ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನವನವು ಭಾರತೀಯ ರಾಷ್ಟ್ರೀಯ ಉದ್ಯಾನವನವಾಗಿದ್ದು, ಇದು ಉತ್ತರಾಖಂಡ ರಾಜ್ಯದ ಉತ್ತರ ಚಮೋಲಿ ಮತ್ತು ಪಿಥೋರಗ h ದಲ್ಲಿದೆ ಮತ್ತು ಇದು ಸ್ಥಳೀಯ ಆಲ್ಪೈನ್ ಹೂವುಗಳ ಹುಲ್ಲುಗಾವಲುಗಳು ಮತ್ತು ವಿವಿಧ ಸಸ್ಯವರ್ಗಗಳಿಗೆ ಹೆಸರುವಾಸಿಯಾಗಿದೆ. ಏಷ್ಯಾಟಿಕ್ ಕಪ್ಪು ಕರಡಿ ಹಿಮ ಚಿರತೆ, ಕಸ್ತೂರಿ ಜಿಂಕೆ, ಕಂದು ಕರಡಿ, ಕೆಂಪು ನರಿ ಮತ್ತು ನೀಲಿ ಕುರಿಗಳು ಸೇರಿದಂತೆ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಪ್ರಾಣಿಗಳಿಗೆ ಈ ಸಮೃದ್ಧ ವೈವಿಧ್ಯಮಯ ಪ್ರದೇಶವಿದೆ. ಉದ್ಯಾನದಲ್ಲಿ ಕಂಡುಬರುವ ಪಕ್ಷಿಗಳಲ್ಲಿ ಹಿಮಾಲಯನ್ ಮೋನಾಲ್ ಫೆಸೆಂಟ್ ಮತ್ತು ಇತರ ಎತ್ತರದ ಪಕ್ಷಿಗಳು ಸೇರಿವೆ. ಸಮುದ್ರ ಮಟ್ಟದಿಂದ 3352 ರಿಂದ 3658 ಮೀಟರ್ ಎತ್ತರದಲ್ಲಿ, ವ್ಯಾಲಿ ಆಫ್ ಫ್ಲವರ್ಸ್ ರಾಷ್ಟ್ರೀಯ ಉದ್ಯಾನದ ಸೌಮ್ಯ ಭೂದೃಶ್ಯವು ಪೂರ್ವಕ್ಕೆ ನಂದಾ ದೇವಿ ರಾಷ್ಟ್ರೀಯ ಉದ್ಯಾನದ ಒರಟಾದ ಪರ್ವತ ಅರಣ್ಯವನ್ನು ಪೂರೈಸುತ್ತದೆ. ಗ್ರೇಟ್ ಹಿಮಾಲಯ ಪರ್ವತ ಶ್ರೇಣಿಗಳ ನಡುವೆ ಒಂದು ವಿಶಿಷ್ಟ ಪರಿವರ್ತನಾ ವಲಯವನ್ನು ಒಳಗೊಂಡಿದೆ. ಈ ಉದ್ಯಾನವನವು 87.50 ಕಿಮೀ 2 ವಿಸ್ತಾರದಲ್ಲಿದೆ ಮತ್ತು ಇದು ಸುಮಾರು 8 ಕಿ.ಮೀ ಉದ್ದ ಮತ್ತು 2 ಕಿ.ಮೀ ಅಗಲವಿದೆ. ಉದ್ಯಾನವು ಸಂಪೂರ್ಣವಾಗಿ ಸಮಶೀತೋಷ್ಣ ಆಲ್ಪೈನ್ ವಲಯದಲ್ಲಿದೆ. ಎರಡೂ ಉದ್ಯಾನವನಗಳು ನಂದಾ ದೇವಿ ಬಯೋಸ್ಫಿಯರ್ ರಿಸರ್ವ್ (223,674 ಹೆಕ್ಟೇರ್) ನಲ್ಲಿ ಆವರಿಸಲ್ಪಟ್ಟಿವೆ, ಇದು ಬಫರ್ ವಲಯದಿಂದ (5,148.57 ಕಿಮಿ 2) ಮತ್ತಷ್ಟು ಸುತ್ತುವರೆದಿದೆ ನಂದಾ ದೇವಿ ನ್ಯಾಷನಲ್ ಪಾರ್ಕ್ ರಿಸರ್ವ್ ಯುನೆಸ್ಕೋ ವರ್ಲ್ಡ್ ನೆಟ್ವರ್ಕ್ ಆಫ್ ಬಯೋಸ್ಫಿಯರ್ ರಿಸರ್ವ್ನಲ್ಲಿದೆ.
