ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ.

ಬರ್ನಾರ್ಡ್ ಅರ್ನಾಲ್ಟ್
ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ ಆಗಬಹುದು. 13.10 ಲಕ್ಷ ಕೋಟಿ ರೂಪಾಯಿ ಆಸ್ತಿ ಆಗುತ್ತದೆ. 72 ವರ್ಷದ, ಎಲ್ವಿಎಂಎಚ್ನ ಅಧ್ಯಕ್ಷ ಮತ್ತು ಸಿಇಒ ಅರ್ನಾಲ್ಟ್ ಆಸ್ತಿಯು ಕಳೆದ ಒಂದೂವರೆ ವರ್ಷದಲ್ಲಿ 11,000 ಕೋಟಿ ಅಮೆರಿಕನ್ ಡಾಲರ್ ಹೆಚ್ಚಾಗಿದೆ. ಬ್ಲೂಮ್ಬರ್ಗ್ ಬಿಲಯನೇರ್ ಸೂಚ್ಯಂಕದ ಪ್ರಕಾರ, ಈ ತಿಂಗಳ ಶುರುವಿನಲ್ಲಿ ಎಲಾನ್ ಮಸ್ಕ್ ಅನ್ನು ಮೀರಿಸಿದ ಅರ್ನಾಲ್ಟ್ ವಿಶ್ವದ ಅತ್ಯಂತ ಶ್ರೀಮಂತರಲ್ಲಿ ಎರಡನೇ ಸ್ಥಾನಕ್ಕೆ ಏರಿದರು.
ಲೂಯಿಸ್ ವ್ಯೂಟ್ಟನ್ ಮೊಯೆಟ್ ಹೆನೆಸ್ಸೆ (LVMH) ಎಂಬುದು ವಿಶ್ವದ ಮುಂಚೂಣಿ ಫ್ಯಾಷನ್ ವಿಲಾಸಿ ವಸ್ತುಗಳ ಕಂಪೆನಿ. 2021ರ ಮೊದಲ ತ್ರೈಮಾಸಿಕದಲ್ಲಿ ವರ್ಷದಿಂದ ವರ್ಷಕ್ಕೆ ಶೇ 32ರಷ್ಟ ಏರಿಕೆ ದಾಖಲಿಸಿ, ಆದಾಯವು 1400 ಕೋಟಿ ಯುರೋ ಮುಟ್ಟಿದೆ. ಈ ವರ್ಷದ ಜನವರಿಯಲ್ಲಿ ಎಲ್ವಿಎಂಎಚ್ನಿಂದ ಅಮೆರಿಕದ ಅತಿ ದೊಡ್ಡ ಆಭರಣ ತಯಾರಕ ಕಂಪೆನಿಯಾದ ಟಿಫಾನಿ ಅಂಡ್ ಕಂಪೆನಿಯನ್ನು 1.58 ಕೋಟಿ ಅಮೆರಿಕನ್ ಡಾಲರ್ಗೆ ಖರೀದಿಸಿ, ಫ್ಯಾಷನ್ ಉದ್ಯಮದಲ್ಲಿನ ಅತಿ ದೊಡ್ಡ ವ್ಯವಹಾರ ಎಂಬ ದಾಖಲೆ ಬರೆಯಿತು. ಈ ವ್ಯವಹಾರದಿಂದಾಗಿ ಎಲ್ವಿಎಂಎಚ್ನ ಸಣ್ಣ ಉದ್ಯಮವನ್ನು ಉತ್ತೇಜಿಸಲು ಸಹಾಯ ಆಗುತ್ತದೆ ಎಂಬ ನಂಬಿಕೆ ಇದೆ. ಈಗಾಗಲೇ ಬುಲ್ಗಾರಿ ಮತ್ತು ಟ್ಯಾಗ್ ಹ್ಯುಯೆರ್ನಂಥ ಆಭರಣ ಹಾಗೂ ವಾಚ್ ವಿಭಾಗಗಳಿಗೆ ಕಂಪೆನಿ ಹೆಸರಾಗಿದೆ.
