ಸಿನಿಮಾ

ವಿಷ್ಣು-ಸೌಂದರ್ಯ ಸಾವಿಗೆ ಇವಳೇ ಕಾರಣನಾ..!ಮತ್ತೆ ಸುದ್ದಿಯಾಗುತ್ತಿದೆ ನಾಗವಲ್ಲಿ..!ತಿಳಿಯಲು ಈ ಲೇಖನ ಓದಿ…

1120

ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.


ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್‍ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್‍ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ರಾಜಮೌಳಿ ಮುಂದಿನ ಚಿತ್ರದಲ್ಲಿ ಕನ್ನಡದ ನಾಯಕ ನಟ! ಯಾರು ಗೊತ್ತೇ???

    ಸಾವಿರಾರು ಕೋಟಿ ಹಣ ಗಳಿಕೆಯ ಜೊತೆ ವಿಶ್ವದಾದ್ಯಂತ ಅದ್ಭುತ ಯಶಸ್ಸು ಗಳಿಸಿದ ಬಾಹುಬಲಿ-2 ಚಿತ್ರದ ನಿರ್ದೆಶಕ ಎಸ್.ಎಸ್.ರಾಜಮೌಳಿ ತಮ್ಮ ಮುಂದಿನ ಚಿತ್ರಕ್ಕೆ ಸ್ಯಾಂಡಲ್’ವುಡ್ ಪವರ್ ಸ್ಟಾರ್ ಪುನೀತ್ ರಾಜ್’ಕುಮಾರ್ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡುತ್ತಿದೆ.

  • ಉಪಯುಕ್ತ ಮಾಹಿತಿ

    ಮನೆಯಲ್ಲಿ ನೀವು ಇಡಬೇಕಾದ ವಾಸ್ತು ಗಿಡಗಳು ಮತ್ತು ಅದರ ಪರಿಣಾಮಗಳು; ನೀವು ತಪ್ಪದೇ ತಿಳಿಯಬೇಕಾದ ಸಂಗತಿಗಳು….

    ವಾಸ್ತುಶಾಸ್ತ್ರವೆನ್ನುವುದು ಶತಮಾನಕ್ಕಿಂತಲೂ ಹಿಂದಿನಿಂದಲೂ ಇತ್ತು. ಆಗಿನ ಕಾಲದಲ್ಲಿ ಕಟ್ಟಡ, ಮನೆ ಹಾಗೂ ಯಾವುದೇ ರೀತಿಯ ನಿರ್ಮಾಣ ಮಾಡಬೇಕಿದ್ದರೂ ವಾಸ್ತು ಪ್ರಕಾರವೇ ಅದನ್ನು ಮಾಡಿಕೊಂಡು ಬರಲಾಗುತ್ತಿತ್ತು. ಇಂದಿನ ದಿನಗಳಲ್ಲಿ ಪ್ರತಿಯೊಂದು ವಿಚಾರವೂ ವಾಣಿಜ್ಯೀಕರಣವಾಗಿರುವ ಹಿನ್ನೆಲೆಯಲ್ಲಿ ವಾಸ್ತು ಶಾಸ್ತ್ರವು ಹಾಗೆ ಆಗಿದೆ. ವಾಸ್ತುಶಾಸ್ತ್ರವು ಅತಿಯಾಗಿ ಜನಪ್ರಿಯತೆ ಪಡೆದುಕೊಂಡಿದೆ. ಇದರಿಂದ ಇಂದು ಯಾವುದೇ ಮನೆ ಅಥವಾ ವಾಣಿಜ್ಯ ಕಟ್ಟಡವನ್ನು ನಿರ್ಮಾಣ ಮಾಡಬೇಕಿದ್ದರೂ ಅಲಂಕಾರ ಅಥವಾ ಯಾವುದೇ ಪೀಠೋಪಕರಣ ಇಡಬೇಕಿದ್ದರೂ ಅದನ್ನು ವಾಸ್ತುಶಾಸ್ತ್ರದ ಪ್ರಕಾರ ಮಾಡಲಾಗುತ್ತದೆ. ಮನೆ ಅಥವಾ ಕಟ್ಟಡದಲ್ಲಿ ಸುಖ, ಸಮೃದ್ಧಿ ನೆಲೆಸಬೇಕಿದ್ದರೆ…

  • ಹಣ ಕಾಸು

    ನಿಮ್ಗೆ ಗೊತ್ತಾ..?ಭಾರತದಲ್ಲಿ ಇಂದಿಗೂ ಕೇವಲ 1 ರೂಪಾಯಿಯಲ್ಲಿ ಈ ಎಲ್ಲಾ ವಸ್ತುಗಳನ್ನು ಕೊಳ್ಳಬಹುದು..!ತಿಳಿಯಲು ಈ ಲೇಖನ ಓದಿ…

    ಈ ತಲೆಮಾರಿನ ಮಕ್ಕಳಿಗೆ ಒಂದರ್ಥದಲ್ಲಿ ಅಪರೂಪದ ವಸ್ತುವೇ ಆಗಿರುವ ಒಂದು ರೂಪಾಯಿಯ ನೋಟು ಚಲಾವಣೆಗೆ ಬಂದು ಇಂದಿಗೆ(ನ.30, 1917) ಸರಿಯಾಗಿ ನೂರು ವರ್ಷ ಸಂದಿದೆ. ಕಿಂಗ್ ಐದನೇ ಜಾರ್ಜ್ ಚಿತ್ರದೊಂದಿಗೆ ಹೊರಬಂದ ಈ ನೋಟಿನ ವಿಶೇಷತೆ ಎಂದರೆ ಇದನ್ನು ಭಾರತೀಯ ರಿಸರ್ವ್ ಬ್ಯಾಂಕ್ಮುದ್ರಿಸುವುದಿಲ್ಲ. ಬದಲಾಗಿ ಭಾರತೀಯ ಸರ್ಕಾರ ಮುದ್ರಿಸುತ್ತದೆ.

