News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ವೋಟರ್ ಲಿಸ್ಟ್’ನಲ್ಲಿ ನಿಮ್ಮ ಮತ್ತು ಊರಿನವರ ಹೆಸರು ಇದೆಯೇ,ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲೇ ಚೆಕ್ ಮಾಡೋದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

5432

ಇನ್ನೇನು ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರ ಬರ್ತಿದೆ.ನಮ್ಮಲ್ಲಿ ವೋಟರ್ ಕಾರ್ಡ್ ಇದ್ರೂ ಕೂಡ ಮತದಾರರ ಪಟ್ಟಿಯಲ್ಲಿ ನಮ್ಮ ಹೆಸರು ಇದೆಯೋ,ಇಲ್ಲವೋ ಎಂಬ ಅನುಮಾನ ಕಾಡುವುದು ಸಹಜ.

ಆದ್ರೆ ನಿಮಗೆ ಅನುಮಾನ ಬೇಡ.ನಿಮ್ಮ ಹೆಸರು ಅಥವಾ ಬೇರೆ ಯಾರದೇ ಹೆಸರಾಗಲಿ ಮತದಾರರ ಪಟ್ಟಿಯಲ್ಲಿ ಇದೆಯೋ ಇಲ್ಲವೆಂಬುದನ್ನು ನಿಮ್ಮ ಮೊಬೈಲ್’ನಲ್ಲಿ ನೀವೇ ನೋಡಬಹುದು.

ಕೆಳಗೆ ಕೊಟ್ಟಿರುವ ಈ ಸರಳ ಕ್ರಮಗಳಿಂದ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಚೆಕ್ ಮಾಡಿ…

  • ನಿಮ್ಮ ಮೊಬೈಲಿನ ಯಾವುದೇ ಬ್ರೌಸರ್’ನಿಂದ “http://ceokarnataka.kar.nic.in” ಈ ಲಿಂಕ್ ಕ್ಲಿಕ್ ಮಾಡಿ…ನಂತರ ಈ ಕೆಳಗೆ ತೋರಿಸಿರುವ ಚಿತ್ರದ ಪುಟ ತೆರದುಕೊಳ್ಳುತ್ತದೆ.

  • ಚಿತ್ರದಲ್ಲಿ ತೋರಿಸಿರುವಂತೆ “search my name in Voter List” ಆಪ್ಷನ್ ಮೇಲೆ ಕ್ಲಿಕ್ ಮಾಡಿ…

  • ನಿಮಗೆ ನಿಮ್ಮ voter id ಕಾರ್ಡ್’ನ ನಂಬರ್ ಗೊತ್ತಿದ್ರೆ, ಮೇಲಿನ ಚಿತ್ರದಲ್ಲಿ ತೋರಿಸಿರುವ ಆಪ್ಷನ್ ಕ್ಲಿಕ್ ಮಾಡಿ…

  • ಮೇಲಿನ ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಜಿಲ್ಲೆ ಮತ್ತು ಗುರುತಿನ ಚೀಟಿಯ ಸಂಖ್ಯೆಯನ್ನು ತುಂಬಿ…

  • ನಂತರ ನಿಮ್ಮ ಸ್ಕ್ರೀನ್  ಮೇಲೆ captcha code ಬರುತ್ತದೆ. ಅದನ್ನು ತುಂಬಿ view details ಬಟನ್ ಒತ್ತಿ…

  • ನೋಡಿ, ಮೇಲಿನ ಚಿತ್ರಗಳಲ್ಲಿ ತೋರಿಸಿರುವಂತೆ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ವಿಳಾಸ ಎಲ್ಲವನ್ನು ಚೆಕ್ ಮಾಡಿಕೊಳ್ಳಬಹುದು.

