ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಖಾಸಗಿ ಆಸ್ಪತ್ರೆಗಳು ಮುಚ್ಚಿದ್ದರಿಂದ ರೋಗಿಗಳ ಪರಿಸ್ಥಿತಿ ಬಿಗಡಾಯಿಸಿತ್ತು. ರೋಗಿಗಳು ತುರ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಮುಗಿ ಬೀಳುವ ಸ್ಥಿತಿ ನಿರ್ಮಾಣವಾಯಿತು. ಸರ್ಕಾರಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ನಿಭಾಯಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.ಬೆಂಗಳೂರು, ಮೈಸೂರು ಮತ್ತು ಮಂಗಳೂರು ನಗರಗಳ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಿದವು.
ಮಧುಮೇಹದಿಂದ ಬಾಲಕಿ ಸಾವು:-
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕು ಇಂಗಳಗಾಂವ ಗ್ರಾಮದ ಬಾಲಕಿ ಕಲ್ಲವ್ವ ಶ್ರೀಶೈಲ ಅಂಬಿ (12) ತುರ್ತು ಚಿಕಿತ್ಸೆ ಲಭಿಸದೆ ಮಂಗಳವಾರ ಮೃತಪಟ್ಟಿದ್ದಾಳೆ. ಹುಟ್ಟಿನಿಂದಲೇ ಬರುವ ಮಧುಮೇಹದಿಂದ ಬಳಲುತ್ತಿದ್ದ ಆಕೆ, ಸೋಮವಾರ ರಾತ್ರಿ ತೀವ್ರ ರಕ್ತದೊತ್ತಡದಿಂದಾಗಿ ಅರೆಪ್ರಜ್ಞಾವಸ್ಥೆ ತಲುಪಿದ್ದಳು. ಸಕಾಲಕ್ಕೆ ಯಾವ ವೈದ್ಯರೂ ಸಿಗಲಿಲ್ಲ. ತಡರಾತ್ರಿ ಅಥಣಿಯ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬಾಲಕಿ ಮೃತಪಟ್ಟಳು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಸಂಜುಕುಮಾರ ಗುಂಜಿಗಾಂವಿ ತಿಳಿಸಿದರು.

ಡೆಂಗಿ ಜ್ವರದಿಂದ ಬಳಲುತ್ತಿದ್ದಳು ಎನ್ನಲಾದ ಧಾರವಾಡದ ವೈಷ್ಣವಿ ಜಾಧವ (9) ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾಳೆ. ಬಾಲಕಿಯನ್ನು ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿ ನಿರಾಕರಿಸಿದ್ದರಿಂದ ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ರಾತ್ರಿಯೇ ಮೃತಪಟ್ಟಿದ್ದಾಳೆ.
ಪಿಡಿಒ ಸಾವು:-
ಹೃದಯಾಘಾತಕ್ಕೆ ಒಳಗಾಗಿದ್ದ ಗಂಗಾವತಿ ತಾಲ್ಲೂಕಿನ ಮುಕ್ಕುಂಪಿ ಗ್ರಾಮದ ಪಿಡಿಒ ಗ್ಯಾನಪ್ಪ ಬುಡ್ನಾಳ್ (56) ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಮಂಗಳವಾರ ಮೃತಪಟ್ಟಿದ್ದಾರೆ.

ಹಾಸನದಲ್ಲಿ 3 ತಿಂಗಳ ಮಗುವಿನ ಸಾವು:-
ಹಾಸನ ನಗರದಲ್ಲಿ ಮೂರು ತಿಂಗಳ ಮಗು ಅನಾರೋಗ್ಯದಿಂದ ಮಂಗಳವಾರ ಮೃತಪಟ್ಟಿದೆ. ಇಲ್ಲಿನ ಸಿದ್ದಯ್ಯನಗರದ ನದೀಂ-ಫರ್ಹಾನಾ ದಂಪತಿ ಪುತ್ರ ಇಬ್ರಾಹಿಂ, ನಾಲ್ಕು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಹೆರಿಗೆಗೆಂದು ತವರೂರು ತುಮಕೂರು ಜಿಲ್ಲೆಯ ತಿಪಟೂರಿಗೆ ತೆರಳಿದ್ದ ಫರ್ಹಾನಾ, ಅಲ್ಲಿಯೇ ಚಿಕಿತ್ಸೆ ಕೊಡಿಸಿದ್ದರು.
ಆದರೆ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದಿಂದ ಸರಿಯಾದ ಚಿಕಿತ್ಸೆ ದೊರಕಲಿಲ್ಲಮಗುವಿನ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ, ತಿಪಟೂರಿನಿಂದ ಸಾರಿಗೆ ಬಸ್ ನಲ್ಲಿ ಬೆಳಿಗ್ಗೆ ಹಾಸನಕ್ಕೆ ಮರಳಿ ಕರೆತರುವಾಗ ಮಾರ್ಗಮಧ್ಯೆ ಸಾವನ್ನಪ್ಪಿದೆ.
