ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ, ಟಕಿಲ,ಜಸ್ಟ್ ಲವ್ ಮತ್ತು ಪರವಶನಾದೇನು ಹಾಡಿಗೆ ಸಮ್ಮತಿ ಸೂಚಿಸಿದರು..

ಮೊದಲಿಗೆ ಕಿಚನ್ ಏರಿಯಾದಲ್ಲಿ ಶೃತಿಯವರು ಲಿಪ್ ಬಾಮ್ ಕಳಿಸಿದ್ದಕ್ಕೆ ಧನ್ಯವಾದ ಹೇಳಿದರು.
ದಿವಾಕರ್ ಅವರು ಸಕ್ಕರೆ ಖಾಲಿಯಾದ ಕಾರಣಕ್ಕೆ ಹಾಲಿಗೆ ಜಾಮೂನು ಪಾಕವನ್ನು ಸುರುವಿ ಕುಡಿದರು..

“ಸವಿ-ಸವಿ ನೆನಪು” ಚಟುವಟಿಕೆಯಲ್ಲಿ ಕ್ಯಾನ್ವಾಸ್ ಕುಂಚದ ಮೇಲೆ ಬಣ್ಣವನ್ನು ಬಳಸಿ ಆಟೋಗ್ರಾಫ್ ರಚಿಸುವುದಾಗಿತ್ತು.. ಎಲ್ಲ ಸದಸ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಆಟೋಗ್ರಾಫ್ ರಚಿಸಿದರು.. ಅದರಲ್ಲಿ ಚಂದನ್ ಮತ್ತು ಜೆಕೆಯವರ ಆಟೋಗ್ರಾಫ್ ಸೃಜನಾತ್ಮಕವಾಗಿತ್ತು..

ಈ ವೇಳೆಯಲ್ಲಿ ನಿವೇದಿತಾ ಅವರು ಪೇಂಟ್ ಸುರುವಿ ಹೋಗಿದ್ದಕ್ಕೆ ಕಣ್ಣೀರು ಹಾಕಿದ್ದು ತರ್ಕಕ್ಕೆ ನಿಲುಕದ್ದು. ಈ ಹುಡುಗಿ ಇಷ್ಟೊಂದು ಸೂಕ್ಷ್ಮವಾ ಎಂಬ ಪ್ರಶ್ನೆ ಮೂಡಿದ್ದಂತೂ ನಿಜ!

“ನನ್ನ ಬಿಗ್ಬಾಸ್ ಮನೆ” ಚಟುವಟಿಕೆಯಲ್ಲಿ ಬಿಗ್ಬಾಸ್ ಕೇಳಿದ 30ಪ್ರಶ್ನೆಗಳಲ್ಲಿ ಜೆಕೆಯವರು 15, ಶೃತಿ-ದಿವಾಕರ್ 10, ಮತ್ತು ಚಂದನ್ -ನಿವೇದಿತಾ 14 ಪ್ರಶ್ನೆಗಳಿಗೆ ಸರಿಯುತ್ತರ ಕೊಟ್ಟರು.

“ನನ್ನ ಹಾಡು ನನ್ನದು” ಉಳಿದ ಮೂರು ದಿನಗಳಲ್ಲಿ ಬೆಳಿಗ್ಗೆ ಹಾಕುವ ಮೂರು ಹಾಡನ್ನು ಸೂಚಿಸಲು ಬಿಗ್ಬಾಸ್ ಹೇಳಿದ್ದರು..ಆಗ ಚಂದನ್ ತಮ್ಮ ಟಕೀಲ ಸಿನಿಮಾದ ಹಾಡು ಮತ್ತು ಜೆಕೆ ತಮ್ಮ ಜಸ್ಟ್ ಲವ್ ಚಿತ್ರದ ಹಾಡಿಗೆ ಸಮ್ಮತಿ ಸೂಚಿಸಿದರು..

