ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಾಗವಲ್ಲಿ ಪಾತ್ರ ಜನಪ್ರಿಯವಾದ ಕಾರಣ ಅದೇ ಹೆಸರಿನಲ್ಲಿ ಸಿನಿಮಾ ಸಹ ಆಗಿದೆ. ಆದರೆ, ಚಿತ್ರರಂಗದವರು ಅಷ್ಟಕ್ಕೇ ಬಿಡುವ ಹಾಗೆ ಕಾಣುತ್ತಿಲ್ಲ. ವಿಷ್ಣುವರ್ಧನ್ ಮತ್ತು ಸೌಂದರ್ಯ ಅವರ ಸಾವಿಗೆ ಅದೇ ನಾಗವಲ್ಲಿ ಕಾರಣನಾ ಎಂಬ ವಿಷಯವನ್ನಿಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನ ಸದ್ದಿಲ್ಲದೆ ಕನ್ನಡ ಚಿತ್ರರಂಗದಲ್ಲಿ ಆಗಿದೆ.

ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಎಂಬ ಸಿನಿಮಾ ಬರುತ್ತಿರುವ ವಿಚಾರ ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ವಿಷ್ಣುವರ್ಧನ್ ಹಾಗೂ ಸೌಂದರ್ಯ ಸಾವಿಗೆ ನಾಗವಲ್ಲಿ ಕಾರಣನಾ ಎಂಬ ಅಂಶದೊಂದಿಗೆ ಈ ಸಿನಿಮಾ ಸಾಗುತ್ತದೆಯಂತೆ.

ಅಷ್ಟೇ ಅಲ್ಲ, ಚಿತ್ರತಂಡ ನಾಗವಲ್ಲಿಯನ್ನು ಹುಡುಕಿಕೊಂಡು ಆಕೆಯ ಅರಮನೆಗೆ ಹೋಗಿದೆ. ತಿರುವನಂತಪುರದ ನಾಗವಲ್ಲಿ ಪ್ಯಾಲೇಸ್ನಲ್ಲೂ ಚಿತ್ರೀಕರಣ ಮಾಡಿದೆ. ಕೇರಳ ಸರ್ಕಾರದ ಅನುಮತಿ ಪಡೆದು ಐದು ದಿನಗಳ ಕಾಲ ಅರಮನೆಯಲ್ಲಿ ಚಿತ್ರೀಕರಣ ಮಾಡಲಾಗಿದೆಯಂತೆ.

`ನಾಗವಲ್ಲಿ ವರ್ಸಸ್ ಆಪ್ತಮಿತ್ರರು’ ಚಿತ್ರವನ್ನು ಅರುಣ್ ಎನ್ನುವವರು ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ವಿಕ್ರಮ್ ಕಾರ್ತಿಕ್ ನಾಯಕರಾಗಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಅವರು ಎರಡು ಶೇಡ್ನಲ್ಲಿ ಕಾಣಿಸಿಕೊಂಡಿದ್ದಾರಂತೆ. ರಾಜ ಹಾಗೂ ಪತ್ರಕರ್ತನಾಗಿ ನಟಿಸಿದ್ದಾರೆ.

