ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಖಾಸಗಿ ಆಸ್ಪತ್ರೆಗಳು ಮುಚ್ಚಿದ್ದರಿಂದ ರೋಗಿಗಳ ಪರಿಸ್ಥಿತಿ ಬಿಗಡಾಯಿಸಿತ್ತು. ರೋಗಿಗಳು ತುರ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಮುಗಿ ಬೀಳುವ ಸ್ಥಿತಿ ನಿರ್ಮಾಣವಾಯಿತು. ಸರ್ಕಾರಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ನಿಭಾಯಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.ಬೆಂಗಳೂರು, ಮೈಸೂರು ಮತ್ತು ಮಂಗಳೂರು ನಗರಗಳ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಿದವು.
ಮಧುಮೇಹದಿಂದ ಬಾಲಕಿ ಸಾವು:-
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕು ಇಂಗಳಗಾಂವ ಗ್ರಾಮದ ಬಾಲಕಿ ಕಲ್ಲವ್ವ ಶ್ರೀಶೈಲ ಅಂಬಿ (12) ತುರ್ತು ಚಿಕಿತ್ಸೆ ಲಭಿಸದೆ ಮಂಗಳವಾರ ಮೃತಪಟ್ಟಿದ್ದಾಳೆ. ಹುಟ್ಟಿನಿಂದಲೇ ಬರುವ ಮಧುಮೇಹದಿಂದ ಬಳಲುತ್ತಿದ್ದ ಆಕೆ, ಸೋಮವಾರ ರಾತ್ರಿ ತೀವ್ರ ರಕ್ತದೊತ್ತಡದಿಂದಾಗಿ ಅರೆಪ್ರಜ್ಞಾವಸ್ಥೆ ತಲುಪಿದ್ದಳು. ಸಕಾಲಕ್ಕೆ ಯಾವ ವೈದ್ಯರೂ ಸಿಗಲಿಲ್ಲ. ತಡರಾತ್ರಿ ಅಥಣಿಯ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬಾಲಕಿ ಮೃತಪಟ್ಟಳು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಸಂಜುಕುಮಾರ ಗುಂಜಿಗಾಂವಿ ತಿಳಿಸಿದರು.

ಡೆಂಗಿ ಜ್ವರದಿಂದ ಬಳಲುತ್ತಿದ್ದಳು ಎನ್ನಲಾದ ಧಾರವಾಡದ ವೈಷ್ಣವಿ ಜಾಧವ (9) ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾಳೆ. ಬಾಲಕಿಯನ್ನು ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿ ನಿರಾಕರಿಸಿದ್ದರಿಂದ ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ರಾತ್ರಿಯೇ ಮೃತಪಟ್ಟಿದ್ದಾಳೆ.
ಪಿಡಿಒ ಸಾವು:-
ಹೃದಯಾಘಾತಕ್ಕೆ ಒಳಗಾಗಿದ್ದ ಗಂಗಾವತಿ ತಾಲ್ಲೂಕಿನ ಮುಕ್ಕುಂಪಿ ಗ್ರಾಮದ ಪಿಡಿಒ ಗ್ಯಾನಪ್ಪ ಬುಡ್ನಾಳ್ (56) ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಮಂಗಳವಾರ ಮೃತಪಟ್ಟಿದ್ದಾರೆ.

ಹಾಸನದಲ್ಲಿ 3 ತಿಂಗಳ ಮಗುವಿನ ಸಾವು:-
ಹಾಸನ ನಗರದಲ್ಲಿ ಮೂರು ತಿಂಗಳ ಮಗು ಅನಾರೋಗ್ಯದಿಂದ ಮಂಗಳವಾರ ಮೃತಪಟ್ಟಿದೆ. ಇಲ್ಲಿನ ಸಿದ್ದಯ್ಯನಗರದ ನದೀಂ-ಫರ್ಹಾನಾ ದಂಪತಿ ಪುತ್ರ ಇಬ್ರಾಹಿಂ, ನಾಲ್ಕು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಹೆರಿಗೆಗೆಂದು ತವರೂರು ತುಮಕೂರು ಜಿಲ್ಲೆಯ ತಿಪಟೂರಿಗೆ ತೆರಳಿದ್ದ ಫರ್ಹಾನಾ, ಅಲ್ಲಿಯೇ ಚಿಕಿತ್ಸೆ ಕೊಡಿಸಿದ್ದರು.
ಆದರೆ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದಿಂದ ಸರಿಯಾದ ಚಿಕಿತ್ಸೆ ದೊರಕಲಿಲ್ಲಮಗುವಿನ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ, ತಿಪಟೂರಿನಿಂದ ಸಾರಿಗೆ ಬಸ್ ನಲ್ಲಿ ಬೆಳಿಗ್ಗೆ ಹಾಸನಕ್ಕೆ ಮರಳಿ ಕರೆತರುವಾಗ ಮಾರ್ಗಮಧ್ಯೆ ಸಾವನ್ನಪ್ಪಿದೆ.
