ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ.

ಬರ್ನಾರ್ಡ್ ಅರ್ನಾಲ್ಟ್
ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ ಆಗಬಹುದು. 13.10 ಲಕ್ಷ ಕೋಟಿ ರೂಪಾಯಿ ಆಸ್ತಿ ಆಗುತ್ತದೆ. 72 ವರ್ಷದ, ಎಲ್ವಿಎಂಎಚ್ನ ಅಧ್ಯಕ್ಷ ಮತ್ತು ಸಿಇಒ ಅರ್ನಾಲ್ಟ್ ಆಸ್ತಿಯು ಕಳೆದ ಒಂದೂವರೆ ವರ್ಷದಲ್ಲಿ 11,000 ಕೋಟಿ ಅಮೆರಿಕನ್ ಡಾಲರ್ ಹೆಚ್ಚಾಗಿದೆ. ಬ್ಲೂಮ್ಬರ್ಗ್ ಬಿಲಯನೇರ್ ಸೂಚ್ಯಂಕದ ಪ್ರಕಾರ, ಈ ತಿಂಗಳ ಶುರುವಿನಲ್ಲಿ ಎಲಾನ್ ಮಸ್ಕ್ ಅನ್ನು ಮೀರಿಸಿದ ಅರ್ನಾಲ್ಟ್ ವಿಶ್ವದ ಅತ್ಯಂತ ಶ್ರೀಮಂತರಲ್ಲಿ ಎರಡನೇ ಸ್ಥಾನಕ್ಕೆ ಏರಿದರು.
ಲೂಯಿಸ್ ವ್ಯೂಟ್ಟನ್ ಮೊಯೆಟ್ ಹೆನೆಸ್ಸೆ (LVMH) ಎಂಬುದು ವಿಶ್ವದ ಮುಂಚೂಣಿ ಫ್ಯಾಷನ್ ವಿಲಾಸಿ ವಸ್ತುಗಳ ಕಂಪೆನಿ. 2021ರ ಮೊದಲ ತ್ರೈಮಾಸಿಕದಲ್ಲಿ ವರ್ಷದಿಂದ ವರ್ಷಕ್ಕೆ ಶೇ 32ರಷ್ಟ ಏರಿಕೆ ದಾಖಲಿಸಿ, ಆದಾಯವು 1400 ಕೋಟಿ ಯುರೋ ಮುಟ್ಟಿದೆ. ಈ ವರ್ಷದ ಜನವರಿಯಲ್ಲಿ ಎಲ್ವಿಎಂಎಚ್ನಿಂದ ಅಮೆರಿಕದ ಅತಿ ದೊಡ್ಡ ಆಭರಣ ತಯಾರಕ ಕಂಪೆನಿಯಾದ ಟಿಫಾನಿ ಅಂಡ್ ಕಂಪೆನಿಯನ್ನು 1.58 ಕೋಟಿ ಅಮೆರಿಕನ್ ಡಾಲರ್ಗೆ ಖರೀದಿಸಿ, ಫ್ಯಾಷನ್ ಉದ್ಯಮದಲ್ಲಿನ ಅತಿ ದೊಡ್ಡ ವ್ಯವಹಾರ ಎಂಬ ದಾಖಲೆ ಬರೆಯಿತು. ಈ ವ್ಯವಹಾರದಿಂದಾಗಿ ಎಲ್ವಿಎಂಎಚ್ನ ಸಣ್ಣ ಉದ್ಯಮವನ್ನು ಉತ್ತೇಜಿಸಲು ಸಹಾಯ ಆಗುತ್ತದೆ ಎಂಬ ನಂಬಿಕೆ ಇದೆ. ಈಗಾಗಲೇ ಬುಲ್ಗಾರಿ ಮತ್ತು ಟ್ಯಾಗ್ ಹ್ಯುಯೆರ್ನಂಥ ಆಭರಣ ಹಾಗೂ ವಾಚ್ ವಿಭಾಗಗಳಿಗೆ ಕಂಪೆನಿ ಹೆಸರಾಗಿದೆ.