ಎತ್ತರದ ಕಣಿವೆ
ಹೂವುಗಳ ಕಣಿವೆ ಎತ್ತರದ ಹಿಮಾಲಯನ್ ಕಣಿವೆಯಾಗಿದ್ದು, ಇದನ್ನು ಪ್ರಸಿದ್ಧ ಪರ್ವತಾರೋಹಿಗಳು, ಸಸ್ಯವಿಜ್ಞಾನಿಗಳು ಮತ್ತು ಸಾಹಿತ್ಯದಲ್ಲಿ ಬಹುಕಾಲದಿಂದ ಅಂಗೀಕರಿಸಲಾಗಿದೆ. ಇದು ಒಂದು ಶತಮಾನಕ್ಕೂ ಹೆಚ್ಚು ಕಾಲ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟಿದೆ ಮತ್ತು ಇದನ್ನು ಹಿಂದೂ ಧರ್ಮದಲ್ಲಿ ಉಲ್ಲೇಖಿಸಲಾಗಿದೆ. ಪ್ರಾಚೀನ ಕಾಲದಿಂದಲೂ ಸ್ಥಳೀಯ ಜನರು ಕಣಿವೆಗೆ ಭೇಟಿ ನೀಡಿದ್ದಾರೆ ಭಾರತೀಯ ಯೋಗಿಗಳು ಧ್ಯಾನಕ್ಕಾಗಿ ಕಣಿವೆಗೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಹೂವುಗಳ ಕಣಿವೆ ಅನೇಕ ವಿಭಿನ್ನ ವರ್ಣರಂಜಿತ ಹೂವುಗಳನ್ನು ಹೊಂದಿದೆ, ಸಮಯ ಮುಂದುವರೆದಂತೆ ವಿವಿಧ ಬಣ್ಣಗಳನ್ನು ತೆಗೆದುಕೊಳ್ಳುತ್ತದೆ. ಕಣಿವೆಯನ್ನು 1982 ರಲ್ಲಿ ರಾಷ್ಟ್ರೀಯ ಉದ್ಯಾನವನವೆಂದು ಘೋಷಿಸಲಾಯಿತು ಮತ್ತು ಈಗ ಅದು ವಿಶ್ವ ಪರಂಪರೆಯ ತಾಣವಾಗಿದೆ.
ಈ ಉದ್ಯಾನವು ತನ್ನ ಅದ್ಭುತ ಪ್ರಕೃತಿ ಸೌಂದರ್ಯಕ್ಕೆ ಹೆಸರುವಾಸಿಯಾಗಿದ್ದು ಇಲ್ಲಿನ ಹುಲ್ಲುಗಾವಲಿನ ಮೈದಾನಗಳಲ್ಲಿ ನೂರಾರು ಬಗೆಯ ಹೂವುಗಳ ಬೃಹತ್ ನೈಸರ್ಗಿಕ ತೋಟವನ್ನೆ ಕಾಣಬಹುದು ಎಂಥವರೆ ಆಗಲಿ ಇಲ್ಲಿನ ಪರಿಸರದಲ್ಲಿ ಒಂದೆರಡು ಸುತ್ತು ಹೋಡೆದರೆ ಸಾಕು ತಮ್ಮೆಲ್ಲ ಕಷ್ಟ, ಕಾರ್ಪಣ್ಯಗಳನ್ನು ಮರೆತು ಉಲ್ಲಾಸ, ಉತ್ಸಾಹಗಳನ್ನು ಮತ್ತೆ ಮರಳಿ ಪಡೆಯಬಹುದು.