ತುಮಕೂರಿನಲ್ಲಿ ವಿದ್ಯಾರ್ಥಿನಿ ಸಾವು:-
ತುಮಕೂರು ನಗರದ ವರದರಾಜ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಜ್ಯೋತಿ (23) ಹೃದಯ ಸಂಬಂಧಿ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ರೋಗಿಗಳ ಸಂಖ್ಯೆ ದುಪ್ಪಟ್ಟು:-
ಹಾವೇರಿ ಜಿಲ್ಲೆಯಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಂಗಳವಾರ ರೋಗಿಗಳ ದಟ್ಟಣೆ ಹೆಚ್ಚಾಗಿತ್ತು. ‘ಹಾವೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬರುತ್ತಿರುವ ರೋಗಿಗಳ ಸಂಖ್ಯೆ ದುಪ್ಪಟ್ಟಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.
ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…
ಭೋಪಾಲ್, ರಕ್ಷಾ ಬಂಧನ ಹಬ್ಬದಲ್ಲಿ ರಾಖಿ ಕಟ್ಟಿದ ಸಹೋದರಿಯರಿಗೆ ಸಹೋದರರು ಉಡುಗೊರೆ ಕೊಡುವುದು ಪದ್ಧತಿ. ಅದೇ ರೀತಿ ಮಧ್ಯಪ್ರದೇಶದಲ್ಲಿ ತಮಗೆ ರಾಖಿ ಕಟ್ಟಿದ ಹುತಾತ್ಮ ಯೋಧನ ಪತ್ನಿಗೆ ಊರಿನವರು ಸೇರಿ ಸರ್ಪ್ರೈಸ್ ಗಿಫ್ಟ್ ಕೊಟ್ಟು ಹಬ್ಬ ಆಚರಿಸಿದ್ದಾರೆ.ಹೌದು. ಮಧ್ಯಪ್ರದೇಶದ ದೆಪಲ್ಪುರ ಜಿಲ್ಲೆಯ ಪಿರ್ ಪಿಪ್ಲಿಯ ಗ್ರಾಮದ ಹುತಾತ್ಮ ಯೋಧ ಹವಾಲ್ದಾರ್ ಮೋಹನ್ ಸಿಂಗ್ ಕುಟುಂಬಕ್ಕೆ ಗ್ರಾಮಸ್ಥರು ಮನೆ ಕಟ್ಟಿಸಿಕೊಟ್ಟಿದ್ದಾರೆ. ಈ ಮನೆಯನ್ನು ಯೋಧನ ಪತ್ನಿ ರಾಜು ಬಾಯಿ ಅವರಿಗೆ ಗ್ರಾಮಸ್ಥರು ರಕ್ಷಾಬಂಧನ ಉಡುಗೊರೆಯಾಗಿ ನೀಡಿದ್ದಾರೆ. ಅಲ್ಲದೆ ಗ್ರಾಮಸ್ಥರು…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ಬಿಗ್ ಬಿ ಅಮಿತಾಬ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿ 11ನೇ ಆವೃತ್ತಿಯ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಬಬಿತಾ ತಾಡೆ ಅವರು 1 ಕೋಟಿ ಗೆದ್ದು ಕೋಟ್ಯಧಿಪತಿಯಾಗಿದ್ದಾರೆ. ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟ ತಯಾರಕಿಯಾಗಿ ಕೆಲಸ ಮಾಡುತ್ತಿರುವ ಮಹಾರಾಷ್ಟ್ರ ಮೂಲದ ಅಮರಾವತಿಯವರಾದ ಬಬಿತಾ ತಾಡೆ ಕೆಬಿಸಿ 11ರಲ್ಲಿ ಕೋಟ್ಯಧಿಪತಿಯಾಗಿ ಹೊರಹೊಮ್ಮೆದ್ದಾರೆ. ಪ್ರತಿದಿನ ಸರಿ ಸುಮಾರು 450 ಕ್ಕೂ ಅಧಿಕ ಮಕ್ಕಳಿಗೆ ಇತರೆ ಅಡುಗೆ ಸಹಾಯಕಿಯರ ಜೊತೆ ಸೇರಿ ಊಟ ಸಿದ್ದಪಡಿಸುತ್ತಾರೆ. ಪ್ರತಿ ತಿಂಗಳು 1,500 ರೂ. ಸಂಬಳ ಪಡೆಯುತ್ತಿದ್ದ ಬಬಿತಾ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…