ಬರ್ನಾರ್ಡ್ ಅರ್ನಾಲ್ಟ್ ಸಾಮ್ರಾಜ್ಯವು 70 ಬ್ರ್ಯಾಂಡ್ಗಳನ್ನು ಹೊಂದಿದೆ. ಈಚಿನ ತಿಂಗಳಲ್ಲಿ ಹೆಸರಾಂತ ಕಂಪೆನಿಗಳಲ್ಲಿ 53.8 ಕೋಟಿ ಅಮೆರಿಕ ಡಾಲರ್ ಮೌಲ್ಯದ ಷೇರುಗಳನ್ನು ಅರ್ನಾಲ್ಟ್ ಖರೀದಿ ಮಾಡಿದ್ದಾರೆ. ದುಬಾರಿ ವಸ್ತುಗಳ ಮಾರ್ಕೆಟ್ ಅನ್ನು ಅರ್ನಾಲ್ಟ್ ಪ್ರವೇಶಿಸಿದ್ದು 1984ರಲ್ಲಿ. ಮೊದಲಿಗೆ ಕೈಗೆತ್ತಿಕೊಂಡು ದಿವಾಳಿಯಾಗಿದ್ದ ಟೆಕ್ಸ್ಟೈಲ್ ಸಮೂಹ. ಅದರ ಮಾಲೀಕತ್ವ ಇದ್ದದ್ದು ಕ್ರಿಶ್ಚಿಯನ್ ಡಿಯಾರ್ ಬಳಿ. 1989ರಲ್ಲಿ ಅರ್ನಾಲ್ಟ್ ಎಲ್ವಿಎಂಎಚ್ನ ಪ್ರಮುಖ ಷೇರುದಾರರಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತದಲ್ಲಿ ಅನೇಕ ದೇವಾಲಯಗಳಿವೆ. ಆದರೆ ಕೆಲವು ದೇವಾಲಯಗಳ ರಹಸ್ಯಗಳನ್ನು ಇಲ್ಲಿಯವರೆಗೆ ಯಾರೂ ಬಹಿರಂಗಪಡಿಸಿಲ್ಲ. ಇಂದು ನಾವು ನಿಮಗೆ ಕೇರಳದ ತಿರುವನಂತಪುರಂನಲ್ಲಿರುವ ಪದ್ಮನಾಭಸ್ವಾಮಿ ದೇವಸ್ಥಾನದ ಬಗ್ಗೆ ಹೇಳಲಿದ್ದೇವೆ. ಈ ದೇವಾಲಯವನ್ನು ನೀವು ನೋಡಿರದಿದ್ದರೂ, ಅದರ ಹೆಸರನ್ನು ಖಂಡಿತ ಕೇಳಿರುತ್ತೀರಿ. ಏಕೆಂದರೆ ಈ ದೇವಾಲಯವು ಕೆಲವು ನಿಗೂಢತೆಗಳಿಗೆ ಮತ್ತು ಅದರ ಸಂಪತ್ತಿಗೆ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಆದ್ದರಿಂದ ಇದನ್ನು ಭಾರತದ ಶ್ರೀಮಂತ ದೇವಾಲಯ ಎಂದೂ ಕರೆಯುತ್ತಾರೆ. ಈ ದೇವಾಲಯದಲ್ಲಿ ಅನೇಕ ರಹಸ್ಯ ನೆಲಮಾಳಿಗೆಗಳಿವೆ. ಅವುಗಳಲ್ಲಿ ಕೆಲವು ತೆರೆದಿವೆ. ಆ ಮಳಿಗೆಗಳಿಂದ ಕೋಟ್ಯಂತರ…
ಶಂಖದ ಬಗ್ಗೆ ನೀವು ಸಾಕಷ್ಟು ತಿಳಿದಿರುತ್ತೀರಿ. ಪ್ರತಿಯೊಂದು ಶುಭ ಕಾರ್ಯದಲ್ಲೂ ಇದನ್ನು ಬಳಸ್ತಾರೆ. ದೇವರ ಪೂಜೆಯಿಂದ ಹಿಡಿದು ಮದುವೆ ಸಮಾರಂಭದಲ್ಲಿಯೂ ಶಂಖವನ್ನು ಶುಭವೆಂದು ಪರಿಗಣಿಸಲಾಗಿದೆ. ಈ ಶಂಖದಿಂದ ನೀವು ಇಚ್ಛಿಸಿದಷ್ಟು ಪ್ರೀತಿ ಜೊತೆಗೆ ಹಣ ಸಿಗಲಿದೆ ಎಂಬ ವಿಷ್ಯ ನಿಮಗೆ ಗೊತ್ತಾ? ತಾಯಿ ಲಕ್ಷ್ಮಿ ಕೈನಲ್ಲಿ ಹಿಡಿದಿರುವ ಶಂಖ ದಕ್ಷಿಣಾವರ್ತಿ. ಇದನ್ನು ಲಕ್ಷ್ಮಿ ಶಂಖವೆಂದೂ ಕರೆಯುತ್ತಾರೆ. ಇದು ಬಲಮುರಿ ಶಂಖವಾಗಿದೆ. ಸಾಮಾನ್ಯವಾಗಿ ಸಿಗುವ ಶಂಖಗಳು ಎಡಮುರಿ ಶಂಖಗಳಾಗಿರುತ್ತವೆ. ದಕ್ಷಿಣಾವರ್ತಿ ಶಂಖವನ್ನು ತಾಯಿ ಲಕ್ಷ್ಮಿ ಎದುರು ಕೆಂಪು ಬಟ್ಟೆಯಲ್ಲಿಟ್ಟು…
ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.
ಪೇಟಿಮ್ ಬಂದ ಮೇಲೆ ಬೇರೆ ಬೇರೆ ಡಿಜಿಟಲ್ ಪೇಮೆಂಟ್ ಆಪ್ ಗಳು ಪ್ರಾರಂಭಿಸಿದವು. ಸಾಮಾಜಿಕ ಜಾಲತಾಣದ ದೈತ್ಯ ವಾಟ್ಸಪ್ ಸದ್ಯದಲ್ಲೇ ಡಿಜಿಟಲ್ ಪೇಮೆಂಟ್ ಶುರು ಮಾಡಲು ಹೊರಟಿದೆ. ಪ್ರಪಂಚದಲ್ಲಿ ಭಾರತದಲ್ಲೇ ಈ ರೀತಿಯ ಮೊದಲ ಹೆಜ್ಜೆ ಇಡುತ್ತಿರುವುದು.