ನಿವೇದಿತಾ : ಮೆಲೊಡಿ ಸಾಂಗ್ ಇರಲಿ
ದಿವಾಕರ್: ಯಜಮಾನ ಮೂವಿ ನಮ್ಮ ಮನೆಯಲಿ ಸಾಂಗ್ ಇರಲಿ
ನಿವೇದಿತಾ: ವಿಷ್ಣುವರ್ಧನ್ ಅವರದ್ದೇ ಯಾವುದಾದರೂ ಮೆಲೊಡಿ ಸಾಂಗ್ ಹೇಳಿ.
ದಿ: ೩ದಿನವಾದ್ಮೇಲೆ ಮೆಲೊಡಿ ಸಾಂಗ್ ಹಾಕಿಸಿಕೊಡ್ತಿನಿ ಬಿಡು.. ಇವಾಗ ಇದು ಇರಲಿ..
ನಿವೇದಿತಾ: actually daily ಈ ಸಾಂಗ್ ಹಾಕಿ ಅಂತ ಬಿಗ್ಬಾಸ್ ಗೆ ಕೇಳ್ತಿದ್ದೆ.
ಜೆಕೆ: ನಂದು ಬೇಡ, ವಿಷ್ಣು ದು,ಟಕೀಲ, ಮೆಲೊಡಿ ಇರಲಿ.
ನಿವೇದಿತಾ:no problem ಯಾವುದಾದರೂ ಹಾಕೊಳ್ಳಿ!
ಚಂ: ಟಕೀಲ ಬೇಡ, ಫೀನಾಲೆಗೆ ಹಾಕೋಣ..
ದಿ: ಇವಳ್ದೆ ಹಾಕಿ, ನಂದು ಮನೆಗೆ ಹೋಗಿ ಕೇಳ್ಕೊತೀನಿ.
ನಿವೇದಿತಾ: ಇಷ್ಟೊತ್ತು ನೀವು ಹೇಳಾಯ್ತಲ್ವಾ!(ಇಲ್ಲಿಂದ ಶುರುವಾಯ್ತು)
ದಿ: ನೀ ಮುನಿಸ್ಕೊತಿಯಲ್ಲ..
ನೀ: ನೀನೇ ಮುನಿಸ್ಕೊಂಡು ರೇಗಾಡ್ತಿದೀಯಾ!
ದಿ: ನೀನು ಮಾತಾಡೋಕೆ ಬಿಟ್ರೆ ಮಾತಾಡಿಬಿಡ್ತಿಯಾ!
ನೀ: ಏನು ಹೇಳಿದ್ದು.
ದಿ: ಇಂತದ್ದು ಮಾತಾಡೋಕೆ ಬಿಟ್ರೆ ಮಾತಾಡ್ತಿಯಾ..
ನೀ: ಸುಮ್ನೆ ರೇಗಾಡ್ತಾರೆ.. ಒಂದು ಒಳ್ಳೆಯದು ಹೇಳ್ತಿದ್ರೆ!
ದಿ: ಸುಮ್ನೆ ತಲೆ ತಿಂತಾಳೆ!
ನೀ: ನೀವ್ಯಾಕೆ ತಲೆ ಕೊಡ್ತಿರಿ ನನಗೆ ತಿನ್ನೋಕೆ
ದಿ: ಮೆಂಟಲ್ ತರ ಆಡಬಾರದು.
ನೀ: ಯಾರ್ ಮೆಂಟಲ್ ಯಾರ್ ಮೆಂಟಲ್, ಮೆಂಟಲ್-ಗಿಂಟಲ್ ಅಂತೆಲ್ಲ ಹೇಳಬಾರ್ದು ಚಂದನ್
ದಿ: ಹೇಳು ಮಗ ಚಂದನ್ ಸಾಂಗ್ ಅವಳದ್ದೆ
ನೀ: ಯಾರು ಹೇಳ್ತಾರೆ ಅವರೇ ಮೆಂಟಲ್ ಆಗಿರ್ತಾರೆ.