ಕೇವಲ ಪುಷ್ಪಕಣಿವೆಯಂತಲ್ಲ, ಇಲ್ಲಿ ಆಕರ್ಷಕ ಪ್ರಾಣಿ ಪಕ್ಷಿಅಗಳನ್ನೂ ಸಹ ಕಾನಬಹುದಾಗಿದೆ. ಜೀವ ವೈವಿಧ್ಯದ ನೆಲೆಯಾಗಿರುವ ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನವು ಕಪ್ಪು ಕರಡಿ, ಹಿಮ ಚಿರತೆ, ಕಂದು ಕರಡಿ ಮತ್ತು ನೀಲಿ ಕುರಿಗಳಂತಹ ವನ್ಯ ಜೀವಿಗಳಿಗೆ ನೆಲೆಯಾಗಿದೆ. ನಂದಾದೇವಿ ರಾಷ್ಟ್ರೀಯ ಉದ್ಯಾನದೊಂದಿಗೆ ಈ ಪುಷ್ಪಕಣಿವೆಯು ಸಾಮಾನ್ಯವಾಗಿ ಗುರುತಿಸಲ್ಪಡುತ್ತದೆ. ಇವೆರಡನ್ನು ಒಟ್ಟಾರೆಯಾಗಿ ವಿಶ್ವ ಪಾರಂಪರಿಕ ತಾಣ ಎಂದು ಮಾನ್ಯ ಮಾಡಲಾಗಿದೆ. ಇದರ ಭೂಮೇಲ್ಮೈ ಪ್ರದೇಶವು ಪರ್ವತಗಳನ್ನು ಹೊಂದಿದ್ದರೂ ಇವು ಅಷ್ಟೊಂದು ಕಡಿದಾಗಿಲ್ಲ ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ ಸುಮಾರು 87.5 ಚ.ಕಿ.ಮೀ ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ. ತನ್ನ ಮೇಲ್ಮೈ ಮೇಲೆ ವಿವಿಧ ಬಗೆಯ ಸಸ್ಯಗಳು, ಅಂದ ಚೆಂದದ, ಬಣ್ಣ ಬಣ್ಣದ ಹೂವುಗಳನ್ನು, ಕೀಟಗಳನ್ನು ಹೊಂದಿರುವ ಶ್ರೀಮಂತ ಜೈವಿಕ ಪ್ರದೇಶವಾಗಿದೆ.
ಪರಿಸರ ಪ್ರವಾಸೋದ್ಯಮಕ್ಕೆ ಮಾದರಿಯಾಗಿರುವ ಪುಷ್ಪಕಣಿವೆ ಪಶ್ಚಿಮ ಹಿಮಾಲಯದಲ್ಲಿರುವ ಜೀವವಲಯದ ಪ್ರತಿನಿಧಿ ಅಂತಲೇ ಹೇಲಬಹುದು. ಅಲ್ಲದೆ ಇಲ್ಲಿರುವ ಸುಂದರ ಆಲ್ಪೈನ್ ಗಿಡಮರಗಳ ಕಾಡುಗಳು ವಿದೇಶಗಲಲ್ಲಿರುವ ಉದ್ಯಾನಗಳಂತೆ ಕಂಡುಬರುತ್ತವೆ.
ಇಲ್ಲಿನ ಜೀವ ವೈವಿಧ್ಯಗಳು ಒಂದು ರೀತಿಯಲ್ಲಿ ವಿಶಿಷ್ಟವಾಗಿವೆ ಹಾಗೂ ಅಳಿವಿನಂಚಿನಲ್ಲಿವೆ. ಏಕೆಂದರೆ ಇಲ್ಲಿ ಕಂಡುಬರುವ ಕೆಲವು ಅಪರೂಪದ ಜೀವಿಗಳು ಭಾರತದ ಇತರೆ ಭಾಗ ಮಾತ್ರವಲ್ಲ, ಸ್ವತಃ ಇದರ ಪಕ್ಕದಲ್ಲೆ ಇರುವ ನಂದಾದೇವಿ ರಾಷ್ಟ್ರೀಯ ಉದ್ಯಾನದಲ್ಲೂ ಸಹ ಕಂಡುಬರುವುದಿಲ್ಲ. ಇನ್ನೊಂದು ಸಂಗತಿಯೆಂದರೆ ಇಲ್ಲಿ ಔಷಧೀಯ ಗುಣವುಳ್ಳ ಅನೇಕ ವಿಶಿಷ್ಟ ರೀತಿಯ, ಮತ್ತಿನ್ನೆಲ್ಲೂ ಕಂಡುಬರದ ಗಿಡ ಮೂಲಿಕೆಗಳನ್ನು ಕಾನಬಹುದು. ಅಲ್ಲದೆ ಏಳು ತಳಿಗಳ ಪಕ್ಷಿಗಳು ಇಲ್ಲಿ ವ್ಯಾಪಕವಾಗಿ ಕಾಣಬರುತ್ತವೆ.