ಬರ್ನಾರ್ಡ್ ಅರ್ನಾಲ್ಟ್ ಸಾಮ್ರಾಜ್ಯವು 70 ಬ್ರ್ಯಾಂಡ್ಗಳನ್ನು ಹೊಂದಿದೆ. ಈಚಿನ ತಿಂಗಳಲ್ಲಿ ಹೆಸರಾಂತ ಕಂಪೆನಿಗಳಲ್ಲಿ 53.8 ಕೋಟಿ ಅಮೆರಿಕ ಡಾಲರ್ ಮೌಲ್ಯದ ಷೇರುಗಳನ್ನು ಅರ್ನಾಲ್ಟ್ ಖರೀದಿ ಮಾಡಿದ್ದಾರೆ. ದುಬಾರಿ ವಸ್ತುಗಳ ಮಾರ್ಕೆಟ್ ಅನ್ನು ಅರ್ನಾಲ್ಟ್ ಪ್ರವೇಶಿಸಿದ್ದು 1984ರಲ್ಲಿ. ಮೊದಲಿಗೆ ಕೈಗೆತ್ತಿಕೊಂಡು ದಿವಾಳಿಯಾಗಿದ್ದ ಟೆಕ್ಸ್ಟೈಲ್ ಸಮೂಹ. ಅದರ ಮಾಲೀಕತ್ವ ಇದ್ದದ್ದು ಕ್ರಿಶ್ಚಿಯನ್ ಡಿಯಾರ್ ಬಳಿ. 1989ರಲ್ಲಿ ಅರ್ನಾಲ್ಟ್ ಎಲ್ವಿಎಂಎಚ್ನ ಪ್ರಮುಖ ಷೇರುದಾರರಾದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ ಮೂಲದ 12 ವರ್ಷ ವಯಸ್ಸಿನ ಬಾಲಕ ಬ್ರಿಟಿಷ್ ಟಿವಿ ಷೋ ಒಂದರಲ್ಲಿ ಎಲ್ಲ ಪ್ರಶ್ನೆಗಳಿಗೆ ಸರಿ ಉತ್ತರ ನೀಡುವ ಮೂಲಕ ರಾತ್ರೋರಾತ್ರಿ ಮನೆಮಾತಾಗಿದ್ದಾನೆ.
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…
ದಂಡುಪಾಳ್ಯ ತಂಡ ಮತ್ತೊಮ್ಮೆ ಬೆಳ್ಳಿತೆರೆಗೆ ಅಪ್ಪಳಿಸಲಿಕ್ಕೆ ಸಿದ್ಧವಾಗಿದೆ. ಈಗಾಗಲೇ ತನ್ನ ವಿಭಿನ್ನ ಪೋಸ್ಟರ್ಗಳಿಂಗ ಸಿನಿರಸಿಕರನ್ನು ಸೆಳೆದಿರುವ ಸಿನಿಮಾ ಶೀಘ್ರದಲ್ಲೇ ಸ್ಯಾಂಡಲ್ ವುಡ್ ಅಂಗಳಕ್ಕೆ ಕಾಲಿರಿಸಲಿದೆ.
ಎಚ್.ಡಿ. ದೇವೇಗೌಡ (ಹರದನಹಳ್ಳಿ ದೊಡ್ಡೇಗೌಡ ದೇವೇಗೌಡ) ಅವರು ಭಾರತದ 12 ನೆಯ ಪ್ರಧಾನ ಮಂತ್ರಿಗಳು ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು. ‘ಮಣ್ಣಿನ ಮಗ’ ಎಂದೇ ಖ್ಯಾತರಾಗಿರುವ ದೇವೇಗೌಡರು ರೈತಪರ ಕಾಳಜಿ ಉಳ್ಳವರು.
‘ಬಿಗ್ ಬಾಸ್ ಕನ್ನಡ ಸಂಚಿಕೆ 5’ ಮುಕ್ತಾಯವಾಗಿದೆ. ತಮ್ಮ ಗಾಯನದಿಂದಲೇ ಮೋಡಿ ಮಾಡಿದ ಸಂಗೀತ ಮಾಂತ್ರಿಕ ಚಂದನ್ ಶೆಟ್ಟಿ ಬಿಗ್ ಬಾಸ್ ವಿನ್ನರ್ ಆಗಿ ಜಯಗಳಿಸಿದ್ದಾರೆ.ಕಾಮಾನ್ ಮ್ಯಾನ್ ಆಗಿ ‘ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟ ದಿವಾಕರ್ ರನ್ನರ್ ಆಪ್ ಆಗಿ ಹೊರಬಂದಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(3 ಜನವರಿ, 2019) ನಿಮ್ಮ ಒರಟು ವರ್ತನೆ ನಿಮ್ಮ ಪತ್ನಿಯೊಂದಿಗಿನ ಸಂಬಂಧವನ್ನು ಹಾಳು ಮಾಡಬಹುದು. ಏನಾದರೂ ಬಾಲಿಶವಾದದ್ದನ್ನುಮಾಡುವ ಮೊದಲು ನಿಮ್ಮ ವರ್ತನೆಯ…