ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿನ್ನೆಯ ಬಿಗ್ಬಾಸ್ ಸಂಚಿಕೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದೆ ನಿವೇದಿತಾ-ದಿವಾಕರ್ ಮಧ್ಯೆ ನಡೆದ ವಾಗ್ವಾದ! ಸದಸ್ಯರೆಲ್ಲ ಸೇರಿ ಕೊನೆಗೂ ವಿಷ್ಣುವರ್ಧನ್ ಅವರ ಹಾಡನ್ನು ನಿರಾಕರಿಸಿ, ಟಕಿಲ,ಜಸ್ಟ್ ಲವ್ ಮತ್ತು ಪರವಶನಾದೇನು ಹಾಡಿಗೆ ಸಮ್ಮತಿ ಸೂಚಿಸಿದರು..

ಮೊದಲಿಗೆ ಕಿಚನ್ ಏರಿಯಾದಲ್ಲಿ ಶೃತಿಯವರು ಲಿಪ್ ಬಾಮ್ ಕಳಿಸಿದ್ದಕ್ಕೆ ಧನ್ಯವಾದ ಹೇಳಿದರು.
ದಿವಾಕರ್ ಅವರು ಸಕ್ಕರೆ ಖಾಲಿಯಾದ ಕಾರಣಕ್ಕೆ ಹಾಲಿಗೆ ಜಾಮೂನು ಪಾಕವನ್ನು ಸುರುವಿ ಕುಡಿದರು..

“ಸವಿ-ಸವಿ ನೆನಪು” ಚಟುವಟಿಕೆಯಲ್ಲಿ ಕ್ಯಾನ್ವಾಸ್ ಕುಂಚದ ಮೇಲೆ ಬಣ್ಣವನ್ನು ಬಳಸಿ ಆಟೋಗ್ರಾಫ್ ರಚಿಸುವುದಾಗಿತ್ತು.. ಎಲ್ಲ ಸದಸ್ಯರು ತಮ್ಮದೇ ಆದ ಕಲ್ಪನೆಯಲ್ಲಿ ಆಟೋಗ್ರಾಫ್ ರಚಿಸಿದರು.. ಅದರಲ್ಲಿ ಚಂದನ್ ಮತ್ತು ಜೆಕೆಯವರ ಆಟೋಗ್ರಾಫ್ ಸೃಜನಾತ್ಮಕವಾಗಿತ್ತು..

ಈ ವೇಳೆಯಲ್ಲಿ ನಿವೇದಿತಾ ಅವರು ಪೇಂಟ್ ಸುರುವಿ ಹೋಗಿದ್ದಕ್ಕೆ ಕಣ್ಣೀರು ಹಾಕಿದ್ದು ತರ್ಕಕ್ಕೆ ನಿಲುಕದ್ದು. ಈ ಹುಡುಗಿ ಇಷ್ಟೊಂದು ಸೂಕ್ಷ್ಮವಾ ಎಂಬ ಪ್ರಶ್ನೆ ಮೂಡಿದ್ದಂತೂ ನಿಜ!

“ನನ್ನ ಬಿಗ್ಬಾಸ್ ಮನೆ” ಚಟುವಟಿಕೆಯಲ್ಲಿ ಬಿಗ್ಬಾಸ್ ಕೇಳಿದ 30ಪ್ರಶ್ನೆಗಳಲ್ಲಿ ಜೆಕೆಯವರು 15, ಶೃತಿ-ದಿವಾಕರ್ 10, ಮತ್ತು ಚಂದನ್ -ನಿವೇದಿತಾ 14 ಪ್ರಶ್ನೆಗಳಿಗೆ ಸರಿಯುತ್ತರ ಕೊಟ್ಟರು.

“ನನ್ನ ಹಾಡು ನನ್ನದು” ಉಳಿದ ಮೂರು ದಿನಗಳಲ್ಲಿ ಬೆಳಿಗ್ಗೆ ಹಾಕುವ ಮೂರು ಹಾಡನ್ನು ಸೂಚಿಸಲು ಬಿಗ್ಬಾಸ್ ಹೇಳಿದ್ದರು..ಆಗ ಚಂದನ್ ತಮ್ಮ ಟಕೀಲ ಸಿನಿಮಾದ ಹಾಡು ಮತ್ತು ಜೆಕೆ ತಮ್ಮ ಜಸ್ಟ್ ಲವ್ ಚಿತ್ರದ ಹಾಡಿಗೆ ಸಮ್ಮತಿ ಸೂಚಿಸಿದರು..

