ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಷಭ:- ಯಾರನ್ನೂ ಬೇಗನೆ ನಂಬಬೇಡಿ. ನಿಮಗೆ ತಿಳಿಯದಿರುವ ಇಕ್ಕಟ್ಟುಗಳನ್ನು ಸೃಷ್ಠಿಸುವ ಸಾಧ್ಯತೆ ಇರುತ್ತದೆ. ತಮಾಷೆಗಾಗಿ ಆಡಿದ ಮಾತು ವಿರೋಧಕ್ಕೆ ತಿರುಗಿ ಪತಿ ಪತ್ನಿಯಲ್ಲಿ ವಿರಸ ತರುವ ಸಾಧ್ಯತೆ ಇದೆ. ಈ ಬಗ್ಗೆ ಜಾಗ್ರತೆ ವಹಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಿಥುನ:- ಆಫೀಸಿನ ತೊಂದರೆಗಳನ್ನು ಮನೆಯಲ್ಲಿಯೂ ತಂದು ದುಃಖ ಪಡದಿರಿ. ಇದರಿಂದ ಮನೆ ರಣರಂಗವಾಗುವುದು. ಮನೆಯ ಸದಸ್ಯರೊಡನೆ ಭಿನ್ನಾಭಿಪ್ರಾಯ ಮೂಡುವುದು. ಆರ್ಥಿಕ ಸಮಸ್ಯೆ ಎದುರಾಗುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕಟಕ:- ಖರ್ಚಿನ ಯಾದಿಯನ್ನು ನಿಯಂತ್ರಣದಲ್ಲಿಡಿ. ವಿಶೇಷವಾದ ಕಾರ್ಯ ಒಂದನ್ನು ರೂಪಿಸಿಕೊಳ್ಳಲು ಹಿರಿಯರಿಂದ ಬೆಂಬಲ ಸಾಧ್ಯವಿದೆ. ಕುಲದೇವರನ್ನು ಪ್ರಾರ್ಥನೆ ಮಾಡಿ. ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಸಿಂಹ:- ನೇರವಾಗಿ ಬರುವ ಕಷ್ಟಗಳನ್ನು ಎದುರಿಸುವಿರಿ. ಆದರೆ ಹಿಂದಿನಿಂದ ಬರುವ ಕಷ್ಟಗಳಿಂದ ತಪ್ಪಿಸಿಕೊಳ್ಳಲಾರಿರಿ. ಆದಷ್ಟು ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ಪ್ರಯಾಣ ಕಾಲದಲ್ಲಿ ಲಕ್ಷ್ಮೀನಾರಸಿಂಹ ದೇವರನ್ನು ಸ್ತುತಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕನ್ಯಾ:- ನಿಮ್ಮ ತಿಳಿವಳಿಕೆಗೆ ಮೀರಿದ ಉತ್ತಮ ಶಕ್ತಿಯೊಂದು ನಿಮ್ಮನ್ನು ಅನುಗ್ರಹಿಸಲಿದೆ. ಮಕ್ಕಳು ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಪ್ರಗತಿ ಕಾಣುವರು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. ತಪ್ಪದೇ ವಿಷ್ಣುಸಹಸ್ರನಾಮ ಪಠಿಸಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ತುಲಾ:- ನಿಮ್ಮ ಕುಟುಂಬದ ಸದಸ್ಯರ ಜೊತೆ ಸಂತೋಷದಿಂದ ಕಾಲ ಕಳೆಯುವಿರಿ. ಬಂಧುಗಳು, ಸ್ನೇಹಿತರು ನಿಮ್ಮ ಸಂತೋಷದಲ್ಲಿ ಪಾಲ್ಗೊಳ್ಳುವರು. ಮನೆಯಲ್ಲಿ ನೆಮ್ಮದಿ, ಸಂತೋಷದ ವಾತಾವರಣ ಕಾಣುವಿರಿ. ಗುರುಹಿರಿಯರ ಆಶೀರ್ವಾದ ನಿಮಗೆ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ವೃಶ್ಚಿಕ:- ಗ್ರಹಗತಿಗಳು ಕೆಟ್ಟಿರುವಾಗ ಮಡದಿ ಮಕ್ಕಳೇ ನಿಮ್ಮನ್ನು ದೂರುವರು. ಗೆಳೆಯರ ಜೊತೆ ನಿಮ್ಮ ಕಷ್ಟವನ್ನು ಹಂಚಿಕೊಳ್ಳಿ. ಆದರೆ ಸ್ವಾಭಿಮಾನಕ್ಕೆ ಧಕ್ಕೆ ಮಾಡಿಕೊಳ್ಳದಿರಿ. ಆಂಜನೇಯ ಸ್ವಾಮಿ ಮಂತ್ರ ಪಠಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಧನುಸ್ಸು:- ನೀವು ಮಹತ್ತರವಾದ ಯೋಜನೆಗಳನ್ನು ರೂಪಿಸುವಿರಿ. ಆದರೆ ದೈವಬಲ ಇಲ್ಲದ ನಿಮಗೆ ಎಲ್ಲಾ ಹಂತದಲ್ಲೂ ಅಡೆತಡೆಗಳೇ ಎದುರಾಗುವುದು. ಗುರು ದಕ್ಷಿಣಾಮೂರ್ತಿಯನ್ನು ಧ್ಯಾನಿಸಿ. ಗುರು ಹಿರಿಯರ ಆಶೀರ್ವಾದ ಪಡೆಯಿರಿ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮಕರ:- ನಿಮ್ಮ ಇಷ್ಟದ ವಿಷಯವನ್ನೇ ಬೆಂಬಲಿಸುವ ಬಾಳಸಂಗಾತಿಯಿಂದ ಸಂತೋಷದ ವಾತಾವರಣ ಮೂಡಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. ಆರೋಗ್ಯದ ಕಡೆ ತುಸು ಎಚ್ಚರಿಕೆ ವಹಿಸುವುದು ಒಳ್ಳೆಯದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಕುಂಭ:- ನಿಮ್ಮ ಶಕ್ತಿ ಮೀರಿ ಎಲ್ಲಾ ಕೆಲಸಗಳನ್ನು ಸಕಾಲದಲ್ಲಿ ಪೂರೈಸುವಿರಿ. ಇದರಿಂದ ನಿಮ್ಮ ಮೇಲಧಿಕಾರಿಗಳಿಂದ ಪ್ರಶಂಸೆಗೆ ಒಳಗಾಗುವಿರಿ. ಸ್ನೇಹಿತರು ನಿಮ್ಮನ್ನು ಅಭಿನಂದಿಸುವರು. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಮೀನ:- ಉನ್ನತ ವ್ಯಾಸಂಗದ ವಿಚಾರದಲ್ಲಿ ಮಕ್ಕಳು ಪ್ರಗತಿ ಸಾಧಿಸುವರು. ಹಳೆಯ ಗೆಳೆಯನೊಬ್ಬನಿಂದ ಒಳಿತಿಗಾಗಿನ ದಾರಿ ನಿಮಗೆ ಗೋಚರಿಸುವುದು. ಹಿರಿಯರು ನಿಮಗೆ ಬದುಕಿನ ಬಗೆಗಿನ ಸುರಕ್ಷತೆ ಕಲ್ಪಿಸಿಕೊಡುತ್ತಾರೆ. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121
ಶ್ರೀ ಕ್ಷೇತ್ರ ಧರ್ಮಸ್ಥಳ ಪುಣ್ಯ ಕ್ಷೇತ್ರಗಳಿಂದ ವಿಶೇಷ ಪೂಜೆ ನಡೆಯುತ್ತದೆ ನಿಮ್ಮ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121 ಶ್ರೀ ವಿಶ್ವರೂಪ ಆಚಾರ್ಯರು ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಎಲ್ಲೇ ಇರಿ, ಹೇಗೆ ಇರಿ, ನೀವು ಕುಳಿತ ಜಾಗದಿಂದಲೇ ನಿಮ್ಮ ಮೊಬೈಲ್ನಿ’ನಲ್ಲಿ ಜಾತಿ ಮತ್ತು ಆಧಾಯ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಬಹುದು… ನಿಮ್ಮಲ್ಲಿ ಸ್ಮಾರ್ಟ್ ಮೊಬೈಲ್ ಮತ್ತು ಅಂತರ್ಜಾಲ(Internet) ಇದ್ದಾರೆ ಸಾಕು…
ಚೀನಾದಲ್ಲಿ ಮಹಿಳೆಯೊಬ್ಬಳು ತನ್ನ ಪಾರ್ಶ್ವವಾಯು ಪತಿಗೆ ವಿಚ್ಛೇದನ ನೀಡಿದ್ದಾಳೆ. ನಂತ್ರ ತನ್ನ ಸ್ನೇಹಿತನೊಬ್ಬನ ಜೊತೆ ಮದುವೆಯಾಗಿದ್ದಾಳೆ. ಇಷ್ಟಕ್ಕೆ ಕಥೆ ಮುಗಿಯಲಿಲ್ಲ.
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…
ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಪೆಟ್ಟಿಗೆಯಲ್ಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭದೋಹಿಯ ಖಮಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಹಥೇನ್ (6) ಮತ್ತು ಸಹೋದರ ಹಸನ್ (3) ಮೃತ ಬಾಲಕರು. ತಾಯಿ ಮಾನಸಿಕ ಅಸ್ವಸ್ಥೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಬಾಲಕರ ತಂದೆ ಮಾಲು ಅನ್ಸಾರಿ ಖಮರಿಯಾದ ಕಾರ್ಪೆಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಗುರುವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬಂದು ಮಕ್ಕಳನ್ನು ನೋಡಿದ್ದಾರೆ. ಆದರೆ ಮಕ್ಕಳು…
ಒಣದ್ರಾಕ್ಷಿ ಎಂದರೆ ಒಣಗಿಸಿದ ದ್ರಾಕ್ಷಿ. ಒಣದ್ರಾಕ್ಷಿಯನ್ನು ವಿಶ್ವದ ಹಲವು ಪ್ರದೇಶಗಳಲ್ಲಿ ಉತ್ಪಾದಿಸಲಾಗುತ್ತದೆ ಮತ್ತು ಇದನ್ನು ಹಸಿಯಾಗಿ ತಿನ್ನಬಹುದು ಅಥವಾ ಅಡುಗೆ, ಬೇಕಿಂಗ್ ಮತ್ತು ಮದ್ಯ ತಯಾರಿಕೆಯಲ್ಲಿ ಬಳಸಬಹುದು.
ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.
ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.