೆ ತುಂಬಾ ಮುಕ್ತತೆ ಹೊಂದಿದ್ದಲ್ಲಿ ನೀವು…
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ.
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…