ಇಲ್ಲಿ ಓದಿ:- ನಿಮ್ಮ ಜಾತಿ/ಆಧಾಯ ಪ್ರಮಾಣ ಪತ್ರವನ್ನು ನಿಮ್ಮ ಮೊಬೈಲ್’ನಲ್ಲೇ ಅರ್ಜಿ ಸಲ್ಲಿಸಿ ಕೆಲವೇ ದಿನಗಳಲ್ಲಿ ಪಡೆಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ತಿಳಿಯಿರಿ…

ಮೇಲಿನ ಕ್ರಮಗಳಲ್ಲಿ ತೋರಿಸಿರುವಂತೆ ನೀವು ನಿಮ್ಮ ಗುರುತಿನ ಚೀಟಿ ನಂಬರ್’ನಿಂದ ಚೆಕ್ ಮಾಡಿದಂತೆ ನಿಮ್ಮ ಹೆಸರು ವಿಳಾಸವನ್ನು ಕೊಟ್ಟು ನಿಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಬಹುದು…ತಿಳಿಯಲು ಮುಂದೆ ಓದಿ…

  • ಮೇಲಿನ ಚಿತ್ರದಲ್ಲಿರುವ ಆಪ್ಷನ್ ಕ್ಲಿಕ್ ಮಾಡಿ…

  • ಚಿತ್ರದಲ್ಲಿ ತೋರಿಸಿರುವಂತೆ ನಿಮ್ಮ ಹೆಸರು ಮತ್ತು ವಿಳಾಸವನ್ನು ತುಂಬಿ…

  • ನಂತರ ನಿಮ್ಮ ಸ್ಕ್ರೀನ್  ಮೇಲೆ captcha code ಬರುತ್ತದೆ. ಅದನ್ನು ತುಂಬಿ view details ಬಟನ್ ಒತ್ತಿ…

ಇಲ್ಲಿ ಓದಿ :-ನಿಮ್ಮ ವೋಟರ್ ಕಾರ್ಡ್’ನಲ್ಲಿ ಏನಾದ್ರೂ, ತಪ್ಪುಗಳಿದ್ದಲ್ಲಿ, ಕೇವಲ 2ನಿಮಿಷದಲ್ಲಿ ನಿಮ್ಮ ಮೊಬೈಲ್’ನಿಂದ್ಲೇ ಸರಿಪಡಿಸಿಕೊಳ್ಳಿ…

  • ಈಗ ಮೇಲಿನ ಚಿತ್ರಗಳಲ್ಲಿರುವಂತೆ ನಿಮ್ಮ ಎಲ್ಲಾ ವಿವರಗಳನ್ನು ಕಾಣಬಹುದು.

 

ಹೆಚ್ಚಿನ ಉಪಯುಕ್ತ ಮಾಹಿತಿಗೆ ನಮ್ಮ “ಹಳ್ಳಿ ಹುಡುಗರು”ಪೇಜ್ ಲೈಕ್ ಮಾಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

 

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…

  • ದೇಶ-ವಿದೇಶ

    ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

    ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.

  • inspirational

    ಇಲ್ಲೊಬ್ಬ ವಿಚಿತ್ರ ವ್ಯಕ್ತಿ, ಇವನ ದೇಹದಲ್ಲಿ ಯಾವ ಪಾರ್ಟೂ ಇರಬೇಕಾದ ಜಾಗದಲ್ಲಿ ಇಲ್ಲ! ಆದ್ರೂ ಇವನ ಜೀವಕ್ಕೆ ತೊಂದರೆ ಇಲ್ಲ,.!

