ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಗರದ ಪ್ರವಾಸಿ ಮಂದಿರದ ಮುಂಭಾಗ ಅಖಂಡ ಭಾರತ ವಿನಾಯಕ ಮಹಾಸಭಾ ಪ್ರತಿಷ್ಠಾಪಿಸಿದ್ದ ವಿನಾಯಕ ಮೂರ್ತಿಗಳನ್ನು ಭಾನುವಾರ ಅದ್ದೂರಿ ಮೆರವಣಿಗೆಯೊಂದಿಗೆ ವಿಸರ್ಜಿಸಲಾಯಿತು.

ಬೃಹತ್ ವೇದಿಕೆಯಲ್ಲಿ ವೆಂಕಟರಮಣಸ್ವಾಮಿ ರೂಪಿ ಸಿದ್ಧಿ-ಬುದ್ಧಿ ಸಮೇತ ಗಣಪನ ಬೃಹತ್ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದ ಮಹಾಸಭಾ ಒಂದು ವಾರ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿತ್ತು.

ಭಾನುವಾರ ಮಧ್ಯಾಹ್ನ ಬೃಹತ್ ಕೇಸರಿ ಧ್ವಜ ಹಾರಾಡಿಸುವ ಮೂಲಕ ವಿಸರ್ಜನಾ ಮೆರವಣಿಗೆಗೆ ಚಾಲನೆ ನೀಡಲಾಯಿತು.ಕೇರಳದ ಚಂಡೆ ವಾದನ, ಷಣ್ಮುಖ, ಉಗ್ರನರಸಿಂಹ, ಕಾಳಿ, ವಿಷ್ಣು, ಈಶ್ವರ, ಶ್ರೀಕೃಷ್ಣ, ತಿರುಪತಿ ತಿರುಮಲ ವೆಂಕಟೇಶ್ವರ ಸೇರಿ ಶಕ್ತಿ ದೇವತೆಗಳ ಪಟ ಪ್ರದರ್ಶನ ಮೆರವಣಿಗೆಯ ಆಕರ್ಷಣೆಯಾಗಿತ್ತು. ಗಾರುಡಿ ಬೊಂಬೆ ಇನ್ನಿತರ ಜಾನಪದ ಕಲಾ ತಂಡಗಳು ರಸ್ತೆಯುದ್ದಕ್ಕೂ ನೀಡಿದ ಪ್ರದರ್ಶನವನ್ನು ಜನತೆ ಕಣ್ತುಂಬಿಕೊಂಡರು.

ಕೋಲಾರಮ್ಮ ಕೆರೆಯಲ್ಲಿ ವಿಸರ್ಜನೆ: ಛತ್ರಪತಿ ಶಿವಾಜಿ ವೇಷಧಾರಿ ಕುದುರೆ ಮೇಲೇರಿ ಮೆರವಣಿಗೆಯಲ್ಲಿ ಪಾಲ್ಗೊಂಡು ಜನರನ್ನು ಆಕರ್ಷಿಸಿದರೆ, ಯುವಕರು ಗುಂಪು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು.ನಗರದ ವಿವಿಧ ರಸ್ತೆಗಳಲ್ಲಿ ಮೆರವಣಿಗೆ ಸಂಚರಿಸಿದ ನಂತರ ಕೋಲಾರಮ್ಮ ಕೆರೆಯಲ್ಲಿ ನಿರ್ಮಿಸಿರುವ ಸಾಮೂಹಿಕ ಗಣೇಶ ವಿಸರ್ಜನಾ ಹೊಂಡದಲ್ಲಿ ಮೂರ್ತಿಗಳನ್ನು ವಿಸರ್ಜಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.
ಬಜರಂಗದಳ ಜಿಲ್ಲಾ ಸಂಚಾಲಕ ಬಾಬು, ನಗರಸಭಾ ಮಾಜಿ ಸದಸ್ಯರಾದ ಸೋಮಶೇಖರ್, ಮಂಜುನಾಥ್, ವಿಜಯಕುಮಾರ್, ಕೆಂಬೋಡಿ ನಾರಾಯಣಸ್ವಾಮಿ, ಮುನಿವೆಂಕಟಯಾದವ್, ಡಾ.ಶಿವಣ್ಣ ಇತರರು ಹಾಜರಿದ್ದರು.

