News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ವೀಳ್ಯದೆಲೆ ಸೇವಿಸುವುದರಿಂದ ಆಗುವ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

548

ವೀಳ್ಯದೆಲೆ ಸೇವಸುವುದು ಹಳೆ ಕಾಲದವರು ಎಂದು ಬಹಳ ಮಂದಿ ಮೂಗು ಮುರಿಯಬಹುದು. ಆದರೆ ಅಂತಹವರು ವೀಳ್ಯದೆಲೆಯಲ್ಲಿ ಇಷ್ಟೊಂದು ಆರೋಗ್ಯ ವೃದ್ಧಿಸುವು ಅಂಶಗಳು ಇವೆ ಎಂದು ತಿಳಿದರೆ ಆಶ್ಚರ್ಯ ಮಾಡುತ್ತಾರೆ.

ವೀಳ್ಯದೆಲೆ ಸೇವನೆ ಡಯಾಬಿಟಿಕ್ ಹಾಗೂ ಶುಗರ್ ರೋಗಿಗಳಿಗೆ ರಾಮಬಾಣದಂತೆ ಕೆಲಸ ಮಾಡುತ್ತದೆ. ದೇಹದಲ್ಲಿ ಶುಗರ್ ನ ಪ್ರಮಾಣ ಕಡಿಮೆ ಮಾಡುವುದಲ್ಲದೆ, ಡಯಾಬಿಟಿಸ್ ರೋಗಿಗಳು ತೂಕ ಇಳಿಸಿಕೊಳ್ಳಲು ಸಹಕಾರಿಯಾಗಿದೆ.

ವಸುಡಿನ ಕ್ಯಾನ್ಸರ್ ಗೂ ವೀಳ್ಯದೆಲೆ ಔಷಧ ರೂಪದಲ್ಲಿ ಕೆಲಸ ಮಾಡುತ್ತದೆ. ನೀರಿನಲ್ಲಿ 10 ರಿಂದ 12 ಎಲೆಗಳನ್ನು ಬೇಯಿಸಿ ಅದಕ್ಕೆ ಎರಡು ಹನಿ ಜೇನುತುಪ್ಪ ಹಾಕಿದ ನೀರನ್ನು ನಿತ್ಯ ಸೇವಿಸುವುದರ ಮೂಲಕ ಬಾಯಿ ಕ್ಯಾನ್ಸರ್ ಹೋಗಲಾಡಿಸಿಕೊಳ್ಳಬಹುದು.

ಗಾಯದ ಮೇಲೆ ಬ್ಯಾಂಡೇಜ್ ನಂತೆ ಉಪಯೋಗಿಸಿದರೆ ಗಾಯ ಶೀಘ್ರ ವಾಸಿಯಾಗುವಂತೆ ಮಾಡುತ್ತದೆ.

ತಲೆ ನೋವು ಬಂದಾಗಲು ಅಣೆ ಮೇಲೆ ಇಟ್ಟುಕೊಳ್ಳುವುದರಿಂದ ನೋವು ಬೇಗ ಗುಣಮುಖವಾಗುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