ದಿ: ಏನ್ ಕಂಯ್ಯಾ ಕಂಯ್ಯಾ ಅಂತೀಯಾ
ನೀ: ಕಂಯ್ಯಾ ಕಂಯ್ಯಾ ಮಾಡಿಸ್ತಿರೋದು ಯಾರು..
ಬೇಗ ಹೇಳಿ
ಚಂ: ಜೆಕೆ ಲೈನ್ ಹಾಡ್ಬೇಕಂತೆ ಬನ್ನಿ, ನೀವಿ ನೀನು ಬಾ
ನೀ: ನಾನು ಬರಲ್ಲ
ಚಂ: ಏ!
ನೀ: ಎದ್ದು ಬರುತ್ತಾ, ತಲೆ ತಿಂತಾರೆ ಅಂತ ಯಾಕೆ ಕೊಡ್ಬೇಕು.
ದಿ: ಏನಾದರೂ ಹೊಸದು ಹೇಳು, ಹೇಳಿದ್ದೆ ಹೇಳ್ತಿಯಲ್ಲ.
ನೀ: ಚಂದನ್ ಗೆ ಹೊಡೆಯುತ್ತಿದ್ದಾಗ
ದಿ: ಸಿಟ್ಟು ಬಂದು ಹೊಡೆಯೋದಂತೆ..
ನೀ: ಚಂದನ್ ನಕ್ಕಿದ್ದಕ್ಕೆ ಹೊಡೆದಿದ್ದು, ನಿಮ್ಮ ಮೇಲಿನ ಸಿಟ್ಟಿಗೆ ಹೊಡೆದಿಲ್ಲ..
ದಿ: ಬೊರ್ ಹೊಡೆಯುತ್ತೆ ಜನರಿಗೆ.
ನೀ: ವಾಯಲಿನ್ ತರ ಕುಯ್ತಾರೆ.. ವಿಶ್ ಹೇರ್ ಬಂತು.
ಯಾರ ಸಾಂಗ್ ಕೂಡ ಪ್ಲೆ ಮಾಡ್ಬೇಡಿ. ನನ್ನ ಸಾಂಗ್ ಪ್ಲೆ ಮಾಡಿ..
ದಿ: ಹೊಟ್ಟೆ ಉರಿ
ನೀ: ನಾನು ನಿಮ್ಮ ಸಾಂಗ್ ಹಾಕ್ಬೇಡ ಅಂದ್ನಾ? ವಿಶ್ ಮಾಡೋಕೆ ಬಿಟ್ಟಿಲ್ಲ ಅಂದ್ರೆ ಕರ್ಸ್ ಆಗುತ್ತೆ..
ದಿ: ಡಬ್ಬ ಎಲ್ಲ ಹೇಳ್ಬೇಡ, ನೀನು ಡವ್ ರಾಣಿ,ದಡ್ಡಿಯಂತೂ ಅಲ್ಲ,ಬುದ್ಧಿವಂತೆ.
ನೀ: ಚಂದನ್ ಕೈಯಿಂದ ಬಿಡಿಸಿಕೊಂಡು ಅಳ್ತಾ ಬೆಡ್ರೂಮ್ ಏರಿಯಾಗೆ ಹೋಗಿ ಅಲ್ಲಿಂದ ಕ್ಯಾಪ್ಟನ್ ರೂಮಿಗೆ ಹೋಗ್ತಾರೆ..

ಅಲ್ಲಿ ಚಂದನ್ ಅವರು ಸಮಾಧಾನ ಮಾಡಿ ಸಮಸ್ಯೆಯನ್ನು ಬಗೆಹರಿಸ್ತಾರೆ..
ಅಂತೂ-ಇಂತೂ ವಿಷ್ಣುವರ್ಧನ್ ಹಾಡು ಕ್ಯಾನ್ಸಲ್ ಆಗೋಯ್ತು..ಇಲ್ಲಿ ಯಾರ ತಪ್ಪಿದೆ ನೀವೆ ನಿರ್ಧರಿಸಿ..
