ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.ಖಾಸಗಿ ಆಸ್ಪತ್ರೆಗಳ ವೈದ್ಯರ ಮುಷ್ಕರದ ಪರಿಣಾಮ ಸಕಾಲದಲ್ಲಿ ಚಿಕಿತ್ಸೆ ಸಿಗದೆ ರಾಜ್ಯದ ವಿವಿಧೆಡೆ ಐವರು ಮಕ್ಕಳು ಸೇರಿ ಒಂಭತ್ತು ರೋಗಿಗಳು ಮೃತಪಟ್ಟಿದ್ದಾರೆ.

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಂಗಳವಾರವೂ ಖಾಸಗಿ ಆಸ್ಪತ್ರೆಗಳು ಮುಚ್ಚಿದ್ದರಿಂದ ರೋಗಿಗಳ ಪರಿಸ್ಥಿತಿ ಬಿಗಡಾಯಿಸಿತ್ತು. ರೋಗಿಗಳು ತುರ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗಳಿಗೆ ಮುಗಿ ಬೀಳುವ ಸ್ಥಿತಿ ನಿರ್ಮಾಣವಾಯಿತು. ಸರ್ಕಾರಿ ಆಸ್ಪತ್ರೆಗಳಲ್ಲಿ ಪರಿಸ್ಥಿತಿ ನಿಭಾಯಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿತ್ತು.ಬೆಂಗಳೂರು, ಮೈಸೂರು ಮತ್ತು ಮಂಗಳೂರು ನಗರಗಳ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ವಿಭಾಗ ಎಂದಿನಂತೆ ಕಾರ್ಯ ನಿರ್ವಹಿಸಿದವು.
ಮಧುಮೇಹದಿಂದ ಬಾಲಕಿ ಸಾವು:-
ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕು ಇಂಗಳಗಾಂವ ಗ್ರಾಮದ ಬಾಲಕಿ ಕಲ್ಲವ್ವ ಶ್ರೀಶೈಲ ಅಂಬಿ (12) ತುರ್ತು ಚಿಕಿತ್ಸೆ ಲಭಿಸದೆ ಮಂಗಳವಾರ ಮೃತಪಟ್ಟಿದ್ದಾಳೆ. ಹುಟ್ಟಿನಿಂದಲೇ ಬರುವ ಮಧುಮೇಹದಿಂದ ಬಳಲುತ್ತಿದ್ದ ಆಕೆ, ಸೋಮವಾರ ರಾತ್ರಿ ತೀವ್ರ ರಕ್ತದೊತ್ತಡದಿಂದಾಗಿ ಅರೆಪ್ರಜ್ಞಾವಸ್ಥೆ ತಲುಪಿದ್ದಳು. ಸಕಾಲಕ್ಕೆ ಯಾವ ವೈದ್ಯರೂ ಸಿಗಲಿಲ್ಲ. ತಡರಾತ್ರಿ ಅಥಣಿಯ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬಾಲಕಿ ಮೃತಪಟ್ಟಳು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಸಂಜುಕುಮಾರ ಗುಂಜಿಗಾಂವಿ ತಿಳಿಸಿದರು.

ಡೆಂಗಿ ಜ್ವರದಿಂದ ಬಳಲುತ್ತಿದ್ದಳು ಎನ್ನಲಾದ ಧಾರವಾಡದ ವೈಷ್ಣವಿ ಜಾಧವ (9) ಸಕಾಲಕ್ಕೆ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾಳೆ. ಬಾಲಕಿಯನ್ನು ದಾಖಲಿಸಿಕೊಳ್ಳಲು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿ ನಿರಾಕರಿಸಿದ್ದರಿಂದ ಸೋಮವಾರ ತಡರಾತ್ರಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಸೋಮವಾರ ರಾತ್ರಿಯೇ ಮೃತಪಟ್ಟಿದ್ದಾಳೆ.
ಪಿಡಿಒ ಸಾವು:-
ಹೃದಯಾಘಾತಕ್ಕೆ ಒಳಗಾಗಿದ್ದ ಗಂಗಾವತಿ ತಾಲ್ಲೂಕಿನ ಮುಕ್ಕುಂಪಿ ಗ್ರಾಮದ ಪಿಡಿಒ ಗ್ಯಾನಪ್ಪ ಬುಡ್ನಾಳ್ (56) ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಮಂಗಳವಾರ ಮೃತಪಟ್ಟಿದ್ದಾರೆ.

