ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಜಾ ವಿತ್ ಸುಜಾ ಯಶಸ್ಸಿನ ನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ, ಲೊಕೇಶ್ ಪ್ರೊಡಕ್ಷನ್ಸ್ ಮೂಲಕ ಮಜಾ ಟಾಕೀಸ್ ಪಯಣ ಶುರುಮಾಡಿದ್ದ ಸೃಜನ್ ಲೋಕೇಶ್ ಇದೀಗ, ನಗುವಿನ ತೆರೆ ಎಳೆಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಎರಡನೂರಕ್ಕೂ ಹೆಚ್ಚು ಎಪಿಸೋಡ್ಗಳನ್ನು ಮಿಂಚಿಸಿ ಕಿರುತೆರೆಯಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದ್ದ ಮಜಾಟಾಕೀಸ್ ಇದೀಗ ಅಂತಿಮ ಘಟಕ್ಕೆ ಬಂದು ತಲುಪಿದೆ. ಅಂದ್ರೆ ಈ ಶೋ ಮುಕ್ತಾಯವಾಗ್ತಿದೆ.ಅಪರ್ಣಾ, ಮನೋಹರ್ ಹಾಗೂ ಇಂದ್ರಜಿತ್ ಅಂತಹ ಗಂಭೀರ ವ್ಯಕ್ತಿಗಳನ್ನು ಹಾಸ್ಯಮಯ ಪಾತ್ರಗಳಲ್ಲಿ ಯಶಸ್ವಿಯಾಗಿ ಬಿಂಬಿಸಿದ್ದಾರೆ.
ಶ್ವೇತಾ, ದಯಾನಂದ್, ಪವನ್, ವಂದನ ಹಾಗೂ ರೇಮೋ ಅವರನ್ನೊಳಗೊಂಡ “ಮಜಾ ಟಾಕೀಸ್” ಒಂದು ಅಪರೂಪದ ತಂಡ. ಮಂಡ್ಯ ರಮೇಶ್ ಮತ್ತು ಕುರಿ ಪ್ರತಾಪ್ ಸೇರಿಕೊಂಡ ಮೇಲಂತೂ ಪ್ರೇಕ್ಷಕರಿಗೆ ಡಬ್ಬಲ್ ಬೋನಸ್.
2015ರ ಫೆಬ್ರವರಿ 7 ರಂದು ಶುರುವಾಗಿದ್ದ ಮಜಾ ಟಾಕೀಸ್ ಸತತ ಎರಡುವರೆ ವರ್ಷ ಕಿರುತೆರೆಯ ವೀಕ್ಷಕರನ್ನು ಹಿಡಿದಿಟ್ಟುಕೊಂಡಿತ್ತು. ಕಲರ್ಸ್ ಕನ್ನಡ ವಾಹಿನಿಯ ಯಶಸ್ವಿ ಕಾರ್ಯಕ್ರಮವಾಗಿದ್ದ ಮಜಾ ಟಾಕೀಸ್ ಈಗ ಗ್ರ್ಯಾಂಡ್ ಫಿನಾಲೆ ಹಂತಕ್ಕೆ ತಲುಪಿದೆ.
ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರಾದ ಪುನೀತ್, ಉಪೇಂದ್ರ, ಸುದೀಪ್, ದರ್ಶನ್, ಅರ್ಜುನ್ ಸರ್ಜಾ ಹಾಗೂ ಶಿವರಾಜ್ ಕುಮಾರ್ ಅವರನ್ನು ಕರೆತಂದು ಪ್ರೇಕ್ಷಕರಿಗೆ ಮನೋರಂಜನೆ ನೀಡಿದ ಹೆಗ್ಗಳಿಕೆ ಸೃಜನ್ ಅವರದು. ಮಜಾ ಟಾಕೀಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಜಾ ಟಾಕೀಸ್ ಸಿನಿಮಾ ತಂಡದ ಪ್ರಮೋಷನ್ ಗಳಿಗೆ ಒಂದು ಒಳ್ಳೆಯ ವೇದಿಕೆಯೂ ಆಗಿತ್ತು.
