ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.
ವೀಳ್ಯದೆಲೆ ಸೇವನೆ ಡಯಾಬಿಟಿಕ್ ಹಾಗೂ ಶುಗರ್ ರೋಗಿಗಳಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ. ದೇಹದಲ್ಲಿ ಶುಗರ್ ನ ಪ್ರಮಾಣ ಕಡಿಮೆ ಮಾಡುವುದಲ್ಲದೆ, ಡಯಾಬಿಟಿಸ್ ರೋಗಿಗಳು ತೂಕ ಇಳಿಸಿಕೊಳ್ಳಲು ಸಹಕಾರಿಯಾಗಿದೆ.
ವಸುಡಿನ ಕ್ಯಾನ್ಸರ್ ಗೂ ವೀಳ್ಯದೆಲೆ ಔಷಧ ರೂಪದಲ್ಲಿ ಕೆಲಸ ಮಾಡುತ್ತದೆ. ನೀರಿನಲ್ಲಿ 10 ರಿಂದ 12 ಎಲೆಗಳನ್ನು ಬೇಯಿಸಿ ಅದಕ್ಕೆ ಎರಡು ಹನಿ ಜೇನುತುಪ್ಪ ಹಾಕಿದ ನೀರನ್ನು ನಿತ್ಯ ಸೇವಿಸುವುದರ ಮೂಲಕ ಬಾಯಿ ಕ್ಯಾನ್ಸರ್ ಹೋಗಲಾಡಿಸಿಕೊಳ್ಳಬಹುದು.
ಗಾಯದ ಮೇಲೆ ಬ್ಯಾಂಡೇಜ್ ನಂತೆ ಉಪಯೋಗಿಸಿದರೆ ಗಾಯ ಶೀಘ್ರ ವಾಸಿಯಾಗುವಂತೆ ಮಾಡುತ್ತದೆ.
ತಲೆ ನೋವು ಬಂದಾಗಲು ಅಣೆ ಮೇಲೆ ಇಟ್ಟುಕೊಳ್ಳುವುದರಿಂದ ನೋವು ಬೇಗ ಗುಣಮುಖವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೇಷ ರಾಶಿ ಭವಿಷ್ಯ (Friday, November 26, 2021) ಪ್ರತಿ ವ್ಯಕ್ತಿಯನ್ನೂ ಆಲಿಸಿ ನಿಮ್ಮ ಸಮಸ್ಯೆಗಳಿಗೆ ಪರಿಹಾರ ದೊರಕಬಹುದು. ಇಂದು ಮನೆಯಿಂದ ಹೊರಗೆ ಹಿರಿಯರ ಆಶೀರ್ವಾದವನ್ನು ತೆಗೆದುಕೊಂಡು ಹೋಗಿ, ಇದರಿಂದ ನೀವು ಹಣದ ಲಾಭವನ್ನು ಪಡೆಯಬಹುದು. ಗೃಹ ಜೀವನ ಶಾಂತಿಯುತ ಮತ್ತು ಉತ್ತಮವಾಗಿರುತ್ತದೆ ಪ್ರೀತಿಯಲ್ಲಿ ಬೀಳುವುದು ಇಂದು ನಿಮಗೆ ಕೆಟ್ಟದಾಗಿರಬಹುದಾದ್ದರಿಂದ ನೀವು ಜಾಗರೂಕರಾಗಿರಿ. ಹೆಚ್ಚಿನ ಕೆಲಸದ ಹೊರೆತಾಗಿಯೂ ಇಂದು ಕೆಲಸದ ಸ್ಥಳದಲ್ಲಿ ನಿಮ್ಮಲ್ಲಿ ಶಕ್ತಿಯನ್ನು ನೋಡಬಹುದು. ಇಂದು ನಿಮಗೆ ನೀಡಲಾಗಿರುವ ಕೆಲಸವನ್ನು ನಿರ್ಧರಿಸಿರುವ ಸಮಯಕ್ಕಿಂತ ಮೊದಲೇ ಪೂರೈಸಬಹುದು….
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಅವರಿಗೆ ಭವಿಷ್ಯ ಏನೆಂದು ಖಚಿತವಾಗಿಲ್ಲ ಆದರೆ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಅವರು ರಾಷ್ಟ್ರೀಯ ತಂಡದಲ್ಲಿ ಮತ್ತು ಅವರ ಐಪಿಎಲ್ ಫ್ರಾಂಚೈಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಭವಿಷ್ಯದ ಸೆಟ್ಅಪ್ನಲ್ಲಿ ಆಡಲು ಪಾತ್ರವನ್ನು ಹೊಂದಿರುತ್ತಾರೆ ಎಂದು ವಿಶ್ವಾಸ ಹೊಂದಿದ್ದಾರೆ. ಸಮಕಾಲೀನ ಕ್ರಿಕೆಟ್ನ ಶ್ರೇಷ್ಠ ಬ್ಯಾಟರ್ಗಳಲ್ಲಿ ಒಬ್ಬರಾದ ಡಿವಿಲಿಯರ್ಸ್ ಕಳೆದ ವರ್ಷ ನವೆಂಬರ್ನಲ್ಲಿ ಎಲ್ಲಾ ರೀತಿಯ ಆಟದಿಂದ ನಿವೃತ್ತರಾಗಿದ್ದರು. “ಎಸ್ಎ ಕ್ರಿಕೆಟ್ನಲ್ಲಿ ಮತ್ತು ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಜೊತೆಗೆ ನಾನು ಇನ್ನೂ ಒಂದು ಪಾತ್ರವನ್ನು ವಹಿಸುತ್ತೇನೆ…
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…
ನೀವು ಹಣಬೆಯನ್ನು(ಮುಶ್ರೂಮ್ಸ್) ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯಲು ಮುಂದೆ ಓದಿ…
ಇದುವರೆಗೂ ಜನಕ್ಕೆ ಅರ್ಥ ಆಗದಿರೋದು ಎರಡೇ ಎರಡು ವಾಕ್ಯ.. *ಮೀಸಲಾತಿ ಇರುವುದು ಆರ್ಥಿಕ ವಾಗಿ ಜನರನ್ನ ಮೇಲೆ ತರುವುದಕ್ಕಲ್ಲ ಬದಲಿಗೆ ಅದು ಸಾಮಾಜಿಕ ನ್ಯಾಯಕ್ಕಾಗಿ… *ಮೀಸಲಾತಿ ಅಂದ್ರೆ ಬರೀ 18% ಮೀಸಲಾತಿ ಪಡೆಯುತ್ತಿರೊ ಜನ ಅಂದ್ರೆ ಎಸ್ಸಿ ಎಸ್ಟಿ ಸಮುದಾಯದವರೆಗೆ ಮಾತ್ರ ಇರುವುದೆಂದು ತಿಳಿದಿರುವುದು… ಮೀಸಲಾತಿ ಯಾರ್ಯಾರಿಗೆ ಇದೆ..? ಎಷ್ಟಿದೆ..? ಎಷ್ಟು ಜಾತಿ ಸಮುದಾಯಗಳು ಮೀಸಲಾತಿ ಅಡಿಯಲ್ಲಿ ಬರುತ್ತೆ..? ಬಹು ಮುಖ್ಯವಾಗಿ ಮೀಸಲಾತಿ ಎಂಬುದು ಯಾವ ಯಾವ ಕ್ಷೇತ್ರದಲ್ಲಿದೆ..? ಈ ಮೀಸಲಾತಿ ಏತಕ್ಕಾಗಿ ಬೇಕು…? ಮೀಸಲಾತಿ ನಿಂತರೆ…