ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು.
ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು.
ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ ಶಕ್ತಿ ದೇವತೆಗಳ ಪಟ ಪ್ರದರ್ಶನ ಮೆರವಣಿಗೆಯ ಆಕರ್ಷಣೆಯಾಗಿತ್ತು. ಗಾರುಡಿ ಬೊಂಬೆ ಇನ್ನಿತರ ಜಾನಪದ ಕಲಾ ತಂಡಗಳು ರಸ್ತೆಯುದ್ದಕ್ಕೂ ನೀಡಿದ ಪ್ರದರ್ಶನವನ್ನು ಜನತೆ ಕಣ್ತುಂಬಿಕೊಂಡರು.
ಕೋಲಾರಮ್ಮ ಕೆರೆಯಲ್ಲಿ ವಿಸರ್ಜನೆ: ಛತ್ರಪತಿ ಶಿವಾಜಿ ವೇಷಧಾರಿ ಕುದುರೆ ಮೇಲೇರಿ ಮೆರವಣಿಗೆಯಲ್ಲಿ ಪಾಲ್ಗೊಂಡು ಜನರನ್ನು ಆಕರ್ಷಿಸಿದರೆ, ಯುವಕರು ಗುಂಪು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು.ನಗರದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ಸಂಚರಿಸಿದ ನಂತರ ಕೋಲಾರಮ್ಮ ಕೆರೆಯಲ್ಲಿ ನಿರ್ಮಿಸಿರುವ ಸಾಮೂಹಿಕ ಗಣೇಶ ವಿಸರ್ಜನಾ ಹೊಂಡದಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.
ಬಜರಂಗದಳ ಜಿಲ್ಲಾ ಸಂಚಾಲಕ ಬಾಬು, ನಗರಸಭಾ ಮಾಜಿ ಸದಸ್ಯರಾದ ಸೋಮಶೇಖರ್, ಮಂಜುನಾಥ್, ವಿಜಯಕುಮಾರ್, ಕೆಂಬೋಡಿ ನಾರಾಯಣಸ್ವಾಮಿ, ಮುನಿವೆಂಕಟಯಾದವ್, ಡಾ.ಶಿವಣ್ಣ ಇತರರು ಹಾಜರಿದ್ದರು.
ಬರಪೀಡಿತ ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಬೇಡಿಕೆ ಮುಂದಿಟ್ಟುಕೊಂಡು ನಗರದಲ್ಲಿ 6ವರ್ಷಗಳಿಂದ ಅಖಂಡ ಭಾರತ ವಿನಾಯಕ ಮಹಾಸಭಾ ಗಣೇಶೋತ್ಸವವನ್ನು ಶಾಂತಿಯಿಂದ ಆಚರಿಸುತ್ತಿದೆ. ಜಿಲ್ಲೆಗೆ ನೀರಾವರಿ ಯೋಜನೆಗಳು ಮಂಜೂರಾಗಬೇಕು, ಅದು ಯರಗೋಳ್, ಎತ್ತಿನಹೊಳೆ, ಪರಮಶಿವಯ್ಯ ವರದಿ ಅಧಾರಿತ ಹೀಗೆ ಯಾವುದೇ ಮೂಲದಿಂದ ಆದರೂ ಶಾಶ್ವತ ನೀರಾವರಿ ಸೌಲಭ್ಯವನ್ನು ಸರ್ಕಾರ ಆದಷ್ಟು ಬೇಗ ಒದಗಿಸಬೇಕೆಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಓಂ ಶಕ್ತಿ ಚಲಪತಿ ಒತ್ತಾಯಿಸಿದರು.
ಜಿಲ್ಲೆಗೆ ಶಾಶ್ವತ ನೀರಾವರಿ ಸೌಲಭ್ಯ ಸಿಗುವವರೆಗೂ ಗಣೇಶೋತ್ಸವ ಮುಂದುವರೆಯಲಿ. ಯುವಕರ ಒಗ್ಗಟ್ಟು ಪ್ರದರ್ಶನದ ಜತೆಗೆ ಶಾಂತಿ ಸೌಹಾರ್ದತೆ ಕಾಪಾಡುವ ರೀತಿಯಲ್ಲಿ ಮೆರವಣಿಗೆ ನಡೆಯಲಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ. ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ…
ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…
ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…
ಬೆಂಗಳೂರು: ಸಿಎಂ ಕುಮಾರಸ್ವಾಮಿ ಕಲಾಪದಲ್ಲಿ ಮಾಡಿದ ಭಾಷಣದಲ್ಲಿ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರನ್ನು ಹೊಗಳಿದ್ದಾರೆ. ಆಕೆ ಪ್ರತಿ ಹಂತದಲ್ಲೂ ನನ್ನ ಜತೆಯಲ್ಲಿದ್ದಾಳೆ ಎಂದು ಹೇಳಿದರು. ಪತ್ನಿ ಹಾಗೂ ಶಾಸಕಿ ಅನಿತಾ ಕುಮಾರಸ್ವಾಮಿ ಅವರನ್ನು ಉಸ್ತುವಾರಿ ಸಿಎಂ ಸದನದಲ್ಲಿ ಕೊಂಡಾಡಿದ್ದಾರೆ. ಇನ್ನೊಂದೆಡೆ ಸಾಮಾಜಿಕ ಜಾಲತಾಣಗಳ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ. ವಿಶ್ವಾಸಮತ ಯಾಚನೆ ನಿರ್ಣಯದ ಚರ್ಚೆಗೆ ಉತ್ತರಿಸುವ ವೇಳೆ, ನಾನು ಉದ್ದೇಶ ಪೂರ್ವಕವಾಗಿ ರಾಜಕೀಯಕ್ಕೆ ಬಂದವನಲ್ಲ. ರಾಜಕೀಯದಲ್ಲಿ ಇರುವವರನ್ನು ನಾನು ಮದುವೆಯಾಗುವುದಿಲ್ಲ ಎಂದಿದ್ದಳು ನನ್ನ ಪತ್ನಿ. ಆದರೆ ಈಗ ಅವರೂ ನನ್ನ…
ಭಗವಾನ್ ಮಹಾವಿಷ್ಣುವಿನ ಎ೦ಟನೆಯ ಅವತಾರವಾಗಿ ಶ್ರೀ ಕೃಷ್ಣನು ಅ೦ದು ರೋಹಿಣಿ ನಕ್ಷತ್ರದಲ್ಲಿ ಚ೦ದ್ರೋದಯ ಸಮಯದಲ್ಲಿ ಮಥುರಾದ ವಸುದೇವ ಮತ್ತು ದೇವಕಿಯರ ಮಗನಾಗಿ ಜನಿಸಿದ. ಅ೦ತೆಯೇ ಮಧ್ಯರಾತ್ರಿಯಲ್ಲಿ ಶ್ರೀ ಕೃಷ್ಣ ದೇವಾಲಯಗಳಲ್ಲಿ ಶ್ರೀ ಕೃಷ್ಣನ ಜನನದ ಅ೦ಗವಾಗಿ ವಿಶೇಷ ಪೂಜೆ, ಪುನಸ್ಕಾರ, ಅಭಿಷೇಕ ಹಾಗೂ ಧಾರ್ಮಿಕ ಪ್ರವಚನಗಳು ಜರುಗುತ್ತವೆ