ಇನ್ನು ಮಜಾ ಟಾಕೀಸ್ ಕಾರ್ಯಕ್ರಮ ಮುಗಿಸುತ್ತಿರುವ ಕುರಿತಂತೆ ನಟ ಸೃಜನ್ ಲೋಕೇಶ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಜಾ ಟಾಕೀಸ್ ಕಾರ್ಯಕ್ರಮದ ಗ್ರ್ಯಾಂಡ್ ಫಿನಾಲೆ ಸಂಚಿಕೆಯ ಚಿತ್ರೀಕರಣ ಅದ್ಧೂರಿಯಾಗಿ ನಡೆದಿದ್ದು ಆ ಸಂಚಿಕೆ ದೀಪಾವಳಿ ಹಬ್ಬದ ವಿಶೇಷವಾಗಿ ಪ್ರಸಾರವಾಗುವ ಸಾಧ್ಯತೆ ಇದೆ.
ಪ್ರತಿ ಶನಿವಾರ ಹಾಗೂ ಭಾನುವಾರ ಎಲ್ಲರನ್ನೂ ನಗೆಗಡಲಿನಲ್ಲಿ ತೇಲಿಸುತ್ತಿದ್ದ ಮಜಾ ಟಾಕೀಸ್ ಶೋ ಮುಕ್ತಾಯದ ವಿಷಯ ಅಭಿಮಾನಿಗಳಲ್ಲಿ ಅಸಮಾಧಾನವನ್ನುಂಟು ಮಾಡಿದ್ದು ಕಲರ್ ಸೂಪರ್ಸ್ನ ಫೇಸ್ ಬುಕ್ನಲ್ಲಿ ಈ ಶೋ ಮುಂದುವರೆಸಿ ಎನ್ನುವ ಕಮೆಂಟ್ಗಳ ಸುರಿಮಳೆಯಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗರಾಜನ್ ಗ್ರಾಮದಲ್ಲಿ ಸರ್ಪಂಚ್ ಆಯ್ಕೆಗಾಗಿ ಚುನಾವಣೆ ನಡೆಯುತ್ತಿದ್ರೆ, ಅಭ್ಯರ್ಥಿಯಾಗಿದ್ದ ಶಹನಾಜ್ ಖಾನ್, ಎಂಬಿಬಿಎಸ್ ನಾಲ್ಕನೇ ವರ್ಷದ ಪರೀಕ್ಷೆ ಬರೆಯುತ್ತಿದ್ಲು. ಮಾರ್ಚ್ 5ರಂದೇ ಚುನಾವಣೆಯ ಫಲಿತಾಂಶವೂ ಹೊರಬಿದ್ದಿದೆ. 24 ವರ್ಷದ ವೈದ್ಯಕೀಯ ವಿದ್ಯಾರ್ಥಿನಿ ಶಹನಾಜ್ ಖಾನ್ ಳನ್ನು ಗ್ರಾಮಸ್ಥರು ತಮ್ಮ ಸರ್ಪಂಚ್ ಆಗಿ ಆಯ್ಕೆ ಮಾಡಿದ್ದಾರೆ. ಶಹನಾಜ್ ಮೊರಾದಾಬಾದ್ ನ ತೀರ್ಥಂಕರ ಮಹಾವೀರ ಮೆಡಿಕಲ್ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಈ ಗ್ರಾಮದ ಅತ್ಯಂತ ಕಿರಿಯ ಸರ್ಪಂಚ್ ಎನಿಸಿಕೊಂಡಿದ್ದಾಳೆ ಶಹನಾಜ್. ಸದ್ಯದಲ್ಲೇ ಗುರ್ಗಾಂವ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಕ್ಟೀಸ್ ಶುರು ಮಾಡಲಿದ್ದಾಳೆ….