ಬರಪೀಡಿತ ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಬೇಡಿಕೆ ಮುಂದಿಟ್ಟುಕೊಂಡು ನಗರದಲ್ಲಿ 6ವರ್ಷಗಳಿಂದ ಅಖಂಡ ಭಾರತ ವಿನಾಯಕ ಮಹಾಸಭಾ ಗಣೇಶೋತ್ಸವವನ್ನು ಶಾಂತಿಯಿಂದ ಆಚರಿಸುತ್ತಿದೆ. ಜಿಲ್ಲೆಗೆ ನೀರಾವರಿ ಯೋಜನೆಗಳು ಮಂಜೂರಾಗಬೇಕು, ಅದು ಯರಗೋಳ್, ಎತ್ತಿನಹೊಳೆ, ಪರಮಶಿವಯ್ಯ ವರದಿ ಅಧಾರಿತ ಹೀಗೆ ಯಾವುದೇ ಮೂಲದಿಂದ ಆದರೂ ಶಾಶ್ವತ ನೀರಾವರಿ ಸೌಲಭ್ಯವನ್ನು ಸರ್ಕಾರ ಆದಷ್ಟು ಬೇಗ ಒದಗಿಸಬೇಕೆಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಓಂ ಶಕ್ತಿ ಚಲಪತಿ ಒತ್ತಾಯಿಸಿದರು.
ಜಿಲ್ಲೆಗೆ ಶಾಶ್ವತ ನೀರಾವರಿ ಸೌಲಭ್ಯ ಸಿಗುವವರೆಗೂ ಗಣೇಶೋತ್ಸವ ಮುಂದುವರೆಯಲಿ. ಯುವಕರ ಒಗ್ಗಟ್ಟು ಪ್ರದರ್ಶನದ ಜತೆಗೆ ಶಾಂತಿ ಸೌಹಾರ್ದತೆ ಕಾಪಾಡುವ ರೀತಿಯಲ್ಲಿ ಮೆರವಣಿಗೆ ನಡೆಯಲಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಾಮಾನ್ಯವಾಗಿ ಈ ಹಿಂದೆ ಗ್ರಾಹಕರು ಎಟಿಎಂ ಕೇಂದ್ರಗಳನ್ನು ಹಣ ವಿತ್ ಡ್ರಾ ಮಾಡುವುದಕ್ಕಾಗಿ ಮಾತ್ರ ಬಳಸುತಿದ್ದರು. ಆದರೆ ಇದೀಗ ಇನ್ನೂ ಅನೇಕ ವ್ಯವಹಾರಗಳನ್ನು ಎಟಿಎಂ ಯಂತ್ರಗಳ ಮೂಲಕ ಮಾಡಬಹುದಾಗಿದೆ
ಕೋಲಾರ ನಗರದ ಪ್ರಧಾನ ಅಂಚೆ ಕಚೇರಿಯಲಿ ಶನಿವಾರ ಒಂದು ಜಿಲ್ಲೆ ಒಂದು ಉತ್ಪನ್ನ ಯೋಜನೆಯಡಿ ಕೋಲಾರ ಜಿಲ್ಲೆಯ ಟೊಮೇಟೋ ಕುರಿತು ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಯಿತು. ಇತ್ತೀಚಿನ ದಿನಗಳಲ್ಲಿ ಟೊಮೇಟೋ ಕೋಲಾರ ಜಿಲ್ಲೆಯ ಪ್ರಧಾನ ತೋಟಗಾರಿಕೆ ಬೆಳೆಯಾಗಿ ಹೊರ ಹೊಮ್ಮಿದೆ. ರೈತರು ವರ್ಷದ ೩೬೫ ದಿನವೂ ಟೊಮೇಟೋವನ್ನು ಬೆಳೆಯುತ್ತಿದ್ದಾರೆ. ಕೋಲಾರದ ಎಪಿಎಂಸಿ ಮಾರುಕಟ್ಟೆಯೂ ಏಷ್ಯಾದ ಎರಡನೇ ಅತಿ ದೊಡ್ಡ ಟೊಮೇಟೋ ಮಾರುಕಟ್ಟೆಯಾಗಿ ಪ್ರಸಿದ್ಧಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಟೊಮೇಟೋ ಬೆಳೆಯನ್ನು ಕೋಲಾರದ ಒಂದು ಜಿಲ್ಲೆ ಒಂದು…
ಈ ಹಿಂದೆ ದೇಶ ವಿರೋಧಿ ಚಟುವಟಿಕೆ ಹಿನ್ನೆಲೆ ಮಿಲಿಟರಿ ಮುಖ್ಯಸ್ಥನನ್ನೇ ಗಲ್ಲಿಗೇರಿಸಿ ಭಾರೀ ಸುದ್ಧಿಯಾಗಿದ್ದು ಕಿಮ್ ಜಂಗ್, ಇದೀಗ ಹೊಸ ಕಾಯ್ದೆ ಜಾರಿ ಮಾಡುವ ಮತ್ತೊಮ್ಮೆ ತನ್ನ ಸರ್ವಾಧಿಕಾರವನ್ನು ಪ್ರದರ್ಶಿಸಿದ್ದಾನೆ. ಭೂಮಿಯ ಮೇಲೆ ನರಕ ಇದೆ ಅಂದ್ರೆ ನೀವು ನಂಬುತ್ತಿರಾ.ಪ್ರಜೆಗಳನ್ನ ವಿವಿಧ ರೀತಿ ಹಿಂಸೆ ಕೊಡುವ ದೇಶಗಳು ಈ ಪ್ರಪಂಚದಲ್ಲಿ ಇದೆ.. ಏಷ್ಯಾದಲ್ಲಿ ಉತ್ತರ ಕೊರಿಯಾ ವಿಚಿತ್ರ ರೂಲ್ಸ್ ಮೂಲಕ ಜನರಿಗೆ ಇಲ್ಲೇ ನರಕ ತೋರಿಸುತ್ತಿದೆ. ಈ ದೇಶದಲ್ಲಿ ಸರ್ಕಾರ ಅನುಮೋದಿಸಿರುವ ೨೮ ರೀತಿಯ ಹೇರ್ ಕಟ್…
ನಾವು ನಮ್ಮ ಮನಸ್ಸನ್ನು ನಿರಂತರ ಭಗವಂತನನಲ್ಲಿ ನೆಲೆ ನಿಲ್ಲುವಂತೆ ಮಾಡಲು ‘ನಿರಂತರ ಮನನ’ ಅತ್ಯಂತ ಮುಖ್ಯ ಅಂಶ. ಸಾಮಾನ್ಯವಾಗಿ ನಮ್ಮ ಚಿತ್ತ ಬೇಡದ ವಿಷಯಗಳತ್ತ ಹರಿಯುತ್ತದೆ. ಆದರೆ ನಾವು ಅದನ್ನು ಕೇವಲ ಭಗವಂತನನ್ನು ಚಿಂತಿಸುವಂತೆ ತರಬೇತಿಗೊಳಿಸಬೇಕು. ಚಿತ್ತಕ್ಕೆ ಭಗವಂತನನ್ನು ಅನನ್ಯಗಾಮಿಯಾಗಿ ಚಿಂತನೆ ಮಾಡುವಂತೆ ನಿರಂತರ ಅಭ್ಯಾಸ ಮಾಡಿಸಬೇಕು. ನಮ್ಮ ಮನಸ್ಸು, ಬುದ್ಧಿ, ಚಿತ್ತ ಎಲ್ಲವೂ ನಾವು ಅಭ್ಯಾಸ ಮಾಡಿಸಿದಂತೆ ಕೆಲಸ ಮಾಡುತ್ತವೆ. ಅವುಗಳಿಗೆ ನಾವು ಭಗವಂತನ ಚಿಂತನೆಯ ಅಭ್ಯಾಸ ಮಾಡಿಸಬೇಕು. ಮನಸ್ಸು ಚಿತ್ತವನ್ನು ಮಣಿಸುವ ಏಕಮಾತ್ರ ಸಾಧನ…
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…