ಕೃಪೆ:ಉದಯ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 05/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ. ಆರೋಗ್ಯದ ಬಗ್ಗೆ ಕಾಳಜಿ ಇರಲಿ.ಕಾರ್ಯದಲ್ಲಿ ಯಶಸ್ಸು. ಸಂಚಾರದಲ್ಲಿ ಜಾಗ್ರತೆವಹಿಸಿ.ಕಾರ್ಯಗಳಲ್ಲಿ ಶುಭ. ಆರ್ಥಿಕ ವ್ಯವಹಾರದಲ್ಲಿ ಸಫಲತೆ. ವ್ಯಾಪಾರ ಹೂಡಿಕೆಗಳಿಂದ ಲಾಭ. ವೃಷಭ:- ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾದ ಸೌಕರ್ಯ ಸಿಗಲಿದೆ. ವಿದ್ಯಾರ್ಥಿಗಳು ಉತ್ತಮ ದಿನವಾಗಿದೆ. ಸಾಂಸಾರಿಕವಾಗಿ ತಾಳ್ಮೆ-ಸಮಾಧಾನಗಳಿಂದ ನೆಮ್ಮದಿ. ಬಂಧುಗಳ ಆಗಮನ ಸಾಧ್ಯತೆ. ಆರ್ಥಿಕವಾಗಿ ಲಾಭ ಯಾರಲಿದೆ. ಕುಟುಂಬದಲ್ಲಿ ಸಂತಸ. ನೀವು ಪ್ರಯಾಣ ಮಾಡುವಾಗ ಹಣ ಖರ್ಚು ಮಾಡುವ ಬಗ್ಗೆ ಗಮನ ಇರಲಿ. ಮಿಥುನ:– ಹಣದ…
ಈ ದೇಶದಲ್ಲಿ ಮಹಿಳೆಯರು ಹೆಚ್ಚು ಮೇಕಪ್ ಮಾಡಿಕೊಂಡರೆ ಕಠಿಣ ಶಿಕ್ಷೆಗೆ ವಿಧಿಸಲಾಗುತ್ತದೆ. ಸಂಪ್ರದಾಯ ದೇಶ ಸೌದಿ ಅರೇಬಿಯಾದಲ್ಲಿ ಪುರುಷರಂತೆ ಮಹಿಳೆಯರಿಗೆ ಸಮಾನ ಹಕ್ಕುಗಳು ಇಲ್ಲ. ಈ ದೇಶದಲ್ಲಿ ಶರ್ಯ ಕಾನೂನುಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತದೆ.ಷ್ಟರ ಮಟ್ಟಿಗೆ ಎಂದರೆ ಮಹಿಳೆಯರು ತಾವು ಹಾಕಿಕೊಳ್ಳುವ ಬಟ್ಟೆಯಿಂದ ಹಿಡಿದು ತಮ್ಮ ಗಂಡನ ಆಯ್ಕೆಯನ್ನು ಕೂಡ ಮಾಡಿಕೊಳ್ಳಲು ಇಲ್ಲಿ ಸ್ವತಂತ್ರ ಇಲ್ಲ. ಅಂತ ಕಟ್ಟು ಪಾಡುಗಳನ್ನು ಮೀರಿದರೆ ಕಠಿಣವಾಗಿ ಶಿಕ್ಷೆ ಅನುಭವಿಸ ಬೇಕಾಗುತ್ತದೆ ಸೌದಿ ಹೆಣ್ಣು ಮಕ್ಕಳು ತಮ್ಮ ಸೌಂದರ್ಯ ಪ್ರದರ್ಶಿಸುವ ಹಾಗೆ ಇಲ್ಲ.ಹೌದು…
ಮೈಸೂರು ಮಹಾರಾಜ ಯದುವೀರ ಪತ್ನಿ, ರಾಣಿ ತ್ರಿಷಿಕಾರವರಿಗೆ ಜನಿಸಿದ ಪುಟ್ಟ ರಾಜಕುಮಾರನಿಗೆ ಈಗ ನಾಮಕರಣದ ಸಂಭ್ರಮ.
