ರಾಜಕೀಯ

ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್..ಮೇ 28 ಕ್ಕೆ ಮುಗಿಯಲಿದೆ ಸಿದ್ದರಾಮಯ್ಯನವರ ಸರ್ಕಾರ..ತಿಳಿಯಲು ಈ ಲೇಖನ ಓದಿ…

169

ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ.

ಮಹೂರ್ತ ಫಿಕ್ಸ್…

ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ.

ನೀತಿ ಸಂಹಿತೆ ಜಾರಿ…

ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು ಮತ ಎಣಿಕೆ ದಿನಾಂಕ ಪ್ರಕಟಿಸುವುದರ ಜೊತೆಗೆ, ನೀತಿ ಸಂಹಿತೆ ಜಾರಿಗೊಳಿಸಿದ್ದಾರೆ.

ಕರ್ನಾಟಕದ ಒತ್ತು ಮತಾದಾರರು…

ಕರ್ನಾಟಕದಲ್ಲಿ ಒಟ್ಟು 4 ಕೋಟಿ 96 ಲಕ್ಷ ಮತದಾರರಿದ್ದು, ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯ…

ಈಗಾಗಲೇ ರಾಜ್ಯ ಚುನಾವಣಾ ಆಯೋಗ ಎಲ್ಲಾ ತಯಾರಿಗಳನ್ನು ಮಾಡಿಕೊಂಡಿದ್ದು,ಶನಿವಾರ ಮೇ 12 ರಂದು ಮತದಾನ ನಡೆಯಲಿದೆ.ನಂತರ ಮಂಗಳವಾರ ಮೇ 15 ರಂದು ಮತ ಎಣಿಕೆ ನಡೆಯಲಿದೆ. ಮೇ 28 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ಈ ಸುಂದರ ಸೆಲ್ಫಿ ಫೋಟೋದ ಹಿಂದಿರುವ ಭಯಾನಕ, ರೋಚಕ ಸತ್ಯ ಗೊತ್ತಾ ನಿಮ್ಗೆ! ಮುಂದೆ ಓದಿ…

    ಇತ್ತೀಚೆಗೆ ಜೋಡಿಯೊಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ತಮ್ಮ ಸೆಲ್ಪಿ ಫೋಟೋವೊಂದನ್ನು ಅಪ್ಲೋಡ್ ಮಾಡಿದ್ದು,ಇದೀಗ ಆ ಸುಂದರ ಸೆಲ್ಪಿ ಹಿಂದಿನ ರೋಚಕ ಭಯಾನಕತೆಯಿಂದಾಗಿ, ಈ ಫೋಟೋ ವೈರಲ್ ಆಗುತ್ತಿದೆ.

  • ಕರ್ನಾಟಕದ ಸಾಧಕರು

    ಸಾಧನೆ ಮಾಡುವವನಿಗೆ ಬಡವ ಎನ್ನುವ ಬವಣೆ ಇರಲೇ ಬಾರದು ಅಂತ ಒಂದು ಸಾಧಕರಲ್ಲಿ ಒಬ್ಬರು ದ.ರಾ.ಬೇಂದ್ರೆ

    “ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ. ಬೇಂದ್ರೆಯವರ ಕುರಿತೊಂದು ಸಾಕ್ಷ್ಯಚಿತ್ರ ತಯಾರಾಗಿತ್ತು.

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ,ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….

  • ಸುದ್ದಿ

    ಈ ಏಡಿಯ ಬೆಲೆ ಕೇಳಿದ್ರೆ ಅಚ್ಚರಿ ಪಡೋದಲ್ಲಾ ಶಾಕ್ ಆಗೋದಂತು ಗ್ಯಾರಂಟಿ,ಇಷ್ಟು ಲಕ್ಷಾನಾ,.!

    ಒಂದು ಏಡಿ ಬೆಲೆ ಎಷ್ಟಿರಬಹುದು…? ಜಾಸ್ತಿಅಂದರೆ ಭಾರತದಲ್ಲಿ ನಾವು ಸಾವಿರ ಲೆಕ್ಕದಲ್ಲಿ ಅಂದಾಜು ಹಾಕಬಹುದೇನೋ… ಆದರೆ, ಜಪಾನಿನಲ್ಲಿ ಒಂದು ಏಡಿ ಬಿಕರಿಯಾದ ಬೆಲೆ ಕೇಳಿದರೆ ತಲೆತಿರುಗುವುದು ಗ್ಯಾರಂಟಿ…! ಯಾಕೆಂದರೆ, ಇಲ್ಲಿ ಬೃಹತ್ ಏಡಿಮಾರಾಟವಾಗಿದ್ದು ಬರೋಬ್ಬರಿ 32 ಲಕ್ಷಕ್ಕೆ…! ಜಪಾನಿನ ಬಿಡ್ಡರ್ ಒಬ್ಬರು42 ಯುಎಸ್‌ ಡಾಲರ್ ಅಂದರೆ ಸರಿಸುಮಾರು ಭಾರತದ 32,61,216 ರೂಪಾಯಿಗೆ ಈ ಹಿಮ ಏಡಿಯನ್ನು ಹರಾಜಿನಲ್ಲಿ ಖರೀದಿಸಿದ್ದಾರೆ. ಪಶ್ಚಿಮ ಟೊಟೊರಿ ಪ್ರಾಂತ್ಯದಲ್ಲಿ ಈ ವಾರದಿಂದ ಚಳಿಗಾಲದ ಮತ್ಸ್ಯ ಬೇಟೆ ಆರಂಭವಾಗಿದೆ. ಈ ವೇಳೆ, ಈ ಬೃಹತ್ ಪ್ರಮಾಣದ ಏಡಿ…

  • ಸುದ್ದಿ

    62 ಅಡಿ ಆಂಜನೇಯನ ವಿಗ್ರಹವನ್ನು, ದೇವಸ್ಥಾನದ ಆವರಣದೊಳಗೆ ಪ್ರವೇಶಿಸದಂತೆ ತಡೆ.!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು  ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….