ಹಾಸನದಲ್ಲಿ 3 ತಿಂಗಳ ಮಗುವಿನ ಸಾವು:-
ಹಾಸನ ನಗರದಲ್ಲಿ ಮೂರು ತಿಂಗಳ ಮಗು ಅನಾರೋಗ್ಯದಿಂದ ಮಂಗಳವಾರ ಮೃತಪಟ್ಟಿದೆ. ಇಲ್ಲಿನ ಸಿದ್ದಯ್ಯನಗರದ ನದೀಂ-ಫರ್ಹಾನಾ ದಂಪತಿ ಪುತ್ರ ಇಬ್ರಾಹಿಂ, ನಾಲ್ಕು ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಹೆರಿಗೆಗೆಂದು ತವರೂರು ತುಮಕೂರು ಜಿಲ್ಲೆಯ ತಿಪಟೂರಿಗೆ ತೆರಳಿದ್ದ ಫರ್ಹಾನಾ, ಅಲ್ಲಿಯೇ ಚಿಕಿತ್ಸೆ ಕೊಡಿಸಿದ್ದರು.
ಆದರೆ ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದಿಂದ ಸರಿಯಾದ ಚಿಕಿತ್ಸೆ ದೊರಕಲಿಲ್ಲಮಗುವಿನ ಆರೋಗ್ಯ ಸ್ಥಿತಿ ಗಂಭೀರವಾದ ಕಾರಣ, ತಿಪಟೂರಿನಿಂದ ಸಾರಿಗೆ ಬಸ್ ನಲ್ಲಿ ಬೆಳಿಗ್ಗೆ ಹಾಸನಕ್ಕೆ ಮರಳಿ ಕರೆತರುವಾಗ ಮಾರ್ಗಮಧ್ಯೆ ಸಾವನ್ನಪ್ಪಿದೆ.
ತುಮಕೂರಿನಲ್ಲಿ ವಿದ್ಯಾರ್ಥಿನಿ ಸಾವು:-
ತುಮಕೂರು ನಗರದ ವರದರಾಜ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಜ್ಯೋತಿ (23) ಹೃದಯ ಸಂಬಂಧಿ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ರೋಗಿಗಳ ಸಂಖ್ಯೆ ದುಪ್ಪಟ್ಟು:-
ಹಾವೇರಿ ಜಿಲ್ಲೆಯಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಂಗಳವಾರ ರೋಗಿಗಳ ದಟ್ಟಣೆ ಹೆಚ್ಚಾಗಿತ್ತು. ‘ಹಾವೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಬರುತ್ತಿರುವ ರೋಗಿಗಳ ಸಂಖ್ಯೆ ದುಪ್ಪಟ್ಟಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಇನ್ನೂ ಸಪ್ತಾಶ್ವ ಹಾಗೂ ಸಿಡಿಲು ತಂಡದ ನಡುವೆ ಹಲವಾರು ಟಾಸ್ಕ್ಗಳು, ಚಟುವಟಿಕೆಗಳು ನಡೆಯುತ್ತಲೇ ಇವೆ. ಕೆಲವುದರಲ್ಲಿ ಸಪ್ತಾಶ್ವ ತಂಡ ಗೆದ್ದರೆ, ಇನ್ನೂ ಕೆಲವೊಂದರಲ್ಲಿ ಸಿಡಿಲು ತಂಡ ಗೆಲ್ಲುತ್ತಿದೆ. “ಬಾಲೊಂದು ನಂದಾದೀಪ” (ಚೆಂಡಿನಾಟ) ಟಾಸ್ಕನ್ನು ನೀಡಿದರು ಬಿಗ್ ಬಾಸ್. ಈಗಾಗಲೆ ಹಲವಾರು…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಮಾತಿನ ಬಗ್ಗೆ ಸದಾ ಜಾಗೃತಿಯನ್ನು ಹೊಂದಬೇಕಾಗುವುದು. ನೀವು ಆಡಿದ ತಮಾಷೆ ಮಾತು ಪತಿಪತ್ನಿಯರಲ್ಲಿ ವಿರಸವುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಎರಡು ಬಾರಿ ಚಿಂತಿಸಿ ಮಾತನ್ನು ಆಡಿ. ಒಳಿತಾಗುವುದು..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಇದು ಸ್ಫೂರ್ತಿಯ ಕತೆ ಆ ಹುಡುಗಿ ಮೂರು ಚಿನ್ನದ ಪದಕ ಗೆದ್ದು ವಿಶ್ರಾಂತಿ ಪಡೆಯುತ್ತಿದ್ದಳು. ಈ ವೇಳೆ, ಈಕೆ ಎಲ್ಲರ ಗಮನ ಸೆಳೆದದ್ದು ಗೆದ್ದ ಪದಕಗಳಿಂದ ಅಲ್ಲ. ಬದಲಾಗಿ ಸಾಧನೆಯ ಹಿಂದಿನ ಛಲದಿಂದ. ಸಾಧಿಸುವ ಛಲ, ಉತ್ಸಾಹ ಒಂದಿದ್ದರೆ ಏನನ್ನು ಬೇಕಾದರೂ ಸಾಧಿಸಿ ತೋರಿಸಬಹುದು. ಸತತ ಶ್ರಮ, ಛಲ, ಪ್ರಾಮಾಣಿಕ ಪ್ರಯತ್ನವಿದ್ದರೆ ಕಷ್ಟಗಳು ಅಡ್ಡಿಯೇ ಅಲ್ಲ. ಈ ಮಾತಿಗೆ ಸಾಕ್ಷಿ ಫಿಲಿಪೈನ್ಸ್ನ ಈ ಬಾಲಕಿ. 11 ವರ್ಷದ ಈ ಬಾಲಕಿಯ ಕತೆ ಕೇಳಿದರೆ ಹೃದಯ ಭಾರವಾಗುತ್ತದೆ. ಈಕೆಯನ್ನು ಹರಸಲು…
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…