ಸ್ತಂಭೇಶ್ವರ ಮಹಾದೇವ ದೇವಸ್ಥಾನವು 150 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯ. ಇದು ಗುಜರಾತ್ನ ವಡೋದರಾ ಬಳಿಯ ಕವಿ ಕಾಂಬೊಯ್ ಪಟ್ಟಣದಲ್ಲಿದ್ದು, ವಡೋದರಾ ಬಳಿಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲಿ ಒಂದಾಗಿದೆ. 4 ಅಡಿ ಎತ್ತರದ ಶಿವಲಿಂಗ ಸ್ತಂಭೇಶ್ವರ ಮಹಾದೇವ ದೇವಾಲಯವು ಶಿವನಿಗೆ ಅರ್ಪಿತವಾಗಿದೆ. ವಾಸ್ತುಶಿಲ್ಪವು ತುಂಬಾ ಸರಳವಾಗಿದ್ದು, ದೇವಾಲಯವು ಮುಖ್ಯವಾಗಿ ಸ್ತಂಭಗಳ ಮೇಲೆ ಬೆಂಬಲಿತವಾಗಿದೆ. ಆದ್ದರಿಂದ ಇದನ್ನು ‘ಸ್ತಂಭೇಶ್ವರ ಮಹಾದೇವ’ ಎಂದು ಕರೆಯುತ್ತಾರೆ. ಕಣ್ಮರೆಯಾಗುವ ಶಿವ ದೇವಾಲಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಈ ದೇವಾಲಯವು ವಿಶಿಷ್ಟವಾಗಿದೆ. ಏಕೆಂದರೆ ಈ…
ಭಗವಂತನ ಸಾನಿಧ್ಯದಲ್ಲಿ ಅಗರ್ಬತ್ತಿ ಹಚ್ಚುವುದು ಪೂಜೆ ಮತ್ತು ಪ್ರಾರ್ಥನೆಯ ಮಹತ್ವದ ಅಂಶ. ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಧ್ಯಾನದ ವೇಳೆ ಊದಿನಕಡ್ಡಿ ಹಚ್ಚುವ ಸಂಪ್ರದಾಯವಿದೆ. ಇದೊಂದು ಪುರಾತನ ಆಚರಣೆ. ಊದಿನಕಡ್ಡಿ ಮನೆ ತುಂಬ ಸುಗಂಧ ಪಸರಿಸುವುದು ಮಾತ್ರವಲ್ಲ, ಇದನ್ನು ಹಚ್ಚುವುದಕ್ಕೆ ವೈಜ್ಞಾನಿಕ ಕಾರಣವೂ ಇದೆ. ಪುರಾತನ ಕಾಲದಲ್ಲಿ ಹಲವು ಔಷಧೀಯ ವಸ್ತುಗಳನ್ನು ಊದಿನಕಡ್ಡಿಯಲ್ಲಿ ಅಳವಡಿಸಲಾಗುತ್ತಿತ್ತು. ಲೋಬಾನ ಹಾಗೂ ಗುಗ್ಗಲ್ ಅತ್ಯಂತ ಜನಪ್ರಿಯವಾಗಿದ್ದವು. ಅದನ್ನು ಇಂದಿಗೂ ಬಳಸಲಾಗುತ್ತದೆ. ಲೋಬಾನವನ್ನು ಬಾಸ್ವೆಲ್ಲಿಯಾ ಎಂಬ ಮರದ ಅಂಟಿನಿಂದ ತಯಾರಿಸಲಾಗುತ್ತದೆ. ನಾವು ಅದರ ಸುಗಂಧವನ್ನು…
ಇಂದು ಸೋಮುವಾರ, 19/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…