ಸುದ್ದಿ

ವಿದ್ಯಾರ್ಥಿಗಳನ್ನೇ ಕಾರ್ಮಿಕರನ್ನಾಗಿ ಬಳಸಿದ ಶಾಲೆ..!

44

ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್‌ಗೆ ಜಲ್ಲಿ ತುಂಬಿಸಲಾಗಿದೆ.

ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ.

ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ ವಿದ್ಯಾಸಂಸ್ಥೆಗಳಿಗೆ ಸೇರಿಸಿದರೆ, ಖಾಸಗಿ ಶಾಲೆಗಳು ಮಕ್ಕಳಿಗೆ ಉತ್ತಮ ವಿದ್ಯೆ ಕಲಿಸುವ ಬದಲಿಗೆ ವಿದ್ಯಾರ್ಥಿ ಗಳಿಂದ ನಾನಾ ಕೆಲಸಗಳನ್ನು ಮಾಡಿಸುವ ಮೂಲಕ ಬಾಲ ಕಾರ್ಮಿಕರನ್ನಾಗಿಸುವ ಕೆಲಸಕ್ಕೆ ಮುಂದಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಟ್ರ್ಯಾಕ್ಟರ್‌ಗೆ ಜಲ್ಲಿ ತುಂಬಿದ ಮಕ್ಕಳು:ಶಾಲೆ ಆವ ರಣದಲ್ಲಿರುವ ಜಲ್ಲಿ ಕಲ್ಲುಗಳನ್ನು ವಿದ್ಯಾರ್ಥಿಗಳಿಂದ ಟ್ರ್ಯಾಕ್ಟರ್‌ಗೆ ತುಂಬಿಸುವ ಕೆಲಸಕ್ಕೆ ಮುಂದಾಗುವ ಮೂಲಕ ಶಿಕ್ಷಣ ಇಲಾಖೆ ನಿಯಮಾವಳಿ ಗಳನ್ನು ಉಲ್ಲಂಘಿಸಿರುವ ಚೇಳೂರಿನ ಅರವಿಂದ ಖಾಸಗಿ ಶಾಲೆ ಶಿಕ್ಷಕರು ಮತ್ತು ಆಡಳಿತ ಮಂಡಳಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಕಟ್ಟಡ ನಿರ್ಮಾಣಕ್ಕೂ ಬಳಕೆ ಆರೋಪ:ಈ ಶಾಲೆಯಲ್ಲಿ ಹೊಸದಾಗಿ ಮೂರು ಕೊಠಡಿಗಳನ್ನು ನಿರ್ಮಾಣ ಮಾಡುತ್ತಿದ್ದು, ಇದಕ್ಕೆ ಅಗತ್ಯವಿರುವ ಜಲ್ಲಿ, ಇಟ್ಟಿಗೆ, ಮರಳು ಮುಂತಾದವುಗಳನ್ನು ಶಾಲೆ ಆವರಣದಲ್ಲಿ ಶೇಖರಣೆ ಮಾಡಲಾಗಿತ್ತು.

ಕಟ್ಟಡ ನಿರ್ಮಾಣದ ಕೆಲಸದಲ್ಲಿ ಶಾಲೆಯ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲಾಗು ತ್ತಿದೆಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಿ, ಶಿಕ್ಷಕರು ಹಾಗೂ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಯುಗಾದಿ ಅಮಾವಾಸ್ಯಯ ಈ ದಿನದಂದು ಈ ರಾಶಿಗಳಿಗೆ ಶುಭಯೋಗ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಏಪ್ರಿಲ್, 2019) ಅನಾವಶ್ಯಕ ಉದ್ವೇಗ ಮತ್ತು ಚಿಂತೆ ನಿಮ್ಮ ಜೀವನದ ರಸ ಹೀರಬಹುದು ಮತ್ತು ನಿಮ್ಮನ್ನು…

  • ಆಧ್ಯಾತ್ಮ

    ಆ ದಿನ ಈ ಯಾಗ ಪೂರ್ಣವಾಗಿ ನಡೆದಿದ್ದರೆ,ಈ ದಿನ ನಾವು ನೋಡಲಿಕ್ಕೆ ಹಾವಿನ ಸಂತತಿಯೇ ಇರುತ್ತಿರಲಿಲ್ಲ!ಯಾಕೆ ಗೊತ್ತಾ..?ಈ ಲೇಖನಿ ಓದಿ…

    ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು

  • ಉಪಯುಕ್ತ ಮಾಹಿತಿ

    ಜ್ವರದಿಂದ-ಹೃದಯಘಾತದವರೆಗೆ ಎಲ್ಲಾ ಕಾಯಿಲೆಗಳನ್ನು ತಡೆಯುವ ರಾಮಬಾಣ ಯಾವುದು ಗೊತ್ತಾ?