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?
ಅಂತಿಮ ಸಂಸ್ಕಾರದ ವೇಳೆ ಸ್ಮಶಾನಕ್ಕೆ ಮಹಿಳೆಯರು ಹೋಗುವುದಿಲ್ಲ. ಹಿಂದೂ ಧರ್ಮದಲ್ಲಿ ಸ್ಮಶಾನಕ್ಕೆ ಮಹಿಳೆಯರು ಹೋಗೋದು ನಿಷಿದ್ಧ. ಇದಕ್ಕೆ ಅನೇಕ ಕಾರಣಗಳಿವೆ. ಮನೆಯಲ್ಲಿ ಸಾವಾದ್ರೆ ಶವವನ್ನು ಮನೆಯಿಂದ ತೆಗೆದುಕೊಂಡು ಹೋದ ನಂತ್ರ ಮನೆಯನ್ನು ಸ್ವಚ್ಛಗೊಳಿಸಲಾಗುತ್ತದೆ. ಮನೆ ಕ್ಲೀನ್ ಮಾಡಿದ ನಂತ್ರ ಅಡುಗೆ ಮಾಡಲಾಗುತ್ತದೆ. ಮನೆಯಲ್ಲಿರುವ ನಕಾರಾತ್ಮಕ ಶಕ್ತಿ ಹೋಗ್ಲಿ ಎನ್ನುವ ಕಾರಣಕ್ಕೆ ಹೀಗೆ ಮಾಡಲಾಗುತ್ತದೆ. ಈ ಎಲ್ಲ ಕೆಲಸ ಮಾಡಲು ಮಹಿಳೆಯರು ಮನೆಯಲ್ಲಿರುವುದು ಅವಶ್ಯಕ. ಆದ್ರೆ ಇದೊಂದೇ ಕಾರಣವಲ್ಲ. ಸ್ಮಶಾನದಲ್ಲಿ ಆತ್ಮಗಳು ವಾಸವಾಗಿರುತ್ತವೆ. ಕೆಟ್ಟ ಆತ್ಮಗಳು ನೆಲೆ ನಿಲ್ಲಲು ಮನುಷ್ಯನ…
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಪಾನ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಎಲ್ಲರ ಬಳಿ ಇದ್ದೆ ಇರುತ್ತದೆ. ಪಾನ್ ಕಾರ್ಡ್ ಇಲ್ಲದೆ ಯಾವುದೇ ವ್ಯಾಪಾರ ಮತ್ತು ವ್ಯವಹಾರವನ್ನ ಮಾಡಲು ಸಾಧ್ಯವಿಲ್ಲ ಮತ್ತು ಯಾವುದೇ ಹಣದ ವಹಿವಾಟನ್ನ ಸಹ ಮಾಡಬೇಕೆಂದರೆ ನಿಮಗೆ ಪಾನ್ ತುಂಬಾ ಅವಶ್ಯಕ. ಇನ್ನು ಕಳೆದ ಎರಡು ವರ್ಷಗಳಿಂದ ಪಾನ್ ಕಾರ್ಡ್ ಗೆ ಸಂಬಂಧಿಸಿದಂತೆ ಹಲವು ನಿಯಮಗಳನ್ನ ಜಾರಿಗೆ ತರಲಾಗಿದ್ದು ಆ ನಿಯಮಗಳನ್ನ ಪಾಲಿಸುವುದು ಕಡ್ಡಾಯ ಕೂಡ ಆಗಿತ್ತು. ಈ ಹಿಂದೆ ಬ್ಯಾಂಕುಗಳಲ್ಲಿ ವ್ಯವಹಾರಗಳನ್ನ ಮಾಡಬೇಕೆಂದರೆ ತುಂಬಾ ಸುಲಭವಾಗಿ ಮಾಡಬಹುದಾಗಿತ್ತು…