ನಿವೇದಿತಾ : ಮೆಲೊಡಿ ಸಾಂಗ್ ಇರಲಿ
ದಿವಾಕರ್: ಯಜಮಾನ ಮೂವಿ ನಮ್ಮ ಮನೆಯಲಿ ಸಾಂಗ್ ಇರಲಿ
ನಿವೇದಿತಾ: ವಿಷ್ಣುವರ್ಧನ್ ಅವರದ್ದೇ ಯಾವುದಾದರೂ ಮೆಲೊಡಿ ಸಾಂಗ್ ಹೇಳಿ.
ದಿ: ೩ದಿನವಾದ್ಮೇಲೆ ಮೆಲೊಡಿ ಸಾಂಗ್ ಹಾಕಿಸಿಕೊಡ್ತಿನಿ ಬಿಡು.. ಇವಾಗ ಇದು ಇರಲಿ..
ನಿವೇದಿತಾ: actually daily ಈ ಸಾಂಗ್ ಹಾಕಿ ಅಂತ ಬಿಗ್ಬಾಸ್ ಗೆ ಕೇಳ್ತಿದ್ದೆ.
ಜೆಕೆ: ನಂದು ಬೇಡ, ವಿಷ್ಣು ದು,ಟಕೀಲ, ಮೆಲೊಡಿ ಇರಲಿ.
ನಿವೇದಿತಾ:no problem ಯಾವುದಾದರೂ ಹಾಕೊಳ್ಳಿ!
ಚಂ: ಟಕೀಲ ಬೇಡ, ಫೀನಾಲೆಗೆ ಹಾಕೋಣ..
ದಿ: ಇವಳ್ದೆ ಹಾಕಿ, ನಂದು ಮನೆಗೆ ಹೋಗಿ ಕೇಳ್ಕೊತೀನಿ.
ನಿವೇದಿತಾ: ಇಷ್ಟೊತ್ತು ನೀವು ಹೇಳಾಯ್ತಲ್ವಾ!(ಇಲ್ಲಿಂದ ಶುರುವಾಯ್ತು)
ದಿ: ನೀ ಮುನಿಸ್ಕೊತಿಯಲ್ಲ..
ನೀ: ನೀನೇ ಮುನಿಸ್ಕೊಂಡು ರೇಗಾಡ್ತಿದೀಯಾ!
ದಿ: ನೀನು ಮಾತಾಡೋಕೆ ಬಿಟ್ರೆ ಮಾತಾಡಿಬಿಡ್ತಿಯಾ!
ನೀ: ಏನು ಹೇಳಿದ್ದು.
ದಿ: ಇಂತದ್ದು ಮಾತಾಡೋಕೆ ಬಿಟ್ರೆ ಮಾತಾಡ್ತಿಯಾ..
ನೀ: ಸುಮ್ನೆ ರೇಗಾಡ್ತಾರೆ.. ಒಂದು ಒಳ್ಳೆಯದು ಹೇಳ್ತಿದ್ರೆ!
ದಿ: ಸುಮ್ನೆ ತಲೆ ತಿಂತಾಳೆ!
ನೀ: ನೀವ್ಯಾಕೆ ತಲೆ ಕೊಡ್ತಿರಿ ನನಗೆ ತಿನ್ನೋಕೆ
ದಿ: ಮೆಂಟಲ್ ತರ ಆಡಬಾರದು.
ನೀ: ಯಾರ್ ಮೆಂಟಲ್ ಯಾರ್ ಮೆಂಟಲ್, ಮೆಂಟಲ್-ಗಿಂಟಲ್ ಅಂತೆಲ್ಲ ಹೇಳಬಾರ್ದು ಚಂದನ್
ದಿ: ಹೇಳು ಮಗ ಚಂದನ್ ಸಾಂಗ್ ಅವಳದ್ದೆ
ನೀ: ಯಾರು ಹೇಳ್ತಾರೆ ಅವರೇ ಮೆಂಟಲ್ ಆಗಿರ್ತಾರೆ.
ದಿ: ಏನ್ ಕಂಯ್ಯಾ ಕಂಯ್ಯಾ ಅಂತೀಯಾ
ನೀ: ಕಂಯ್ಯಾ ಕಂಯ್ಯಾ ಮಾಡಿಸ್ತಿರೋದು ಯಾರು..
ಬೇಗ ಹೇಳಿ
ಚಂ: ಜೆಕೆ ಲೈನ್ ಹಾಡ್ಬೇಕಂತೆ ಬನ್ನಿ, ನೀವಿ ನೀನು ಬಾ
ನೀ: ನಾನು ಬರಲ್ಲ
ಚಂ: ಏ!
ನೀ: ಎದ್ದು ಬರುತ್ತಾ, ತಲೆ ತಿಂತಾರೆ ಅಂತ ಯಾಕೆ ಕೊಡ್ಬೇಕು.
ದಿ: ಏನಾದರೂ ಹೊಸದು ಹೇಳು, ಹೇಳಿದ್ದೆ ಹೇಳ್ತಿಯಲ್ಲ.
ನೀ: ಚಂದನ್ ಗೆ ಹೊಡೆಯುತ್ತಿದ್ದಾಗ
ದಿ: ಸಿಟ್ಟು ಬಂದು ಹೊಡೆಯೋದಂತೆ..
ನೀ: ಚಂದನ್ ನಕ್ಕಿದ್ದಕ್ಕೆ ಹೊಡೆದಿದ್ದು, ನಿಮ್ಮ ಮೇಲಿನ ಸಿಟ್ಟಿಗೆ ಹೊಡೆದಿಲ್ಲ..
ದಿ: ಬೊರ್ ಹೊಡೆಯುತ್ತೆ ಜನರಿಗೆ.
ನೀ: ವಾಯಲಿನ್ ತರ ಕುಯ್ತಾರೆ.. ವಿಶ್ ಹೇರ್ ಬಂತು.
ಯಾರ ಸಾಂಗ್ ಕೂಡ ಪ್ಲೆ ಮಾಡ್ಬೇಡಿ. ನನ್ನ ಸಾಂಗ್ ಪ್ಲೆ ಮಾಡಿ..
ದಿ: ಹೊಟ್ಟೆ ಉರಿ
ನೀ: ನಾನು ನಿಮ್ಮ ಸಾಂಗ್ ಹಾಕ್ಬೇಡ ಅಂದ್ನಾ? ವಿಶ್ ಮಾಡೋಕೆ ಬಿಟ್ಟಿಲ್ಲ ಅಂದ್ರೆ ಕರ್ಸ್ ಆಗುತ್ತೆ..
ದಿ: ಡಬ್ಬ ಎಲ್ಲ ಹೇಳ್ಬೇಡ, ನೀನು ಡವ್ ರಾಣಿ,ದಡ್ಡಿಯಂತೂ ಅಲ್ಲ,ಬುದ್ಧಿವಂತೆ.
ನೀ: ಚಂದನ್ ಕೈಯಿಂದ ಬಿಡಿಸಿಕೊಂಡು ಅಳ್ತಾ ಬೆಡ್ರೂಮ್ ಏರಿಯಾಗೆ ಹೋಗಿ ಅಲ್ಲಿಂದ ಕ್ಯಾಪ್ಟನ್ ರೂಮಿಗೆ ಹೋಗ್ತಾರೆ..