    ‘ವಿಟಮಿನ್ ಡಿ’ ಇರುವ ಆಹಾರ, ಫುಡ್ ಸಪ್ಲಿಮೆಂಟ್ಸ್ ಅನ್ನು ನಿಯಮಿತವಾಗಿ ಸೇವಿಸುವು ದರಿಂದ ಅನೇಕ ಕಾಯಿಲೆಗಳನ್ನು ಕ್ಷಣಮಾತ್ರದಲ್ಲಿ ಹಿಮ್ಮೆಟ್ಟಿಸಬಹುದು. ಆದರೆ ಭಾರತದಲ್ಲಿ ಹೆಚ್ಚಿನ ಜನರು ‘ವಿಟಮಿನ್ ಡಿ’ ಕೊರತೆಯಿಂದ ಬಳಲುತ್ತಿದ್ದಾರೆ ಎಂದು ಅಧ್ಯಯನವೊಂದು ತಿಳಿಸಿದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಸೂರ್ಯನ ಕಿರಣಗಳಲ್ಲಿ ವಿಟಮಿನ್ ಡಿ ಇದ್ದು, ಮೂಳೆ ಮತ್ತು ಸ್ನಾಯುಗಳ ಆರೋಗ್ಯಕ್ಕೆ ಉತ್ತಮ ಔಷಧ. ಪ್ರತಿಯೊಂದು ಸಂಶೋಧನೆಗಳು ‘ವಿಟಮಿನ್ ಡಿ’ ಸೇವನೆಯಿಂದ ಕೊರತೆ ಯಿರುವ ಜನರಲ್ಲಿ ತೀವ್ರವಾದ ಉಸಿರಾಟದ ಸೋಂಕಿನ ಅಪಾಯ ಅರ್ಧಕ್ಕರ್ಧ ಕಡಿಮೆಯಾಗಿದೆ ಎಂದು ತೋರಿಸಿವೆ. ಆದರೆ ‘ವಿಟಮಿನ್ ಡಿ’…

  • inspirational

    ನಟ ನಾಗಾರ್ಜುನ ಫಾರ್ಮ್ ಹೌಸ್‍ನಲ್ಲಿ ಪತ್ತೆಯಾದ ಅಸ್ಥಿಪಂಜರ….!

    ಟಾಲಿವುಡ್ ನಟ ನಾಗಾರ್ಜುನ ಅಕ್ಕಿನೇನಿ ಅವರ ಫಾರ್ಮ್ ಹೌಸ್‍ನಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿದೆ.ಪಾಪಿರೆಡ್ಡಿಗುಡ್ಡ ಗ್ರಾಮದಲ್ಲಿ ನಾಗಾರ್ಜುನ ಅವರ 40 ಎಕರೆ ಜಮೀನಿದೆ. ಸುಮಾರು ದಿನಗಳಿಂದ ಈ ಜಮೀನ್ ಅನ್ನು ಉಪಯೋಗಿಸುತ್ತಿರಲಿಲ್ಲ. ಆದರೆ ಈಗ ಇದೇ ಜಮೀನಿನಲ್ಲಿ ಸಿಕ್ಕ ಅಜ್ಞಾತ ಶವವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರ ಪ್ರಕಾರ 40 ಎಕರೆ ಜಮೀನಿನಲ್ಲಿ ನಾಗಾರ್ಜುನ ಪತ್ನಿ ಅಮಲಾ ಅವರು ಕೃಷಿ ಮಾಡುವ ಆಸಕ್ತಿ ವಹಿಸಿದ್ದರು. ಹೀಗಾಗಿ ಅವರು ಕೆಲಸಗಾರರನ್ನು ಜಮೀನಿಗೆ ಕಳುಹಿಸಿ ಭೂಮಿ ಸಿದ್ಧಪಡಿಸಲು ಹೇಳಿದ್ದರು. ಕೆಲಸಗಾರರು ಜಮೀನು ಸಿದ್ಧಪಡಿಸಲು…

  • ಸಿನಿಮಾ, ಸುದ್ದಿ

    70 ಲಕ್ಷ ರೂಪಾಯಿ ಕಳೆದುಕೊಂಡ ಕಥೆ ಬಿಚ್ಚಿಟ್ಟ ನವರಸನಾಯಕ ಜಗ್ಗೇಶ್.

    ಸಿನಿಮಾ ರಂಗದಲ್ಲಿ ‘ನವರಸನಾಯಕ’ ಜಗ್ಗೇಶ್ ಅವರಿಗೆ 40 ವರ್ಷಗಳ ಅನುಭವ ಇದೆ. ಅವರಿಗೆ ಸಿನಿಮಾ ಬಗ್ಗೆ ಸಾಕಷ್ಟು ಅನುಭವವಿದೆ. ಸೋಲು-ಗೆಲುವು ಕಂಡ ಅವರು 75 ಲಕ್ಷ ರೂಪಾಯಿ ನಷ್ಟ ಮಾಡಿಕೊಂಡಿದ್ದರು. ಈ ಸಾಲ ತೀರಿಸಲು ಮನೆ ಮಾರಿದ್ದರಂತೆ. ಇದರ ಬಗ್ಗೆ ಜಗ್ಗೇಶ್ ಹೇಳಿದ್ದೇನು? ‘ನವರಸನಾಯಕ’ ಜಗ್ಗೇಶ್ ನಟನೆ, ಮಿಮಿಕ್ರಿ, ಹಾಡುಗಾರಿಕೆಯಲ್ಲಿ ತೊಡಗಿಕೊಂಡವರು. ಬಹುತೇಕ ಎಲ್ಲ ವಿಚಾರಗಳ ಬಗ್ಗೆಯೂ ಅವರು ಮಾತನಾಡುತ್ತಾರೆ, ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುವ ಅವರು ಸಿನಿಮಾ ಮಾಡಲು ಹೋಗಿ 70 ಲಕ್ಷ ರೂಪಾಯಿ ಕಳೆದುಕೊಂಡ…

  • ಜೀವನಶೈಲಿ

    ನಿಮ್ಗೆ ತುಂಬಾ ಬೇಸರವಾಗ್ತಿದೆಯೇ?ಸುಮ್ಮನಿರಬೇಡಿ…ಈ 8 ಕೆಲಸಗಳನ್ನು ಮಾಡಿ ನೋಡಿ..!

    ಬೇಸರವಾಗುತ್ತಿದ್ದಾರೆ ನಿಜವಾಗಿಯೂ ಆಸಕ್ತಿರಹಿತವಾಗಿರುತ್ತದೆ, ಆದರೆ ನೀವು ಅದನ್ನು ಉತ್ತಮ ಸಮಯಕ್ಕೆ ಬದಲಾಯಿಸಬಹುದು.