ತುಮಕೂರಿನಲ್ಲಿ ವಿದ್ಯಾರ್ಥಿನಿ ಸಾವು:-
ತುಮಕೂರು ನಗರದ ವರದರಾಜ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಜ್ಯೋತಿ (23) ಹೃದಯ ಸಂಬಂಧಿ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ರೋಗಿಗಳ ಸಂಖ್ಯೆ ದುಪ್ಪಟ್ಟು:-
ಹಾವೇರಿ ಜಿಲ್ಲೆಯಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಂಗಳವಾರ ರೋಗಿಗಳ ದಟ್ಟಣೆ ಹೆಚ್ಚಾಗಿತ್ತು. ‘ಹಾವೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬರುತ್ತಿರುವ ರೋಗಿಗಳ ಸಂಖ್ಯೆ ದುಪ್ಪಟ್ಟಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಇಲ್ಲಿಯವರೆಗೆ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ನೀಡಿರಲಿಲ್ಲ, ಕಾರಣ ಇಸ್ರೇಲ್’ಗೆ ಭೇಟಿ ಕೊಟ್ಟರೆ, ಎಲ್ಲಿ ತಮ್ಮ ದೇಶದ ಮುಸಲ್ಮಾನರ ಹಾಗೂ ಅರಬ್ ದೇಶಗಳ ವಿರೋಧ ಕಟ್ಟಿಕೊಳ್ಳಬೇಕಾಗುತ್ತೋ ಅಂತ ಇಲ್ಲಿಯವರೆಗೂ ಇಸ್ರೇಲ್’ಗೆ ಭಾರತದ ಯಾವ ಪ್ರಧಾನಿಯೂ ಭೇಟಿ ಕೊಟ್ಟಿರಲಿಲ್ಲ.
ನೀರಿನ ಸಂರಕ್ಷಣೆಗಾಗಿ ನ್ಯೂಸ್ 18 ಹಮ್ಮಿಕೊಂಡಿರುವ #Mission Paani ಆಂದೋಲನ ಸಾಕಷ್ಟು ಪರಿಣಾಮಕಾರಿಯಾಗಿದೆ. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ನೀರಿನ ಸಂರಕ್ಷಣೆ ಕುರಿತು ನ್ಯೂಸ್ 18 ನಡೆಸಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ. ನೀರನ್ನು ಸಂರಕ್ಷಿಸುವುದು ಹೇಗೆ? ಬರಗಾಲದಿಂದ ತತ್ತರಿಸಿ ಹೋಗಿರುವ ಭೂಮಿಯನ್ನು ಉಳಿಸಿಕೊಳ್ಳುವುದರ ಬಗ್ಗೆ ಮಾಹಿತಿ ನೀಡಿದ್ದಾರೆ. ಕಾಡಿನ ನಾಶವಾಗುತ್ತಿರುವ ಹಿನ್ನೆಲೆ, ಮಳೆ ನೀರು ನದಿಗಳಿಗೆ ಬೇಗನೇ ಹರಿದು ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದೂ ಸಹ ತಿಳಿಸಿದರು. ತಮಿಳುನಾಡಿನಲ್ಲಿ ಈ ವರ್ಷ ಬರಗಾಲ ಸೃಷ್ಟಿಯಾಗಿದ್ದು, ಎಲ್ಲೆಡೆ ನೀರಿಗೆ ಹಾಹಾಕಾರ ಶುರುವಾಗಿದೆ….
ಕೊತ್ತಂಬರಿ ಸೊಪ್ಪು….ಸಾಮಾನ್ಯವಾಗಿ ಎಲ್ಲರ ಮನೆಯ ಅಡುಗೆ ಮನೆಯಲ್ಲೂ ಇದ್ದೇ ಇರುತ್ತೆ. ಅಗ್ಗವಾಗಿ ಸಿಗುವ ಈ ಸೊಪ್ಪು ನೀಡುವ ರುಚಿ ಮಾತ್ರ ಅಮೋಘ. ಹಚ್ಚ ಹಸಿರಾಗಿರುವ ಕೊತ್ತಂಬರಿ ಸೊಪ್ಪಿನ ಔಷಧೀಯ ಗುಣಗಳ ಬಗ್ಗೆ ಕೇಳಿದರೆ ನೀವು ಬೆರಗಾಗೋದು ಖಂಡಿತ. ಕೊತ್ತಂಬರಿ ಸೊಪ್ಪು ಚರ್ಮದ ಸೋಂಕು ನಿವಾರಕವಾಗಿ ಕೆಲಸ ಮಾಡುತ್ತೆ. ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನೂ ಹೊಂದಿದೆ. ಜೊತೆಗೆ ಚರ್ಮದ ಮೇಲಿನ ಶೀಲೀಂದ್ರ ಸೋಂಕುಗಳನ್ನೂ ಸಹ ಕೊತ್ತಂಬರಿ ಸೊಪ್ಪು ನಿವಾರಿಸುತ್ತದೆ. ಮೌತ್ ಅಲ್ಸರ್ ಅಥವಾ ಬಾಯಿಯಲ್ಲಾಗುವ ಉಷ್ಣದ ಗುಳ್ಳೆಗಳನ್ನೂ ಕೊತ್ತಂಬರಿ ಸೊಪ್ಪು…
ತಿಂದ ಆಹಾರ ಸರಿಯಾಗ ಜೀರ್ಣವಾಗದೇ ವಿಷಮಯವಾಗುವುದನ್ನು ಫುಡ್ ಪಾಯಿಸನ್ ಎಂದು ಕರೆಯಲಾಗುತ್ತದೆ. ರಾಸಾಯನಿಕಗಳು, ಬ್ಯಾಕ್ಟೀರಿಯಾಗಳು, ಕೀಟಾಣುಗಳು ಸೇರಿಕೊಂಡಿರುವ ಆಹಾರವನ್ನು ತಿಂದ್ರೆ ಅದು ಜೀರ್ಣವಾಗದೇ ಫುಡ್ ಪಾಯಿಸನ್ ಉಂಟಾಗುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…
ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ ತಮಿಳುನಾಡಿನ…