ಅಲ್ಲಿ ಚಂದನ್ ಅವರು ಸಮಾಧಾನ ಮಾಡಿ ಸಮಸ್ಯೆಯನ್ನು ಬಗೆಹರಿಸ್ತಾರೆ..
ಅಂತೂ-ಇಂತೂ ವಿಷ್ಣುವರ್ಧನ್ ಹಾಡು ಕ್ಯಾನ್ಸಲ್ ಆಗೋಯ್ತು..ಇಲ್ಲಿ ಯಾರ ತಪ್ಪಿದೆ ನೀವೆ ನಿರ್ಧರಿಸಿ..
ಕೃಪೆ:ಉದಯ

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ಪೂರ್ವದ ಘಟನೆ. ಪಂಜಾಬಿನ ಒಂದು ಹಳ್ಳಿ. 3 ವರ್ಷದ ಬಾಲಕನೊಬ್ಬ ತನ್ನ ತಂದೆಯೊಂದಿಗೆ ಸುತ್ತಾಡಿ ಬರಲು ಮನೆಯಿಂದ ಹೊರಟ. ಅವರೊಂದಿಗೆ ಅವನ ತಂದೆಯ ಮಿತ್ರರೊಬ್ಬರು ಇದ್ದರು. ಮೂವರೂ ಮಾತಾಡುತ್ತ ಮುಂದೆ ಮುಂದೆ ಹೋಗಿ ಅವರ ಊರಿನ ಗಡಿಯಾಚೆ ನಡೆದರು.
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಭಾನುವಾರ ಇಂಗ್ಲೆಂಡ್ನಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನದ ನಡುವಿನ ಪಂದ್ಯದಲ್ಲಿ ಭಾರತ 89 ರನ್ಗಳ ಭರ್ಜರಿ ಜಯಗಳಿಸಿದೆ. ಈ ಹಿನ್ನೆಲೆಯಲ್ಲಿ ನಮಗೆ ಕಾಶ್ಮೀರ ಬೇಡ ಕೊಹ್ಲಿ ಬೇಕು ಎಂದು ಬ್ಯಾನರ್ ಹಿಡಿದು ನಿಂತಿರುವ ಕೆಲ ಅಭಿಮಾನಿಗಳ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಕೊಹ್ಲಿ ನಮಗೆ ಬೇಕು, ನಮಗೆ ಕಾಶ್ಮೀರ ಬೇಡ ವಿರಾಟ್ ಕೊಹ್ಲಿ ಬೇಕು ಎಂದು ಪಾಕಿಸ್ತಾನಿಗಳು ಬೇಡಿಕೆ ಇಟ್ಟಿರುವುದಾಗಿ ಎಂದು ಹೇಳಲಾಗುವ ಫೋಟೋವನ್ನು ಜನರು ಶೇರ್ ಮಾಡಿಕೊಳ್ಳುತ್ತಿದ್ದಾರೆ. ಕಾಶ್ಮೀರ ಮೂಲದ ಇಬಾ…
Why did India fight for freedom from British?
ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು. ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3…