ಇನ್ನು ವೈಷ್ಣವಿ ನಾಯಕಿಯಾಗಿ ನಟಿಸಿದ್ದಾರೆ. `ಆಪ್ತರಕ್ಷಕ’ದಲ್ಲಿ ಸೌಂದರ್ಯ ಅವರು ಮಾಡಿದಂತಹ ಪಾತ್ರವೇ ಇಲ್ಲಿ ಸಿಕ್ಕಿದೆಯಂತೆ. ಫೆಬ್ರವರಿ ತಿಂಗಳಲ್ಲಿ ಚಿತ್ರ ತೆರೆಕಾಣುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಂದಿನ ವೈಸ್ ರಾಯ್ ಹೌಸ್ ಅಂದ್ರೆ ಇಂದಿನ ರಾಷ್ಟ್ರಪತಿ ಭವನ, ಐತಿಹಾಸಿಕ ಹೌಸ್ ಮುಂದೆ 1946 ರಲ್ಲಿ ನಗು ಮುಖದಿಂದ ನಿಂತಿರುವ ‘ರಾಷ್ಟ್ರಪಿತ’- ‘ಮಹಾತ್ಮಾ’ಗಾಂಧೀಜಿ ಮತ್ತು ಬ್ರಿಟಿಷ್ Political Leader (ಬ್ರಿಟನ್ ಪ್ರಜೆ ಆಗಿದ್ದರೂ ಸಹಿತ, ಗಾಂಧಿ ಅವರ ಅಪ್ಪಟ ಅಭಿಮಾನಿ.
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…
ಔರಂಗಾಬಾದ್, ಜು.11: ಸುಮಾರು ಮೂರು ದಶಕಗಳ ಹಿಂದೆ, 1985-1989ರ ಅವಧಿಯಲ್ಲಿ ಕೀನ್ಯಾ ಸಂಜಾತ ರಿಚರ್ಡ್ ಟೊಂಗಿ ಅವರು ಔರಂಗಾಬಾದ್ ನಗರದ ಮೌಲಾನ ಆಝಾದ್ ಕಾಲೇಜಿನಲ್ಲಿ ಮ್ಯಾನೇಜ್ಮೆಂಟ್ ವಿಷಯದ ವಿದ್ಯಾರ್ಥಿಯಾಗಿದ್ದ ವೇಳೆ ಅವರ ಬಳಿ ಹೆಚ್ಚಿನ ಹಣವಿರಲಿಲ್ಲ. ಆಗ ಅವರಿಗೆ ಸ್ಥಳೀಯ ದಿನಸಿ ಅಂಗಡಿ ಮಾಲಕ ಕಾಶೀನಾಥ್ ಗಾವ್ಲಿ ಎಂಬವರು ಅಲ್ಪಸ್ವಲ್ಪ ಸಹಾಯವನ್ನು ಆಗಾಗ ಮಾಡುತ್ತಿದ್ದರು.ಮುಂದೆ ಶಿಕ್ಷಣ ಪೂರೈಸಿ ರಿಚರ್ಡ್ ಕೀನ್ಯಾಗೆ ಮರಳಿದಾಗ ಕಾಶೀನಾಥ್ ಗೆ ಇನ್ನೂ ರೂ 200 ಕೊಡುವುದು ಬಾಕಿಯಿತ್ತು. ಇದೀಗ ಮೂವತ್ತು ವರ್ಷಗಳ ನಂತರ…
ಲೋ ಬಿಪಿ ಸರ್ವೇ ಸಾಮಾನ್ಯ ಸಮಸ್ಯೆ. ಇದನ್ನು ಕಂಟ್ರೋಲ್ ಮಾಡಲು ಹಲವು ಔಷಧಗಳ ಮೊರೆ ಹೋಗುವುದು ಸಹಜ. ಆದರೆ ಮನೆಯಲ್ಲೇ ಸಿಗೋ ಕೆಲವು ಸಾಮಗ್ರಿಗಳಿಂದ ಕಡಿಮೆ ರಕ್ತದೊತ್ತಡವನ್ನು ಹತೋಟಿಯಲ್ಲಿಡಬಹುದು. ಅದು ಹೇಗೆ ಅಂತ ನೋಡಿ. ಉಪ್ಪಿನಲ್ಲಿನರುವ ಸೋಡಿಯಂ ಅಂಶ ರಕ್ತದೊತ್ತಡ ಹೆಚ್ಚುವಂತೆ ಮಾಡುತ್ತದೆ. ಹಾಗಾಗಿ ಉಪ್ಪಿನ ನೀರು ಕುಡಿಯಬೇಕು. ಅತಿಯಾದ ಉಪ್ಪಿನಂಶ ಇದ್ದರೂ ಒಳ್ಳೆಯದಲ್ಲ. ಹಾಗಾಗಿ ಮಿತವಾಗಿ ಬಳಸಿ. ರಕ್ತದೊತ್ತಡ ಕಡಿಮೆಯಾದಾಗ ಸ್ಟ್ರಾಂಗ್ ಕಾಫಿ ಕುಡಿದಲ್ಲಿ ತಕ್ಷಣ ಪ್ರಭಾವ ಬೀರುತ್ತದೆ. ಇದರ ಹೊರತಾಗಿ ಚಾಕ್ಲೆಟ್, ಕೋಲ ಮತ್ತು…
ಅವನು ಕರ್ಣ. ಆತ ಕುಂತಿಯ ಮೊದಲ ಮಗ. ಪಾಂಡವರ ಹಿರಿಯಣ್ಣ. ಪರಶುರಾಮರ ಮೆಚ್ಚಿನ ಶಿಷ್ಯ. ದುರ್ಯೋಧನನ ಆಪ್ತಮಿತ್ರ. ಅರ್ಜುನನ ಪರಮಶತ್ರು. ಅವನು, ಭೀಷ್ಮರ ಕಣ್ಣಲ್ಲಿ ಸಿಡಿಮಿಡಿ ಉಂಟುಮಾಡುವ ಆಸಾಮಿ. ಭೀಮನ ಪಾಲಿಗೊಂದು ಅಸೂಯೆ. ಕರ್ಣನೆಂದರೆ ಅಷ್ಟೇ ಅಲ್ಲ. ಆತ, ದ್ರೌಪದಿಯಂಥ ದ್ರೌಪದಿಯ ಎದೆಯಲ್ಲೂ ಆಸೆಯ ತರಂಗ ಎಬ್ಬಿಸಿದ ಸುಂದರಾಂಗ. ಕೊಡುಗೈ ದೊರೆ. ಅಂಗರಾಜ, ಹುಟ್ಟಿನಿಂದ ಕ್ಷತ್ರಿಯನಾಗಿದ್ದರೂ, ಎಲ್ಲರಿಂದಲೂ ಸೂತಪುತ್ರ ಎಂದು ಕರೆಸಿಕೊಂಡ ನತದೃಷ್ಟ ಮತ್ತು ಮಹಾಭಾರತದ ದುರಂತ ನಾಯಕ! ಕುಂತಿ-ಸೂರ್ಯದೇವನ ಸಮಾಗಮದ ಕಾರಣಕ್ಕೆ ಹುಟ್ಟಿದವನು ಕರ್ಣ. ಮಗನ ಮೇಲಿನ…