ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.
ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.
ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.
ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.
ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ…
ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(1 ಏಪ್ರಿಲ್, 2019) ನಿಮ್ಮ ಆರೋಗ್ಯವನ್ನು ನಿರ್ಲಕ್ಷ್ಯ ಮಾಡಬೇಡಿ ವಿಶೇಷವಾಗಿ ಮದ್ಯಪಾನ ಮಾಡಬೇಡಿ. ಇದು ಮತ್ತೊಂದು ಚೈತನ್ಯದಾಯಕ…
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.