ಈ ಕಣಿವೆ ಪ್ರದೇಶವನ್ನು 1982 ರಲ್ಲಿ ರಾಷ್ಟ್ರೀಯ ಉದ್ಯಾನವನ್ನಾಗಿ ಘೋಷಿಸಲಾಯಿತು. ಉತ್ತರಾಖಂಡದ ಗಡ್ವಾಲ್ ಭಾಗದಲ್ಲಿರುವ ಈ ಕಣಿವೆ ಪ್ರದೇಶವನ್ನು ವರ್ಷದ ಎಲ್ಲಾ ಸಮಯದಲ್ಲೂ ತಲುಪುವುದು ಕಷ್ಟಕರವಾಗಿದೆ. ಜೂನ್ ನಿಂದ ಸೆಪ್ಟಂಬರ್ ಇಲ್ಲಿಗೆ ತೆರಳಲು ಪ್ರಶಸ್ತ ಸಮಯವೆಂದೆ ಹೇಳಬಹುದು. ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನ ಪ್ರದೇಶದಲ್ಲಿ ಯಾವುದೇ ಜನವಸತಿ ಇಲ್ಲ. ಅಲ್ಲದೆ ಜಾನುವಾರುಗಳನ್ನು ಇಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ. ಜೂನ್ ನಿಂದ ಅಕ್ಟೋಬರ್ ತಿಂಗಳವರೆಗೆ ತೆರೆದಿರುವ ಈ ಪ್ರದೇಶವು ವರ್ಷದ ಇತರ ಸಮಯದಲ್ಲಿ ಸಂಪೂರ್ಣವಾಗಿ ಹಿಮದಿಂದ ಮುಚ್ಚಿಹೋಗಿರುತ್ತದೆ.
ಚಾರಣದ ಮೂಲಕವೆ ಈ ಕಣಿವೆಯನ್ನು ತಲುಪಬೇಕಾಗಿದೆ. ಅದಕ್ಕೆಂದೆ ಸುಮಾರು ಹನ್ನೆರಡು ಕಿ.ಮೀ. ಗಳಷ್ಟು ದೂರವನ್ನು ಕಾಲ್ನಡೆಯಿಂದಲೆ ಕ್ರಮಿಸಬೇಕಾಗುತ್ತದೆ. ಈ ಕಣಿವೆಗೆ ಹತ್ತಿರದಲ್ಲಿರುವ ಪಟ್ಟಣವೆಂದರೆ ಜೋಷಿಮಠ.
ಜೋಷಿಮಠವು ಹರಿದ್ವಾರ ಮತ್ತು ಡೆಹ್ರಾ ಡೂನ್ ನಗರಗಳೋದಿಗೆ ಉತ್ತಮ ರಸ್ತೆ ಸಂಪರ್ಕವನ್ನು ಹೊಂದಿದೆ. ಜೋಷಿಮಠದಿಂದ ಬದರಿನಾಥಕ್ಕೆ ತೆರಳುವ ರಸ್ತೆಯಲ್ಲಿ ಗೋವಿಂದ್ ಘಾಟ್ ಎಂಬ ಹಳ್ಳಿಗೆ ಸಾಗಿ ಅಲ್ಲಿಂದ ಮುಂದೆ ಕಾಲುದಾರಿಯನ್ನು ಹಿಡಿದು ಪುಷ್ಪಕಣಿವೆ ರಾಷ್ಟ್ರೀಯ ಉದ್ಯಾನಕ್ಕೆ ತೆರಳಬೇಕಾಗುತ್ತದೆ.
ಗೋವಿಂದ ಘಾಟ್ ಈ ಚಾರಣದ ಪ್ರಾರಂಭಿಕ ಹಂತವಾಗಿದ್ದು ಇಲ್ಲಿಂದ ಹದಿನಾಲ್ಕು ಕಿ.ಮೀ ಗಳಷ್ಟು ಚಾರಣ ಮಾಡಿದಾಗ ಘಂಘಾರಿಯಾ ಎಂಬ ಪುಟ್ಟ ಗ್ರಾಮ ದೊರೆಯುತ್ತದೆ. ವಿಶೇಷವೆಂದರೆ ಇಲ್ಲಿಂದ ಚಾರಣ ಪಥವು ಎರಡು ಕವಲುಗಳಲ್ಲಿ ಒಡೆದಿದ್ದು ಒಂದು ಪುಷ್ಪಕಣೆವೆಯೆಡೆ ಹೋದರೆ ಇನ್ನೊಂದು ಹೇಮಕುಂಡ್ ಸಾಹಿಬ್ ನತ್ತ ಕರೆದೊಯ್ಯುತ್ತದೆ. ಗೋವಿಂದ್ ಘಾಟ್ ನಿಂದ ಘಂಘಾರಿಯಾಗೆ ಹೋಗುವ ಮಾರ್ಗ.