  • ಸುದ್ದಿ

    ಊಟಕ್ಕೆ ಗತಿಯಿಲ್ಲದವರು ಸೈನ್ಯಕ್ಕೆ ಸೇರುತ್ತಾರೆ ಎಂದು ಕುಮಾರಸ್ವಾಮಿಯಿಂದ ಹೇಳಿಕೆ.!ಈ ಆರೋಪಕ್ಕೆ ಸಿಎಂ ಕೊಟ್ಟ ಉತ್ತರ ಏನು ಗೊತ್ತಾ?

    ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…

  • ಸುದ್ದಿ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ. ಈ ಸುದ್ದಿ ನೋಡಿ..

    ಕುಲ ಕುಲವೆಂದು ಬಡಿದಾಡುವ ಈ ದಿನದಲ್ಲಿ ಮುಸ್ಲಿಂ ಯುವಕನೊಬ್ಬ ಎಲ್ಲದೇವರು ಒಂದೇ ಎಂದು ತಿಳಿದು ಅಯ್ಯಪ್ಪ ಮಾಲೆ ಧರಿಸಿ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಸ್ಮರಣೆ ಮಾಡುತ್ತಿದ್ದಾನೆ. ಅಯ್ಯಪ್ಪಮಾಲೆ ಭಕ್ತರು 41 ದಿನ ಮಂಡಳ ಪೂರೈಸಿ ಶಬರಿಗೆ ಹೋಗುವಾಗ ಅರಣ್ಯದ ಮಧ್ಯದಲ್ಲಿಅಯ್ಯಪ್ಪ ಸ್ವಾಮಿಯ ಶಿಷ್ಯ ಬಾಬರ ಸ್ವಾಮಿ ಅವರ ದರ್ಗಾ ಇದೆ. ಪ್ರಥಮ ಬಾರಿಗೆ ಅಯ್ಯಪ್ಪ ಮಾಲೆ ಧರಿಸಿದ ಭಕ್ತರು ದರ್ಗಾದ ದರ್ಶನ ಪಡೆದು ಮೈಮೇಲೆ ವಿವಿಧ ಬಣ್ಣ ಹಚ್ಚಿಕೊಳ್ಳುತ್ತಾರೆ. ಅಡವಿಯಲ್ಲಿಹೋಗುವಾಗ ಕಾಡು ಪ್ರಾಣಿಗಳಿಂದ ರಕ್ಷಣೆಗೆ ಬಾಬರ…

  • ಸ್ಪೂರ್ತಿ

    ತನ್ನ ತಂದೆಯ ಜೀವ ಉಳಿಸಲು ತನ್ನ ಲೀವರ್ ಅನ್ನೇ ದಾನ ಮಾಡಿದ 19ವರ್ಷದ ಮಗಳು..!

    19 ವರ್ಷದ ಚಿಕ್ಕ ವಯಸ್ಸಿನ ಮಗಳೊಬ್ಬಳು ತಂದೆಯ ಜೀವ ಉಳಿಸಲು ತನ್ನ ಲಿವರ್ ದಾನ ಮಾಡಿ ಆದರ್ಶ ಮಗಳೆನಿಸಿಕೊಂಡಿದ್ದಾಳೆ. ರಾಖಿ ದತ್ತ ತಂದೆಗಾಗಿ ತನ್ನ ಲಿವರ್ ದಾನ ಮಾಡಿದ್ದಾಳೆ. ದೇಹದ ಮೇಲೆ ಲಿವರ್ ಶಸ್ತ್ರಚಿಕಿತ್ಸೆಯ ಕಲೆ ಹಾಗೆ ಉಳಿದುಕೊಳ್ಳುತ್ತದೆ, ತನ್ನ ಮುಂದಿನ ಜೀವನದಲ್ಲಿ ಇದರಿಂದ ತೊಂದರೆಯಾತ್ತದೆ ಎನ್ನುವುದನ್ನೂ ಲೆಕ್ಕಿಸದೇ ಈ ಯುವತಿ ತನ್ನ ತಂದೆಯ ಜೀವ ಉಳಿಸಲು ತನ್ನ 65% ಲಿವರ್‍ನನ್ನು ದಾನ ಮಾಡಿ, ತಂದೆಗೆ ಪುನರ್ಜನ್ಮ ನೀಡಿದ್ದಾಳೆ. ಈ ಬಗ್ಗೆ ವಾಣಿಜ್ಯೋದ್ಯಮಿ ಹರ್ಷ ಗೋಯೆಂಕಾ ಅವರು…