    ಉತ್ತರ ಪ್ರದೇಶದ ವ್ಯಕ್ತಿಯೊಬ್ಬರ ದೇಹದ ವಿವಿಧ ಅಂಗಾಂಗಗಳು ವಿರುದ್ಧ ದಿಕ್ಕಿನಲ್ಲಿಇರುವ ವಿಚಾರ ಆತನ ದೇಹ ತಪಾಸಣೆಯಿಂದ ಬಯಲಾಗಿದೆ. ಇಲ್ಲಿನ ಖುಷಿನಗರದ ಜಮಾಲುದ್ದೀನ್‌ ಎಂಬುವವರು ಇತ್ತೀಚೆಗೆ ಹೊಟ್ಟೆ ನೋವಿನ ಹಿನ್ನೆಲೆಯಲ್ಲಿಗೋರಖ್‌ಪುರ ಆಸ್ಪತ್ರೆಗೆ ತೆರಳಿದ್ದರು.  ವೈದ್ಯರು ರೋಗ ತಪಾಸಣೆಗಾಗಿ ಸ್ಕ್ಯಾ‌ನಿಂಗ್‌ ಮಾಡಿದಾಗ, ಅವರ ದೇಹದ ಎಲ್ಲಾ ಅಂಗಗಳು ಸಾಮಾನ್ಯವಾಗಿ ಇರಬೇಕಾದ ಜಾಗದಲ್ಲೇ ಇರಲಿಲ್ಲ. ಬದಲಿಗೆ ದೇಹದ ಮತ್ತೊಂದು ಬದಿಯಲ್ಲಿಇರುವುದು ಕಂಡು ವೈದ್ಯರೇ ಬೆರಗಾಗಿದ್ದಾರೆ. ಕನ್ನಡಿಯಲ್ಲಿ ನೋಡಿದರೆ ಕಾಣುವಂತೆ ಆತನ ದೇಹದ ಅಂಗಾಂಗಗಳು ‘ರಿವರ್ಸ್‌’ ಆಗಿ ಜೋಡಿಸಲ್ಪಟ್ಟಿದ್ದವು. ‘ಸೈಟಸ್‌ ಇನ್‌ವರ್ಸಸ್‌’ ಎಂದು ಕರೆಯಲಾಗುವ ಇದೊಂದು…

  • ಸುದ್ದಿ

    ಇಂದು 3 ರಾಜ್ಯಗಳಿಗೆ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ..!

    ಮಹಾರಾಷ್ಟ್ರ, ಹರಿಯಾಣ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇಂದು ಘೋಷಿಸುವ ಸಾಧ್ಯತೆ ಇದೆ. ಇಂದು ಮಧ್ಯಾಹ್ನ 12 ಗಂಟೆಗೆ ಚುನಾವಣಾ ಆಯೋಗದ ಕಚೇರಿಯಲ್ಲಿ ಮಾಧ್ಯಮ ಗೋಷ್ಠಿಯನ್ನು ಕರೆಯಲಾಗಿದ್ದು, ಈ ಸಂದರ್ಭದಲ್ಲಿ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಲಾಗುತ್ತದೆ ಎನ್ನಲಾಗಿದೆ. ಮಹಾರಾಷ್ಟ್ರ ವಿಧಾನಸಭಾ ಅವಧಿ ಮುಂದಿನ ತಿಂಗಳು ಅಂತ್ಯವಾಗಲಿದ್ದು, ಹರಿಯಾಣ ವಿಧಾನಸಭಾ ಅವಧಿ ನವಂಬರ್ 2 ಕ್ಕೆ ಕೊನೆಗೊಳ್ಳಲಿದೆ. ಇನ್ನು ಜಾರ್ಖಂಡ್ ವಿಧಾನಸಭಾ ಅವಧಿ ಡಿಸೆಂಬರ್ 27ಕ್ಕೆ ಅಂತ್ಯವಾಗಲಿದ್ದು, ದೀಪಾವಳಿಗೂ ಮುನ್ನ…

  • ಉಪಯುಕ್ತ ಮಾಹಿತಿ

    ಮನೆ ಮುಂದೆ ಬೆಳೆಯೋ “ಪುದಿನ ಸೊಪ್ಪಿನ” ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!

    ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.

  • ಮನರಂಜನೆ

    ತಂದೆಯಾದ ಬಿಗ್ ಬಾಸ್ ಸ್ಪರ್ದಿ ರಿಯಾಜ್ ಭಾಷಾ…ಯಾವ ಮಗು ಈ ಸುದ್ದಿ ನೋಡಿ..

    ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್‍ 5 ರ ಸ್ಪರ್ಧಿ ರಿಯಾಜ್‍ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್‍ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…