ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು.
ಆ ಕಾಲೇಜು ಆವರಣದಲ್ಲಿ, ಕ್ಲಾಸ್ನಲ್ಲಿ ಮೊಬೈಲ್ ಬ್ಯಾನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್ ಬಳಸುತ್ತಿದ್ದರು. ಇದನ್ನು ಗಮನಿಸಿದ ಪ್ರಿನ್ಸಿಪಾಲ್ ದಾಳಿ ನಡೆಸಿ ಒಟ್ಟು 16 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದರು.
ಹೀಗೆ ವಶಕ್ಕೆ ಪಡೆದ ಮೊಬೈಲ್ಗಳನ್ನು ಪ್ರಿನ್ಸಿಪಾಲ್ ಆರ್.ಎಂ.ಭಟ್, ಈ ಮೊಬೈಲ್ಗಳನ್ನು ವಿದ್ಯಾರ್ಥಿಗಳ ಸಮ್ಮುಖದಲ್ಲೇ ಸುತ್ತಿಗೆಯಿಂದ ಒಡೆದು ಹಾಕಿದ್ದು, ಈ ದೃಶ್ಯ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆದರೆ ಮೊಬೈಲ್ ಕಳೆದುಕೊಂಡ ವಿದ್ಯಾರ್ಥಿಗಳು ಮಾತ್ರ ಪ್ರಿನ್ಸಿಪಾಲ್ಗೆ ಹಿಡಿಶಾಪ ಹಾಕುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 302 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತದೊಂದಿಗೆ ಮತ್ತೆ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮಾಜಿ ಪ್ರಧಾನಿಗಳಾದ ದಿವಂಗತ ಜವಹರ್ ಲಾಲ್ ನೆಹರೂ ಹಾಗೂ ಇಂದಿರಾ ಗಾಂಧಿ ಬಳಿಕ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯುತ್ತಿರುವ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಅವರು ಪಾತ್ರರಾಗಿದ್ದಾರೆ. ಹೌದು. 48 ವರ್ಷಗಳ ಬಳಿಕ ಸ್ಪಷ್ಟ ಬಹುಮತದ ಬಳಿಕ ಮೋದಿ ಅವರು ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ದೇಶದೆಲ್ಲೆಡೆ ಎದ್ದಿದ್ದ ಮೋದಿ ಸುನಾಮಿಗೆ…
ಇಂದು ಭಾನುವಾರ, 18/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಕನ್ನಡ ಪಿಡಿಎಫ್ ಪುಸ್ತಕಗಳನ್ನು ಕೆಟಲಾಗ್ ಮಾಡಿ ಗೂಗಲ್ ಡ್ರೈವಿನಲ್ಲಿ save ಮಾಡಲಾಗಿದೆ. ಆಸಕ್ತರು ಲಿಂಕಿನ ಮೇಲೆ ಕ್ಲಿಕ್ ಮಾಡಿ ನಂತರ ಬೇಕಾದ ಪಿಡಿಎಫ್ ಡೌನ್ ಲೋಡ್ ಮಾಡಿಕೊಳ್ಳಬಹುದು…
ಮಂಡ್ಯ ಚುನಾವಣಾ ಕಣ ಸ್ಟಾರ್ ನಟರ ಎಂಟ್ರಿಯಿಂದ ರಂಗೇರಿದೆ. ಸ್ವತಂತ್ರ ಅಭ್ಯರ್ಥಿ ಸುಮಲತಾ ಪರ ದರ್ಶನ್ ಮತ್ತು ಯಶ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಟಾರ್ ಗಳ ಕ್ಯಾಂಪೇನ್ನಿಂದ ಮಂಡ್ಯದಲ್ಲಿ ಸುಮಲತಾ ಪರ ಮತ ಗಳಿಕೆಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಅಂತಾ ಕಾಂಗ್ರೆಸ್ ಶಾಸಕ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಇದೇ ವೇಳೆ ಚಿತ್ರನಟರ ಪ್ರಚಾರದಿಂದ ಅಭ್ಯರ್ಥಿಗೆ ಮತ ಸಿಗಲ್ಲ ಎಂಬ ಸಿಎಂ ಕುಮಾರಸ್ವಾಮಿ ಮತ್ತು ಸಚಿವ ಜಿ.ಟಿ. ದೇವೇಗೌಡರ ಹೇಳಿಕೆಯನ್ನು ಬಿ.ಸಿ. ಪಾಟೀಲ್ ಅಲ್ಲಗೆಳೆದಿದ್ದಾರೆ. ಹಾವೇರಿಯಲ್ಲಿ ಮಾತನಾಡಿದ…
ಕಾಲವೊಂದಿತ್ತು, ಆಗ ಯಾವುದೇ ಉತ್ತಮ ಆಸ್ಪತ್ರೆಗಳು ಇರಲಿಲ್ಲ.ಹುಟ್ಟುವ ಮಕ್ಕಳಿಗೆ ಆಗ ಯಾವುದೇ ಲಸಿಕೆಗಳನ್ನು ಹಾಕುತ್ತಿರಲಿಲ್ಲ.ಯಾಕಂದ್ರೆ ಆಗಿನ ಆಹಾರ ಪದ್ಧತಿ ಆಗಿತ್ತು.ಯಾವುದೇ ಲಸಿಕೆಗಳು ಆಗ ಅಗತ್ಯವಿರಲಿಲ್ಲ. ಆದ್ರೆ ಈಗ ಆಗಿಲ್ಲ, ಹುಟ್ಟುತ್ತಲೇ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಅಗತ್ಯವಾದ ಲಸಿಕೆಗಳನ್ನು ಹಾಕಿಸಬೇಕಾಗುತ್ತೆ.ಇಲ್ಲವಾದ್ರೆ ನಾನಾ ಖಾಯಿಲೆಗಳು ಬರುವುದು ಗ್ಯಾರಂಟಿ. ಹಾಗಾಗಿ ಮಕ್ಕಳಿಗೆ ಸಮಯಕ್ಕೆ ತಕ್ಕಂತೆ ಲಸಿಕೆ ಹಾಕಿಸುವುದು ಬಹು ಮುಖ್ಯ. ಹಾಗಾದ್ರೆ ಯಾವ ಯಾವ ಲಸಿಕೆಗಳನ್ನು ಯಾವ ಸಮಯಕ್ಕೆ ಹಾಕಿಸಬೇಕೆಂಬ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.. ಮಗು ಹುಟ್ಟಿದ ತಕ್ಷಣ ಯಾವ…