source:- wikipedia & nativeplanet
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲ್ಕತ್ತಾ: ವರದಕ್ಷಿಣೆಯೇ ಬೇಡ ಎಂದಿದ್ದ ವರನಿಗೆ 1 ಲಕ್ಷ ರೂಪಾಯಿ ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಉಡುಗೊರೆಯಾಗಿ ನೀಡಿ ಮಗಳನ್ನು ಧಾರೆಯೆರೆದು ಕೊಟ್ಟ ವಿಶೇಷ ಮದುವೆಯೊಂದು ಕೋಲ್ಕತ್ತಾದಲ್ಲಿ ನಡೆದಿದೆ. ಕೋಲ್ಕತ್ತಾದ ಶಿಕ್ಷಕ ಸೂರ್ಯಕಾಂತ್ ಬರಿಕ್ ಅವರ ಮದುವೆಯು ಅದೇ ಊರಿನ ಪ್ರಿಯಾಂಕಾ ಬೇಜ್ ಅವರ ಜೊತೆ ಖೇಜುರಿಯ ಕಲ್ಯಾಣ ಮಂಟಪವೊಂದರಲ್ಲಿ ನೆರವೇರಬೇಕಿತ್ತು. ಈ ವೇಳೆ ಕಲ್ಯಾಣಮಂಟಪಕ್ಕೆ ಬಂದ ಅವರಿಗೆ ಬರೋಬ್ಬರಿ 1 ಲಕ್ಷ ರೂ. ಮೌಲ್ಯದ 1 ಸಾವಿರ ಪುಸ್ತಕಗಳನ್ನು ಮಾವ ಗಿಫ್ಟ್ ಮಾಡಿದ್ದಾರೆ. ವರದಕ್ಷಿಣೆ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ, ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಶ್ರಿರೆಡ್ಡಿಗೆ ಕೌಂಟರ್ ಕೊಡಲು ಬಟ್ಟೆ…
ಪಂಡಿತ್ ಶ್ರೀ ರಾಮ್ ಭಟ್ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು 9535503456ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ9 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9535503456 call/ whatsapp ಮೇಷ : ಪ್ರೀತಿಯ ಶಕ್ತಿ…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಸುಂದರವಾದ ಹಾಗೂ ಸದೃಢವಾದ ಕೂದಲನ್ನು ಪ್ರತಿಯೊಬ್ಬ ಹುಡುಗಿಯೂ ಬಯಸುತ್ತಾಳೆ. ಆದರೆ ಇತ್ತೀಚಿಗಿನ ದಿನಗಳಲ್ಲಿ ಕೂದಲು ಉದುರುವುದು ಪ್ರತಿಯೊಬ್ಬ ಮಹಿಳೆಯರ ಸಮಸ್ಯೆಯಾಗಿ ಬದಲಾಗಿದೆ. ನೀವು ಕೂದಲಿಗೆ ಸಂಬಂಧಿಸಿದ ಕೆಲವು ವಿಷಯಗಳ ಬಗ್ಗೆ ತಿಳಿದುಕೊಂಡರೆ ಈ ಸಮಸ್ಯೆಯಿಂದ ಸುಲಭವಾಗಿ ಹೊರಬರಬಹುದು.
ದೇಶದ ಪ್ರಖ್ಯಾತ ಉದ್ಯಮಿಳಗ ಸಾಲಿನಲ್ಲಿ ಮೇರು ಸಾಲಿನಲ್ಲಿ ಕಾಣಸಿಕೊಳ್ಳುವ ಹೆಸರು ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥರಾ ಮುಖೇಶ್ ಅಂಬಾನಿ ಅಂದ ಹಾಗೇ ದೇಅಂಬಾನಿ ಅವರು ತಮ್ಮ ಕಾರ್ ಚಾಲಕನಿಗೆ ಪ್ರತಿ ತಿಂಗಳು ಎಷ್ಟು ಸಂಬಳ ನೀಡ್ತಾರೆ ಎಂಬ ಬಗ್ಗೆ ತಿಳಿದಿದೆಯಾ?